Tag: ACTPnews
-

Vijayalakshmi Darshan: ‘ಅಣ್ಣ ಹೊರಗೆ ಬಂದೇ ಬರ್ತಾರೆ’ ಕಣ್ಣೀರಿಟ್ಟ ಅಭಿಮಾನಿಗಳ ನೋಡಿ ಭಾವುಕರಾದ್ರು ವಿಜಯಲಕ್ಷ್ಮಿ | Vijayalakshmi Darshan meets fans after meeting | | ACTPnews
Last Updated:May 20, 2026 12:41 PM IST Darshan: ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ ನಂತರ ವಿಜಯಲಕ್ಷ್ಮಿ ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಕಣ್ಣೀರಿಡುತ್ತಿದ್ದ ಸೆಲೆಬ್ರಿಟಿಸ್ಗೆ ಅವರು ಧೈರ್ಯ ತುಂಬಿದ್ದಾರೆ. ದರ್ಶನ್-ವಿಜಯಲಕ್ಷ್ಮಿ ವಿಜಯಲಕ್ಷ್ಮಿ (Vijayalakshmi) ಅವರು ವಿವಾಹ ವಾರ್ಷಿಕೋತ್ಸವವನ್ನು (Wedding Anniversary) ಗಂಡನ ಜೊತೆ ಸಂಭ್ರಮದಲ್ಲಿ ಆಚರಿಸಬೇಕಾಗಿತ್ತು. ಆದರೆ ವಿಧಿ ಬೇರೆಯೇ. ಅವರು ಡಿಜಿಪಿಯನ್ನು (DGP) ಭೇಟಿಯಾಗಿ ಅನುಮತಿ ಪಡೆದು ಮಗನ ಜೊತೆ ಹೋಗಿ ಪರಪ್ಪನ ಅಗ್ರಹಾರದಲ್ಲಿ ಗಂಡನನ್ನು ಭೇಟಿಯಾಗಬೇಕಾಗಿ ಬಂತು. ಆ್ಯನಿವರ್ಸರಿ ಎಂದರೆ…
-

Bengaluru: ವಾಹನ ಸವಾರರಿಗೆ ಬಿಗ್ ಅಲರ್ಟ್! 1 ಗಂಟೆ ಪ್ರಯಾಣದ ಸಮಯ 2 ಗಂಟೆ ಆಗಲಿದೆ, ಎಲ್ಲಿ? ಏಕೆ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 20, 2026 9:51 AM IST ಬೆಂಗಳೂರಿನ ಔಟರ್ ರಿಂಗ್ ರೋಡ್ ರೂಪುರೇಷೆಗಳು ಬದಲಾವಣೆ ಆಗಲಿದೆ. ಸಿಲ್ಕ್ ಬೋರ್ಡ್ನಿಂದ ಕೆಆರ್ ಪುರಂ ವರೆಗೂ ಸುಮಾರು 378 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಆರಂಭವಾಗಿದೆ. ಇದರಿಂದ ಪ್ರತಿದಿನ ಸುಮಾರು 8 ಲಕ್ಷ ಮಂದಿ ವಾಹನ ಸವಾರರಿಗೆ ಟ್ರಾಫಿಕ್ ಸಂಕಷ್ಟ ಶುರುವಾಗಲಿದೆ. News18 ಬೆಂಗಳೂರು: ರಾಜಧಾನಿ ಬೆಂಗಳೂರು (Begaluru Traffic) ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ಬೆಂದು ಹೋಗಿದೆ. ಸಣ್ಣ ಪ್ರಮಾಣದಲ್ಲಿ ಮಳೆಯಾದರೇ ಸಾಕು ನಗರದ ಪ್ರಮುಖ…
-

Maykara: ಎಂಥಾ ಶಾಕ್ ಕೊಟ್ಬಿಟ್ರಿ ಶೆಟ್ರೇ..! ಕುಂದರ್ರೂ ಅಲ್ಲ, ಎನ್ ಟಿ ಆರೂ ಅಲ್ಲ, ಈ ʼಮಾಯʼ ಮಾಡಿದ್ದು ನಮ್ ಕುಂದಾಪ್ರದ ಕಂದನೇ! | Kantara Maykar role secret revealed by Rishab Shetru shock | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Oct 27, 2025 1:41 PM IST ಕಾಂತಾರದಲ್ಲಿ ರಿಷಬ್ ಬೆರ್ಮೆ ಮತ್ತು ಮಾಯ್ಕಾರ ಪಾತ್ರಗಳನ್ನು ನಿಭಾಯಿಸಿದ್ದಾರೆ. ರೋನೇಕ್ಸ್ ಕ್ಸೇವಿಯರ್ ಮೇಕಪ್ ಕಲಾವಿದ, 20ಕ್ಕೂ ಹೆಚ್ಚು VFX ತಂಡಗಳು ಚಿತ್ರಕ್ಕೆ ಕೆಲಸ ಮಾಡಿದ್ದಾರೆ. ಮಾಯ್ಕಾರ ಬೆಂಗಳೂರು: ಕಾಂತಾರ (Kantara) ಸಾವಿರ ಕೋಟಿ ಗಳಿಸುವ ಹೊಸ್ತಿಲಲ್ಲಿ ಧಾಪುಗಾಲಿಡುತ್ತಿದೆ. ಈ ವೇಳೆಯಲ್ಲಿ ಕಾಂತಾರದ ಕಾರ್ಯಕಾರಣ ಶಕ್ತಿಯಾದ (Power) ರಿಷಬ್ ಹೊಸ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ಟಾಪ್ ಎಂಡ್ ಟಾಪ್ ಪಾತ್ರ ಯಾವ್ದಪ್ಪಾ ಅಂದ್ರೆ ಅದು ಮಾಯ್ಕಾರ! ಕಾಂತಾರ ನೋಡಿದ ಎಲ್ಲರಿಗೂ…
-

LPG, ಪೆಟ್ರೋಲ್-ಡೀಸೆಲ್ ಬಿಕ್ಕಟ್ಟಿಗೆ ಗುಡ್ ಬೈ! ಭಾರತ ಸರ್ಕಾರ ಮಹತ್ವದ ಹೆಜ್ಜೆ, ಜೈಶಂಕರ್ ವಿಶೇಷ ವ್ಯವಸ್ಥೆ / Goodbye to LPG & Petrol-Diesel Crisis? Govt’s Big | ವ್ಯಾಪಾರ ಸುದ್ದಿ | ACTPnews
Last Updated:May 20, 2026 11:51 AM IST ಇರಾನ್-ಯುಎಸ್ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇದು ವಿಶ್ವದಾದ್ಯಂತ ತೈಲ ಬೆಲೆ ಏರಿಕೆಗೆ ಕಾರಣವಾಗಿದೆ. ಈ ಮಧ್ಯೆ ಭಾರತ ತನ್ನ ಕಾರ್ಯತಂತ್ರವನ್ನು ಬದಲಾಯಿಸಿದೆ. ಪೆಟ್ರೋಲ್-ಡೀಸೆಲ್-ಎಲ್ಪಿಜಿ ಬಿಕ್ಕಟ್ಟು ಬಗೆಹರಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ಭಾರತ ಸರ್ಕಾರ ಮಹತ್ವದ ಹೆಜ್ಜೆ, ಜೈಶಂಕರ್ ವ್ಯವಸ್ಥೆ! ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದಿಂದ (Iran US War) ಹಾರ್ಮುಜ್ ಜಲಸಂಧಿ (Strait Of Hormuz) ಭಾಗದಲ್ಲಿ ದೊಡ್ಡ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.…
-

Mango: ಭಾರತದಲ್ಲಿ ದಿ ಬೆಸ್ಟ್ ಮಾವು ಯಾವುದು? ಎಲ್ಲಿ ಸಿಗುತ್ತೆ? ನಿಮಗೆ ಗೊತ್ತಾದ್ರೆ ಈಗಲೇ ಮ್ಯಾಂಗ್ ಹುಡುಕಿ ಹೊರಡುತ್ತೀರಿ! | Varieties of Indian Mangoes Which Season for Which Mango | ಟ್ರೆಂಡಿಂಗ್ ಸುದ್ದಿ | ACTPnews
Last Updated:Feb 24, 2025 10:37 PM IST ದೇಶಾದ್ಯಂತ ಸಾವಿರಕ್ಕೂ ಹೆಚ್ಚು ಮಾವು ಪ್ರಭೇದಗಳಿದ್ದು, ಹಾಗಾಗಿ ಭಾರತವನ್ನು ನಿಜವಾಗಿಯೂ ಮಾವಿನ ನಾಡು ಅಥವಾ ದೇಶವೆಂದರೂ ತಪ್ಪಲ್ಲ. ಆದರೆ ಅತ್ಯುತ್ತಮವಾದ ಮಾವುಗಳನ್ನು ಯಾವಾಗ ಮತ್ತು ಎಲ್ಲಿ ಪಡೆಯಬಹುದು ಎಂಬುದು ನಿಮಗೆ ತಿಳಿದಿದೆಯೇ? ಹಾಗಿದ್ರೆ ಈ ಲೇಖನದಲ್ಲಿ ಅದರ ಬಗ್ಗೆ ತಿಳಿಯಿರಿ. ನಿರ್ದಿಷ್ಟವಾಗಿ ಹೇಳುವುದಾದರೆ, ವಿಟಮಿನ್ ಸಿ ಸ್ನಾಯು ನೋವನ್ನು ಕಡಿಮೆ ಮಾಡುವ ಅತ್ಯುತ್ತಮ ಉತ್ಕರ್ಷಣ ನಿರೋಧಕವಾಗಿದೆ. ಅಂದರೆ ಮಾವು ಶಕ್ತಿಯನ್ನು ಹೆಚ್ಚಿಸುವ ಆಹಾರಗಳಾಗಿವೆ ಮತ್ತು ಇದರ ಮಿತವಾದ…
-

Wrestling: ಮೊದಲ ಬಾರಿಗೆ ಮೈಸೂರಿನಲ್ಲಿ ನಡೆಯಿತು ರಾಜ್ಯ ಮಟ್ಟದ ಪಂಜ ಕುಸ್ತಿ, ರೋಚಕ ಸೆಣಸಾಟದ ಝಲಕ್ ಇದು! | ಮೈಸೂರು ನ್ಯೂಸ್ (Mysuru News) | ACTPnews
Last Updated:May 20, 2026 11:31 AM IST ನಂಜನಗೂಡಿನಲ್ಲಿ ಹನುಮ ಜಯಂತಿ ಸಂದರ್ಭ ರಾಜ್ಯ ಮಟ್ಟದ ಪಂಜ ಕುಸ್ತಿ, ಮೈಸೂರಿನ ರಾಜುಗೆ ವಜ್ರಬಾಹು 2026, ಹಾಸನದ ಶಾರದಾಗೆ ಶಕ್ತಿ ದೀಪ್ತಿ 2026, ಶ್ರೇಯಾಂಕ್ ಯು. ಪಟೇಲ್ ದಕ್ಷಿಣ ಕಾಶಿ ಕಪ್ ಗೆಲುವು. + ಇಲ್ಲಿ ವಿಡಿಯೋ ನೋಡಿ ಮೈಸೂರು: ನಂಜನಗೂಡಿನ (Nanjanagudu) ಅರಮನೆ ಮೈದಾನದಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಮಟ್ಟದ ಪಂಜ ಕುಸ್ತಿ (Wrestling) ಪಂದ್ಯಾವಳಿ ಇಡೀ ಜಿಲ್ಲೆಯನ್ನೇ…
-

Indo-China Conflict: ಭಾರತದ ಗಡಿಯೊಳಗೆ ನುಗ್ಗಿದ್ದ 200 ಚೀನೀ ಸೈನಿಕರು, ಎಲ್ಲರನ್ನೂ ವಶಕ್ಕೆ ಪಡೆದ ಭಾರತೀಯ ಸೇನೆ | | ACTPnews
Last Updated:Oct 08, 2021 9:38 AM IST Indo-China Conflict: ಈ ಕುರಿತಾಗಿ ಭಾರತೀಯ ಸೇನೆಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದಾಗ್ಯೂ ರಕ್ಷಣಾ ಮತ್ತು ಭದ್ರತಾ ಮೂಲಗಳು ನ್ಯೂಸ್ 18ಗೆ ನೀಡಿರುವ ಮಾಹಿತಿ ಪ್ರಕಾರ, ಭಾರತೀಯ ರಕ್ಷಣಾ ವ್ಯವಸ್ಥೆಗೆ ಯಾವುದೇ ಹಾನಿಯಾಗಿಲ್ಲ. ಸಾಂದರ್ಭಿಕ ಚಿತ್ರ Indo-China Conflict: ಚೀನಾದಿಂದ(China) ಭಾರತದ ಗಡಿಯೊಳಗೆ(India Border) ನುಸುಳಲು ಯತ್ನಿಸಿದ ಚೀನೀ ಸೈನಿಕರನ್ನು(China Military) ಅರುಣಾಚಲ ಪ್ರದೇಶದ(Arunachal Pradesh) ತವಾಂಗ್(Tawang)ನಲ್ಲಿ ಭಾರತೀಯ ಸೈನಿಕರು ತಾತ್ಕಾಲಿಕವಾಗಿ ವಶಕ್ಕೆ(Detained) ಪಡೆದಿದ್ದರು.…
-

Darshan: ದರ್ಶನ್ 30 ನಿಮಿಷದ ಭೇಟಿ ಬೆನ್ನಲ್ಲೇ ಪರಪ್ಪನ ಅಗ್ರಹಾರದಲ್ಲಿ ಶುರುವಾಗಿದೆ ಹೊಸ ಪ್ರಾಬ್ಲೆಂ | | ACTPnews
Last Updated:May 20, 2026 11:36 AM IST Darshan: ನಟ ದರ್ಶನ್ ಅವರು 30 ನಿಮಿಷಗಳ ಕಾಲ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ನನ್ನು ಭೇಟಿ ಮಾಡಿದ್ದೇ ತಡ ಪರಪ್ಪನ ಅಗ್ರಹಾರದಲ್ಲಿ ಈಗ ಹೊಸ ಪ್ರಾಬ್ಲೆಂ ಶುರುವಾಗಿದೆ. ಏನದು? ಜೈಲಾಧಿಕಾರಿಗಳಿಗೆ ಇದೇ ತಲೆ ನೋವಾಗುತ್ತಾ? ದರ್ಶನ್ ರೇಣುಕಾಸ್ವಾಮಿ ಕೊಲೆ (Renukaswamy Case) ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್ ಅವರು ವಿವಾಹ ವಾರ್ಷಿಕೋತ್ಸವ (Anniversary) ದಿನ ಪತ್ನಿ ಹಾಗೂ ಮಗನನ್ನು (Son) ಭೇಟಿಯಾಗಿದ್ದಾರೆ. ಆದರೆ…
-

ಒಬ್ಬರಲ್ಲ ಇಬ್ಬರಲ್ಲ, 5 ಮಂದಿಯನ್ನು ಕೊಂದು ಪೊಲೀಸರಿಗೆ ಶರಣಾದ ರಾಕ್ಷಸ! ತಾಯಿ ಗಂಭೀರ!/Not One, Not Two – The Demon Who Killed 5 People and Surrendered! Mother in Critical Condition | | ACTPnews
Last Updated:Feb 25, 2025 11:40 AM IST ಕೇರಳದ ತಿರುವನಂತಪುರಂನಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ 23 ವರ್ಷದ ವ್ಯಕ್ತಿಯೊಬ್ಬ ತನ್ನ ಕುಟುಂಬದ ಐದು ಸದಸ್ಯರನ್ನ ಕೊಂದಿದ್ದಾನೆ. ತನ್ನ ಸಹೋದರ, ಅಜ್ಜಿ, ಚಿಕ್ಕಪ್ಪ, ಚಿಕ್ಕಮ್ಮ ಮತ್ತು ಗೆಳತಿ ಸೇರಿದಂತೆ ತನ್ನ ಕುಟುಂಬದವರನ್ನ ಕೊಂದು ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಅಫಾನ್, ಕೊಲೆ ಆರೋಪಿ Kerala: ತಿರುವನಂತಪುರಂ (Thiruvananthapuram) ಜಿಲ್ಲೆಯ ಮೂರು ಹಳ್ಳಿಗಳಲ್ಲಿ 23 ವರ್ಷದ ವ್ಯಕ್ತಿ ಅಫಾನ್ (Afan) ಎಂಬಾತ ಕುಟುಂಬ ಸದಸ್ಯರಾದ ಐದು ಜನರನ್ನ…
-

Salman Khan: ‘ಏನಾಯಿತೆಂದು ಅಮ್ಮ ಕೇಳುತ್ತಿದ್ದಾರೆ’! ಈ ಮಾತು ಹೇಳಿದ್ಯಾಕೆ ನಟ ಸಲ್ಮಾನ್ ಖಾನ್? | | ACTPnews
Last Updated:May 19, 2026 9:25 PM IST Salman Khan: ಬಾಲಿವುಡ್ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಇತ್ತೀಚೆಗಷ್ಟೇ ಹಂಚಿಕೊಂಡಿದ್ದ ‘ಒಂಟಿತನ’ ಕುರಿತಾದ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಭಿಮಾನಿಗಳಲ್ಲಿ ಆತಂಕ ಹುಟ್ಟಿಸಿದ ಈ ಪೋಸ್ಟ್ ಬಗ್ಗೆ ಈಗ ಸ್ವತಃ ನಟ ಸ್ಪಷ್ಟನೆ ನೀಡಿದ್ದಾರೆ. ಸಲ್ಮಾನ್ ಖಾನ್ ಬಾಲಿವುಡ್ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಇತ್ತೀಚೆಗಷ್ಟೇ ಹಂಚಿಕೊಂಡಿದ್ದ ‘ಒಂಟಿತನ’ ಕುರಿತಾದ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ…
Latest News
Search the Archives
Access over the years of investigative journalism and breaking reports
You May Have Missed












