Tag: ACTPnews
-

RCB 2026 IPL Champions : ಗುಜರಾತ್ ಮಣಿಸಿದ ಆರ್ಸಿಬಿಗೆ ಚಾಂಪಿಯನ್ ಪಟ್ಟ! ಸತತ 2ನೇ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದ ಬೆಂಗಳೂರು | ಕ್ರೀಡಾ ಸುದ್ದಿ | ACTPnews
Last Updated:May 31, 2026 11:30 PM IST ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿದ್ದ ಆರ್ಸಿಬಿ ತಂಡ 2026ರ ಫೈನಲ್ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 5 ವಿಕೆಟ್ಗಳಿಂದ ಗೆಲ್ಲುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಸತತ 2 ಪ್ರಶಸ್ತಿ ಗೆದ್ದ 3ನೇ ತಂಡ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಸತತ 2ನೇ ಬಾರಿ ಟ್ರೋಫಿ ಗೆದ್ದ ಆರ್ಸಿಬಿ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ 2026ರ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಮಣಿಸಿ…
-

LPG Cylinder Rules: ಜೂನ್ 1ರಿಂದ ಅಡುಗೆ ಮನೆಗೆ ಹೊಸ ಶಾಕ್; ಅದೊಂದು ಕೆಲಸ ಮಾಡಿದ್ದರೆ, ನಿಮ್ಮ ಸಿಲಿಂಡರ್ ಕನೆಕ್ಷನ್ ಕಟ್! | ವ್ಯಾಪಾರ ಸುದ್ದಿ | ACTPnews
Last Updated:May 31, 2026 11:12 PM IST LPG Cylinder Rules: ದೇಶಾದ್ಯಂತ ಕೋಟ್ಯಂತರ ಮನೆಗಳ ಅಡುಗೆಮನೆಗೆ ಸಂಬಂಧಿಸಿದಂತೆ ಜೂನ್ 1 ರಿಂದ ಅತ್ಯಂತ ಪ್ರಮುಖ ನಿಯಮಗಳು ಜಾರಿಗೆ ಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ(Social Media) ಜೂನ್ 1 ರಿಂದ ಗ್ಯಾಸ್ ಸಿಲಿಂಡರ್ ಬಂದ್ ಎಂಬ ಸುದ್ದಿಗಳು ಕಾಡ್ಗಿಚ್ಚಿನಂತೆ ಹರಡುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಗೊಂದಲ ಮತ್ತು ಆತಂಕ ಮೂಡಿಸಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಬೆಂಗಳೂರು: ದೇಶಾದ್ಯಂತ ಕೋಟ್ಯಂತರ ಮನೆಗಳ ಅಡುಗೆಮನೆಗೆ ಸಂಬಂಧಿಸಿದಂತೆ…
-

RCB vs GT, IPL 2026 Final: ಪವರ್ ಪ್ಲೇನಲ್ಲೇ ಸ್ವಿಂಗ್ ಕಿಂಗ್ 17 ವಿಕೆಟ್! ಐಪಿಎಲ್ನಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್ | ಕ್ರೀಡಾ ಸುದ್ದಿ | ACTPnews
Last Updated:May 31, 2026 11:03 PM IST ಐಪಿಎಲ್ನ ಒಂದೇ ಸೀಸನ್ನಲ್ಲಿ ಪವರ್ಪ್ಲೇ ಸಮಯದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಅಂಕಿಅಂಶಗಳನ್ನು ನಾವು ನೋಡಿದರೆ, ಸ್ಪರ್ಧೆಯು ಅತ್ಯಂತ ಆಸಕ್ತಿದಾಯಕವಾಗಿದೆ. ಭುವನೇಶ್ವರ ಕುಮಾರ್ ಶಮಿಯನ್ನು ಸರಿಗಟ್ಟಿದ್ದಲ್ಲದೆ, ಟ್ರೆಂಟ್ ಬೌಲ್ಟ್ (2020 ರಲ್ಲಿ 16 ವಿಕೆಟ್ಗಳು) ನಂತಹ ಅಪಾಯಕಾರಿ ಪವರ್ಪ್ಲೇ ಬೌಲರ್ ಅನ್ನು ಮೀರಿಸಿದ್ದಾರೆ. ಭುವನೇಶ್ವರ್ ಕುಮಾರ್ ಕ್ರಿಕೆಟ್ನಲ್ಲಿ ಸ್ವಿಂಗ್ ಎನ್ನುವುದು ಯಾವುದೇ ಬಲಿಷ್ಠ ಬ್ಯಾಟಿಂಗ್ ಕ್ರಮಾಂಕವನ್ನು ನಾಶಮಾಡುವ ಬೌಲರ್ಗಳಿಗಿರುವ ಒಂದು ಪ್ರಬಲ ಅಸ್ತ್ರ. ಭಾರತೀಯ…
-

Janumada Jodi: ಆ ನಟಿಯ ಕಣ್ಣು ತುಂಬಾ ಚೆನ್ನಾಗಿವೆ; ಕನಕ ಪಾತ್ರಕ್ಕೆ ನೋಡಿ ಎಂದಿದ್ದರು ಶಿವರಾಜ್ ಕುಮಾರ್! ಮುಂದೇನಾಯ್ತು ಗೊತ್ತಾ? | | ACTPnews
Last Updated:May 31, 2026 11:18 PM IST ಜನುಮದ ಜೋಡಿ ಚಿತ್ರದ ನಾಯಕಿಯ ಆಯ್ಕೆ ಕಥೆ ಇಂಟ್ರಸ್ಟಿಂಗ್ ಆಗಿದೆ. ಕನ್ನಡದ ನಟಿಯರಿಗೆ ಮೊದಲ ಆದತ್ಯೆ ಕೊಡಬೇಕು ಅನ್ನೋ ಯೋಚನೆನೂ ಇತ್ತು. ಕೊನೆಗೆ ಅದು ಆಗದೇ ಇದ್ದಾಗ ಶಿವಣ್ಣ ಒಂದು ಸಲಹೆ ಕೊಟ್ಟರು. ಆ ನಟಿಯ ಕಣ್ಣುಗಳು ಚೆನ್ನಾಗಿವೆ ಅಂತ ಹೇಳಿದರು. ಮುಂದೆ ಏನೆಲ್ಲ ಆಯಿತು ಅನ್ನೋದು ಇಲ್ಲಿದೆ ಓದಿ. ಆ ನಟಿಯ ಕಣ್ಣುಗಳು ತುಂಬಾ ಚೆನ್ನಾಗಿವೆ; ಕನಕ ಪಾತ್ರಕ್ಕೆ ನೋಡಿ ಎಂದಿದ್ದರು ಶಿವರಾಜ್ ಕುಮಾರ್! ಜನುಮದ…
-

Myanmar: ಚೀನಾ-ಮ್ಯಾನ್ಮಾರ್ ಗಡಿಯಲ್ಲಿ ಸ್ಪೋಟ; 46 ಸಾವು, 70 ಕ್ಕೂ ಅಧಿಕ ಜನರು ಗಂಭೀರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 10:30 PM IST Myanmar: ಉತ್ತರ ಮ್ಯಾನ್ಮಾರ್ನ ಶಾನ್ ಪ್ರಾಂತ್ಯದ ನಾಮ್ಕಾಮ್ ಪಟ್ಟಣದಲ್ಲಿ ಭೀಕರ ಗಣಿಗಾರಿಕೆ ಸ್ಫೋಟಕಗಳ ಸ್ಫೋಟದಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. News18 ನೇಪ್ಯಿಡಾವ್ (ಮಯನ್ಮಾರ್): ಮ್ಯಾನ್ಮಾರ್ನ (Myanmar) ಉತ್ತರ ಭಾಗದಿಂದ ಬಂದ ಸುದ್ದಿ ಕೇಳಿ ಇಡೀ ಪ್ರಪಂಚ ಬೆಚ್ಚಿಬಿದ್ದಿದೆ. ಹೌದು, ಚೀನಾ ಗಡಿಯಿಂದ ಕೇವಲ 3 ಕಿಲೋಮೀಟರ್ ದೂರದಲ್ಲಿರುವ ನಾಮ್ಕಾಮ್ (Nomcom) ಪಟ್ಟಣದ ಕೌಂಗ್ಟುಪ್ ಗ್ರಾಮದಲ್ಲಿನ ಗಣಿಗಾರಿಕೆ…
-

Shiva Rajkumar: ಪೆದ್ದಿ ಚಿತ್ರ ಬಿಡಲು ಶಿವಣ್ಣ ರೆಡಿ ಆಗಿದ್ದರು! ಅದಕ್ಕೆ ಕಾರಣ ಏನು ಗೊತ್ತಾ? | | ACTPnews
ಪೆದ್ದಿ ಬಿಡಲು ರೆಡಿ ಆಗಿದ್ದೆ… ಪೆದ್ದಿ ಚಿತ್ರದ ಕತೆಯನ್ನ ಬುಚಿ ಬಾಬು ಸನಾ ಹೇಳಿದರು. ಈ ಕತೆ ಕೇಳಿದಾಕ್ಷಣ ಇಷ್ಟ ಆಯಿತು. ಚಿತ್ರದ ಗೌರ್ ನಾಯ್ಡು ಪಾತ್ರ ಮಾಡಲು ಒಪ್ಪಿಗೆಯನ್ನು ಕೊಟ್ಟು ಬಿಟ್ಟೆ. ನಾನು ಚಿತ್ರ ಬಿಡಲು ನಿರ್ಧರಿಸಿದ್ದೆ ಕತೆ ಕೇಳಿದ ದಿನವೇ ರಾಮ್ ಚರಣ್ ಜೊತೆಗೂ ಮಾತನಾಡಿದೆ. ಅದಾದ್ಮೇಲೆ ನನಗೆ ಕ್ಯಾನ್ಸರ್ ಇರೋ ವಿಷಯ ತಿಳಿಯಿತು. ಇದರ ಚಿಕಿತ್ಸೆಗಾಗಿ ಅಮೆರಿಕಾ ದೇಶಕ್ಕೆ ಹೋಗುವ ಅವಶ್ಯಕತೆನೂ ಇತ್ತು. ಅದನ್ನ ಚಿತ್ರ ತಂಡಕ್ಕೂ ಹೇಳಿದೆ. ಕ್ಯಾನ್ಸಲ್ ಮಾಡೋಣವೇ ಚಿತ್ರದ…
-

Singapore Open: ಎರಡು ವರ್ಷಗಳ ಬರಗಾಲ ಅಂತ್ಯ, ಇತಿಹಾಸ ಸೃಷ್ಟಿಸಿದ ಸಾತ್ವಿಕ್-ಚಿರಾಗ್! ಭಾರತದ ಮೊದಲ ಡಬಲ್ಸ್ ಜೋಡಿಯಾಗಿ ವಿಶೇಷ ದಾಖಲೆ | ಕ್ರೀಡಾ ಸುದ್ದಿ | ACTPnews
Last Updated:May 31, 2026 8:53 PM IST ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಅಲೆಯನ್ನು ಸೃಷ್ಟಿಸುತ್ತಿರುವ ಸಾತ್ವಿಕ್ ಸಾಯಿರಾಜ್ – ಚಿರಾಗ್ ಶೆಟ್ಟಿ ಜೋಡಿ ಇತಿಹಾಸ ಸೃಷ್ಟಿಸಿದ್ದಾರೆ. ಈಗ ಸಿಂಗಾಪುರ ಓಪನ್ ಟ್ರೋಫಿಯನ್ನು ಗೆಲ್ಲುವ ಮೂಲಕ ಸಾತ್ವಿಕ್ ಮತ್ತು ಚಿರಾಗ್ ಜೋಡಿ ಮತ್ತೊಂದು ದಾಖಲೆ ಮಾಡಿದ್ದಾರೆ. ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ- ಚಿರಾಗ್ ಶೆಟ್ಟಿ ಭಾರತದ (India) ಬ್ಯಾಡ್ಮಿಂಟನ್ (Badminton) ಸ್ಟಾರ್ ಪುರುಷರ ಜೋಡಿ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ (Satwiksairaj Rankireddy) ಮತ್ತು ಚಿರಾಗ್ ಶೆಟ್ಟಿ (Chirag Shetty) ಸಿಂಗಾಪುರ…
-

K Annamalai: ಹೊಸ ಪಕ್ಷ ಕಟ್ಟುತ್ತಾರಾ ಅಣ್ಣಾಮಲೈ? ಬಿಜೆಪಿ ತೊರೆಯಲು ನಿರ್ಧರಿಸಿದ್ರಾ ಮಾಜಿ ಪೊಲೀಸ್ ಅಧಿಕಾರಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 8:53 PM IST K Annamalai: ಅಣ್ಣಾಮಲೈ ಬಿಜೆಪಿ ತೊರೆದು, ಹೊಸ ರಾಜಕೀಯ ಪಕ್ಷ ಸ್ಥಾಪಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೂನ್ 4ರಂದು ಅಣ್ಣಾಮಲೈ ಹುಟ್ಟುಹಬ್ಬವಿದ್ದು, ಅಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೆ. ಅಣ್ಣಾಮಲೈ ತಮಿಳುನಾಡು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ (BJP state president) ಕೆಳಕ್ಕಿಳಿದ ನಂತರ ಮಾಜಿ ಪೊಲೀಸ್ ಅಧಿಕಾರಿ (Former police officer) ಕೆ. ಅಣ್ಣಾಮಲೈ (K. Annamalai) ಸೈಲೆಂಟ್ ಆಗಿದ್ರು.…
-

DK Shivakumar: ಆರ್ಸಿಬಿಗೆ ಆಲ್ ದಿ ಬೆಸ್ಟ್ ಹೇಳಿದ ಡಿಕೆಶಿ! ಆದ್ರೆ, ‘ನಮಗೆ ಅನ್ಯಾಯ ಆಗಿದೆ’ ಅಂತಾ ಹೇಳಿದ್ಯಾಕೆ? | ಕ್ರೀಡಾ ಸುದ್ದಿ | ACTPnews
Last Updated:May 31, 2026 9:15 PM IST ಪಂದ್ಯಕ್ಕೂ ಮುನ್ನ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಆರ್ಸಿಬಿ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು. ಆದ್ರೆ, ಈ ವೇಳೆ ನಮಗೆ ಅನ್ಯಾಯವಾಗಿದೆ ಎಂದು ಬೇಸರ ಹೊರಹಾಕಿದ್ದಾರೆ. ಡಿಕೆಶಿ ಅಸಮಾಧಾನ ಹೊರಹಾಕಿದ್ದು ಯಾಕೆ? ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ. ಡಿಕೆ ಶಿವಕುಮಾರ್ ಬೆಂಗಳೂರು: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರ್ಸಿಬಿ (RCB) ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧ ಫೈನಲ್ ಪಂದ್ಯ ಶುರುವಾಗಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ…
-

Ram Charan: ಪೆದ್ದಿ ಪೈಲ್ವಾನ್ ಆಗಲು ರಾಮ್ ಚರಣ್ಗೆ ಸ್ಪೂರ್ತಿ ಯಾರು? | | ACTPnews
Last Updated:May 31, 2026 7:04 AM IST ಪೆದ್ದಿ ಚಿತ್ರಕ್ಕಾಗಿಯೇ ರಾಮ್ ಚರಣ್ ಅಷ್ಟು ಕಷ್ಟಪಟ್ಟಿರೋದು ಯಾಕೆ? ಇಡೀ ದೇಹವನ್ನ ದಂಡಿಸೋಕೆ ಕಾರಣ ಆದ ಆ ವ್ಯಕ್ತಿ ಯಾರು? ಈ ಮ್ಯಾಟರ್ ಇದೀಗ ರಿವೀಲ್ ಆಗಿದೆ. ಇದನ್ನ ಸ್ವತಃ ರಾಮ್ ಚರಣ್ ಹಂಚಿಕೊಂಡಿದ್ದಾರೆ. ಅದರ ವಿವರ ಇಲ್ಲಿದೆ ಓದಿ. ಪೆದ್ದಿ ಪೈಲ್ವಾನ್ ಆಗಲು ರಾಮ್ ಚರಣ್ಗೆ ಸ್ಪೂರ್ತಿ ಯಾರು ಗೊತ್ತಾ? ಪೆದ್ದಿ ಚಿತ್ರದಲ್ಲಿ (Peddi Movie) ರಾಮ್ ಚರಣ್ (Ram Charan) ಸಖತ್ ಆಗಿಯೇ ಕಾಣಿಸಿದ್ದಾರೆ.…
Latest News
Search the Archives
Access over the years of investigative journalism and breaking reports
You May Have Missed












