Tag: ACTPnews
-

Marco Rubio Interview: ಭಾರತವನ್ನು ಅಮೆರಿಕ ಎಂದಿಗೂ ಟಾರ್ಗೆಟ್ ಮಾಡಿಲ್ಲ! ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಮಾರ್ಕೊ ರೂಬಿಯೊ ಮಾತು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 7:22 PM IST Marco Rubio Interview: ಅಮೆರಿಕವು ಭಾರತವನ್ನು ಎಂದಿಗೂ ಗುರಿಯಾಗಿಸಿಕೊಂಡಿಲ್ಲ! ಹೀಗಂತ ಹೇಳಿದ್ದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ. ನ್ಯೂಸ್ 18 ಜೊತೆ ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಮಾತನಾಡಿದ ಅವರು, ರಷ್ಯಾದ ತೈಲ ನಿರ್ಬಂಧಗಳ ಬಗ್ಗೆ ಪ್ರತಿಕ್ರಿಯಿಸಿದ್ರು. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ದೆಹಲಿ: ಅಮೆರಿಕವು (America) ಭಾರತವನ್ನು (India) ಎಂದಿಗೂ ಗುರಿಯಾಗಿಸಿಕೊಂಡಿಲ್ಲ! ಹೀಗಂತ ಹೇಳಿದ್ದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ (US Secretary of State) ಮಾರ್ಕೊ…
-

IPL 2026: ಪ್ಲೇಆಫ್ಗೂ ಮುನ್ನವೇ ಆರ್ಸಿಬಿ ಬಿಗ್ ಶಾಕ್! ದಿಢೀರ್ ತವರಿಗೆ ಮರಳಿದ ವಿದೇಶಿ ಸ್ಪೋಟಕ ಬ್ಯಾಟರ್ | ಕ್ರೀಡಾ ಸುದ್ದಿ | ACTPnews
Last Updated:May 23, 2026 10:28 PM IST ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಈಗ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಆರ್ಸಿಬಿಗೆ ಬಿಗ್ ಶಾಕ್ ಎದುರಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ (IPL) 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಅದ್ಭುತ ಪ್ರದರ್ಶನ ನೀಡಿದ್ದು, ಪ್ಲೇಆಫ್ (Playoff) ಗೆ ಅರ್ಹತೆ ಪಡೆದಿದೆ. ಹಾಲಿ ಚಾಂಪಿಯನ್ (Champion)…
-

Petrol & Diesel: ಇನ್ಮೇಲೆ ಈ ತಪ್ಪು ಮಾಡಿದ್ರೆ ಶಿಕ್ಷೆ ಖಂಡಿತ; ಏನು ಹೇಳುತ್ತೆ ಹೊಸ ನಿಯಮ? ಪೆಟ್ರೋಲ್ ತರೋಕೆ ಖಡಕ್ ನಿಬಂಧನೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 11, 2026 5:23 PM IST ರಾಜ್ಯದಲ್ಲಿ ಇಂಧನ ಕೊರತೆ ತಡೆಯಲು ಹೊಸ ಮಾರ್ಗಸೂಚಿ, ಅನಧಿಕೃತ ಕಂಟೇನರ್ಗಳಿಗೆ ಪೆಟ್ರೋಲ್ ಡೀಸೆಲ್ ನಿಷೇಧ, ನಿಯಮ ಉಲ್ಲಂಘನೆಗೆ ಜೈಲು, ದಂಡ, ಲೈಸೆನ್ಸ್ ರದ್ದು, ಮುಟ್ಟುಗೋಲು ಶಿಕ್ಷೆ ಕಠಿಣ ಕ್ರಮ ಬೆಂಗಳೂರು; ಜಾಗತಿಕ ಮಾರುಕಟ್ಟೆಯಲ್ಲಿ(Global Market) ತಲೆದೋರಿರುವ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂಧನ (Fuel) ಕೊರತೆಯಾಗದಂತೆ ತಡೆಯಲು ನಾಗರಿಕ ಹಾಗೂ ಆಹಾರ ಸರಬರಾಜು ಇಲಾಖೆ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಹೊರಡಿಸಿದೆ. ಗ್ರಾಹಕರ ಹಿತ ಮತ್ತು ಸುರಕ್ಷತೆ (Security)…
-

ಎಚ್ಚರ ಕಟ್ಟೆಚ್ಚರ; 1962ರ ಯುದ್ಧಕ್ಕೆ ಮೊದಲೂ ಕೂಡ ಚೀನೀ ಸೇನೆ ಗಾಲ್ವನ್ ಕಣಿವೆಯಿಂದ ವಾಪಸ್ಸಾಗಿತ್ತು | | ACTPnews
Last Updated:Jul 07, 2020 7:32 PM IST 1962ರಲ್ಲಿ ಚೀನಾ ಸೈನಿಕರು ಆವರಿಸಿಕೊಂಡಾಗ ಭಾರತೀಯ ಯೋಧರು ಕೆಚ್ಚೆದೆಯಿಂದ ಹೋರಾಡಿ ಪ್ರತಿರೋಧ ತೋರಿದ್ದರು. ಆಗ ಚೀನೀ ಸೈನಿಕರು ಅಲ್ಲಿಂದ ಕಾಲ್ತೆಗೆದಿದ್ದರು. ಅದಾಗಿ 3 ತಿಂಗಳಿಗೆ ಚೀನಾ ಯುದ್ಧ ನಡೆಸಿತು. ಚೀನಾದವರನ್ನ ಈಗ ಯಾವ ಕಾರಣಕ್ಕೂ ನಂಬಬೇಡಿ ಎನ್ನುತ್ತಾರೆ ಕೆಲ ಸೇನಾಧಿಕಾರಿಗಳು. ನವದೆಹಲಿ: ಗಾಲ್ವನ್ ಕಣಿವೆಯಿಂದ ಭಾರತ ಮತ್ತು ಚೀನಾ ದೇಶಗಳ ಸೈನಿಕರನ್ನ ವಾಪಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ. ನಿಧಾನವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ. ಚೀನೀ ಸೈನಿಕರೂ ಅಲ್ಲಿಂದ ನಿರ್ಗಮಿಸುತ್ತಿದ್ಧಾರೆ.…
-

Big Update: ಹೆಚ್ಚು ಕಮ್ಮಿ 5 ಕಿಲೋಮೀಟರ್ ಸುತ್ತಾಟ ಹೆಚ್ಚಳ; ಬೆಂಗಳೂರಿನ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದರೆ ಎಚ್ಚರ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 12, 2026 9:21 AM IST ಯಶವಂತಪುರ ಸಿಎಂಟಿಐ ಜಂಕ್ಷನ್ ಮತ್ತು ಇಂಡಸ್ಟ್ರಿಯಲ್ ಸಬ್ ಅರ್ಬ್ 4ನೇ ಮುಖ್ಯರಸ್ತೆಯಲ್ಲಿ ಮೇ 14 ರಿಂದ 21 ರವರೆಗೆ ಹೊಸ ಒನ್ ವೇ ಮತ್ತು ತಿರುವು ನಿಯಮ, ಉಲ್ಲಂಘನೆಗೆ ದಂಡ ಎಚ್ಚರಿಕೆ ಸಂಚಾರ ಬದಲಾವಣೆ ಬೆಂಗಳೂರು: ಸಿಲಿಕಾನ್ ಸಿಟಿಯ ಟ್ರಾಫಿಕ್ ಕಿರಿಕಿರಿ ನಡುವೆ ಈಗ ಮತ್ತೊಂದು ಬಿಗ್ ಅಪ್ಡೇಟ್ ಹೊರಬಿದ್ದಿದೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣಾ (Police Station) ವ್ಯಾಪ್ತಿಯ ಸಿಎಂಟಿಐ (CMTI) ಜಂಕ್ಷನ್ನಲ್ಲಿ ಪ್ರತಿದಿನ ಅನುಭವಿಸುತ್ತಿದ್ದ…
-

China: ಗಣಿಯಲ್ಲಿ ಸ್ಫೋಟ, 90 ಮಂದಿ ಸಾವು! ಉತ್ತರ ಚೀನಾದಲ್ಲಿ ಭಾರೀ ದುರಂತ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 10:19 PM IST ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಈ ವೇಳೆ ಕನಿಷ್ಠ 90 ಜನರು ಸಾವನ್ನಪ್ಪಿದ್ದು, ಇಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಿಂದ ಭೀಕರ ದುರಂತ ಸಂಭವಿಸಿದೆ. ಚೀನಾದಲ್ಲಿ ಸ್ಫೋಟ ಚೀನಾ: ಉತ್ತರ ಚೀನಾದ (northern China) ಕಲ್ಲಿದ್ದಲು ಗಣಿಯಲ್ಲಿ (coal mine) ಭಾರೀ ಸ್ಫೋಟ (Blast) ಸಂಭವಿಸಿದೆ. ಈ ವೇಳೆ ಕನಿಷ್ಠ 90…
-

Daali Dhananjaya: ‘ಮದರ್ ಪ್ರಾಮಿಸ್’ ಚಿತ್ರದಲ್ಲಿ ಡಾಲಿ ಕ್ಯಾರೆಕ್ಟರ್ ಹೆಸರೇನು ಗೊತ್ತಾ? ಇಂಟ್ರಸ್ಟಿಂಗ್ ಮ್ಯಾಟರ್ ಔಟ್! | | ACTPnews
Last Updated:May 23, 2026 10:01 PM IST ಮದರ್ ಪ್ರಾಮಿಸ್ ಚಿತ್ರದಲ್ಲಿ ಡಾಲಿ ಧನಂಜಯ್ ಹೆಸರು ಏನು ಅನ್ನೋದು ರಿವೀಲ್ ಆಗಿದೆ. ಆದರೆ, ಈ ಚಿತ್ರದಲ್ಲಿ ಒಂದಲ್ಲ, ಎರಡು ಹೆಸರಿವೆ. ಒಂದು ಇಂಗ್ಲಿಷ್ ಹೆಸರಾಗಿದೆ. ಮತ್ತೊಂದು ಅಚ್ಚ ಕನ್ನಡವೇ ಆಗಿದೆ. ಈ ಬಗೆಗಿನ ಇನ್ನಷ್ಟು ವಿವರ ಇಲ್ಲಿದೆ ಓದಿ. ಮದರ್ ಪ್ರಾಮಿಸ್ ಚಿತ್ರದಲ್ಲಿ ಡಾಲಿ ಕ್ಯಾರೆಕ್ಟರ್ ಹೆಸರೇನು ಗೊತ್ತಾ? ಮದರ್ ಪ್ರಾಮಿಸ್ ಚಿತ್ರದ (Mother Promise Movie) ಅಮ್ಮನ ಹಾಡು ಮೊನ್ನೆ ರಿಲೀಸ್ ಆಗಿತ್ತು. ಸ್ವತಃ…
-

Rohit Sharma: ಅಭಿಮಾನಿಗೆ ಕ್ಷಮೆ ಕೇಳಿದ ರೋಹಿತ್ ಶರ್ಮಾ! ಅಷ್ಟಕ್ಕೂ ಹಿಟ್ಮ್ಯಾನ್ ಕ್ಷಮಾಯಾಚನೆ ಮಾಡಿದ್ದೇಕೆ? | ಕ್ರೀಡಾ ಸುದ್ದಿ | ACTPnews
Last Updated:May 23, 2026 9:58 PM IST ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅಭಿಮಾನಿಯೊಬ್ಬರಿಗೆ ಕ್ಷಮೆಯಾಚಿಸಿದ್ದಾರೆ. ಈ ಕುರಿತು ಅವರು ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ವಿಡಿಯೋ ಹಂಚಿಕೊಂಡಿದ್ದಾರೆ. ಸ್ವಲ್ಪ ಸಮಯದ ನಂತರ ಈ ವಿಡಿಯೋ ವೈರಲ್ ಆಗಿದೆ. ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಸ್ಟಾರ್ ಓಪನರ್ ರೋಹಿತ್ ಶರ್ಮಾ ಅಭಿಮಾನಿಯೊಬ್ಬರಿಗೆ ಕ್ಷಮೆಯಾಚಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಐಪಿಎಲ್ 2026 ರ ಭಾಗವಾಗಿ ಈಡನ್ ಗಾರ್ಡನ್ಸ್ನಲ್ಲಿ ಮುಂಬೈ…
-

ಕದನ ವಿರಾಮ ಮತ್ತೆ ಉಲ್ಲಂಘಿಸಿದ ಪಾಕಿಸ್ತಾನ: ಗಡಿಯಲ್ಲಿ ಯೋಧರಿಂದ ಪ್ರತ್ಯುತ್ತರ | | ACTPnews
Last Updated:Jul 11, 2020 12:27 AM IST ಪಾಕಿಸ್ತಾನ ಪದೇ ಪದೆ ಗಡಿ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು, 2019ರ ಒಂದೇ ವರ್ಷದಲ್ಲಿ 2 ಸಾವಿರಕ್ಕೂ ಅಧಿಕ ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಪಾಕಿಸ್ತಾನದ ಈ ವರ್ತನೆಗೆ ಭಾರತದ 21 ಜನರು ಬಲಿಯಾಗಿದ್ದರು ಶ್ರೀನಗರ್: ಪಾಕಿಸ್ತಾನ ಮತ್ತೆ ಭಾರತದ ವಿರುದ್ಧ ಕದನ ವಿರಾಮ ಉಲ್ಲಂಘನೆ ಮಾಡಿರುವ ಬಗ್ಗೆ ಉನ್ನತ ಮೂಲಗಳು ನ್ಯೂಸ್18ಗೆ ಮಾಹಿತಿ ತಿಳಿಸಿವೆ. ಒಂದೆಡೆ ಚೀನಾ ಪದೇ ಪದೇ ಭಾರತದ ಗಡಿಯಲ್ಲಿ ಕ್ಯಾತೆ ತೆಗೆಯುತ್ತಿರುವ…
-

Selfless Service: ಬಡ ಕಾರ್ಮಿಕರಿಗೆ 10 ವರ್ಷಗಳಿಂದ ಟೀ-ಬಿಸ್ಕತ್ತು ನೀಡುತ್ತಿರುವ ಬೆಂಗಳೂರು ಮಹಿಳೆ, ಈ ತಾಯಿಯ ನಿಸ್ವಾರ್ಥ ಸೇವೆಗೆ ಸಲಾಂ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 23, 2026 3:59 PM IST ಬೆಂಗಳೂರು ಮಹಿಳೆ 10 ವರ್ಷಗಳಿಂದ ಪುರಸಭೆ ಕಾರ್ಮಿಕರಿಗೆ ಚಹಾ, ತಿಂಡಿ ನೀಡುತ್ತಾ, ಪ್ರಾಣಿಗಳು, ಮಾರಾಟಗಾರರಿಗೂ ಸಹಾಯ, ಜಗದೀಶ್ ನಡನಳ್ಳಿ ವಿಡಿಯೋ ವೈರಲ್, ನೆಟ್ಟಿಗರಿಂದ ಪ್ರಶಂಸೆ (ಫೋಟೋ: ಜಗದೀಶ್ ನಡನಳ್ಳಿ ಇನ್ಸ್ಟಾಗ್ರಾಮ್) ಬೆಂಗಳೂರು: ಇಂದಿನ ಡಿಜಿಟಲ್ ಜಗತ್ತಿನಲ್ಲಿ ಒಂದು ಸಣ್ಣ ಸಹಾಯ ಮಾಡಿದರೂ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ (Social Media) ಶೋ-ಆಫ್ ಮಾಡುವವರೇ ಹೆಚ್ಚು. ಆದರೆ, ಇಲ್ಲೊಬ್ಬರು ಬೆಂಗಳೂರಿನ (Bengaluru Women) ಮಹಿಳೆ, ಕಳೆದ ಒಂದು ದಶಕದಿಂದ (Decade)…
Latest News
Search the Archives
Access over the years of investigative journalism and breaking reports
You May Have Missed












