Tag: ACTPnews
-

Dhurandhar 2: ‘ಧುರಂಧರ್ 2’ನಲ್ಲಿ ಲೀಕ್ ಆಯ್ತಾ ಸೇನಾ ರಹಸ್ಯ? ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಹೇಳಿದ್ದೇನು? | | ACTPnews
Last Updated:May 20, 2026 8:24 PM IST Dhurandhar 2: ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾವು ಇದೀಗ ಹೊಸ ವಿವಾದಕ್ಕೆ ಗುರಿಯಾಗಿದೆ . ಸೇನಾಪಡೆಗಳ ಕಾರ್ಯಾಚರಣೆಯ ರಹಸ್ಯ ವಿವರಗಳನ್ನು ಬಹಿರಂಗಪಡಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಪರಿಶೀಲನೆ ನಡೆಸುವಂತೆ ಸೂಚಿನೆ ನೀಡಿದೆ. ಧುರಂಧರ್ 2 ಬಾಲಿವುಡ್ ನಟ ರಣವೀರ್ ಸಿಂಗ್ (Bollywood actor Ranveer Singh) ಅಭಿನಯದ ಧುರಂಧರ್ 2 (Dhurandhar 2) ಸಿನಿಮಾವು ಬಾಕ್ಸ್…
-

Bengaluru: ಮೆಟ್ರೋದಲ್ಲಿ ಗ್ರಾಬ್ ಹ್ಯಾಂಡಲ್ ಮುರಿದು ಬಿದ್ದು ಗಾಯಗೊಂಡಿದ್ದ ಗ್ರಾಹಕನಿಗೆ 5 ಸಾವಿರ ಪರಿಹಾರ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 18, 2026 6:08 PM IST ನಮ್ಮ ಮೆಟ್ರೋ ರೈಲಿನ ಗ್ರಾಬ್ ಹ್ಯಾಂಡಲ್ ಮುರಿದು ಪ್ರಯಾಣಿಕ ಗಾಯಗೊಂಡ ಪ್ರಕರಣದಲ್ಲಿ ಗ್ರಾಹಕರ ಸೇವಾ ಆಯೋಗ, BMRCL ಗೆ 5 ಸಾವಿರ ಪರಿಹಾರ ನೀಡಲು ಆದೇಶಿಸಿದೆ. ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ) ಬೆಂಗಳೂರು: ರಾಜಧಾನಿಯ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರೊಬ್ಬರು ಬಿದ್ದು ಗಾಯಗೊಂಡಿದ್ದ ಪ್ರಕರಣದಲ್ಲಿ ಐದು ಸಾವಿರ ರೂಪಾಯಿ ಪರಿಹಾರ ನೀಡುವಂತೆ ಗ್ರಾಹಕರ ಸೇವಾ ಆಯೋಗ (Consumer Dispute Redressal Commission) ಆದೇಶಿಸಿದೆ.…
-

Pavan Wadeyar: ಕನ್ನಡ ಇಂಡಸ್ಟ್ರಿಯ ಆ ಕರಾಳ ಸತ್ಯ ಬಿಚ್ಚಿಟ್ಟ ಗೂಗ್ಲಿ ಡೈರೆಕ್ಟರ್! ಅಸಲಿಗೆ ಇಲ್ಲಿ ಆಗ್ತಿರೋದೇನು? | | ACTPnews
Last Updated:May 20, 2026 8:41 PM IST ಸ್ಯಾಂಡಲ್ವುಡ್ ಗೂಗ್ಲಿ ಚಿತ್ರದ ಡೈರೆಕ್ಟರ್ ಪವನ್ ಒಡೆಯರ್ (Googly Director Pavan Wadeyar) ಕನ್ನಡ ಇಂಡಸ್ಟ್ರಿಯ (Kannada Film Industry) ಆ ಕರಾಳ ಸತ್ಯ ಬಿಚ್ಚಿಟ್ಟಿದ್ದಾರೆ. ಕಡಿಮೆ ಬಜೆಟ್ ಚಿತ್ರಗಳ ಕಥೆ ಹೇಗಿದೆ? ದೊಡ್ಡ ಬಜೆಟ್ನ ಚಿತ್ರಗಳ ವಿಚಾರ ಯಾವ ರೀತಿ ಇರುತ್ತದೆ ಅಂತ ಹೇಳಿದ್ದಾರೆ. ಕನ್ನಡ ಇಂಡಸ್ಟ್ರಿಯ ಆ ಕರಾಳ ಸತ್ಯ ಬಿಚ್ಚಿಟ್ಟ ಗೂಗ್ಲಿ ಡೈರೆಕ್ಟರ್! ಸ್ಯಾಂಡಲ್ವುಡ್ ಗೂಗ್ಲಿ ಚಿತ್ರದ ಡೈರೆಕ್ಟರ್ ಪವನ್ ಒಡೆಯರ್ (Googly…
-

Bharat Gandharva Yatra: ಸಂಗೀತಾಸಕ್ತರಿಗೆ ಆದರದ ಕರೆಯೋಲೆ; ಬೆಂಗಳೂರಿನಲ್ಲಿ ಭಾರತ್ ಗಂಧರ್ವ ಯಾತ್ರೆಯ 16ನೇ ಆವೃತ್ತಿ! ಎಲ್ಲಿ, ಯಾವಾಗ ಗೊತ್ತಾ? | Bharat Gandharva Yatra 16th Edition February 19 23 Bengaluru | | ACTPnews
ನೆಲದ ಶ್ರೀಮಂತ ಪರಂಪರೆಗೆ ಒಂದು ಗೌರವ ಈ ಪ್ರತಿಯೊಂದು ಉತ್ಸವ ಕೂಡ ನಮ್ಮ ನೆಲದ ಶ್ರೀಮಂತ ಪರಂಪರೆಗೆ ಸಾಮರಸ್ಯದ ಗೌರವವನ್ನೊದಗಿಸುತ್ತದೆ. ಪೂಜ್ಯ ದೇವತೆಗಳು, ಪವಿತ್ರ ದೇವಾಲಯಗಳು, ಪೌರಾಣಿಕ ಸಂಗೀತ ಸಂತರು ಮತ್ತು ಹಿಂದೂ ಸಂಪ್ರದಾಯಗಳ ದೈವಿಕ ಸಾರದಿಂದ ಹೆಸರಿಸಲಾದ ಈ ಉತ್ಸವಗಳು ಕೇವಲ ಕಾರ್ಯಕ್ರಮಗಳಲ್ಲ; ಇವು ನಮ್ಮ ಸಾಮೂಹಿಕ ಚೈತನ್ಯದ ಸಂತೋಷದಾಯಕ ಆಚರಣೆಗಳಾಗಿವೆ. ಭಾರತ್ ಗಂಧರ್ವ ಯಾತ್ರೆಯ 16 ನೇ ಆವೃತ್ತಿ ಇದೀಗ ದೇಶದ ರಾಷ್ಟ್ರೀಯ ಸಂಗೀತ ವೈಭವವನ್ನು ವಿಜೃಂಭಣೆಯಿಂದ ಆಚರಿಸುವ ಹಾಗೂ ಸಂಗೀತ ಉತ್ಸವವೆಂದೇ ಕರೆಯಿಸಿಕೊಂಡಿರುವ…
-

12th Revaluation: CBSE ರಿಸಲ್ಟ್ ರೀ ವ್ಯಾಲ್ಯೂಯೇಷನ್ ಗೊಂದಲ; ಸರ್ವರ್ ಬ್ಯುಸಿ ಬರ್ತಿದ್ಯಾ? ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ಅಧಿಕೃತ ಪೋರ್ಟಲ್! | | ACTPnews
Last Updated:May 20, 2026 8:22 PM IST CBSE: ಕಳೆದ ಎರಡು ದಿನಗಳಿಂದ ಸಿಬಿಎಸ್ಇಯ ಮುಖ್ಯ ಸರ್ವರ್ಗಳಲ್ಲಿ ಎದುರಾಗಿರುವ ತಾಂತ್ರಿಕ ದೋಷಗಳು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿವೆ. ಸಾಮಾನ್ಯ ರಿಸಲ್ಟ್ ಲಿಂಕ್ಗಳು ಓಪನ್ ಆಗದ ಕಾರಣ ಹಲವರು ಗೊಂದಲಕ್ಕೊಳಗಾಗಿದ್ದು, ಇದೀಗ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮಂಡಳಿಯು ಪ್ರತ್ಯೇಕವಾದ ಐಟಿ ಸೆಕ್ಯೂರ್ಡ್ ಲಿಂಕ್ ಅನ್ನು ಸಕ್ರಿಯಗೊಳಿಸಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ (Result) ಪ್ರಕಟವಾದ…
-

IND vs AFG: ಜಡೇಜಾ ಬದಲಿಗೆ ಹೊಸ ಆಟಗಾರ ಸಿಕ್ಕೇ ಬಿಟ್ರಾ? ಭಾರತ ತಂಡಕ್ಕೆ ಸೇರ್ಪಡೆಯಾದ ಈ ದೇಶೀಯ ಕ್ರಿಕೆಟ್ನ ಯಂಗ್ಸ್ಟಾರ್ ಯಾರು ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 20, 2026 8:00 PM IST ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಸರಣಿಗಾಗಿ ಭಾರತದ ಟೆಸ್ಟ್ ಮತ್ತು ಏಕದಿನ ತಂಡಗಳಲ್ಲಿ ಸ್ಥಾನ ಪಡೆದಿರುವ ಈ ಒಬ್ಬ ಆಟಗಾರನ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತದೆ. ಕಳೆದ ಕೆಲವು ವರ್ಷಗಳಿಂದ ಅವರು ದೇಶೀಯ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಟೀಮ್ ಇಂಡಿಯಾ ಭಾರತ (India) ಟೆಸ್ಟ್ (Test) ತಂಡ (Team) ಪ್ರಸ್ತುತ ಪರಿವರ್ತನೆಯ ಮೂಲಕ ಸಾಗುತ್ತಿದೆ. ಅನುಭವಿ ಸ್ಪಿನ್ನರ್ (Spinner) ರವಿಚಂದ್ರನ್ ಅಶ್ವಿನ್ (Ravichandran Ashwin) ಕಳೆದ ಆಸ್ಟ್ರೇಲಿಯಾ…
-

ಲಡಾಖ್ ಆಯ್ತು, ಸಿಕ್ಕಿಂನಲ್ಲಿ ಚೀನೀ ಅತಿಕ್ರಮಣ ಯತ್ನ; ಭಾರತೀಯ ಸೈನಿಕರೊಂದಿಗೆ ಘರ್ಷಣೆ; ಹಲವರಿಗೆ ಗಾಯ | | ACTPnews
Last Updated:Jan 25, 2021 12:29 PM IST ಸಿಕ್ಕಿಂನ ನಾತು ಲಾ ಬಳಿ ಚೀನಾದ ಪಿಎಲ್ಎ ಸೈನಿಕರು ಭಾರತದ ಭಾಗದ ಅತಿಕ್ರಮಣಕ್ಕೆ ಯತ್ನಿಸಿದ್ದಾರೆ. ಈ ವೇಳೆ ಭಾರತ ಮತ್ತು ಚೀನಾ ಸೇನಾಪಡೆಗಳ ಮಧ್ಯೆ ಘರ್ಷಣೆ ಆಗಿ ಹಲವರಿಗೆ ಗಾಯಗಳಾಗಿವೆ. ಕಳೆದ ವಾರ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ನವದೆಹಲಿ(ಜ. 25): ಗಡಿಭಾಗದಲ್ಲಿ ಚೀನಾ ಆಕ್ರಮಣಕಾರಿ ವರ್ತನೆ ಮುಂದುವರಿಯುತ್ತಲೇ ಇದೆ. ಲಡಾಖ್ನಲ್ಲಿ ಕಳೆದ ವರ್ಷ ಭಾರತದ ಭೂಭಾಗವನ್ನು ಆಕ್ರಮಿಸಿಕೊಳ್ಳಲು ಯತ್ನಿಸಿದ್ದ ಚೀನಾ ಇದೀಗ ಸಿಕ್ಕಿಂನಲ್ಲೂ ಅದೇ…
-

Actor Darshan: ಜೈಲಿನಲ್ಲಿ ವಿಜಯಲಕ್ಷ್ಮಿ ಬಳಿ ದರ್ಶನ್ ಕೇಳಿದ್ದು ಇದೊಂದೇ ಪ್ರಶ್ನೆ! ಸಿಟ್ಟಾಗಿದ್ದು ಯಾಕೆ ದಾಸ? | | ACTPnews
Last Updated:May 20, 2026 6:56 AM IST ಇಬ್ಬರನ್ನ ತಬ್ಬಿ ಕಣ್ಣೀರು ಹಾಕಿದ್ದಾರೆ. ಬಳಿಕ ತಾನೇ ಸಮಾಧಾನಗೊಂಡು ವಿಜಯಲಕ್ಷ್ಮಿ ಬಳಿ ಕೆಲ ವಿಚಾರಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. News18 ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ಟಾರ್ ನಟ ದರ್ಶನ್ ತೂಗುದೀಪ (Darshan Thoogudeep) ಅವರನ್ನ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ರು. ಬಹುದಿನಗಳ ಬಳಿಕ ಹೆಂಡ್ತಿ-ಮಗನನ್ನ ಹತ್ತಿರದಿಂದ ಕಂಡು ದರ್ಶನ್ ಭಾವುಕರಾಗಿದ್ದಾರೆ. ಇಬ್ಬರನ್ನ…
-

Maha Kumbh: ಮಹಾಕುಂಭ ಕಾಲ್ತುಳಿತದಲ್ಲಿ ಸತ್ತಿದ್ದ ವ್ಯಕ್ತಿ ನಾಗಾಸಾಧುಗಳೊಂದಿಗೆ ಪ್ರತ್ಯಕ್ಷ! ಅಷ್ಟಕ್ಕೂ ಪುಣ್ಯಸ್ನಾನದ ವೇಳೆ ಆತನಿಗೆ ಆಗಿದ್ದೇನು? | Man returns home 13 days after being declared dead at Mahakumbh Mela | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Feb 17, 2025 5:54 PM IST ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಮೃತಪಟ್ಟಿದ್ದಾರೆಂದು ಭಾವಿಸಲಾದ ಪ್ರಯಾಗ್ರಾಜ್ನ ವ್ಯಕ್ತಿಯೊಬ್ಬರು ಮನೆಗೆ ಮರಳಿದ್ದು, ಈ ವೇಳೆ ನೀನು ಕಳೆದ ಎರಡು ವಾರ ಎಲ್ಲಿದ್ದಾರೆ ಎಂದು ಕೇಳಿದಾಗ ಆತನ ಉತ್ತರ ಕೇಳಿ ಎಲ್ಲರು ಶಾಕ್ ಆಗಿದ್ದಾರೆ. ಮಹಾಕುಂಭ ಪ್ರಯಾಗ್ರಾಜ್: 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳವನ್ನು ಯಶಸ್ವಿಯಾಗಿ ಆಚರಿಸಲು ಉತ್ತರ ಪ್ರದೇಶ ಸರ್ಕಾರ (Government of Uttar Pradesh) ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ ಅಲ್ಲೊಂದು…
-

Dragon-Junior NTR: ಜೂನಿಯರ್ NTR ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಬಿಗ್ ಗಿಫ್ಟ್, ‘ಡ್ರ್ಯಾಗನ್’ ಸಿನಿಮಾ ಗಿಂಪ್ಸ್ ಔಟ್ | | ACTPnews
Last Updated:May 20, 2026 8:38 AM IST ಎನ್ಟಿಆರ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಚಿತ್ರದ ಹೆಸರನ್ನು ‘ಡ್ರ್ಯಾಗನ್’ ಸಿನಿಮಾ ಸ್ಪೆಷಲ್ ಗ್ಲಿಂಪ್ಸ್ ವಿಡಿಯೋ ಬಿಡುಗಡೆಯಾಗಿದೆ News18 ಜೂನಿಯರ್ ಎನ್ಟಿಆರ್ ಹುಟ್ಟುಹಬ್ಬದಂದು (NTR Birthday) ಅಭಿಮಾನಿಗಳಿಗೆ ಬಿಗ್ ಗಿಫ್ಟ್ ಸಿಕ್ಕಿದೆ. ಎನ್ಟಿಆರ್ ಹಾಗೂ ಪ್ರಶಾಂತ್ ನೀಲ್ (Prashant Neel) ಕಾಂಬಿನೇಷನ್ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಚಿತ್ರದ ಹೆಸರನ್ನು ‘ಡ್ರ್ಯಾಗನ್’ (Dragon Movie) ಸಿನಿಮಾ ಸ್ಪೆಷಲ್ ಗ್ಲಿಂಪ್ಸ್ ವಿಡಿಯೋ ಬಿಡುಗಡೆಯಾಗಿದೆ. ಡ್ರ್ಯಾಗನ್ ಸಿನಿಮಾದಲ್ಲಿ ಜೂನಿಯರ್ ಎನ್ಟಿಆರ್…
Latest News
Search the Archives
Access over the years of investigative journalism and breaking reports
You May Have Missed












