Tag: ACTPnews
-

New Airport Rules: ವಿಮಾನ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್! ಏರ್ಪೋರ್ಟ್ನಲ್ಲಿ ಹೀಗೆಲ್ಲಾ ಮಾಡಿದ್ರೆ ಹುಷಾರ್ ಹುಷಾರ್! | ವ್ಯಾಪಾರ ಸುದ್ದಿ | ACTPnews
Last Updated:Jun 03, 2026 6:41 PM IST New Airport Rules: ವಿಮಾನ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್! ವಿಮಾನ ನಿಲ್ದಾಣದಲ್ಲಿ ಇನ್ಮಂದೇ ರೀಲ್ಸ್ ಮಾಡುದ್ರೆ ಹುಷಾರ್; DGCA ಯಿಂದ ಹೊಸ ರೂಲ್ಸ್ News18 ದೆಹಲಿ: ವಿಮಾನ ನಿಲ್ದಾಣಗಳಲ್ಲಿ (Airport) ಇನ್ಸ್ಟಾಗ್ರಾಮ್ ರೀಲ್ಸ್ (Instagram Reels), ವ್ಲಾಗ್ಸ್ (Vlogs) ಅಥವಾ ಸೆಲ್ಫಿಗಳನ್ನು ತೆಗೆದುಕೊಳ್ಳುವ ಅಭ್ಯಾಸ ನಿಮಗಿದ್ದರೆ, ಈ ಸುದ್ದಿ ನಿಮಗಾಗಿಯೇ! ಯಾಕಂದ್ರೆ, ಕೇಂದ್ರ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA – Directorate General of Civil Aviation)…
-

Ranveer Singh: ಧುರಂಧರ್ ಬ್ಲಾಕ್ ಬಸ್ಟರ್ ಆಗದಿದ್ರೆ ‘ಡಾನ್ 3’ ಬಿಡುತ್ತಿರಲಿಲ್ಲ! ತಪ್ಪು ಒಪ್ಪಿಕೊಂಡ ರಣವೀರ್ ಸಿಂಗ್ | | ACTPnews
Last Updated:Jun 03, 2026 8:59 PM IST Ranveer Singh: ವಿವಾದದ ನಡುವೆ ನಡೆದ ಸಂಧಾನ ಸಭೆಯಲ್ಲಿ ರಣವೀರ್ ಸಿಂಗ್ ಕೆಲವು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ ಎನ್ನುವ ವರದಿಗಳು ಹೊರಬಿದ್ದಿದ್ದು, ಬಾಲಿವುಡ್ ವಲಯದಲ್ಲಿ ಮತ್ತೆ ಚರ್ಚೆಗಳು ಜೋರಾಗಿವೆ. ಧುರಂಧರ್-2 ಬಾಲಿವುಡ್ನ ಬಹುನಿರೀಕ್ಷಿತ ಡಾನ್ 3 (Don 3) ಚಿತ್ರದ ಸುತ್ತಲಿನ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ನಟ ರಣವೀರ್ ಸಿಂಗ್ (Actor Ranveer Singh) ಈ ಚಿತ್ರದಿಂದ ದಿಢೀರ್ ಹೊರನಡೆದಿರುವುದು ಈಗಾಗಲೇ ಚಿತ್ರರಂಗದಲ್ಲಿ…
-

Congress: ಇತ್ತ ಡಿಕೆಶಿ ಪ್ರಮಾಣವಚನ, ಅತ್ತ ಕಾಂಗ್ರೆಸ್ಗೆ ವಿಜಯ್ ಭರ್ಜರಿ ಗಿಫ್ಟ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 7:34 PM IST ಒಂದೆಡೆ ಕರ್ನಾಟಕದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ಕಟ್ಟಾಳು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕಾಂಗ್ರೆಸ್ಗೆ ಭರ್ಜರಿಯಾದ ಸಿಹಿ ಸುದ್ದಿಯನ್ನ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ… News18 ಚೆನ್ನೈ (ತಮಿಳುನಾಡು): ಕಾಂಗ್ರೆಸ್ (Congress) ಪಕ್ಷಕ್ಕೆ ಇಂದು ಡಬಲ್ ಜ್ಯಾಕ್ಪಾಟ್! ಒಂದೆಡೆ ಕರ್ನಾಟಕದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ…
-

Ranveer Singh: ನಟ ರಣವೀರ್ ಸಿಂಗ್ ಮೇಲಿನ ನಿಷೇಧ ಹಿಂಪಡೆದ ಒಕ್ಕೂಟ! ದಿಢೀರ್ ನಿರ್ಧಾರಕ್ಕೆ ಕಾರಣವೇನು? | | ACTPnews
Last Updated:Jun 03, 2026 4:27 PM IST ಡಾನ್ 3 ಚಿತ್ರದಿಂದ ರಣವೀರ್ ಸಿಂಗ್ ಹೊರನಡೆದ ಹಿನ್ನೆಲೆಯಲ್ಲಿ ಆರಂಭವಾಗಿದ್ದ ಈ ವಿವಾದವು ಕಳೆದ ಕೆಲವು ದಿನಗಳಿಂದ ಬಾಲಿವುಡ್ ವಲಯದಲ್ಲಿ ಸಾಕಷ್ಟು ಗಮನ ಸೆಳೆದಿತ್ತು. ನಟನ ವಿರುದ್ಧ ನಿಷೇಧ ಹೇರಿದ್ದ ಕ್ರಮಕ್ಕೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದರೆ, ಇದೀಗ ವಿವಿಧ ಚಿತ್ರರಂಗದ ಸಂಘಟನೆಗಳ ಮನವಿಯ ಮೇರೆಗೆ FWICE ತನ್ನ ನಿರ್ಧಾರವನ್ನು ಬದಲಿಸಿಕೊಂಡಿದೆ. ರಣವೀರ್ ಸಿಂಗ್ ಬಾಲಿವುಡ್ ನಟ ರಣವೀರ್ ಸಿಂಗ್ (Bollywood actor Ranveer Singh) ವಿರುದ್ಧ ಫೆಡರೇಶನ್…
-

IND vs ENG: ಇಂಗ್ಲೆಂಡ್ ವಿರುದ್ಧ ಮಾಡಿದ ತಪ್ಪುಗಳನ್ನು ವಿಶ್ವಕಪ್ನಲ್ಲಿ ಮಾಡುವುದಿಲ್ಲ! ಟಿ20 ಸರಣಿ ಸೋಲಿಗೆ ಮಂಧಾನ ಕೊಟ್ಟ ಕಾರಣವಿದು | ಕ್ರೀಡಾ ಸುದ್ದಿ | ACTPnews
Last Updated:Jun 03, 2026 7:02 PM IST ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ 2-1 ಅಂತರದಿಂದ ಕೈಚೆಲ್ಲಿತ್ತು. ಇದಾದ ಬಳಿಕ ಮಾತನಾಡಿದ ಸ್ಮೃತಿ ಮಂಧಾನ ಭಾರತ ತಂಡದ ಸೋಲಿಗೆ ಪ್ರಮುಖ ಕಾರಣಗಳನ್ನು ಕೊಟ್ಟರು. ಇಂಗ್ಲೆಂಡ್ vs ಭಾರತ ಇಂಗ್ಲೆಂಡ್ (England) ಮತ್ತು ಭಾರತ (India) ಮಹಿಳಾ ತಂಡಗಳ (Teams) ನಡುವಿನ ಟಿ20 ಸರಣಿ (Series) ಮುಕ್ತಾಯವಾಗಿದೆ. ಮೂರನೇ ಮತ್ತು ಕೊನೆಯ ಟಿ20 ಪಂದ್ಯದಲ್ಲಿ ಭಾರತ ತಂಡವನ್ನು ಇಂಗ್ಲೆಂಡ್ 6 ವಿಕೆಟ್ನಿಂದ ಸೋಲಿಸಿದೆ. ಈ ಮೂಲಕ…
-

Bigg Boss: ಮತ್ತೆ ಶುರುವಾಗ್ತಿದೆ ಬಿಗ್ ಬಾಸ್ ಕನ್ನಡ ಸೀಸನ್ 13! ಈ ಬಾರಿ ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ? | | ACTPnews
Last Updated:Jun 03, 2026 7:31 PM IST ಐಪಿಎಲ್ ಸಂಭ್ರಮ ಮುಗಿದ ಬೆನ್ನಲ್ಲೇ ಇದೀಗ ಕನ್ನಡ ಮನರಂಜನಾ ಲೋಕದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೆ ಮನೆಮಾತಾಗಲು ಸಜ್ಜಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 13 ಐಪಿಎಲ್ ಸಂಭ್ರಮ ಮುಗಿದ ಬೆನ್ನಲ್ಲೇ ಇದೀಗ ಕನ್ನಡ ಮನರಂಜನಾ ಲೋಕದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೆ ಮನೆಮಾತಾಗಲು ಸಜ್ಜಾಗಿದೆ. ಕಳೆದ ಹಲವು ವರ್ಷಗಳಿಂದ ಕನ್ನಡದ ಕಿರುತೆರೆ ಪ್ರೇಕ್ಷಕರ ಮನ ಗೆದ್ದಿರುವ ಬಿಗ್ ಬಾಸ್ (Bigg…
-

Good Relationship: 86ರ ಅತ್ತೆಗೆ ಸೊಸೆ ತಂದ ಸೌಭಾಗ್ಯ! ಬುಟ್ಟಿಯಲ್ಲಿ ಹೊತ್ತು ತಂದು ವೃಂದಾವನ ತೋರಿಸಿದ ಮಹಿಳೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 7:05 PM IST ಉತ್ತರ ಪ್ರದೇಶದ ಮಥುರಾದಲ್ಲಿ ಪ್ರೀತಿ ಚೌಧರಿ, 85 ವರ್ಷದ ಅತ್ತೆ ಚಂದ್ರೋ ದೇವಿಯವರ 84 ಕೋಸಿ ಪರಿಕ್ರಮ ಕನಸಿಗಾಗಿ ಅವರನ್ನು ಟಬ್ ನಲ್ಲಿ ಹೊತ್ತು ವೃಂದಾವನ ದರ್ಶನ ಮಾಡಿಸಿ ನೆಟ್ಟಿಗರ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಬುಟ್ಟಿಯಲ್ಲಿ ಹೊತ್ತು ತಂದು ವೃಂದಾವನ ದರ್ಶನ ಮಾಡಿಸಿದ ಮಹಿಳೆ ಅತ್ತೆ-ಸೊಸೆ ಸಂಬಂಧ ಎಂದರೇ ಭಾರತೀಯ ಕುಟುಂಬ ವ್ಯವಸ್ಥೆಯಲ್ಲಿ (Daughter in law and Mother in law Relationship) ಅತ್ಯಂತ ಸೂಕ್ಷ್ಮವಾದ ಹಾಗೂ…
-

Actress Ramya: ರಾಜ್ಯ ರಾಜಕೀಯಕ್ಕೆ ರಮ್ಯಾ ಎಂಟ್ರಿ? ಡಿಕೆಶಿ ಸಿಎಂ ಆಗ್ತಿದ್ದಂತೆ ಶುರುವಾಗುತ್ತಾ ಪದ್ಮಾವತಿ ಪಾಲಿಟಿಕ್ಸ್? | | ACTPnews
Last Updated:Jun 03, 2026 4:29 PM IST ನಟಿ ರಮ್ಯಾ ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎನ್ನುವ ಚರ್ಚೆ ಜೋರಾಗಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ಅವರ ಪದಗ್ರಹಣದ ಸಮಾರಂಭದಲ್ಲಿ ಸ್ಯಾಂಡಲ್ವುಡ್ ನಟಿ ರಮ್ಯಾ ಮಾತಾಡಿದ್ದಾರೆ. News18 ಬೆಂಗಳೂರು (ಜೂ.03): ಲೋಕಭವನದ ಗಾಜಿನ ಮನೆಯಲ್ಲಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಅನೇಕರ ಗಣ್ಯರು ಆಗಮಿಸಿದ್ರು. ಡಿಕೆ ಶಿವಕುಮಾರ್ ಕುಟುಂಬಕ್ಕೆ ಆಪ್ತರಾಗಿರುವ ನಟಿ ರಮ್ಯಾ (Actress…
-

Tim David: ದಂಡ, ಬ್ಯಾನ್ ಬೆನ್ನಲ್ಲೇ ಟಿಮ್ ಡೇವಿಡ್ರ ಮತ್ತೊಂದು ವಿಡಿಯೋ ವೈರಲ್! ಮೈದಾನದ ಒಳಗೆ ಮತ್ತೆ ನಿಯಮ ಉಲ್ಲಂಘಿಸಿದ್ರಾ ಆಸ್ಟ್ರೇಲಿಯನ್? | ಕ್ರೀಡಾ ಸುದ್ದಿ | ACTPnews
Last Updated:Jun 03, 2026 6:31 PM IST ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ನಂತರ ಸಂಭ್ರಮಾಚರಣೆ ಮಾಡುವ ಸಂದರ್ಭದಲ್ಲಿ ಮೈದಾನದ ಒಳಗೆ ಬಹಿರಂಗವಾಗಿಯೇ ಸಿಗಾರ್ ಸೇದುವ ಮೂಲಕ ಮತ್ತೊಂದು ಐಪಿಎಲ್ ನಿಯಮ ಉಲ್ಲಂಘನೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಮೈದಾನದಲ್ಲೇ ಸ್ಮೋಕ್ ಮಾಡಿದ ಟಿಮ್ ಡೇವಿಡ್ 2026ರ ಐಪಿಎಲ್ನಲ್ಲಿ (IPL 2026) ಆರ್ಸಿಬಿ (RCB) ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಸಂಭ್ರಮಾಚರಣೆಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಆರ್ಸಿಬಿ ಸತತ ಎರಡು…
-

Kevin Kunta: ಮೆಗಾ ಪವರ್ ಸ್ಟಾರ್ಗೆ ಇವರೇ ರಕ್ಷಾಕವಚ! ಯಾರು ಈ ರಗಡ್ ಬಾಡಿಗಾರ್ಡ್? ಸಂಬಳ ಕೇಳಿದ್ರೆ ಶಾಕ್ ಆಗ್ತೀರಾ? | | ACTPnews
Last Updated:Jun 03, 2026 4:59 PM IST ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನೆರಳಿನಂತೆ ಅವರ ಜೊತೆಗೆ ನಡೆಯುತ್ತಿರುವ ಬಾಡಿಗಾರ್ಡ್ ವೈರಲ್ ಆಗುತ್ತಿದ್ದಾರೆ. ಅಷ್ಟಕ್ಕೂ ರಾಮ್ ಚರಣ್ ಅವರಿಗೆ ರಕ್ಷಾಕವಚವಾಗಿರುವ ಈ ಹೊಸ ಬಾಡಿಗಾರ್ಡ್ ಯಾರು ಎಂದು ತಿಳಿದರೆ ನೀವು ಬೆಚ್ಚಿಬೀಳುವುದು ಗ್ಯಾರೆಂಟಿ. ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಕುಂಟಾ ಗ್ಲೋಬಲ್ ಸ್ಟಾರ್ (Global Star) ರಾಮ್ ಚರಣ್ (Ram Charan) ಪ್ರಸ್ತುತ ತಮ್ಮ ಮುಂಬರುವ ಚಿತ್ರ ‘ಪೆದ್ದಿ’ (Peddi) ಯ ಪ್ರಚಾರದಲ್ಲಿ ನಿರತರಾಗಿದ್ದಾರೆ.…
Latest News
Search the Archives
Access over the years of investigative journalism and breaking reports
You May Have Missed












