Tag: ಹಸಚರ
-

CJP Protest: ನೀಟ್ ಪ್ರತಿಭಟನೆ ವೇಳೆ ಹಿಂಸಾಚಾರ; ಮತ್ತೆ ಮೂವರು ಅರೆಸ್ಟ್! ಬಂಧಿತರ ಸಂಖ್ಯೆ 14ಕ್ಕೆ ಏರಿಕೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jul 26, 2026 1:02 PM IST ಪೊಲೀಸರ ಪ್ರಕಾರ, ಭಾನುವಾರ ಬಂಧಿಸಲ್ಪಟ್ಟವರನ್ನು ಕರಾಯ ಪೊಲೀಸ್ ಠಾಣೆ ಪ್ರದೇಶದ ಶಹಬಾಜ್ ಖಾನ್ (34), ರಾಜಬಾಗನ್ ಪ್ರದೇಶದ ಶೇಖ್ ಮೊಹಮ್ಮದ್ ಸಲ್ಮಾನ್ ಹುಸೇನ್ (29) ಮತ್ತು ಭಾಂಗರ್ ಪ್ರದೇಶದ ಮೊಹಮ್ಮದ್ ಜಹಿರುದ್ದೀನ್ ಮೊಲ್ಲಾ (32) ಎಂದು ಗುರುತಿಸಲಾಗಿದೆ. News18 ಕೋಲ್ಕತ್ತಾ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು (NEET Protest) ವಿರೋಧಿಸಿ ಜುಲೈ 24 ರಂದು ಧರ್ಮತಾಲಾದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪತ್ರಕರ್ತರ ಮೇಲೆ ನಡೆದ ಹಲ್ಲೆ ಮತ್ತು ಧ್ವಂಸ…
-

Delhi Protest: ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದ ಹಿಂಸಾಚಾರ! ಪೊಲೀಸರ ವಿರುದ್ಧ ಪ್ರತಿಭಟನಾಕಾರರಿಂದ ಕಲ್ಲು ತೂರಾಟ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jul 22, 2026 11:16 PM IST ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಜಟಾಪಟಿ ಉಂಟಾಗಿದ್ದು, ಕ್ಷಣಕ್ಷಣಕ್ಕೂ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದೆ. ದೆಹಲಿ ಪ್ರತಿಭಟನೆ ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಜಟಾಪಟಿ ಉಂಟಾಗಿದ್ದು, ದೆಹಲಿಯ ಟಾಲ್ಸ್ ಟಾಯ್ ಮಾರ್ಗದಲ್ಲಿ ಪೊಲೀಸರು ಮತ್ತು ಕ್ಷಿಪ್ರ ಕಾರ್ಯ ಪಡೆ (RAF) ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ, ಇದರಿಂದ ಹಲವಾರು…
-

NEET Protest: ಬಿಹಾರದಲ್ಲೂ ಹಿಂಸಾಚಾರ, ಪೊಲೀಸರು-ಪ್ರತಿಭಟನಾಕಾರರ ಮಧ್ಯೆ ಘರ್ಷಣೆ! ಪತ್ರಕರ್ತರ ಮೇಲೂ ದಾಳಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jul 22, 2026 3:59 PM IST AISA ಕಾರ್ಯಕರ್ತರು ನೀಟ್ ಪತ್ರಿಕೆ ಸೋರಿಕೆಯ ಬಗ್ಗೆ ನ್ಯಾಯಯುತ ತನಿಖೆ, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆಗಾಗಿ ಒತ್ತಾಯಿಸಿ ಲೋಕ ಭವನಕ್ಕೆ ಮೆರವಣಿಗೆ ನಡೆಸುತ್ತಿದ್ದರು. ಪ್ರತಿಭಟನಾಕಾರರು ಮುಂದುವರಿಯದಂತೆ ತಡೆಯಲು ಪೊಲೀಸರು ಬ್ಯಾರಿಕೇಡ್ಗಳನ್ನು ನಿರ್ಮಿಸಿದರು, ಇದು ಎರಡೂ ಕಡೆಯ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. News18 ಪಾಟ್ನಾ: ನೀಟ್ ಪ್ರಶ್ನೆ ಪತ್ರಿಕೆ (NEET Question Paper Leak) ಸೋರಿಕೆಯನ್ನು ಪ್ರತಿಭಟಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು,…
-

Patna: ಪಾಟಲಿಪುತ್ರ ನಿಲ್ದಾಣದಲ್ಲಿ ಹಿಂಸಾಚಾರ, ಪರೀಕ್ಷೆಗೆ ಹೋಗಬೇಕಿದ್ದ ವಿದ್ಯಾರ್ಥಿಗಳಿಂದ ಹೋರಾಟ / Patna: Violence Erupts at Pataliputra Railway Station as Exam-Bo | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಮೊದಲಿಗೆ ಇದು ಪರೀಕ್ಷೆಗೆ ತಡವಾಗುವ ಭಯದಿಂದ ವಿದ್ಯಾರ್ಥಿಗಳು ಕೋಪಗೊಂಡು ಮಾಡಿದ ಘಟನೆ ಎಂದು ಅನ್ನಿಸಲಾಯಿತು. ಆದರೆ ಹಿರಿಯ ಪೊಲೀಸ್ ಅಧಿಕಾರಿಗಳು ಇದನ್ನು ಸಾಮಾನ್ಯ ಕೋಪವಲ್ಲ, ‘ಆಳವಾದ ಪಿತೂರಿ’ ಮತ್ತು ಸಮಾಜ ವಿರೋಧಿ ಅಂಶಗಳ ಸಂಚು ಎಂದು ಹೇಳುತ್ತಿದ್ದಾರೆ. ಅವರ ಪ್ರಕಾರ, ಈ ಹಿಂಸಾಚಾರ ಇದ್ದಕ್ಕಿದ್ದಂತೆ ಶುರುವಾಗದೇ, ಶನಿವಾರ ರಾತ್ರಿಯಿಂದಲೇ ಪರಿಸ್ಥಿತಿ ಹದಗೆಟ್ಟಿದೆ ಎಂದು ಹೇಳಲಾಗಿದೆ. ರೈಲ್ವೇ ನಿಲ್ದಾಣದಲ್ಲಿ ಘರ್ಷಣೆ! ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ಚಂದ್ರಶೇಖರ್ ಸಿಂಗ್ ಮತ್ತು ರೈಲ್ವೆ ಪೊಲೀಸರ ಹೇಳಿಕೆಯ ಪ್ರಕಾರ, ಶನಿವಾರ-ಭಾನುವಾರ ಮಧ್ಯರಾತ್ರಿ…
Latest News
Search the Archives
Access over the years of investigative journalism and breaking reports
You May Have Missed













