Tag: ಹಸಬಳ
-

Mohan Bhagwat: ರಾಮಮಂದಿರ ಹಗರಣದ ಬಗ್ಗೆ ದತ್ತಾತ್ರೇಯ ಹೊಸಬಾಳೆ ಹೇಳಿಕೆಗೆ ಸಹಮತವಿದೆ ಎಂದ ಮೋಹನ್ ಭಾಗವತ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jul 05, 2026 2:40 PM IST ನಾಗ್ಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ, ‘ದತ್ತಾತ್ರೇಯ ಹೊಸಬಾಳೆ ಜಿ ಬಿಡುಗಡೆ ಮಾಡಿದ ಹೇಳಿಕೆಯನ್ನು ನೋಡಿ. ನನ್ನ ಪ್ರತಿಕ್ರಿಯೆಯೂ ಅದೇ ಆಗಿದೆ’ ಎಂದು ತಿಳಿಸಿದರು. News18 ನಾಗ್ಪುರ: ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ಭಕ್ತರ ಕಾಣಿಕೆಯ ಹಗರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆಗೆ ತಮ್ಮ ಸಹಮತ ಇದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್…
-

Ayodhya Ram Mandir: ಆರ್ಎಸ್ಎಸ್ ಫಸ್ಟ್ ರಿಯಾಕ್ಷನ್! ರಾಮಮಂದಿರ ದೇಣಿಗೆ ಹಗರಣದ ಬಗ್ಗೆ ದತ್ತಾತ್ರೇಯ ಹೊಸಬಾಳೆ ಏನಂದ್ರು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jul 03, 2026 5:09 PM IST Ayodhya Ram Mandir: ಅಯೋಧ್ಯೆ ರಾಮಮಂದಿರದ ದೇಣಿಗೆ ಅವ್ಯವಹಾರಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಇದೀಗ ರಾಷ್ಟ್ರೀಯ ಸ್ವಯಂಸೇವಕ ಸಂಘ ಇದೇ ಮೊದಲ ಬಾರಿಗೆ ಈ ವಿಚಾರದ ಕುರಿತಂತೆ ಪ್ರತಿಕ್ರಿಯಿಸಿದೆ. ಈ ಬಗ್ಗೆ ಮಾತನಾಡಿರುವ ಆರ್ಎಸ್ಎಸ್ ಸರ್ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಟ್ವೀಟ್ ಮಾಡಿದ್ದಾರೆ. ದತ್ತಾತ್ರೇಯ ಹೊಸಬಾಳೆ ದೆಹಲಿ: ಅಯೋಧ್ಯೆ ರಾಮಮಂದಿರದ Ayodhya Ram Mandir) ದೇಣಿಗೆ ಅವ್ಯವಹಾರಕ್ಕೆ (donation scam) ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಹಿಂದೂ…
Latest News
Search the Archives
Access over the years of investigative journalism and breaking reports
You May Have Missed













