Tag: ACTPnews
-

IPL 2026, GT vs CSK: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್ಕೆ! ಚೆನ್ನೈಗೆ ಗೆದ್ದರೆಷ್ಟೇ ಉಳಿಗಾಲ | ಕ್ರೀಡಾ ಸುದ್ದಿ | ACTPnews
Last Updated:May 21, 2026 7:15 PM IST ಅಹ್ಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪ್ಲೇಆಫ್ ರೇಸ್ನಲ್ಲಿ ಉಳಿಯಬೇಕಾದರೆ ಸಿಎಸ್ಕೆ ಈ ಪಂದ್ಯದಲ್ಲಿ ಶತಾಯಗತಾಯ ಗೆಲ್ಲಲೇಬೇಕಿದೆ. ಗುಜರಾತ್ ಟೈಟನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ IPL 2026ರ ಪ್ರಮುಖ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಈ…
-

‘ಅರುಣಾಚಲ ಪ್ರದೇಶ, ಲಡಾಖ್ ಭಾರತದಲ್ಲಿರುವುದು ಅಕ್ರಮ’ – ಚೀನಾ ಮತ್ತೆ ಕಿತಾಪತಿ | | ACTPnews
Last Updated:Oct 13, 2020 6:01 PM IST ಲಡಾಖ್ ಮತ್ತು ಅರುಣಾಚಲ ಪ್ರದೇಶ ಭಾರತದಲ್ಲಿರುವುದನ್ನು ನಾವು ಒಪ್ಪುವುದಿಲ್ಲ. ಆ ವಿವಾದಿತ ಪ್ರದೇಶಗಳಲ್ಲಿ ಮಿಲಿಟರಿ ಉದ್ದೇಶಗಳಿಗೆ ಭಾರತ ಸೌಕರ್ಯಗಳನ್ನ ನಿರ್ಮಿಸುವುದನ್ನು ನಾವು ವಿರೋಧಿಸುತ್ತೇವೆ ಎಂದು ಚೀನಾ ಹೇಳಿದೆ. ನವದೆಹಲಿ(ಅ.13): ಗಡಿಭಾಗದ ಪ್ರಮುಖ ಆಯಕಟ್ಟಿನ ಜಾಗಗಳಲ್ಲಿ ಭಾರತ ನಿರ್ಮಿಸಿದ 44 ಸೇತುವೆಗಳ ಉದ್ಘಾಟನೆ ಆದ ಬೆನ್ನಲ್ಲೇ ಚೀನಾ ತನ್ನ ಸಿಟ್ಟನ್ನು ತೋರ್ಪಡಿಸಿದೆ. ಲಡಾಖ್ ಮತ್ತು ಅರುಣಾಚಲ ಪ್ರದೇಶ ಭಾರತದಲ್ಲಿರುವುದು ಅಕ್ರಮ. ಇದನ್ನು ನಾವು ಒಪ್ಪುವುದಿಲ್ಲ. ಈ ವಿವಾದಾತ್ಮಕ ಪ್ರದೇಶಗಳಲ್ಲಿ…
-

Uppi H2O Movie: H2O ಚಿತ್ರದಲ್ಲಿ ಆ ಕಡೆ ಅಣ್ಣಾವ್ರು ಈ ಕಡೆಗೆ ರಜನಿ! ಉಪ್ಪಿ ಈ ಐಡಿಯಾ ಡ್ರಾಪ್ ಆಗಿದ್ಯಾಕೆ? | | ACTPnews
H2O ಸಿನಿಮಾ H2O ಚಿತ್ರದ ಕಥೆಯನ್ನೆ ಉಪೇಂದ್ರ ಅವರು ಪಾರ್ವತಮ್ಮ ರಾಜಕುಮಾರ್ ಅವರ ಮುಂದೆ ಹೇಳಿದರು. ಕಾವೇರಿ ಅನ್ನ ಇಲ್ಲಿ ತಾಯಿಯ ರೂಪದಲ್ಲಿಯೇ ಹೇಳಿದ್ದರು. ಉಪ್ಪಿ ಈ ಐಡಿಯಾ ಡ್ರಾಪ್ ಆಗಿದ್ಯಾಕೆ ಗೊತ್ತಾ? ಈ ತಾಯಿಗಾಗಿಯೇ ರಾಜಕುಮಾರ್ ಹಾಗೂ ರಜನಿಕಾಂತ್ ಕಿತ್ತಾಡೋ ಕಥೆ ಇಟ್ಟಿದ್ದರು. ಈ ಕಥೆಯನ್ನೆ ಉಪೇಂದ್ರ ಅವರು ಪಾರ್ವಮ್ಮನವರ ಮುಂದೆ ಹೇಳಿದ್ದರು. ಆದರೆ ಅದು ಆಗಲಿಲ್ಲ… ಹೌದು, ಉಪ್ಪಿಯ ಈ ಐಡಿಯಾ ಕಾರ್ಯರೂಪಕ್ಕೆ ಬರಲಿಲ್ಲ. ಆದರೆ, ಉಪ್ಪಿಯ ಈ ಯೋಚನೆಯ ಚಿತ್ರ ಬಂತು. ಅದು…
-

BMTC: ಏರ್ಪೋರ್ಟ್ನಿಂದ ನಂದಿಬೆಟ್ಟಕ್ಕೆ ಎಸಿ ಬಸ್; ತುಮಕೂರು ಓಡಾಟವೂ ಸುಲಭ, 3 ಹೊಸ ಸೇವೆ, ನೂರಾರು ಉಪಯೋಗ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 6:51 PM IST ಬಿಎಂಟಿಸಿ ತುಮಕೂರು ಬೆಂಗಳೂರು ನಡುವೆ ಹೊಸ ವಜ್ರ ವಿಸ್ತಾರ ವೋಲ್ವೋ ಎಸಿ ಬಸ್ ಆರಂಭ, 10 ಬಸ್ 54 ಟ್ರಿಪ್, 20 ನಿಮಿಷಕ್ಕೊಂದು ಬಸ್, ದರ ಗರಿಷ್ಠ 120, ವಿದ್ಯಾರ್ಥಿ ಉದ್ಯೋಗಿಗಳಿಗೆ ಅನುಕೂಲ ಹೊಸ ಬಸ್ ಸೇವೆ ಬೆಂಗಳೂರು: ತುಮಕೂರು (Tumakuru) ಮತ್ತು ಬೆಂಗಳೂರು (Bengaluru) ನಡುವೆ ನಿತ್ಯ ಓಡಾಡುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ ದೊಡ್ಡ ಉಡುಗೊರೆ ನೀಡಿದೆ. ಹೊಸ ವಜ್ರ ವಿಸ್ತಾರ ವೋಲ್ವೋ ಎಸಿ ಬಸ್…
-

Tirumala: ದಯಮಾಡಿ ಅಲ್ಲಿವರೆಗೂ ತಿರುಮಲಕ್ಕೆ ಬರಬೇಡಿ, ಭಕ್ತರಿಗೆ ಟಿಟಿಡಿ ವಿಶೇಷ ಮನವಿ; ತಿಮ್ಮಪ್ಪನ ದರ್ಶನಕ್ಕೆ ಬರೋಬ್ಬರಿ 30 ಗಂಟೆಗಳ ಕಾಲ ಕಾಯಲೇಬೇಕು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 21, 2026 6:43 PM IST ಬುಧವಾರ ಒಂದು ದಿನ 86,315 ಮಂದಿ ಭಕ್ತರು ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದು, 44,107 ಮಂದಿ ಮುಡಿ ಅರ್ಪಿಸಿದ್ದಾರೆ. ಒಂದು ದಿನ ಹುಂಡಿ ಆದಾಯ 3.94 ಕೋಟಿ ರೂಪಾಯಿ ದಾಖಲಾಗಿದೆ. News18 Tirumala: ಪವಿತ್ರ ಪುಣ್ಯಕ್ಷೇತ್ರ ಕೋಟಿ ಕೋಟಿ ಭಕ್ತರು ವೈಕುಂಠವಾಗಿ (Vaikuntha) ಭಾವಿಸಿ ಆಗಮಿಸುವ ತಿರುಮಲ ಕ್ಷೇತ್ರ (TTD) ಭಕ್ತರೊಂದಿಗೆ ತುಂಬಿ ತುಳುಕುತ್ತಿದೆ. ಬೇಸಿಗೆ ರಜೆ, ವಿದ್ಯಾರ್ಥಿಗಳಿಗೆ (Parents and Children) ಪರೀಕ್ಷೆ ಪೂರ್ತಿ ಆಗಿರುವುದು, ಪರೀಕ್ಷಾ…
-

Kichcha Sudeep: ಮ್ಯಾಂಗೋ ಪಚ್ಚ ಚಿತ್ರಕ್ಕೆ ಸುದೀಪ್ ಸಾಥ್, ಖಡಕ್ ಧ್ವನಿಯ ಅದ್ಭುತ ನಿರೂಪಣೆಯೇ ಹೈಲೈಟ್ | | ACTPnews
Last Updated:May 21, 2026 4:50 PM IST ಮ್ಯಾಂಗೋ ಪಚ್ಚ ಚಿತ್ರದ ಟೀಸರ್ ರಿಲೀಸ್ ಆಗಿದೆ. ಇದರಲ್ಲಿ ಕಿಚ್ಚನ ಖಡಕ್ ಧ್ವನಿಯ ಸ್ಪರ್ಶ ಇದೆ. ಈ ಮೂಲಕ ಸುದೀಪ್ ಈ ಚಿತ್ರದ ಕಥೆಯನ್ನ ಮತ್ತು ಪಾತ್ರಗಳನ್ನ ಪರಿಚಯಿಸಿದ್ದಾರೆ. ಇದರ ಇನ್ನಷ್ಟು ವಿವರ ಇಲ್ಲಿದೆ ಓದಿ. ಮ್ಯಾಂಗೋ ಪಚ್ಚ ಚಿತ್ರಕ್ಕೆ ಸುದೀಪ್ ಸಾಥ್; ಖಡಕ್ ಧ್ವನಿಯ ಅದ್ಭುತ ನಿರೂಪಣೆ ಹೈಲೈಟ್! ಮ್ಯಾಗೋ ಪಚ್ಚ ಚಿತ್ರಕ್ಕೆ (Mango Pachcha Movie) ಸುದೀಪ್ (Sudeepa) ಸಾಥ್ ಕೊಟ್ಟಿದ್ದಾರೆ. ಚಿತ್ರದ ನಾಯಕನ…
-

Bengaluru: ತಲೆ ಮೇಲೆ ಐಫೋನ್, ಬೆಂಗಳೂರು ತರಕಾರಿ ವ್ಯಾಪಾರಿಗೆ ಎಐ ಕೆಲಸ; ಗಂಟೆಗೆ Rs 350 ಸಂಬಳ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 21, 2026 4:49 PM IST ಬೆಂಗಳೂರು ತರಕಾರಿ ವ್ಯಾಪಾರಿ ತಲೆಗೆ ಐಫೋನ್ ಕಟ್ಟಿಕೊಂಡು ಎಐಗಾಗಿ ಇಗೋ ಸೆಂಟ್ರಿಕ್ ಡೇಟಾ ಕಲೆಕ್ಷನ್ ಮಾಡುತ್ತಿದ್ದು, ಗಂಟೆಗೆ 350 ರೂಪಾಯಿ, ತಿಂಗಳಿಗೆ 1,05,000 ಕ್ಕೂ ಹೆಚ್ಚು ಸಂಪಾದನೆ ಸುದ್ದಿ ವೈರಲ್ ವೈರಲ್ ವಿಡಿಯೋ ದೃಶ್ಯ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಾಮಾನ್ಯ ತರಕಾರಿ ವ್ಯಾಪಾರಿಯೋರ್ವ (Vegetable Trading) ತಲೆ ಮೇಲೆ ಐಫೋನ್ ಕಟ್ಟಿಕೊಂಡು ಓಡಾಡುತ್ತಿದ್ದಾರೆ. ಈ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಖತ್ ಟ್ರೆಂಡ್…
-

Team India: ಐಪಿಎಲ್ ಮಧ್ಯದಲ್ಲಿ ಕೆಕೆಆರ್ ಆಟಗಾರನಿಗೆ ಬಂಪರ್ ಆಫರ್! ಭಾರತ ತಂಡಕ್ಕೆ ಎಂಟ್ರಿ ಕೊಟ್ಟ ಯಂಗ್ಸ್ಟಾರ್ | ಕ್ರೀಡಾ ಸುದ್ದಿ | ACTPnews
Last Updated:May 21, 2026 5:33 PM IST ಕೆಕೆಆರ್ ಆಲ್ರೌಂಡರ್ಗೆ ಐಪಿಎಲ್ 2026 ರ ಮಧ್ಯದಲ್ಲಿ ಅದೃಷ್ಟ ಖುಲಾಯಿಸಿದೆ. ಹರ್ಷ್ ದುಬೆ ಬದಲಿಗೆ ಶ್ರೀಲಂಕಾ ಪ್ರವಾಸಕ್ಕಾಗಿ ಭಾರತ-ಎ ತಂಡಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಕೆಕೆಆರ್ ಐಪಿಎಲ್ (IPL) 2026 ಸೀಸನ್ ರೋಚಕ ಹಂತವನ್ನು ತಲುಪಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಲ್ಲಿ ಹೆಚ್ಚಿನ ಉತ್ಸಾಹವಿದೆ. ಕೆಕೆಆರ್ ತಂಡದ ಸ್ಟಾರ್ ಆಲ್ರೌಂಡರ್ (All-rounder) ಮತ್ತು ಜಾರ್ಖಂಡ್ (Jharkhand) ಕ್ರಿಕೆಟಿಗ (Cricketer) ಅನುಕುಲ್ ರಾಯ್ (Anukul Roy) ಅವರಿಗೆ…
-

ನಾಗರೀಕ ಸೇವೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಇತಿಹಾಸ ಬರೆದ ಪಂಜಾಬ್ ಸರ್ಕಾರ | | ACTPnews
Last Updated:Oct 15, 2020 3:13 PM IST ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅಧ್ಯಕ್ಷತೆಯ ರಾಜ್ಯ ಸಚಿವ ಸಂಪುಟ ಸಭೆಯು, ಪಂಜಾಬ್ ನಾಗರೀಕ ಸೇವೆ ನಿಯಮಗಳು-2020ಕ್ಕೆ ಅನುಮೋದನೆ ನೀಡಿತು. ಇದು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಮತ್ತು ನಿಗಮಗಳಿಗೆ ಸಂಬಂಧಿಸಿದ ಎ, ಬಿ, ಸಿ ಮತ್ತು ಡಿ ಗ್ರೂಪ್ಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲಿದೆ. ಪಂಜಾಬ್ (ಅಕ್ಟೋಬರ್ 15): ಭಾರತದಲ್ಲಿ ಮಹಿಳಾ ಮೀಸಲಾತಿಯ ಕೂಗು ಹಲವು ದಶಕಗಳಿಂದ ಕೇಳಿ ಬರುತ್ತಲೇ ಇದೆ. ಸಾಂವಿಧಾನಿಕವಾಗಿ ಮಹಿಳೆಯರ ಅಭಿವೃದ್ಧಿಯ ಸಲುವಾಗಿ ಸಂವಿಧಾನದಲ್ಲಿ ಮೀಸಲಾತಿ…
-

Prashanth Neel: ಡ್ರ್ಯಾಗನ್ ಚಿತ್ರದಲ್ಲಿ ಜೂನಿಯರ್ NTR ಹೀರೋ ಅಲ್ಲ, ನಾನು ಬರೆದ ಅತ್ಯಂತ ಕ್ರೂರ ಖಳನಾಯಕ! ಪ್ರಶಾಂತ್ ನೀಲ್ ಹೇಳಿದ್ದಿಷ್ಟು | | ACTPnews
Last Updated:May 21, 2026 4:55 PM IST ಪ್ರಶಾಂತ್ ನೀಲ್ ಅವರಿಗೆ ಜೂನಿಯರ್ ಎನ್ಟಿಆರ್ ಕೇಳಿದ ಆ ಪ್ರಶ್ನೆ ಯಾವುದು? ಡ್ರ್ಯಾಗನ್ ಚಿತ್ರದ ಕಥೆ ಮೇಲೆ ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್ಟಿಆರ್ ಎಷ್ಟು ವರ್ಷ ಕೆಲಸ ಮಾಡಿದ್ದಾರೆ. ಈ ಎಲ್ಲ ಕುತೂಹಲಕ್ಕೆ ಇಲ್ಲೊಂದಿಷ್ಟು ಮಾಹಿತಿ ಇದೆ ಓದಿ. ನಾನು ಬರೆದ ಅತ್ಯಂತ ಕ್ರೂರ ಖಳನಾಯಕ; ಪ್ರಶಾಂತ್ ನೀಲ್! ಪ್ರಶಾಂತ್ ನೀಲ್ (Prashanth Neel) ಒಂದು ನಿರ್ಧಾರ ಮಾಡಿದ್ದಾರೆ. ತಮ್ಮ ಕಥೆಗಳನ್ನ ಡಾರ್ಕ್ ಟಿಂಟ್ ಇರೋ…
Latest News
Search the Archives
Access over the years of investigative journalism and breaking reports
You May Have Missed












