Tag: ACTPnews
-

GT vs RCB Final: 4 ಫೈನಲ್, ಒಂದೇ ಅರ್ಧಶತಕ, ಆರ್ಸಿಬಿಗೆ ದೊಡ್ಡ ತಲೆ ನೋವಾದ ಸ್ಟಾರ್ ಪ್ಲೇಯರ್ ಕಳಪೆ ಪ್ರದರ್ಶನ! ಇಂದಾದ್ರು ಕೈ ಹಿಡಿತಾರಾ ಲೆಜೆಂಡರಿ ಬ್ಯಾಟರ್? | ಕ್ರೀಡಾ ಸುದ್ದಿ | ACTPnews
Last Updated:May 31, 2026 3:57 PM IST ಐಪಿಎಲ್ 2026 ರ ಫೈನಲ್ ಪಂದ್ಯವನ್ನು ಆಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಸಜ್ಜಾಗಿವೆ. ಗುಜರಾತ್ ತಂಡಕ್ಕೆ ಟ್ರೋಫಿ ಎತ್ತುವ ಸುವರ್ಣಾವಕಾಶವಿದೆ. ವಿರಾಟ್ ಕೊಹ್ಲಿ ಅವರ ಐಪಿಎಲ್ ಫೈನಲ್ ದಾಖಲೆ ಆರ್ಸಿಬಿ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ. ಆರ್ಸಿಬಿ ಐಪಿಎಲ್ (IPL) 2026 ರ ಫೈನಲ್ (Final) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ನಡುವೆ ನಡೆಯಲಿದೆ. ಎರಡೂ ತಂಡಗಳು…
-

Indian Railway: 20 ಬೋಗಿಗಳ ಹೊಸ ಎಕ್ಸ್ಪ್ರೆಸ್ ರೈಲು ಜೂನ್ನಿಂದ ಕಾಯಂ; ಜೂನ್ 3 ರಿಂದ ಈ ಮಾರ್ಗದ ಓಡಾಟಕ್ಕೆ ನಿರಾಳ! | ಉತ್ತರ ಕನ್ನಡ ನ್ಯೂಸ್ (Uttara Kannada News) | ACTPnews
ಬದಲಾಯಿತು ರೈಲು ನಂಬರ್; ಇಲ್ಲಿದೆ ಹೊಸ ಅಪ್ಡೇಟ್! ಈ ಹಿಂದೆ ವಿಶೇಷ ರೈಲು ಸಂಖ್ಯೆ 09057/09058 ಆಗಿ ಓಡಾಡುತ್ತಿದ್ದ ಈ ಜನಪ್ರಿಯ ರೈಲು ಸೇವೆ, ಇನ್ಮುಂದೆ ಕಾಯಂ ಆಗಿ ಹೊಸ ನಂಬರ್ನೊಂದಿಗೆ ಹಳಿ ಮೇಲೆ ಓಡಲಿದೆ. ಇನ್ಮುಂದೆ ಈ ಸೇವೆಯು ರೈಲು ಸಂಖ್ಯೆ 19057/19058 ಸೂರತ್ – ಮಂಗಳೂರು ಜಂಕ್ಷನ್ – ಸೂರತ್ (ದ್ವಿ-ವಾರ) ಎಕ್ಸ್ಪ್ರೆಸ್ ಆಗಿ ಬದಲಾಗಲಿದೆ ಎಂದು ಕೊಂಕಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುನಿಲ್ ಬಿ. ನಾರ್ಕರ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
-

Indian Railway: 20 ಬೋಗಿಗಳ ಹೊಸ ಎಕ್ಸ್ಪ್ರೆಸ್ ರೈಲು ಜೂನ್ನಿಂದ ಕಾಯಂ; ಜೂನ್ 3 ರಿಂದ ಈ ಮಾರ್ಗದ ಓಡಾಟಕ್ಕೆ ನಿರಾಳ! | ಉತ್ತರ ಕನ್ನಡ ನ್ಯೂಸ್ (Uttara Kannada News) | ACTPnews
ಬದಲಾಯಿತು ರೈಲು ನಂಬರ್; ಇಲ್ಲಿದೆ ಹೊಸ ಅಪ್ಡೇಟ್! ಈ ಹಿಂದೆ ವಿಶೇಷ ರೈಲು ಸಂಖ್ಯೆ 09057/09058 ಆಗಿ ಓಡಾಡುತ್ತಿದ್ದ ಈ ಜನಪ್ರಿಯ ರೈಲು ಸೇವೆ, ಇನ್ಮುಂದೆ ಕಾಯಂ ಆಗಿ ಹೊಸ ನಂಬರ್ನೊಂದಿಗೆ ಹಳಿ ಮೇಲೆ ಓಡಲಿದೆ. ಇನ್ಮುಂದೆ ಈ ಸೇವೆಯು ರೈಲು ಸಂಖ್ಯೆ 19057/19058 ಸೂರತ್ – ಮಂಗಳೂರು ಜಂಕ್ಷನ್ – ಸೂರತ್ (ದ್ವಿ-ವಾರ) ಎಕ್ಸ್ಪ್ರೆಸ್ ಆಗಿ ಬದಲಾಗಲಿದೆ ಎಂದು ಕೊಂಕಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುನಿಲ್ ಬಿ. ನಾರ್ಕರ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
-

Ravi Mohan: ಡಿವೋರ್ಸ್ ಆಗೋತನಕ ನಟಿಸಲ್ಲ ಎಂದ ರವಿ ಮೋಹನ್ ಹೊಸ ಸಿನಿಮಾ ಅನೌನ್ಸ್! | Ravi mohan join lcu Benz movie team weeks after announcing break from acting | | ACTPnews
ಭಾನುವಾರ, ಚಲನಚಿತ್ರ ನಿರ್ಮಾಪಕ ಲೋಕೇಶ್ ಕನಕರಾಜ್ ಅವರು ಚಿತ್ರದ ಚಿತ್ರೀಕರಣದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ರವಿ ಅವರನ್ನು LCU ಗೆ ಅಧಿಕೃತವಾಗಿ ಸ್ವಾಗತಿಸಿದರು. ಫ್ರಾಂಚೈಸಿಯ ಭಾಗವಾಗಿ ರವಿ ಇರುವ ಬಗ್ಗೆ ಅವರು ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು, ಆದರೆ ಪ್ರಮುಖ ನಟ ರಾಘವ ಲಾರೆನ್ಸ್ ಕೂಡ ಅವರನ್ನು ಯೋಜನೆಗೆ ಸ್ವಾಗತಿಸಿದರು. ರವಿ ಮೋಹನ್ ಅವರನ್ನು LCU ಗೆ ಲೋಕೇಶ್ ಕನಗರಾಜ್ ಸ್ವಾಗತಿಸಿದರು. ಸೋಮವಾರ, ಲೋಕೇಶ್ ಕನಕರಾಜ್ X (ಹಿಂದೆ ಟ್ವಿಟರ್) ನಲ್ಲಿ ರವಿ ಮೋಹನ್ ಅವರನ್ನು…
-

Sad News: ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ತಂದೆ ಮಗ ಸೇರಿ ಐವರ ದುರ್ಮರಣ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 2:44 PM IST ಶನಿವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಹೈದರಾಬಾದ್ನ ಯುವನ್ ಚಂದ್ರ (5) ಮತ್ತು ಅವರ ತಂದೆ ವಡ್ಲ ಸತೀಶ್ (35), ಮಂತ್ರಾಲಯಂ ಗ್ರಾಮದ ರಾಘವೇಂದ್ರ (28) ಮತ್ತು ವಡ್ಲ ಧನು (22) ಮತ್ತು ಉರವಕೊಂಡದ ಸಂಧ್ಯಾ (22) ಎಂದು ಗುರುತಿಸಲಾಗಿದೆ. ಸಾಂದರ್ಭಿಕ ಚಿತ್ರ ಮಂತ್ರಾಲಯ: ಹೈದರಾಬಾದ್ ಮೂಲದ ವ್ಯಕ್ತಿ ಮತ್ತು ಆತನ ಅಪ್ರಾಪ್ತ ಮಗ ಸೇರಿದಂತೆ ಐದು ಜನರು ಆಂಧ್ರಪ್ರದೇಶದ ಮಂತ್ರಾಲಯ ಗ್ರಾಮದಲ್ಲಿ ಹರಿಯುವ ತುಂಗಭದ್ರಾ…
-

India Post Office Franchise: ನಿಮ್ಮ ಊರಿನಲ್ಲೇ ಪೋಸ್ಟ್ ಆಫೀಸ್ ಬ್ಯುಸಿನೆಸ್ ಶುರು ಮಾಡಿ; ಅಂಚೆ ಇಲಾಖೆಯೊಂದಿಗೆ ಕೈಜೋಡಿಸಿ! | ವ್ಯಾಪಾರ ಸುದ್ದಿ | ACTPnews
Last Updated:May 31, 2026 2:58 PM IST ಭಾರತ ಅಂಚೆ ಇಲಾಖೆ ಇ ಕಾಮರ್ಸ್ ಹಿಡಿತ ಬಲಪಡಿಸಲು ಫ್ರಾಂಚೈಸಿ ಸ್ಕಿಮ್ 2.0 ಜಾರಿ, ಎಪಿಟಿ 2.0 ಆಧಾರಿತ ಡಿಜಿಟಲ್ ಸೇವೆ, ಯುವಕರಿಗೆ ಸ್ವ ಉದ್ಯೋಗ, ಕಮಿಷನ್ ಆಧಾರಿತ ಆದಾಯ ಸಿಗಲಿದೆ. ಅಂಚೆ ಕಚೇರಿ ಫ್ರಾಂಚೈಸಿ ಬ್ಯುಸಿನೆಸ್ ಪ್ರೈವೇಟ್ ಕೊರಿಯರ್ ಸಂಸ್ಥೆಗಳಿಗೆ ಬ್ರೇಕ್ ಹಾಕುವಂತೆ, ಇ-ಕಾಮರ್ಸ್ ಮಾರ್ಕೆಟ್ (E-Commerce Market) ಮೇಲೆ ತಮ್ಮ ಹಿಡಿತವನ್ನು ಮತ್ತಷ್ಟು ಬಲಪಡಿಸಿಕೊಳ್ಳುವ ಉದ್ದೇಶದಿಂದ ಭಾರತ ಅಂಚೆ ಇಲಾಖೆ ಹೊಸ ಯೋಜನೆಯನ್ನು (Indian…
-

Jana Nayagan: ‘ಸತ್ಯ ಹೇಳುವಷ್ಟು ಧೈರ್ಯವಿಲ್ಲ’ ಜನ ನಾಯಗನ್ ರಿಲೀಸ್ ತಡವಾದ ಬೆನ್ನಲ್ಲೇ ನಿರ್ದೇಶಕರ ಶಾಕಿಂಗ್ ಹೇಳಿಕೆ | Jana Nayagan delay Director H Vinod comments | | ACTPnews
ಜನ ನಾಯಗನ್ (Jana Nayagan) ಬಿಡುಗಡೆ ದಿನಾಂಕವು (Release Date) ತಮಿಳು ಚಿತ್ರರಂಗದ (Tamil Film Industry) ಅತಿದೊಡ್ಡ ಉತ್ತರವಿಲ್ಲದ ಪ್ರಶ್ನೆಗಳಲ್ಲಿ ಒಂದಾಗಿದೆ. ನಿರ್ದೇಶಕ ಎಚ್. ವಿನೋತ್ ಯಾವುದೇ ಉತ್ತರಗಳನ್ನು ನೀಡುತ್ತಿಲ್ಲ. ಇತ್ತೀಚಿನ ಪ್ರಚಾರ ಕಾರ್ಯಕ್ರಮದಲ್ಲಿ ದೀರ್ಘಕಾಲ ವಿಳಂಬವಾದ ಚಿತ್ರದ ಬಗ್ಗೆ ಕೇಳಿದಾಗ, ಚಿತ್ರ ನಿರ್ಮಾಪಕರು ನಿಗೂಢ ಹೇಳಿಕೆಯೊಂದಿಗೆ ಪ್ರತಿಕ್ರಿಯಿಸಿದರು. ತೆರೆಮರೆಯಲ್ಲಿ ಏನಾಯಿತು ಎಂಬುದನ್ನು ಬಹಿರಂಗಪಡಿಸಲು “ಧೈರ್ಯ” ಇಲ್ಲ ಎಂದು ಹೇಳಿದರು. ತಮಿಳುನಾಡು ಮುಖ್ಯಮಂತ್ರಿ ವಿಜಯ್, ಮಮಿತಾ ಬೈಜು, ಬಾಬಿ ಡಿಯೋಲ್ ಮತ್ತು ಪೂಜಾ ಹೆಗ್ಡೆ ನಟಿಸಿರುವ ಜನ…
-

Shiva Rajkumar: ಮಚ್ಚು ಹಿಡಿದು ಶಿವಣ್ಣನ ಜೊತೆ ಮಸ್ತ್ ಡೈಲಾಗ್ ಹೊಡೆದ ಜಾನ್ವಿ | | ACTPnews
Last Updated:May 31, 2026 7:12 AM IST ರಾಮ್ ಚರಣ್ ಲಾಂಗ್ ಏನೋ ಹಿಡಿದಿದ್ದಾರೆ. ಆದರೆ, ಜಾನ್ವಿ ಕಪೂರ್ ಆ ತರ ಮಾಡಲಿಲ್ಲ. ಶಿವಣ್ಣ ಹೇಳಿದ ಡೈಲಾಗ್ ಸಖತ್ ಆಗಿಯೇ ಹೇಳಿದ್ದಾರೆ. ಈ ಲಾಂಗ್ ಸ್ಟೋರಿಯ ಇನ್ನಷ್ಟು ವಿವರ ಇಲ್ಲಿದೆ ಓದಿ. ಮಚ್ಚು ಹಿಡಿದು ಶಿವಣ್ಣನ ಜೊತೆಗೆ ಡೈಲಾಗ್ ಹೊಡೆದ ಜಾನ್ವಿ; ಹಿಂಜರಿದ ರಾಮ್ ಚರಣ್! “ಲಾಂಗ್” ಬ್ರ್ಯಾಂಡ್ ಅಂಬಾಸೆಡರ್ (Brand Ambassador) ಯಾರು? ಅದು ಶಿವಣ್ಣ (Shivanna) ಅಂತ ಹೇಳ್ಬೇಕಿಲ್ಲ. ಲಾಂಗ್ ಹಿಡಿದು ಡೈಲಾಗ್…
-

Building Collapse: ಏಕಾಏಕಿ ಕುಸಿದ ಐದು ಅಂತಸ್ತಿನ ಕಟ್ಟಡ! ರಾಷ್ಟ್ರ ರಾಜಧಾನಿಯಲ್ಲಿ ಭೀಕರ ದುರಂತ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 12:15 PM IST ಭಾನುವಾರ ಬೆಳಿಗ್ಗೆ ಡಿಎಫ್ಎಸ್ ನವೀಕರಣದ ಪ್ರಕಾರ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್), ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಮತ್ತು ಇತರ ಸಂಸ್ಥೆಗಳ ಸಹಾಯದಿಂದ ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್ಎಸ್) ಸಿಬ್ಬಂದಿ ಹತ್ತು ಜನರನ್ನು ರಕ್ಷಿಸಿದ್ದಾರೆ, ಆದರೆ 3 ಜನರನ್ನು ನಿವಾಸಿಗಳು ರಕ್ಷಿಸಿದ್ದಾರೆ. News18 ನವದೆಹಲಿ: ಐದು ಅಂತಸ್ತಿನ ವಾಣಿಜ್ಯ ಕಟ್ಟಡ ಕುಸಿದ (Building Collapse) ಪರಿಣಾಮ 26 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ…
-

GT vs RCB IPL Final 2026: ಮೊದಲ 6 ಓವರ್ಗಳಲ್ಲಿ ಇದೊಂದು ನಡೆದರೆ ಆರ್ಸಿಬಿಗೆ ಸುಲಭ ಜಯ! | ಕ್ರೀಡಾ ಸುದ್ದಿ | ACTPnews
Last Updated:May 31, 2026 7:26 AM IST ಇಂದು ಭಾನುವಾರ, ಐಪಿಎಲ್ 2026 ರ ಹೈವೋಲ್ಟೇಜ್ ಫೈನಲ್ ಪಂದ್ಯ. ಕ್ರಿಕೆಟ್ ಅಭಿಮಾನಿಗಳು ಈ ರೋಚಕ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್ ಐಪಿಎಲ್ (IPL) 2026ರ ರಣರೋಚಕ ಫೈನಲ್ (Final) ಪಂದ್ಯ (Match) ಎಲ್ಲರ ಚಿತ್ತ ನೆಟ್ಟಿದೆ. ಭಾನುವಾರ (Sunday) ಸಂಜೆ 7:30 ಗಂಟೆಗೆ ಅಹಮದಾಬಾದ್ (Ahmedabad)…
Latest News
Search the Archives
Access over the years of investigative journalism and breaking reports
You May Have Missed












