Tag: ACTPnews
-

Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ಸಿನಿಮಾಗೆ ಎಂಟ್ರಿ ಕೊಟ್ಟ ಖ್ಯಾತ ನಟ! ಮೆಗಾ 158 ರಿಲೀಸ್ ಯಾವಾಗ ಗೊತ್ತಾ? | | ACTPnews
Last Updated:May 31, 2026 7:59 PM IST Megastar Chiranjeevi: ಚಿತ್ರರಂಗ ವಲಯದಲ್ಲಿ ಕೇಳಿಬರುತ್ತಿರುವ ಮಾಹಿತಿಯ ಪ್ರಕಾರ, ಈ ಚಿತ್ರದಲ್ಲಿ ನಟ ನಾರಾ ರೋಹಿತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. Megastar Chiranjeevi ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅವರ 158 ನೇ ಚಿತ್ರ ಈಗಾಗಲೇ ಲಾಂಚ್ ಆಗಿದೆ. ನಿರ್ದೇಶಕ ಬಾಬಿ ಕೊಲ್ಲಿ (Bobby Kolli) ಅವರೊಂದಿಗೆ ‘ವಾಲ್ತೇರು ವೀರಯ್ಯ’ ನಂತಹ ಬ್ಲಾಕ್ಬಸ್ಟರ್ಗಳನ್ನು ನೀಡಿದ ಚಿರಂಜೀವಿ, ಅದೇ ಸಂಯೋಜನೆಯಲ್ಲಿ ಮತ್ತೊಮ್ಮೆ ಪ್ರೇಕ್ಷಕರ ಮುಂದೆ…
-

Team India: ತ್ರಿಕೋನ ಸರಣಿಯಿಂದ ರಿಯಾನ್ ಪರಾಗ್ ಔಟ್, ಐಪಿಎಲ್ ಫ್ಲಾಫ್ ಆಟಗಾರನಿಗೆ ತೆರೆದ ಟೀಮ್ ಇಂಡಿಯಾ ಬಾಗಿಲು! | ಕ್ರೀಡಾ ಸುದ್ದಿ | ACTPnews
Last Updated:May 31, 2026 7:54 PM IST ಐಪಿಎಲ್ 2026 ರ ಟೂರ್ನಿ ಮುಗಿದ ತಕ್ಷಣ, ಭಾರತ ಎ ತಂಡವು ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ಎ ತಂಡಗಳ ವಿರುದ್ಧ ಏಕದಿನ ತ್ರಿಕೋನ ಸರಣಿಯನ್ನು ಆಡಲಿದೆ. ಬಿಸಿಸಿಐ ಈಗಾಗಲೇ ಈ ಸರಣಿಗೆ ತಂಡಗಳನ್ನು ಪ್ರಕಟಿಸಿದೆ. ಈಗ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಲಾಗಿದೆ. ರಿಯಾನ್ ಪರಾಗ್ ಜೂನ್ 9 ರಿಂದ ಶ್ರೀಲಂಕಾದಲ್ಲಿ ಭಾರತ ಎ, ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ ಎ ತಂಡಗಳ ನಡುವೆ ಏಕದಿನ ಮಾದರಿಯ…
-

Priya Sudeepa: ಸುದೀಪ್ ಅಳಿಯನ ಸೀಕ್ರೆಟ್ ಗೊತ್ತಾ? ಸಂಜಿತ್ ಸಂಜೀವ್ ಬಗ್ಗೆ ಪ್ರಿಯಾ ಸುದೀಪ್ ಮಾತು | | ACTPnews
ಸಂಚಿತ್-ಸುದೀಪ್ ಬಾಂಡಿಂಗ್ ಸಂಚಿತ್ ಮತ್ತು ಸುದೀಪ್ ಬಾಂಡಿಂಗ್ ಸ್ಟ್ರಾಂಗ್ ಆಗಿದೆ. ದೀಪು ಮಾಮ ಅಂತ ಸದಾ ಸುದೀಪ್ ಜೊತೆಗೆನೇ ಇರ್ತಾ ಇದ್ದ. ಆದರೆ, ಒಮ್ಮೆ ಸುದೀಪ್ ನಮ್ಮ ಆಫೀಸ್ಗೆ ಸಂಚಿತ್ ನನ್ನ ಕರೆದುಕೊಂಡು ಬಂದಿದ್ದರು. ಜೂನ್-5 ಸಂಚಿತ್ ಚಿತ್ರ ರಿಲೀಸ್ (ಚಿತ್ರ ಕೃಪೆ: ಸಂಚಿತ್ ಸಂಜೀವ್ ಇನ್ಸ್ಟಾಗ್ರಾಮ್)+++ ಬಾ ಅತ್ತೆಯನ್ನ ತೋರಿಸ್ತೀನಿ ಅಂತ ಸುದೀಪ್ ಕರೆದುಕೊಂಡು ಬಂದಿದ್ದರು. ಆದರೆ, ಪುಟ್ಟದಾಗಿ ಚಬ್ಬಿ ಚಬ್ಬಿ ಆಗಿದ್ದ ಸಂಚಿತ್, ನನ್ನ ನೋಡ್ತಾನೇ ಇದ್ದ. ಆದರೆ, ನನ್ನ ಮದುವೆ ಆಗ್ತಾ ಇದ್ದೇನೆ…
-

Crime News: ಒಂದೂವರೆ ವರ್ಷದ ಮಗುವನ್ನು ಎತ್ತಿ ನೆಲಕ್ಕೆ ಎಸೆದ ಪಾಪಿ! ಮಗುವಿನ ಪ್ರಾಣ ಕಸಿಯಿತು ಅಮ್ಮನ ಮೇಲಿನ ಪ್ರೀತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 4:10 PM IST Crime News: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಶಿಖೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಒಂದೂವರೆ ವರ್ಷದ ಅಮಾಯಕ ಮಗು ಆರವ್ ಎಂಬ ಬಾಲಕನನ್ನು ಜಿತೇಂದ್ರ ಪಾಠಕ್ ಅಲಿಯಾಸ್ ವಿರಾಜ್ ಎಂಬ ವ್ಯಕ್ತಿ ಅತ್ಯಂತ ವಿಕೃತವಾಗಿ ಕೊಲೆ ಮಾಡಿದ್ದಾನೆ. ಮಗುವಿನ ಪ್ರಾಣ ಕಸಿಯಿತು ಅಮ್ಮನ ಮೇಲಿನ ಪ್ರೀತಿ! ಫಿರೋಜಾಬಾದ್ (ಉತ್ತರ ಪ್ರದೇಶ): ಅಕ್ರಮ ಸಂಬಂಧಗಳ (Illegal Relationship) ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನೂ ಈ ಅಕ್ರಮ ಸಂಬಂಧಗಳಲ್ಲಿ…
-

Ram Charan: ಭಜರಂಗಿ ಸಿನಿಮಾ ರಾಮ್ ಚರಣ್ ರೀಮೇಕ್ ಮಾಡ್ತಾರಾ? ಶಿವಣ್ಣ ಹೇಳಿದ್ದೇನು? | | ACTPnews
Last Updated:May 31, 2026 7:08 AM IST ಕನ್ನಡದ ಭಜರಂಗಿ ಚಿತ್ರವನ್ನ ರಾಮ್ ಚರಣ್ ರೀಮೇಕ್ ಮಾಡ್ತಾರಾ? ಈ ಪ್ರಶ್ನೆಗೆ ರಾಮ್ ಚರಣ್ ಹೇಳಿದ್ದೇನು? ಶಿವಣ್ಣನ ರಿಯಾಕ್ಷನ್ ಹೇಗಿತ್ತು? ಈ ಎಲ್ಲ ಇಂಟ್ರಸ್ಟಿಂಗ್ ವಿಚಾರದ ವಿವರ ಇಲ್ಲಿದೆ ಓದಿ. ಭಜರಂಗಿ ಚಿತ್ರವನ್ನ ರಾಮ್ ಚರಣ್ ರೀಮೇಕ್ ಮಾಡ್ತಾರಾ? ಶಿವಣ್ಣ ಹೇಳಿದ್ದೇನು? ರಾಮ್ ಚರಣ್ (Ram Charan) ಬಗ್ಗೆ ಶಿವಣ್ಣ (Shivanna) ವಿಶೇಷ ಗೌರವ ಹೊಂದಿದ್ದಾರೆ. ಅಷ್ಟೆ ಪ್ರೀತಿಯಿಂದಲೂ ಮಾತನಾಡಿಸೋದು ಇದೆ. ಪುನೀತ್ ರಾಜ್ (Puneeth Rajkumar)…
-

RCB vs GT, IPL 2026 Final: ಫೈನಲ್ನಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ! ಇಂದೂ ಸಾಲ್ಟ್ ಇಲ್ಲದೆ ಕಣಕ್ಕಿಳಿದ ಬೆಂಗಳೂರು | ಕ್ರೀಡಾ ಸುದ್ದಿ | ACTPnews
Last Updated:May 31, 2026 7:08 PM IST ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ 2026ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ರಜತ್ ಪಾಟೀದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆರ್ಸಿಬಿ vs ಜಿಟಿ ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ 2026ರ ಐಪಿಎಲ್ ಫೈನಲ್…
-

Janhvi Kapoor: ಜಾನ್ವಿ ಕಪೂರ್ ಕನ್ನಡ ಸಿನಿಮಾ ಮಾಡ್ತಾರಾ? ಆಫರ್ ಬಂದ್ರೆ ಒಪ್ತಾರಾ? | | ACTPnews
Last Updated:May 31, 2026 2:46 PM IST ಬಾಲಿವುಡ್ ನಟಿ ಜಾನ್ವಿ ಕಪೂರ್ ಮೊನ್ನೆ ಬೆಂಗಳೂರಿಗೆ ಬಂದಿದ್ದರು. ಕನ್ನಡದ ಕೆಲವು ಸಾಲುಗಳನ್ನ ಕಲಿತುಕೊಂಡು ಅದನ್ನ ಹಾಗೆ ಹೇಳಿದರು. ಆದರೆ, ಜಾನಿ ಕಪೂರ್ ನಿಜಕ್ಕೂ ಕನ್ನಡ ಸಿನಿಮಾ ಆಫರ್ ಬಂದ್ರೆ ಒಪ್ಪಿಕೊಳ್ತಾರಾ? ಕನ್ನಡ ಸಿನಿಮಾರಂಗದ ಬಗ್ಗೆ ಇವರ ಅಭಿಪ್ರಾಯವೇನು? ಈ ಪ್ರಶ್ನೆಗಳಿಗೆ ಸ್ವತಃ ಜಾನ್ವಿ ಉತ್ತರ ಕೊಟ್ಟಿದ್ದಾರೆ. ಅದರ ವಿವರ ಮುಂದೆ ಇದೆ ಓದಿ. ಜಾನ್ವಿ ಕಪೂರ್ ಕನ್ನಡ ಸಿನಿಮಾ ಮಾಡ್ತಾರಾ? ಆಫರ್ ಬಂದ್ರೆ ಒಪ್ತಾರಾ? ಜಾನ್ವಿ…
-

Crime News: ಅಕ್ರಮ ಸಂಬಂಧಕ್ಕೆ ಅಡ್ಡಿ, ವರ್ಷದ ಮಗುವನ್ನು ನೆಲಕ್ಕೆ ಬಡಿದುಕೊಂದವನ ಕಾಲಿಗೆ ಗುಂಡಿಟ್ಟ ಪೊಲೀಸರು! | Crime News | ACTPnews
Last Updated:May 31, 2026 4:32 PM IST ಉತ್ತರ ಪ್ರದೇಶದ ಫಿರೋಜಾಬಾದ್ ಶಿಕೋಹಾಬಾದ್ನಲ್ಲಿ ವಿರಾಜ್ ಅಲಿಯಾಸ್ ಜಿತೇಂದ್ರ ಅಮಾಯಕ ಮಗುವಿನ ಕೊಲೆ, ಸಿಸಿಟಿವಿ ವಿಡಿಯೋ ವೈರಲ್, ಪೊಲೀಸ್ ಎನ್ಕೌಂಟರ್ ತನಿಖೆ ಮುಂದುವರಿದಿದೆ. ಬಂಧಿತ ಕೊಲೆ ಆರೋಪಿ ಒಂದೂವರೆ ವರ್ಷದ ಮಗುವನ್ನು (Child) ಹೊಂದಿದ್ದ ಮಹಿಳೆಯೊಂದಿಗೆ (Woman) ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ (Illegal Relationship) ಮಗುವನ್ನು ವ್ಯಕ್ತಿಯೋರ್ವ ಅಮಾನುಷವಾಗಿ ನಡುರಸ್ತೆಯಲ್ಲಿ ಬಡಿದು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ನ (Firozabad) ಶಿಕೋಹಾಬಾದ್ ನಗರದಲ್ಲಿ ನಡೆದಿದೆ. ಮಗುವನ್ನು…
-

Nenapirali Prem: ಹಳೆ ಕಾರ್ ಮುಂದೆ ಹೊಸ ಸ್ಟೈಲ್; ಲವ್ಲಿ ಸ್ಟಾರ್ ರೆಟ್ರೋ ಲುಕ್ ವೈರಲ್! | | ACTPnews
ರೆಟ್ರೋ ಕಾರ್-ಡಿಸ್ಕೋ ಲುಕ್ ನೆನಪಿರಲಿ ಪ್ರೇಮ್ ರೆಟ್ರೋ ಲುಕ್ ಅಲ್ಲಿಯೇ ಇದ್ದಾರೆ. ಹಿಂದೆಲ್ಲ ಹೀರೋಗಳು ಈ ರೀತಿನೇ ಡ್ರೆಸ್ ತೊಡುತ್ತಿದ್ದರು. ಧರಿಸೋ ಶೂಗಳು ಅಷ್ಟೆ ಆಕರ್ಷಕವಾಗಿಯೆ ಇರ್ತಾ ಇದ್ದವು. ಇದು ಯಾವ ಚಿತ್ರದ ಲುಕ್ (ಚಿತ್ರ ಕೃಪೆ: ನೆನಪಿರಲಿ ಪ್ರೇಮ್ ಇನ್ಸ್ಟಾಗ್ರಾಮ್) ಜಾಕೆಟ್ ಅಂತು ಸ್ಟೀಲ್ ಬಟನ್ ಗಳಿಂದಲೇ ತುಂಬಿರುತ್ತಿದ್ದವು. ಪಕ್ಕಾ ಡಿಸ್ಕೋ ಲುಕ್ ಅಲ್ಲಿಯೇ ಇರ್ತಾ ಇದ್ದರು. ಲವ್ಲಿ ಸ್ಟಾರ್ ಪ್ರೇಮ್ ಕೂಡ ಹಾಗೆ ಕಾಣಿಸುತ್ತಿದ್ದಾರೆ. ಇವರ ಲುಕ್ ಆ ದಿನಗಳ ಹೀರೋಗಳನ್ನ ನೆನಪಿಸುವಂತೆ ಇದೆ.…
-

GT vs RCB Final: ಹಿಂದೆ 3 ಬಾರಿ ಕಹಿ ಅನುಭವ! ಎರಡನೇ ಟ್ರೋಫಿ ಗೆಲ್ಲಲು ಆರ್ಸಿಬಿ ಅಪ್ಪಿತಪ್ಪಿಯೂ ಇದೊಂದು ತಪ್ಪನ್ನು ಮಾಡಬಾರದು! | ಕ್ರೀಡಾ ಸುದ್ದಿ | ACTPnews
Last Updated:May 31, 2026 5:11 PM IST ಐಪಿಎಲ್ 2026 ರ ಫೈನಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆರ್ಸಿಬಿ ಸತತ ಎರಡನೇ ಪ್ರಶಸ್ತಿಯ ಗುರಿಯನ್ನು ಹೊಂದಿದ್ದರೆ, ಗುಜರಾತ್ 2022 ರ ನಂತರ ಮತ್ತೊಂದು ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ (IPL) 2026 ರ ಫೈನಲ್ (Final) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳ (Teams) ನಡುವೆ ಅಹಮದಾಬಾದ್…
Latest News
Search the Archives
Access over the years of investigative journalism and breaking reports
You May Have Missed












