Tag: ACTPnews
-

Terror Case: ಭಯೋತ್ಪಾದನೆ ಸಂಬಂಧಿತ ಪ್ರಕರಣದಲ್ಲಿ ಜಮ್ಮು ಕಾಶ್ಮೀರದ 6 ಜಿಲ್ಲೆಗಳಲ್ಲಿ ದಾಳಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 5:14 PM IST ಸಂಬಂಧಪಟ್ಟ ನ್ಯಾಯಾಲಯದಿಂದ ಶೋಧ ವಾರಂಟ್ಗಳು ಸೇರಿದಂತೆ ಅಗತ್ಯ ಕಾನೂನು ಅನುಮತಿಗಳನ್ನು ಪಡೆದ ನಂತರ, ಪೊಲೀಸರ ಸಹಾಯದಿಂದ ಸಿಐಕೆ ದಾಳಿ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಸಾಂದರ್ಭಿಕ ಚಿತ್ರ ಶ್ರೀನಗರ: 2015 ರ ಭಯೋತ್ಪಾದನೆ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಕೌಂಟರ್ ಇಂಟೆಲಿಜೆನ್ಸ್ ಕಾಶ್ಮೀರ (ಸಿಐಕೆ) ವಿಭಾಗವು ಬುಧವಾರ ಕಣಿವೆ ರಾಜ್ಯದ ಆರು ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು…
-

Bengaluru: ಒಂದು ಮಹತ್ವದ ಬದಲಾವಣೆ; ಉಳಿಯಿತು ₹169 ಕೋಟಿ ಜೊತೆ 600ಕ್ಕೂ ಹೆಚ್ಚು ಜನರ ಮನೆಗಳು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 03, 2026 6:07 PM IST ಬೆಂಗಳೂರು ಉಪನಗರ ರೈಲು ಮತ್ತು ನಮ್ಮ ಮೆಟ್ರೋ ಡಬಲ್ ಡೆಕ್ಕರ್ ಸೇತುವೆ, 160 ಕೋಟಿ ಉಳಿತಾಯ, 600ಕ್ಕೂ ಹೆಚ್ಚು ನಿವಾಸಿಗಳಿಗೆ ನೆಮ್ಮದಿ, ದೇಶಕ್ಕೆ ಮಾದರಿ ಯೋಜನೆ. ಭಾರತದಲ್ಲೇ ಮೊದಲು, ಬೆಂಗಳೂರಿಗೆ ಹೆಗ್ಗಳಿಕೆ! ಬೆಂಗಳೂರು ಎಂದಾಕ್ಷಣ ಹಲವರಿಗೆ ನೆನಪಿಗೆ ಬರುವುದು ಇಲ್ಲಿನ ಟ್ರಾಫಿಕ್ ಸಮಸ್ಯೆ (Bengaluru Traffic). ಇಂದಿಗೂ ಪ್ರತಿದಿನ ಸಾಮಾಜಿಕ ಜಾಲತಾಣ ತೆರೆದರೆ ಸಾಕು ಬೆಂಗಳೂರು ಟ್ರಾಫಿಕ್ ಬಗ್ಗೆ ಗೇಲಿ ಮಾಡುವಂತಹ ಒಂದು ಪೋಸ್ಟ್ ನಮಗೆ ಕಾಣುತ್ತದೆ.…
-

Aamir Khan: 3ನೇ ಮದುವೆಗೆ ರೆಡಿಯಾದ ಆಮಿರ್ ಖಾನ್! 61ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಜೊತೆ ನಿಖಾ! | | ACTPnews
Last Updated:Jun 03, 2026 5:57 PM IST Aamir Khan: ಹಲವು ವರ್ಷಗಳಿಂದ ಭಾರತೀಯ ಚಿತ್ರರಂಗದಲ್ಲಿ ಯಶಸ್ವಿ ನಟ, ನಿರ್ಮಾಪಕ ಹಾಗೂ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಆಮಿರ್ ಖಾನ್ ಇದೀಗ 61ನೇ ವಯಸ್ಸಿನಲ್ಲಿ ಹೊಸ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಎಂಬ ವರದಿಗಳು ಸಿನಿರಂಗದಲ್ಲಿ ಚರ್ಚೆಗೆ ಕಾರಣವಾಗಿವೆ. ಆಮಿರ್ ಖಾನ್ ಬಾಲಿವುಡ್ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದೇ ಖ್ಯಾತಿ ಪಡೆದಿರುವ ಆಮಿರ್ ಖಾನ್ (Aamir Khan) ಮತ್ತೊಮ್ಮೆ ತಮ್ಮ ವೈಯಕ್ತಿಕ ಜೀವನದ ಕಾರಣದಿಂದ ಸುದ್ದಿಯಲ್ಲಿದ್ದಾರೆ . ಹಲವು ವರ್ಷಗಳಿಂದ…
-

Lalit Modi: ನಾನು ದೇಶಬಿಡಲು ಅದೇ ಕಾರಣ: ಮ್ಯಾಚ್ ಫಿಕ್ಸಿಂಗ್, ಕಿಡ್ನಾಪ್, ಜೀವ ಬೆದರಿಕೆ ಸೇರಿ ಐಪಿಎಲ್ ಕುರಿತು ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಲಲಿತ್ ಮೋದಿ | ಕ್ರೀಡಾ ಸುದ್ದಿ | ACTPnews
Last Updated:Jun 03, 2026 5:07 PM IST ವಿಸ್ಡನ್ ಕ್ರಿಕೆಟ್ನ ಪಾಡ್ಕ್ಯಾಸ್ಟ್ ‘ದಿ ಸ್ಕೂಪ್’ನಲ್ಲಿ ಈ ಕುರಿತು ಮಾತನಾಡಿದ ಲಲಿತ್ ಮೋದಿ, ಮ್ಯಾಚ್ ಫಿಕ್ಸಿಂಗ್ನಲ್ಲಿ ಭಾಗಿಯಾಗಲು ನಿರಾಕರಿಸಿದ್ದಕ್ಕಾಗಿ ಅವರು ಎದುರಿಸಿದ ಬೆದರಿಕೆಗಳು ಮತ್ತು ಹತ್ಯೆಯ ಪ್ರಯತ್ನಗಳನ್ನು ವಿವರಿಸಿದ್ದಾರೆ. ಈ ಘಟನೆಗಳು ಅವರ ಜೀವನದ ಮೇಲೆ ತೀವ್ರ ಪರಿಣಾಮ ಬೀರಿವೆ ಎಂದ ಅವರು, ಐಪಿಎಲ್ನಲ್ಲಿ ಪಂದ್ಯಗಳನ್ನು ಫಿಕ್ಸಿಂಗ್ ಮಾಡುವ ಪ್ರಯತ್ನಗಳನ್ನು ಸಹ ಉಲ್ಲೇಖಿಸಿದ್ದಾರೆ. ಲಲಿತ್ ಮೋದಿ ಐಪಿಎಲ್ (IPL) ಸಂಸ್ಥಾಪಕ ಮತ್ತು ಮಾಜಿ ಅಧ್ಯಕ್ಷ ಲಲಿತ್ ಮೋದಿ…
-

Ram Charan: ನನಗಿಂತ ಬಾಡಿಗಾರ್ಡ್ ಫುಲ್ ಫೇಮಸ್! ಹೊರಗೆ ಬರಲೇ ಬೇಡ ಎಂದ ನಟ ರಾಮ್ ಚರಣ್ | | ACTPnews
Last Updated:Jun 03, 2026 5:14 PM IST Ram Charan: ಪೆದ್ದಿ ಚಿತ್ರದ ಪ್ರಚಾರದ ವೇಳೆ ಗಮನ ಸೆಳೆದಿರುವುದು ರಾಮ್ ಚರಣ್ ಮಾತ್ರವಲ್ಲ. ಅವರೊಂದಿಗೆ ಸದಾ ಕಾಣಿಸಿಕೊಳ್ಳುವ ವೈಯಕ್ತಿಕ ಅಂಗರಕ್ಷಕ ಕೆವಿನ್ ಕುಂಟಾ (Kevin Kunta) ಕೂಡ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಕೇವಿನ್ ಕುಂಟಾ ತೆಲುಗು ಚಿತ್ರರಂಗದ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅವರ ಬಹುನಿರೀಕ್ಷಿತ ಪೆದ್ದಿ ಸಿನಿಮಾ ಈಗಾಗಲೇ ಸಿನಿಪ್ರಿಯರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದ ಕುರಿತು ಪ್ರತಿಯೊಂದು ಅಪ್ಡೇಟ್…
-

Car Accident: ಕಾರು ನದಿಗೆ ಉರುಳಿ ಭೀಕರ ದುರಂತ; ನಾಲ್ವರ ಮೃತದೇಹಗಳು ಪತ್ತೆ, ಮೂವರಿಗಾಗಿ ಹುಡುಕಾಟ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 5:18 PM IST ಅಪಘಾತ ಸಂಭವಿಸಿದಾಗ ವಾಹನದೊಳಗೆ ಐದು ಮಹಿಳೆಯರು ಮತ್ತು ಚಾಲಕ ಸೇರಿದಂತೆ ಎಂಟು ಜನರಿದ್ದರು. ಚಾಲಕನನ್ನು ಹೊರತುಪಡಿಸಿ, ಎಲ್ಲಾ ಪ್ರಯಾಣಿಕರು ರಾಜಸ್ಥಾನದ ಜೈಸಲ್ಮೇರ್ ನಿವಾಸಿಗಳು. ಅವರು ಚಾರ್ ಧಾಮ್ ಯಾತ್ರೆ ಮುಗಿಸಿ ಹರಿದ್ವಾರಕ್ಕೆ ತೆರಳುತ್ತಿದ್ದರು ಎಂದು ದೇವಪ್ರಯಾಗ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಂದರ್ಭಿಕ ಚಿತ್ರ ದೇವಪ್ರಯಾಗ: ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯ ಅಲಕನಂದಾ ನದಿಗೆ ಕಾರು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸಾವನ್ನಪ್ಪಿದ ನಾಲ್ವರು ಪ್ರಯಾಣಿಕರ…
-

Priya Sudeep: ಪ್ರಿಯಾ ಸುದೀಪ್ ಡೈರೆಕ್ಷನ್ ಮಾಡ್ತಾರಾ? ಆ್ಯಕ್ಟಿಂಗ್ ಮಾಡ್ತಾರಾ? | | ACTPnews
ಪ್ರಿಯಾ ಸುದೀಪ್ ಡೈರೆಕ್ಷನ್ ಮಾಡ್ತಾರಾ ಪ್ರಿಯಾ ಸುದೀಪ್ ಅವರು ಡೈರೆಕ್ಷನ್ ಮಾಡ್ತಾರಾ? ಆ ರೀತಿಯ ಆಸಕ್ತಿ ಏನಾದರೂ ಇದಿಯಾ? ಈ ಪ್ರಶ್ನೆಗಳು ಸಹಜವೇ ಬಿಡಿ. ಸುದೀಪ್ ಅವರ ವೈಫ್ ಅಂದ್ಮೇಲೆ ಈ ಕ್ವಶ್ಚನ್ ಇದ್ದೇ ಇರುತ್ತವೆ. ಪ್ರಿಯಾ ಸುದೀಪ್ ಆ್ಯಕ್ಟಿಂಗ್ ಮಾಡ್ತಾರಾ? ಪ್ರಿಯಾ ಸುದೀಪ್ ಈ ಪ್ರಶ್ನೆಗೆ ತುಂಬಾನೆ ಚೆನ್ನಾಗಿ ಉತ್ತರ ಕೊಟ್ಟಿದ್ದಾರೆ. ನಾನು ಈಗತಾನೆ ಪ್ರೊಡಕ್ಷನ್ ಮಾಡೋಕೆ ಬಂದಿದ್ದೇನೆ. ಇದರಲ್ಲಿ ತುಂಬಾನೆ ಕಲಿಯೋದು ಇದೆ. ಡೈರೆಕ್ಷನ್ ಸಣ್ಣ ಜವಾಬ್ದಾರಿ ಅಲ್ವೇ ಅಲ್ಲ. ನಿರ್ಮಾಪಕಿ ಆಗಿ ಕಲೀತಾ…
-

DK Shivakumar: ಡಿಕೆಶಿ ಪದಗ್ರಹಣಕ್ಕೆ ಬಂದ ಚಂದನವನದ ಸ್ಟಾರ್ಸ್! ಕಿಚ್ಚ To ರಮ್ಯಾ, ಯಾರ್ಯಾರು ಬಂದ್ರು? | | ACTPnews
Last Updated:Jun 03, 2026 4:11 PM IST ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಪ್ರಮುಖ ಕ್ಷಣದಲ್ಲಿ ಚಿತ್ರರಂಗದ ಸ್ಟಾರ್ಗಳೂ ಕೂಡಾ ಭಾಗಿಯಾಗುತ್ತಿದ್ದಾರೆ. ಚಂದನವನದ ತಾರೆಗಳು ಡಿಕೆಶಿ ಪದಗ್ರಹಣಕ್ಕೆ ಆಗಮಿಸಿದ್ದಾರೆ. ಪದಗ್ರಹಣದಲ್ಲಿ ಸ್ಟಾರ್ ರಂಗು ಉಪಮುಖ್ಯಮಂತ್ರಿಯಾಗಿದ್ದ ಡಿ.ಕೆ. ಶಿವಕುಮಾರ್ (D.K Shivakumar) ಅವರು ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ (Oath Ceremony) ಮಾಡುತ್ತಿದ್ದಾರೆ. ಡಿಕೆಶಿ ಅವರ ಮಾತಿನ ಪ್ರಕಾರ, ಇಂದು ಒಟ್ಟು 13 ಜನರು ಸಚಿವರಾಗಿ ಪ್ರಮಾಣ ವಚನ…
-

Uttarakhand: 10 ತಿಂಗಳು ಸೊಸೆಯನ್ನು ಟಾಯ್ಲೆಟ್ನಲ್ಲಿ ಕೂಡಿ ಹಾಕಿದ ಅತ್ತೆ-ಮಾವ! ಖಾಸಗಿ ಭಾಗಕ್ಕೆ ಬಾಟಲಿಯಿಂದ ಹಲ್ಲೆ | woman locked in toilet by in law s given raw | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 9:50 AM IST Uttarakhand: ಗಂಡನ ಮನೆಯಲ್ಲಿ ಚೆನ್ನಾಗಿರ್ಲಿ ಅಂತ ಮದುವೆ ಮಾಡ್ಕೊಟ್ರೆ ಸೊಸೆಯನ್ನು ಟಾಯ್ಲೆಟ್ನಲ್ಲಿ ಕೂಡಿ ಹಾಕಿದ್ರು ಅತ್ತೆ ಮಾವ. ಒಂದೆರಡು ತಿಂಗಳಲ್ಲ, 10 ತಿಂಗಳಿಂದ ಚಿತ್ರಹಿಂಸೆ. ಪ್ರಾತಿನಿಧಿಕ ಚಿತ್ರ ವಿವಾಹ (Marriage) ಎಂದರೆ ಜನ ಬೆಚ್ಚಿ ಬೀಳುವ ಘಟನೆಗಳು (Incident) ನಡೆಯುತ್ತಲೇ ಇರುತ್ತವೆ. ಮದುವೆ ಎಂದರೆ ನೂರು ಸಲ ಯೋಚಿಸಬೇಕು ಎನ್ನುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಉತ್ತರಾಖಂಡ್ನಲ್ಲಿ ನಡೆದ ಘಟನೆ ಎಂಥವರವನ್ನೂ ಬೆಚ್ಚಿ ಬೀಳಿಸುತ್ತದೆ. ಸೊಸೆ ಎಂದರೆ…
-

Peddi Tickets: ಪೆದ್ದಿ ಸಿನಿಮಾದ ಟಿಕೆಟ್ ಬೆಲೆ ಎಷ್ಟಿದೆ? ಪ್ರೀಮಿಯರ್ ಯಾವಾಗ? | Peddi movie premier shows and ticket price details inside | | ACTPnews
ಆದಾಗ್ಯೂ, ಕಳೆದ ಕೆಲವು ದಿನಗಳಿಂದ, ತೆಲಂಗಾಣದಲ್ಲಿ ಈ ಚಿತ್ರದ ಟಿಕೆಟ್ ದರಗಳು ಮತ್ತು ಪ್ರೀಮಿಯರ್ ಶೋಗಳ ಹೆಚ್ಚಳದ ಬಗ್ಗೆ ಅನಿಶ್ಚಿತತೆ ಇತ್ತು. ತೆಲಂಗಾಣ ಸರ್ಕಾರ ಇತ್ತೀಚೆಗೆ ಪ್ರಮುಖ ಅಧಿಸೂಚನೆಗಳನ್ನು ಹೊರಡಿಸಿದೆ. ಮೆಗಾ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ನೀಡುತ್ತಾ, ತೆಲಂಗಾಣ ಸರ್ಕಾರ ಪೆಡ್ಡಿ ಚಿತ್ರಕ್ಕೆ ವಿಶೇಷ ಅನುಮತಿ ನೀಡಿದೆ. ಜೂನ್ 3 ರಂದು ರಾತ್ರಿ 8 ಗಂಟೆಗೆ ರಾಜ್ಯಾದ್ಯಂತ ಪ್ರೀಮಿಯರ್ ಶೋಗಳಿಗೆ ಒಪ್ಪಿಗೆ ನೀಡಿದೆ. ಜಿಎಸ್ಟಿ ಸೇರಿದಂತೆ ಪ್ರೀಮಿಯರ್ ಟಿಕೆಟ್ ಬೆಲೆಯನ್ನು 600 ರೂ.ಗೆ ನಿಗದಿಪಡಿಸಲಾಗಿದೆ. ಇದರೊಂದಿಗೆ, ಪೇಯ್ಡ್…
Latest News
Search the Archives
Access over the years of investigative journalism and breaking reports
You May Have Missed












