Tag: ACTPnews
-

Vijay: ವಾರಗಳ ಗ್ಯಾಪ್ನಲ್ಲಿ ಥಿಯೇಟರ್ಗೆ ಬರ್ತಾರಾ ಅಪ್ಪ-ಮಗ? | Vijay Jana nayagan likely to be released on June 19 Jason Sanjay Sigma on July 31st | | ACTPnews
Last Updated:May 30, 2026 9:58 AM IST Vijay: ನಟ ವಿಜಯ್ ಅವರ ಜನ ನಾಯಗನ್ ಸಿನಿಮಾ ಜೂನ್ 19ರಂದು ರಿಲೀಸ್ ಆಗಲಿದೆ ಎನ್ನಲಾಗ್ತಿದೆ. ಅದಾಗಿ ಕೆಲವೇ ವಾರಗಳಲ್ಲಿ ಅವರ ಮಗನ ಸಿನಿಮಾ ಕೂಡಾ ರಿಲೀಸ್ ಆಗಲಿದೆ. ವಿಜಯ್-ಜೇಸನ್ ಸೆನ್ಸಾರ್ನಲ್ಲಿ ಸಿಲುಕಿರುವ ವಿಜಯ್ (Vijay) ಅವರ ಕೊನೆಯ ಚಿತ್ರ ಜನ ನಾಯಗನ್ (Jana Nayagan) ಇನ್ನೂ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ ಅನುಮತಿಗಾಗಿ ಕಾಯುತ್ತಿದೆ. ಇತ್ತೀಚಿನ ವದಂತಿಗಳು ಈ ಚಿತ್ರವು ವಿಜಯ್ ಅವರ ಹುಟ್ಟುಹಬ್ಬಕ್ಕೆ (Birthday)…
-

Vantara: ವಂತಾರಾಗೆ ಸುಪ್ರೀಂ ಸಮರ್ಥನೆ: ವಿಶ್ವ ದರ್ಜೆಯ ಸಂರಕ್ಷಣೆ ಒಪ್ಪಿಕೊಂಡ ಅತ್ಯುನ್ನತ ನ್ಯಾಯಾಲಯ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 10:27 AM IST ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರ ಮತ್ತು ಎನ್.ವಿ. ಅಂಜಾರಿಯಾ ಅವರ ನೇತೃತ್ವದ ಬೆಂಚ್ ಇತ್ತೀಚಿನ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ ನೇಮಕಾತಿ ಮಾಡಿದ್ದ ವಿಶೇಷ ತನಿಖಾ ತಂಡ (SIT) ನೀಡಿದ ಶುದ್ಧವಾದ ವರದಿಯನ್ನು ಪುನಃ ಪರಿಶೀಲಿಸಿ, ವಂತಾರಾ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದೆ. ಸುಪ್ರೀಂ ಕೋರ್ಟ್ ನವದೆಹಲಿ(ಮೇ.30): ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ವಂತಾರಾ ವನ್ಯಜೀವಿ ಸಂರಕ್ಷಣಾ ಕೇಂದ್ರದ ವಿರುದ್ಧದ ಎಲ್ಲಾ ಆರೋಪಗಳನ್ನು ತಿರಸ್ಕರಿಸಿ, ಸಂಪೂರ್ಣ ಸಮರ್ಥನೆ…
-

Ajith Mother: ತಮಿಳು ಸ್ಟಾರ್ ನಟ ಅಜಿತ್ಗೆ ಮಾತೃ ವಿಯೋಗ, ಮಗ ದುಬೈನಲ್ಲಿದ್ದಾಗ ತಾಯಿ ನಿಧನ | Tamil star Ajith mother Mohini passes away at 84 actor was in Dubai | | ACTPnews
Last Updated:May 30, 2026 11:20 AM IST Ajith: ಖ್ಯಾತ ನಟ ಅಜಿತ್ ಅವರಿಗೆ ಮಾತೃ ವಿಯೋಗವಾಗಿದೆ. ನಟ ದುಬೈನಲ್ಲಿರುವಾಗಲೇ ಅವರ ತಾಯಿ ಮೃತಪಟ್ಟಿದ್ದಾರೆ. ತಾಯಿಯೊಂದಿಗೆ ಅಜಿತ್ ತಮಿಳಿನ ಖ್ಯಾತ ನಟ ಅಜಿತ್ (Ajith) ಅವರ ತಾಯಿ ಮೋಹಿನಿ (Mohini) ಅವರು ನಿಧನರಾಗಿದ್ದಾರೆ. ಅವರಿಗೆ 84 ವರ್ಷ. ಅಜಿತ್ ಕುಮಾರ್ ತಮಿಳು ಚಿತ್ರರಂಗದ ಟಾಪ್ ನಟ. ಯಾವುದೇ ಚಿತ್ರರಂಗದ ಹಿನ್ನೆಲೆಯಿಲ್ಲದೆ ಚಿತ್ರಗಳಲ್ಲಿ ನಟಿಸುವ ಮೂಲಕ ಅಜಿತ್ ಇಂದು ಲಕ್ಷಾಂತರ ಅಭಿಮಾನಿಗಳನ್ನು ಗೆದ್ದಿದ್ದಾರೆ. ಹಲವು ಚಿತ್ರಗಳಲ್ಲಿ ನಟಿಸಿರುವ…
-

Fresh Fruits/Vegetables: ಮನೆಗೆ ತೋಟದಿಂದ ನೇರವಾಗಿ ಬರುತ್ತೆ ಹಣ್ಣು-ತರಕಾರಿ; ಅದು ಕೂಡ 4 ಕ್ಲಿಕ್ಕಲ್ಲಿ, ತಾಜಾ ಮಾವಿಗಂತೂ ಇದೇ ಬೆಸ್ಟ್ ಆಯ್ಕೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 10:47 AM IST ಬೆಂಗಳೂರುದಲ್ಲಿ HOPCOMS ಮತ್ತು ಭಾರತೀಯ ಅಂಚೆ ಇಲಾಖೆ ಸೇರಿ ರೈತರ ಅಂಚೆ ಯೋಜನೆ ಆರಂಭ, ವೆಬ್ಸೈಟ್ ಮೂಲಕ ಆರ್ಡರ್ ಮಾಡಿದ ಮಾವು ಮತ್ತು ಇತರೆ ಹಣ್ಣು ತರಕಾರಿಗಳನ್ನು 24 ಗಂಟೆಯಲ್ಲಿ ಮನೆಗೆ ತಲುಪಿಸುತ್ತಾರೆ ಮಾವಿನ ಹಣ್ಣು ಮನೆ ಬಾಗಿಲಿಗೆ! ಬೆಂಗಳೂರು; ಟ್ರಾಫಿಕ್ನಲ್ಲಿ ಸಿಲುಕಿ ಮಾವಿನಹಣ್ಣು (Mango) ತರಲು ಬೇಸರವೇ? ನಿಮ್ಮ ಬಡಾವಣೆಯಲ್ಲಿ ಹಾಪ್ಕಾಮ್ಸ್ ಮಳಿಗೆ ಇಲ್ವಾ? ಹಾಗಾದ್ರೆ ಈ ಸುದ್ದಿ (News) ಮಿಸ್ ಮಾಡ್ದೆ ಓದಿ! ಕೇವಲ…
-

Hardik Pandya: 2026ರ ಟೂರ್ನಿ ಮಧ್ಯದಲ್ಲೇ ಮುಂಬೈ ಇಂಡಿಯನ್ಸ್ಗೆ ಶಾಕ್ ಕೊಟ್ಟಿದ್ದ ಹಾರ್ದಿಕ್! ಶಾಕಿಂಗ್ ಮಾಹಿತಿ ಕೊನೆಗೂ ಬಯಲು | ಕ್ರೀಡಾ ಸುದ್ದಿ | ACTPnews
Last Updated:May 29, 2026 3:58 PM IST ಹಾರ್ದಿಕ್ ಪಾಂಡ್ಯ ಮಾನಸಿಕ ಒತ್ತಡ, ಕಳಪೆ ಪ್ರದರ್ಶನದ ನಡುವೆ ಮುಂಬೈ ಇಂಡಿಯನ್ಸ್ ತೊರೆಯಲು ನಿರ್ಧಾರ, ಪ್ಲೇಆಫ್ ರೇಸ್ ವಿಫಲದ ನಂತರ ಪರಸ್ಪರ ಬೇರ್ಪಡಲು ಒಪ್ಪಂದ ಹಾರ್ದಿಕ್ ಪಾಂಡ್ಯ ಹಾರ್ದಿಕ್ ಪಾಂಡ್ಯ (Hardik Pandya) ಮುಂಬೈ ಇಂಡಿಯನ್ಸ್ (MI) ತಂಡದಿಂದ ಹೊರನಡೆಯಲು ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ಮುಂಬೈ ಇಂಡಿಯನ್ಸ್ ಜೊತೆಗಿನ ಹಾರ್ದಿಕ್ ಪಾಂಡ್ಯ ಅವರ ಸಂಬಂಧ (Relationship) ಅಂತ್ಯವಾಗಲಿದೆ ಎಂಬ ಚರ್ಚೆ (Discussion) ನಡೆಯುತ್ತಿದೆ. ಇದರ ನಡುವೆ ಮುಂಬೈ ಇಂಡಿಯನ್ಸ್…
-

IPL Qualifier 2: ಆರ್ಆರ್ ಅಥವಾ ಜಿಟಿ ನಡುವೆ ಗೆಲ್ಲುವವರು ಯಾರು? ಟ್ರೋಫಿಗಾಗಿ ಆರ್ಸಿಬಿ ವಿರುದ್ಧ ಸೆಣಸಾಡೋ ತಂಡದ ಬಗ್ಗೆ ಕುಂಬ್ಳೆ ಭವಿಷ್ಯ ಹೀಗಿದೆ | ಕ್ರೀಡಾ ಸುದ್ದಿ | ACTPnews
Last Updated:May 29, 2026 4:04 PM IST ಎಲಿಮಿನೇಟರ್ ನಡೆದ ಮುಲ್ಲನ್ಪುರದ ಯಾದವೇಂದ್ರ ಸಿಂಗ್ ಮೈದಾನದಲ್ಲೇ ಕ್ವಾಲಿಫೈಯರ್ 2 ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ ಪ್ರವೇಶಿಸಲಿದ್ದು, ಟ್ರೋಫಿಗಾಗಿ ಆರ್ಸಿಬಿ ವಿರುದ್ಧ ಸೆಣಸಾಡಲಿದೆ. ಹೈವೋಲ್ಟೇಜ್ ಕ್ವಾಲಿಫೈಯರ್ 2 ಪಂದ್ಯಕ್ಕೂ ಮುನ್ನ ಯಾವ ತಂಡ ಗೆಲ್ಲಬಹುದು ಎಂಬುದರ ಬಗ್ಗೆ ಚರ್ಚೆ ಜೋರಾಗಿದೆ. ಶುಭ್ಮನ್ ಗಿಲ್ – ರಿಯಾನ್ ಪರಾಗ್ ಐಪಿಎಲ್ 2026 ರ (IPL 2026) ಎರಡನೇ ಕ್ವಾಲಿಫೈಯರ್ನಲ್ಲಿ ಗುಜರಾತ್ ಟೈಟನ್ಸ್ (Gujarat Titans)…
-

IPL 2026: ಗುಜರಾತ್ ಧೂಳೀಪಟ ಮಾಡಿದ ವೈಭವ್! ಪವರ್ಪ್ಲೇನಲ್ಲಿ ಹೆಚ್ಚು ರನ್ಗಳಿಸಿ ವಾರ್ನರ್ ದಾಖಲೆ ಉಡೀಸ್ ಮಾಡಿದ ಸೂರ್ಯವಂಶಿ! | ಕ್ರೀಡಾ ಸುದ್ದಿ | ACTPnews
Last Updated:May 29, 2026 10:15 PM IST ಐಪಿಎಲ್ 2026 ರ ಕ್ವಾಲಿಫೈಯರ್- 2 ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅಬ್ಬರಿಸಿ ಅಪರೂಪದ ದಾಖಲೆಯನ್ನು ಸೃಷ್ಟಿಸಿದರು. ವೈಭವ್ ಸೂರ್ಯವಂಶಿ ವೈಭವ್ ಸೂರ್ಯವಂಶಿ (Vaibhav Sooryavanshi) ಐಪಿಎಲ್ (IPL) 2026 ರಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಎಲಿಮಿನೇಟರ್ (Eliminator) ನಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಕೇವಲ 29 ಎಸೆತಗಳಲ್ಲಿ 97 ರನ್ ಗಳಿಸಿದರು. ಸೂರ್ಯವಂಶಿ…
-

Road Accident: ಡಂಪರ್ ಲಾರಿ ರಸ್ತೆಯಿಂದ ಉರುಳಿ ಬಿದ್ದು, ಗುಡಿಸಲಿನಲ್ಲಿ ಮಲಗಿದ್ದ ಮಹಿಳೆ, ಚಾಲಕ ಸ್ಥಳದಲ್ಲೇ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 4:25 PM IST ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಆರಂಭಿಸಿದರು. ವಿಭಜಕಗಳ ಕೆಳಗೆ ಸಿಲುಕಿಕೊಂಡಿದ್ದ ಮಹಿಳೆಯನ್ನು SDRF ತಂಡ ಹೊರತೆಗೆದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. News18 ತೆಹ್ರಿ: ಉತ್ತರಾಖಂಡದ ತೆಹ್ರಿ ಜಿಲ್ಲೆಯಲ್ಲಿ ಶುಕ್ರವಾರ ವಾಹನವು ರಸ್ತೆಯಿಂದ ನಿಯಂತ್ರಣ ತಪ್ಪಿ ಹೊಲಕ್ಕೆ ಬಿದ್ದ ಪರಿಣಾಮ 42 ವರ್ಷದ ಮಹಿಳೆ…
-

GT vs RR, IPL 2026: ಗಿಲ್ ಭರ್ಜರಿ ಶತಕ, ರಾಜಸ್ಥಾನ ರಾಯಲ್ಸ್ ಮಣಿಸಿ ಫೈನಲ್ ಪ್ರವೇಶಿಸಿದ ಗುಜರಾತ್! ಆರ್ಸಿಬಿ ವಿರುದ್ಧ ಟ್ರೋಫಿಗಾಗಿ ಸೆಣಸಾಟ | ಕ್ರೀಡಾ ಸುದ್ದಿ | ACTPnews
Last Updated:May 29, 2026 11:26 PM IST ರಾಜಸ್ಥಾನ್ ರಾಯಲ್ಸ್ ವಿರುದ್ಧ ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 7 ವಿಕೆಟ್ಗಳ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ. ಭಾನುವಾರ ಜಿಟಿ ಫೈನಲ್ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಪ್ರಶಸ್ತಿಗಾಗಿ ಸೆಣಸಾಡಲಿದೆ. ಫೈನಲ್ ಪ್ರವೇಶಿಸಿದ ಗುಜರಾತ್ ಟೈಟನ್ಸ್ ಮುಲ್ಲನ್ಪುರದ (ನ್ಯೂ ಚಂಡೀಗಢ) ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ IPL 2026ರ ಎರಡನೇ ಕ್ವಾಲಿಫೈಯರ್ (Qualifiers 2) ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್…
-

Family Case: ಬೀದಿ ಹೆಣವಾದ ಇಬ್ಬರು ಹೆಂಡಿರ ಗಂಡ; ಕೊಲೆ ಹಿಂದೆ ಅವಳ ನೆರಳು! ಆ್ಯಕ್ಸಿಡೆಂಟ್ ಕಥೆ ಕಟ್ಟಿದವಳು ಸಿಕ್ಕಿಬಿದ್ದಿದ್ದು ಹೇಗೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 8:33 PM IST Family Case: ಇಬ್ಬರು ಹೆಂಡತಿಯರ ಗಂಡ ಇವತ್ತು ಅನಾಥ ಶವವಾಗಿದ್ದಾನೆ. ಅಪಘಾತ ಎಂದು ಜಗತ್ತಿಗೆ ಸುಳ್ಳು ಕಥೆ ಹೇಳಿ, ಕಣ್ಣೀರು ಹಾಕುತ್ತಿದ್ದ ಆಕೆಯ ಮುಖವಾಡ ಕಳಚಿದೆ. ಪ್ರೀತಿಯ ನಾಟಕವಾಡಿ ಗಂಡನ ಜೀವವನ್ನೇ ಮಣ್ಣು ಮಾಡಿದ ಆಕೆಯ ಕೊಲೆ ಸಂಚು ಬಯಲಾಗಿದ್ದು ಹೇಗೆ? ನಂಬಿಸಿ ಕುತ್ತಿಗೆ ಸೀಳಿದ ಆ ಅಸಲಿ ವಿಲನ್ ಯಾರು? ಇದಕ್ಕೆಲ್ಲಾ ಆನ್ಸರ್ ಇಲ್ಲಿದೆ. ಸಾಂಕೇತಿಕ ಚಿತ್ರ! ಒಬ್ಬನನ್ನೇ ನಂಬಿ ಬಂದ ಇಬ್ಬರು ಹೆಂಡತಿಯರ (Wife’s)…
Latest News
Search the Archives
Access over the years of investigative journalism and breaking reports
You May Have Missed












