Tag: ಹಸರ
-

Janhvi Kapoor: ಮೆಹಂದಿಯಲ್ಲಿ ಪ್ರಿಯಕರನ ಹೆಸರು ಬರೆಸಿದ ಜಾನ್ವಿ ಕಪೂರ್; ಫೋಟೋ ವೈರಲ್ | | ACTPnews
Last Updated:Jul 10, 2026 3:33 PM IST ಇತ್ತೀಚೆಗೆ ಸಹೋದರಿ ಅಂಶುಲಾ ಕಪೂರ್ (Anshula Kapoor) ಅವರ ಮದುವೆ ರಿಸೆಪ್ಷನ್ನಲ್ಲಿ ಭಾಗವಹಿಸಿದ್ದ ಜಾನ್ವಿ, ತಮ್ಮ ಸಾಂಪ್ರದಾಯಿಕ ಲುಕ್ನಿಂದ ಅಭಿಮಾನಿಗಳ ಗಮನ ಸೆಳೆದಿದ್ದರು. ಆದರೆ ಅವರ ಕೈಯಲ್ಲಿದ್ದ ಮೆಹಂದಿಯಲ್ಲಿನ ಒಂದು ವಿಶೇಷ ಹೆಸರು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಜಾನ್ವಿ ಕಪೂರ್ ಬಾಲಿವುಡ್ ನಟಿ ಜಾನ್ವಿ ಕಪೂರ್ (Actress Janhvi Kapoor) ತಮ್ಮ ಸಿನಿಮಾಗಳಿಗಿಂತಲೂ ಹೆಚ್ಚಾಗಿ ವೈಯಕ್ತಿಕ ಜೀವನದ ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಸಹೋದರಿ…
-

Benjamin Netanyahu: ಅಮೆರಿಕಾ ಜೊತೆಗಿನ ಉದ್ವಿಗ್ನತೆ ನಡುವೆ ಭಾರತದ ಹೆಸರು ಜಪಿಸುತ್ತಿರೋದೇಕೆ ನೆತನ್ಯಾಹು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಫಸ್ಟ್ಪೋಸ್ಟ್ ವರದಿಯ ಪ್ರಕಾರ, ಪತ್ರಕರ್ತ ಶರೋನ್ ಗಾಲ್ ಅವರೊಂದಿಗಿನ ಸಂದರ್ಶನದಲ್ಲಿ, ನೆತನ್ಯಾಹು “ನೀವು ಹೊಸ ಮೈತ್ರಿಗಳನ್ನು ನಿರ್ಮಿಸಬೇಕು ಮತ್ತು ಹೊಸ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು. ನಾನು ಈಗ ಭಾರತದೊಂದಿಗೆ ಮಾಡುತ್ತಿರುವುದು ಅದನ್ನೇ” ಎಂದು ಹೇಳಿದರು. ನೆತನ್ಯಾಹು ಅವರ ಹೇಳಿಕೆಯನ್ನು ಭಾರತಕ್ಕೆ ಅಭಿನಂದನೆಯಾಗಿ ಮಾತ್ರವಲ್ಲದೆ, ಬದಲಾಗುತ್ತಿರುವ ಜಾಗತಿಕ ಅಧಿಕಾರ ಸಮತೋಲನದ ಸಂಕೇತವಾಗಿಯೂ ನೋಡಲಾಗುತ್ತಿದೆ. ಇತ್ತೀಚಿನ ತಿಂಗಳುಗಳಲ್ಲಿ, ಅಮೆರಿಕ ಮತ್ತು ಇಸ್ರೇಲ್ ಇರಾನ್, ಗಾಜಾ ಮತ್ತು ಕದನ ವಿರಾಮದ ಬಗ್ಗೆ ವಿಭಿನ್ನ ನಿಲುವುಗಳನ್ನು ಕಂಡಿವೆ. ಏತನ್ಮಧ್ಯೆ, ಅಮೆರಿಕಾದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್…
-

Ayatollah Khamenei Funeral: ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತದಿಂದ ಪಾಲ್ಗೊಳ್ಳುವವರು ಯಾರು? ಕೊನೆಗೂ ಹೆಸರು ಬಹಿರಂಗ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಆದಾಗ್ಯೂ, ಪ್ರಧಾನಿ ಮೋದಿ ಅವರ ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ಗೆ ವಿದೇಶ ಪ್ರವಾಸಗಳು ಈಗಾಗಲೇ ನಿಗದಿಯಾಗಿವೆ, ಆದ್ದರಿಂದ ಅವರು ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ, ಬಿಹಾರ ಗವರ್ನರ್ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಮತ್ತು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರಾ ಮಾರ್ಗರಿಟಾ ಅವರನ್ನು ಈ ಕಾರ್ಯಕ್ರಮದಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆ ಮಾಡಲಾಗಿದೆ. ಐದು ದಿನಗಳ ಕಾಲ ನಡೆಯಲಿವೆ ಖಮೇನಿ ಅವರ ಅಂತ್ಯಕ್ರಿಯೆ ಸಮಾರಂಭ ಖಮೇನಿ ಅವರನ್ನು ಗೌರವಿಸುವ ಇರಾನ್ನಲ್ಲಿ ಅಂತ್ಯಕ್ರಿಯೆ ಕಾರ್ಯಕ್ರಮಗಳು ಜುಲೈ 4…
-

Operation Sindoor: ಆಪರೇಷನ್ ಸಿಂಧೂರ್ನಲ್ಲಿ ಹುತಾತ್ಮರಾದ ಆರು ವೀರ ಸೈನಿಕರ ಹೆಸರು ಬಿಡುಗಡೆ, ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಸೇರ್ಪಡೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 26, 2026 9:56 AM IST ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತೀಯ ಸಶಸ್ತ್ರ ಪಡೆಗಳು 2025 ರ ಮೇ 6-7 ರ ಮಧ್ಯರಾತ್ರಿ ನಡೆಸಿದ ಐತಿಹಾಸಿಕ ಮತ್ತು ರಹಸ್ಯ ಮಿಲಿಟರಿ ಕಾರ್ಯಾಚರಣೆಯಲ್ಲಿ ಈ ಸೈನಿಕರು ಹುತಾತ್ಮರಾಗಿದ್ದರು. ಆಪರೇಷನ್ ಸಿಂದೂರ್ ನವದೆಹಲಿ(ಜೂ.26): ಆಪರೇಷನ್ ಸಿಂಧೂರ್ನಲ್ಲಿ ಮಡಿದ ವೀರ ಸೈನಿಕರ ಹೆಸರುಗಳನ್ನು ಭಾರತ ಸರ್ಕಾರ ಬಿಡುಗಡೆ ಮಾಡಿದೆ. ಈ ವೀರ ಯೋಧರ ಹೆಸರು ಈಗ ದೆಹಲಿಯ ಇಂಡಿಯಾ ಗೇಟ್…
-

India T20 Team: ಭಾರತ ಟಿ20 ತಂಡದಿಂದ ಸೂರ್ಯಕುಮಾರ್ ಔಟ್! ಹೊಸ ನಾಯಕನ ಹೆಸರು ಕನ್ಫರ್ಮ್ ಮಾಡಿದ ಬಿಸಿಸಿಐ | ಕ್ರೀಡಾ ಸುದ್ದಿ | ACTPnews
Last Updated:Jun 04, 2026 11:33 PM IST ಶ್ರೇಯಸ್ ಅಯ್ಯರ್ ಅವರ ನಾಯಕತ್ವದ ಪಯಣ ಜೂನ್ 26 ಮತ್ತು 28ರಂದು ಬೆಲ್ಫಾಸ್ಟ್ನಲ್ಲಿ ಐರ್ಲೆಂಡ್ ವಿರುದ್ಧ ಎರಡು ಟಿ20 ಪಂದ್ಯಗಳೊಂದಿಗೆ ಪ್ರಾರಂಭವಾಗಲಿದೆ. ನಂತರ ಜುಲೈ 1ರಿಂದ 11ರವರೆಗೆ ಇಂಗ್ಲೆಂಡ್ನಲ್ಲಿ ಐದು ಟಿ20 ಪಂದ್ಯಗಳ ಸರಣಿ ನಡೆಯಲಿದೆ. ತಂಡವನ್ನು ಈ ಶನಿವಾರ ಘೋಷಿಸಲಾಗುವುದು. ಶ್ರೇಯಸ್ ಅಯ್ಯರ್ ಭಾರತೀಯ ಕ್ರಿಕೆಟ್ನಲ್ಲಿ ದೊಡ್ಡ ಬದಲಾವಣೆಯ ಸುದ್ದಿ ಕೇಳಿಬರುತ್ತಿದೆ. ಟಿ20 ವಿಶ್ವಕಪ್ 2026 ಗೆದ್ದ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ತಂಡದಿಂದ…
-

Vaibhav Sooryavanshi: ಭಾರತ ತಂಡದಲ್ಲಿ ಸೂರ್ಯವಂಶಿ ಹೆಸರು? ಈ ಪ್ರತಿಷ್ಠಿತ ಸರಣಿಯಲ್ಲಿ ವೈಭವ್ ಕಣಕ್ಕಿಳಿಯುವುದು ಬಹುತೇಕ ಖಚಿತ? | ಕ್ರೀಡಾ ಸುದ್ದಿ | ACTPnews
Last Updated:May 30, 2026 3:35 PM IST ಟೀಮ್ ಇಂಡಿಯಾ ಹಿರಿಯರ ಪಟ್ಟಿಯಲ್ಲಿ ವೈಭವ್ ಸೂರ್ಯವಂಶಿ ಹೆಸರು ಕಾಣಿಸಿಕೊಂಡಿದೆ. ಆಯ್ಕೆದಾರರು ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ಕಳುಹಿಸಿದ್ದಾರೆ. ಶೀಘ್ರದಲ್ಲೇ ವೈಭವ್ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ವೈಭವ್ ಸೂರ್ಯವಂಶಿ ವೈಭವ್ ಸೂರ್ಯವಂಶಿ (Vaibhav Sooryavanshi) ತಮ್ಮ ಸ್ಫೋಟಕ ಬ್ಯಾಟಿಂಗ್ನಿಂದಾಗಿ ಐಪಿಎಲ್ (IPL) 2026 ರಲ್ಲಿ ದಾಖಲೆ (Record) ಗಳನ್ನು ಸೃಷ್ಟಿಸಿದ್ದಾರೆ. ಈಗ, ಟೀಮ್ ಇಂಡಿಯಾ (Team India) ದಲ್ಲಿ ವೈಭವ್ ಅವರ ಚೊಚ್ಚಲ ಪ್ರವೇಶವು ಹೆಚ್ಚು…
-

Good News: ಇನ್ಮೇಲೆ ಬೆಂಗಳೂರಿಂದ ಮಂಗಳೂರು ಕೇವಲ 5 ತಾಸಿನ ಹಾದಿ; ಇನ್ನೂ 2 ದಿನದಲ್ಲಿ ಅತ್ಯಂತ ವೇಗದ ರೈಲಿಗೆ ಹಸಿರು ನಿಶಾನೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 1:47 PM IST ಜೂನ್ 1 ರಿಂದ ಬೆಂಗಳೂರು ಮಂಗಳೂರು ವಂದೇ ಭಾರತ್ ಟೆಸ್ಟಿಂಗ್ ಶುರು, ಸಕಲೇಶಪುರ ಸುಬ್ರಹ್ಮಣ್ಯ ಘಾಟ್ ವಿದ್ಯುದ್ದೀಕರಣಕ್ಕೆ ₹729 ಕೋಟಿ, 120 ಕಿ.ಮೀ ವೇಗ, ಪ್ರಯಾಣ 5 ಗಂಟೆಗೆ ಇಳಿಕೆ ವಂದೇ ಭಾರತ್ ಬೆಂಗಳೂರು: ಶಿರಾಡಿ ಘಾಟ್ ಟ್ರಾಫಿಕ್, ಬಸ್ಸುಗಳ (Bus) 8-10 ಗಂಟೆಗಳ ಸುದೀರ್ಘ ಹಾಗೂ ಆಯಾಸದ ಪ್ರಯಾಣ, ಇವೆಲ್ಲದಕ್ಕೂ ಗುಡ್ ಬೈ ಹೇಳುವ ಟೈಂ ಬಂದೇ ಬಿಡ್ತು! ಹೌದು, ಕರಾವಳಿ (Coastal) ಹಾಗೂ ಬೆಂಗಳೂರು…
-

High Court: ಹೈಕೋರ್ಟ್ ಜಡ್ಜ್ ಹೆಸರು ದುರ್ಬಳಕೆ! ವಕೀಲೆ ಅರೆಸ್ಟ್ | Misuse of High Court Judges name! Lawyer arrested | | ACTPnews
Last Updated:Jan 07, 2025 11:28 AM IST ದೂರಿನ ಮೇರೆಗೆ ಹೈಕೋರ್ಟ್ ವಕೀಲೆ ದಯೀನಾಬಾನು ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 318 (4) (ವಂಚನೆ) ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಆಕೆಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. News18 ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸುತ್ತೇನೆ ಎಂದು ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ವಕೀಲೆಯೊಬ್ಬರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ ಜಾಮೀನು ಕೊಡಿಸುವುದಾಗಿ…
-

Ramesh Aravind: ನಟ ರಮೇಶ್ ಅವರಿಗೆ ‘ಅರವಿಂದ್’ ಅಂತ ಹೆಸರು ಯಾಕೆ ಬಂತು ಗೊತ್ತಾ? ಇಂಟ್ರಸ್ಟಿಂಗ್ ಕಹಾನಿ ಇಲ್ಲಿದೆ | | ACTPnews
Last Updated:May 16, 2026 3:33 PM IST ರಮೇಶ್ ಅರವಿಂದ್ ಅವರಿಗೆ ‘ಅರವಿಂದ್’ ಅನ್ನೋದು ಯಾಕೆ ಬಂತು.? ಕಮಲ್ ಹಾಸನ್ ಮತ್ತು ರಮೇಶ್ ಅರವಿಂದ್ ದೋಸ್ತಿ ಸೀಕ್ರೇಟ್ ಏನು? ರಮೇಶ್ ಅವರ ಮುಂದಿನ ಪ್ಲಾನ್ ಏನು? ಈ ಬಗೆಗಿನ ಇನ್ನಷ್ಟು ವಿವರ ಇಲ್ಲಿದೆ ಓದಿ. ರಮೇಶ್ ಅರವಿಂದ್ ಅವರಿಗೆ ‘ಅರವಿಂದ್’ ಅಂತ ಹೆಸರು ಯಾಕ್ ಬಂತು ಗೊತ್ತಾ? ರಮೇಶ್ ಅರವಿಂದ್ (Ramesh Aravind) ಅವರು ಮಲ್ಟಿಟ್ಯಾಲೆಂಟೆಡ್ ಅನ್ನುವುದು ಗೊತ್ತೇ ಇದೆ. ನಿರ್ದೇಶನ ಮಾಡ್ತಾರೆ. ನಟನೆ ಕೂಡ…
-

IPL 2026: ಸಿಎಸ್ಕೆ ವಿರುದ್ಧ ಶುಭ್ಮನ್ ಗಿಲ್ ಸ್ಫೋಟಕ ಅರ್ಧಶತಕ! ವಿರಾಟ್-ಗೇಲ್ ಪಟ್ಟಿಗೆ ಪ್ರಿನ್ಸ್ ಹೆಸರು ಸೇರ್ಪಡೆ | ಕ್ರೀಡಾ ಸುದ್ದಿ | ACTPnews
Last Updated:May 21, 2026 11:04 PM IST ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶುಭಮನ್ ಗಿಲ್ ಅದ್ಭುತ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಅವರು ಟಿ20 ಕ್ರಿಕೆಟ್ನಲ್ಲಿ 6000 ರನ್ಗಳನ್ನು ಪೂರ್ಣಗೊಳಿಸುವ ಮೂಲಕ ಶ್ರೇಷ್ಠರ ಪಟ್ಟಿಗೆ ಸೇರಿದರು. ಶುಭಮನ್ ಗಿಲ್ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್ ಟಿ20 ಕ್ರಿಕೆಟ್ನಲ್ಲಿ ಪ್ರಮುಖ ಮೈಲಿಗಲ್ಲು ಸಾಧಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ 2026 ರ ಅಂತಿಮ ಲೀಗ್ ಹಂತದ ಪಂದ್ಯದಲ್ಲಿ ಗಿಲ್ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.…
Latest News
Search the Archives
Access over the years of investigative journalism and breaking reports
You May Have Missed













