Tag: ACTPnews
-

Darshan: 28 ಬಾರಿ ವಕೀಲರನ್ನು ಭೇಟಿ ಮಾಡಿದ್ರೂ ವರ್ಕೌಟ್ ಆಗಿಲ್ವಾ? ದರ್ಶನ್ ಪ್ರಯತ್ನಗಳೆಲ್ಲ ವ್ಯರ್ಥ | Renukaswamy case Darshan met lawyers 28 times | | ACTPnews
ಪರಪ್ಪನ ಅಗ್ರಹಾರ ಜೈಲಿನಲ್ಲಿ ಹೇಗಿದೆ ದರ್ಶನ್ ಲೈಫ್ ಸ್ಟೈಲ್? ಕಾರಾಗೃಹ ಇಲಾಖೆ ಸಲ್ಲಿಸಿದ ರಿಪೋರ್ಟ್ ನಲ್ಲಿ ಸೌಲಭ್ಯಗಳ ವಿವರಣೆ ಇಲ್ಲಿದೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿಯಾದ ನಟ ದರ್ಶನ್ ಕಳೆದ ಒಂಭತ್ತು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕಳೆದ ವಾರವಷ್ಟೇ ಸುಪ್ರೀಂಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದ ನಟ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕತ್ತಲ ಕೋಣೆಯಲ್ಲಿ ಇಡಲಾಗಿದೆ, ಎಂಟು ತಿಂಗಳಿನಿಂದ ಕೂಡ ಕ್ವಾರಂಟೈನ್ ಸೆಲ್ನಲ್ಲೇ ಇಡಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ಸರಿಯಾದ ಊಟ ನೀಡ್ತಿಲ್ಲ,…
-

Indira Canteen: ಬೆಂಗಳೂರಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಇನ್ಮುಂದೆ ಕಡಿಮೆ ದರದಲ್ಲಿ ಸಿಗಲಿದೆ ಊಟ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 22, 2026 4:56 PM IST ಬೆಂಗಳೂರು ವಿದ್ಯಾರ್ಥಿಗಳಿಗೆ ಕಡಿಮೆ ದರದ ಪೌಷ್ಟಿಕ ಆಹಾರಕ್ಕಾಗಿ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಯೋಜನೆ, ಮೊದಲ ಹಂತದಲ್ಲಿ ಎರಡು ಕಾಲೇಜುಗಳಲ್ಲಿ ಆರಂಭ, ನಂತರ ರಾಜ್ಯದ ಇತರ ಕಾಲೇಜುಗಳಿಗೆ ವಿಸ್ತರಣೆ. ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಬೆಂಗಳೂರು: ದೈನಂದಿನ ವಿದ್ಯಾಭ್ಯಾಸದ ಒತ್ತಡದ ನಡುವೆ ಗುಣಮಟ್ಟದ ಮತ್ತು ಕೈಗೆಟುಕುವ ದರದ ಆಹಾರಕ್ಕಾಗಿ ಪರದಾಡುವ ಬೆಂಗಳೂರಿನ (Bengaluru) ವಿದ್ಯಾರ್ಥಿಗಳಿಗೆ (Students) ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಮುಖ್ಯಮಂತ್ರಿ (CM) ಸಿದ್ದರಾಮಯ್ಯನವರ ಬಜೆಟ್ ಭರವಸೆಯಂತೆ, ಇದೀಗ…
-

IPL 2026: ಪ್ಲೇಆಫ್ನಲ್ಲಿ ನಾಲ್ಕನೇ ಸ್ಥಾನಕ್ಕಾಗಿ 4 ತಂಡಗಳಿಗೆ ಭಾರೀ ಪೈಪೋಟಿ! ಯಾವ ತಂಡಕ್ಕೆ ಹೆಚ್ಚು ಚಾನ್ಸ್? ಇಲ್ಲಿದೆ ಲೆಕ್ಕಾಚಾರ | ಕ್ರೀಡಾ ಸುದ್ದಿ | ACTPnews
Last Updated:May 22, 2026 5:03 PM IST ಐಪಿಎಲ್ 2026 ಟೂರ್ನಮೆಂಟ್ ಈಗ ರೋಚಕ ಹಂತದಲ್ಲಿದೆ. ಏಕೆಂದರೆ ಪ್ಲೇಆಫ್ಗೆ ನಾಲ್ಕು ತಂಡಗಳನ್ನು ನಿರ್ಧರಿಸಲಾಗಿದ್ದರೂ, ನಾಲ್ಕನೇ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಇದೆ. ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ ಓದಿ. ಐಪಿಎಲ್ 2026 ಐಪಿಎಲ್ 2026 ರಲ್ಲಿ 66 ಪಂದ್ಯಗಳು ಮುಕ್ತಾಯಗೊಂಡಿವೆ. ಇಲ್ಲಿಯವರೆಗೆ ನಡೆದ ಪಂದ್ಯಗಳಲ್ಲಿ ಮೂರು ತಂಡಗಳು ಪ್ಲೇಆಫ್ಗೆ ತಲುಪಿದ್ದು, ಮೂರು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಆದ್ದರಿಂದ, ನಾಲ್ಕು ತಂಡಗಳು ಕೊನೆಯ ಪ್ಲೇಆಫ್ ಸ್ಥಾನಕ್ಕಾಗಿ ಪೈಪೋಟಿಯಲ್ಲಿವೆ.…
-

ಮಾಸ್ಕೋದಲ್ಲಿ ಭಾರತ, ಚೀನಾ ವಿದೇಶಾಂಗ ಸಚಿವರ ಭೇಟಿ; 5 ಅಂಶಗಳಿಗೆ ಸಹಮತ | | ACTPnews
Last Updated:Sep 11, 2020 9:28 AM IST ರಷ್ಯಾದ ಮಾಸ್ಕೋದಲ್ಲಿ ನಡೆದ ಶಾಂಘೈ ಕೋಆಪರೇಶನ್ ಸಂಘಟನೆಯ ಸಮಾವೇಶದ ವೇಳೆ ಭಾರತ ಮತ್ತು ಚೀನಾ ವಿದೇಶಾಂಗ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಗಡಿ ಕಗ್ಗಂಟು ನಿವಾರಿಸುವ ಸಂಬಂಧ ವಿಚಾರ ವಿನಿಯಮ ಆಗಿದೆ. ಮಾಸ್ಕೋ(ಸೆ. 11): ಲಡಾಖ್ ಗಡಿಬಿಕ್ಕಟ್ಟು ಭಾರತ ಮತ್ತು ಚೀನಾ ಮಧ್ಯೆ ಯುದ್ಧದ ವಾತಾವರಣ ನಿರ್ಮಿಸಿದೆ. ಕೋವಿಡ್ ಮತ್ತು ಆರ್ಥಿಕ ಸಂಕಷ್ಟದಿಂದ ಜರ್ಝರಿತಗೊಂಡಿರುವ ಈ ಪರಿಸ್ಥಿತಿಯಲ್ಲಿ ಯಾವ ದೇಶಕ್ಕೂ ಯುದ್ಧ ಬೇಕಿಲ್ಲ. ಆದರೂ…
-

Dhanveer Gowda: ಫ್ಯಾನ್ಸ್ಗೆ ಸಿಹಿ ಸುದ್ದಿ ಹಂಚಿಕೊಂಡ ದರ್ಶನ್ ಆಪ್ತ ಧನ್ವೀರ್! | | ACTPnews
Last Updated:May 22, 2026 4:18 PM IST Dhanveer Gowda: ‘ಹಯಗ್ರೀವ’ (Hayagriva) ಚಿತ್ರವು ಫೆಬ್ರವರಿ 27, 2026 ರಂದು ರಾಜ್ಯಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಿತ್ತು. ಈ ಮಿಸ್ಟರಿ-ಥ್ರಿಲ್ಲರ್ (Mystery-Thriller Movie) ಚಿತ್ರವು ಈಗಾಗಲೇ ಪ್ರೇಕ್ಷಕರ ಮನ ಗೆದ್ದು, ಇದೀಗ ಒಟಿಟಿಗೆ ಹೆಜ್ಜೆ ಇಟ್ಟಿದೆ. ‘ಹಯಗ್ರೀವ’ ನಟ ಧನ್ವೀರ್ ಗೌಡ (Dhanveer Gowda) ಅಭಿನಯದ ‘ಹಯಗ್ರೀವ’ (Hayagriva) ಚಿತ್ರವು ಫೆಬ್ರವರಿ 27, 2026 ರಂದು ರಾಜ್ಯಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಿತ್ತು. ಈ ಮಿಸ್ಟರಿ-ಥ್ರಿಲ್ಲರ್ (Mystery-Thriller Movie) ಚಿತ್ರವು ಈಗಾಗಲೇ…
-

Good News: ಘಾಟಿ ಸುಬ್ರಹ್ಮಣ್ಯ ಭಕ್ತರಿಗೆ ಗುಡ್ ನ್ಯೂಸ್; ಮೆಜೆಸ್ಟಿಕ್ನಿಂದ ದೇಗುಲದವರೆಗೂ ಬಸ್, ಮುಂಜಾನೆಯ ದರ್ಶನಕ್ಕೆ ಬೆಸ್ಟ್ ಆಯ್ಕೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 15, 2026 8:56 PM IST ಬಿಎಂಟಿಸಿ ಮೆಜೆಸ್ಟಿಕ್ನಿಂದ ಘಾಟಿ ಸುಬ್ರಮಣ್ಯ ದೇವಸ್ಥಾನದವರೆಗೆ ನೇರ ಬಸ್ ಸೇವೆ ಆರಂಭಿಸಿದೆ, 5 ಬಸ್ 18 ಟ್ರಿಪ್, 60 ಕಿಮೀ ಪ್ರಯಾಣಕ್ಕೆ 100 ರೂಪಾಯಿಗಿಂತ ಕಡಿಮೆ ದರ ಘಾಟಿ ಸುಬ್ರಹ್ಮಣ್ಯ ಬೆಂಗಳೂರು: ಘಾಟಿ ಸುಬ್ರಮಣ್ಯ ದರ್ಶನಕ್ಕೆ ಹೋಗಬೇಕು ಆದ್ರೆ ಮಧ್ಯದಲ್ಲಿ ಬಸ್ (Bus) ಬದಲಿಸುವ ತ್ರಾಸು ಬೇಡ ಅಂತ ನೀವೂ ಇದ್ದೀರಾ? ಅಥವಾ ನಿಮಗೆ ಬಿಎಂಟಿಸಿಯ ಟೂರ್ ಪ್ಯಾಕೇಜ್ನಲ್ಲಿ (Tour Package) ಪ್ರವಾಸ ಮಾಡಲಿಕ್ಕೆ ಹಣ ಇಲ್ವಾ?…
-

NEET Paper Leak; ಮಗನ ಭವಿಷ್ಯ ರೂಪಿಸಲು ಹೋದ ತಂದೆ ಜೈಲುಪಾಲು; ಇಡೀ ದಂಧೆಯನ್ನು ಬಯಲಿಗೆಳೆದ ಆ 12 ಲಕ್ಷದ ಡೀಲ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 4:41 PM IST NEET Paper Leak; ಕೋಟಿ ಕೋಟಿ ವ್ಯವಹಾರ ಕುದುರುತ್ತಿದ್ದ ಆ ಅಂಡರ್ಗ್ರೌಂಡ್ ಲೋಕಕ್ಕೆ ಕೇವಲ 12 ಲಕ್ಷದ ಅಡ್ವಾನ್ಸ್ ಜೊತೆ ತಂದೆ ಎಂಟ್ರಿ ಕೊಟ್ಟಿದ್ದರು. ಆದರೆ, ಆ ಒಂದು ಡೀಲ್ ಉಲ್ಟಾ ಹೊಡೆದಾಗ ಇಡೀ ಕೇಸ್ನಲ್ಲಿ ಬೆಚ್ಚಿಬೀಳುವ ಸತ್ಯ ಹೊರಬಂತು. ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಗೊತ್ತಾ? ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಮಗನನ್ನು (Son) ಡಾಕ್ಟರ್ (Doctor) ಮಾಡುವ ಹಠಕ್ಕೆ ಬಿದ್ದ…
-

Ilaiyaraaja: ಪ್ರಸಿದ್ಧ ಹಾಡು ‘ಎನ್ ಇನಿಯ ಪೊನ್ ನಿಲವೇ’ ಕಾಪಿರೈಟ್ ಕೇಸ್ನಲ್ಲಿ ಇಳಯರಾಜಗೆ ಶಾಕ್ ಕೊಟ್ಟ ಕೋರ್ಟ್ | Ilaiyaraaja face set back for copy right plea | | ACTPnews
Last Updated:May 22, 2026 3:48 PM IST Ilaiyaraaja: ಪ್ರಸಿದ್ಧ ಹಾಡೊಂದರ ಕಾಪಿರೈಟ್ ಸಂಬಂಧವಾಗಿ ಕೋರ್ಟ್ ಮೆಟ್ಟಿಲೇರಿದ ಇಳಯರಾಜ ಅವರಿಗೆ ಹಿನ್ನಡೆಯಾಗಿದೆ. ಯಾವ ಹಾಡು? ಏನಿ ಅರ್ಜಿ? ಇಳಯರಾಜ “ಎನ್ ಇನಿಯ ಪೊನ್ ನಿಲವೇ” ಹಾಡಿಗೆ ಸಂಬಂಧಿಸಿದ ಪ್ರಕರಣದಲ್ಲಿ, ದೆಹಲಿ ಹೈಕೋರ್ಟ್ (Delhi Highcourt) ಇಳಯರಾಜ ಅವರ ಅರ್ಜಿಯನ್ನು (Plea) ವಜಾಗೊಳಿಸಿದೆ. ಕಾಪಿರೈಟ್ ಕಾಯ್ದೆಯಡಿಯಲ್ಲಿ, ಸಂಯೋಜಕರು ಹಾಡಿನ ಸಂಗೀತದ ಮೇಲೆ ಮಾತ್ರ ಹಕ್ಕು ಪಡೆಯಬಹುದು ಮತ್ತು ಸಂಪೂರ್ಣ ಹಾಡಿನ ಮೇಲೆ ಅಲ್ಲ ಎಂದು ಕೋರ್ಟ್ ಹೇಳಿದೆ.…
-

Namma Metro: ಮೆಟ್ರೋ ಪ್ರಯಾಣಿಕರೇ ಗಮನಿಸಿ, ಮೇ 17 ರಂದು ಸಂಚಾರದಲ್ಲಿ ವ್ಯತ್ಯಯ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 16, 2026 11:49 AM IST ಭಾನುವಾರ ಮೇ 17ರಂದು ಬೆಳಗ್ಗೆ 7ರಿಂದ 9ರವರೆಗೆ ನಮ್ಮ ಮೆಟ್ರೋ ಪರ್ಪಲ್ ಲೈನ್ ನಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣದಿಂದ ಕಬ್ಬನ್ ಪಾರ್ಕ್ ವರೆಗೆ ಸೇವೆ ಸ್ಥಗಿತ, ಉಳಿದ ಮಾರ್ಗಗಳು ಎಂದಿನಂತೆ. ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಬೆಂಗಳೂರು: ಐಟಿ ಸಿಟಿ ಬೆಂಗಳೂರಿನ (Bengaluru) ಲೈಫ್ಲೈನ್ ಎಂದೇ ಕರೆಯಲ್ಪಡುವ ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಭಾನುವಾರ (Sunday) ಬೆಳಗ್ಗೆ ಒಂದು ಪ್ರಮುಖ ಶಾಕ್ ಕಾದಿದೆ. ನೀವು ಮೇ…
-

Team India: ಐಪಿಎಲ್ ಮಧ್ಯೆಯೇ ಕೆಕೆಆರ್ ಆಲ್ರೌಂಡರ್ಗೆ ಜಾಕ್ಪಾಟ್! ಬದಲಿ ಆಟಗಾರನಾಗಿ ಟೀಮ್ ಇಂಡಿಯಾ ಸೇರ್ಪಡೆ | ಕ್ರೀಡಾ ಸುದ್ದಿ | ACTPnews
Last Updated:May 22, 2026 4:06 PM IST 2026 ರ ಐಪಿಎಲ್ ನಂತರ, ಹರ್ಷ್ ದುಬೆ ತವರು ನೆಲದಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯ ಮತ್ತು ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಆಯ್ಕೆಯಾದ ಸೀನಿಯರ್ ತಂಡದಲ್ಲೂ ಸ್ಥಾನ ಪಡೆದರು. ಪರಿಣಾಮವಾಗಿ, ಭಾರತೀಯ ಆಯ್ಕೆದಾರರು ಅವರನ್ನು ಭಾರತ ‘ಎ’ ತಂಡದಿಂದ ಬಿಡುಗಡೆ ಮಾಡಿ, ಬದಲಿಗೆ ಅನುಕುಲ್ ರಾಯ್ಗೆ ಅವಕಾಶ ನೀಡಿದ್ದಾರೆ. ಅನುಕುಲ್ ರಾಯ್ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಆಲ್ರೌಂಡರ್ ಅನುಕುಲ್ ರಾಯ್ ಜಾಕ್ಪಾಟ್…
Latest News
Search the Archives
Access over the years of investigative journalism and breaking reports
You May Have Missed












