Tag: andhra
-

Murder Case: ಏಕಾಏಕಿ ಬೈಕ್ನಲ್ಲಿ ಬಂದು ಗ್ಯಾಸ್ ಉದ್ಯಮಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 4:07 PM IST ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳವನ್ನು ಪರಿಶೀಲಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದರು. ಘಟನೆಗೆ ಸಂಬಂಧಿಸಿದ ಪ್ರಮುಖ ಸುಳಿವುಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡವನ್ನು ಸಹ ಸ್ಥಳಕ್ಕೆ ಕರೆಸಲಾಗಿದೆ. ದುಷ್ಕರ್ಮಿಗಳನ್ನು ಗುರುತಿಸಲು ಪೊಲೀಸರು ಹತ್ತಿರದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಸಾಂದರ್ಭಿಕ ಚಿತ್ರ ಪಾಟ್ನಾ: ಇಲ್ಲಿನ ದಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಅಪರಾಧಿಗಳು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ಘಟನೆಯು ಆ ಪ್ರದೇಶದಲ್ಲಿ ಭೀತಿಯನ್ನು (Murder Case) ಉಂಟುಮಾಡಿದೆ. ಪೊಲೀಸರು…
-

Religious Conversion: ಬಕ್ರೀದ್ ಪ್ರಾಣಿ ಬಲಿಗೆ ಮುಸ್ಲಿಂ ಯುವಕ ಬೇಸರ, ಹಿಂದೂ ಧರ್ಮಕ್ಕೆ ಮತಾಂತರ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 4:29 PM IST Muslim Youth Converts To Hindu: ಒಬ್ಬ ಮುಸ್ಲಿಂ ಯುವಕ ಹಿಂದೂ ಧರ್ಮವನ್ನು ಸ್ವೀಕರಿಸಿರುವ ಘಟನೆ ಇದೀಗ ಕುತೂಹಲ ಸೃಷ್ಟಿಸಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಮಧ್ಯಪ್ರದೇಶದ (Madhya Pradesh) ರಾಜ್ಯದ ಖಂಡ್ವಾ ಜಿಲ್ಲೆಯಲ್ಲಿ ಒಬ್ಬ ಮುಸ್ಲಿಂ ಯುವಕ ಹಿಂದೂ ಧರ್ಮವನ್ನು (Hindu Religion) ಸ್ವೀಕರಿಸಿರುವ ಘಟನೆ ಇದೀಗ ಕುತೂಹಲ ಸೃಷ್ಟಿಸಿದೆ. ಬಿಲಾಲ್ (Bilal) ಎಂಬ ಹೆಸರಿನ ಈ ಯುವಕ ಇದೀಗ ತನ್ನ…
-

Success Story: ಅಂಗೈ ಅಗಲದ ಸಮೋಸಾ ತಂದುಕೊಡ್ತು 45 ಕೋಟಿ; ಮನೆ-ಮಠ ಮಾರಿ ಗಂಡ-ಹೆಂಡತಿ ಮಾಡಿದ್ದೇನು ಗೊತ್ತಾ? | ವ್ಯಾಪಾರ ಸುದ್ದಿ | ACTPnews
Last Updated:Jun 01, 2026 6:44 PM IST ಬಯೋಟೆಕ್ ಸಂಶೋಧಕರು ನಿಧಿ ಮತ್ತು ಶಿಖರ್ ವೀರ್ ಸಿಂಗ್ ಉದ್ಯೋಗ ತ್ಯಜಿಸಿ ಮನೆ ಮಾರಾಟ ಮಾಡಿ ಆರಂಭಿಸಿದ ಸಮೋಸಾ ಸಿಂಗ್ ಇಂದು 8 ನಗರಗಳಲ್ಲಿ ದಿನಕ್ಕೆ 50 ಸಾವಿರ ಸಮೋಸಾ ಮಾರಾಟ, ಮೌಲ್ಯ 45 ಕೋಟಿ ಸಂತಸಕ್ಕೆ ಸಮೋಸಾನೇ ಕಾರಣ! ಬೆಂಗಳೂರು: ಅಂಗೈ ಅಗಲದ ಕುರುಕುಲು ತಿಂಡಿಯೊಂದು (Snacks) 50 ಕೋಟಿ ದುಡ್ಡು ತರುತ್ತಿದೆ ಎಂದರೆ ನಂಬುತ್ತೀರಾ? ಇದು ಅಂತಹುದೇ ಊಹೆಗೂ ನಿಲುಕಲಾರದ ಕಥೆ; ಕಲಿತದ್ದು ಪಕ್ಕಾ…
-

Annamalai New Party: ಹೊಸ ಪಾರ್ಟಿ ಸುದ್ದಿ ಬೆನ್ನಲ್ಲೇ ದೆಹಲಿಗೆ ಬರುವಂತೆ ಅಣ್ಣಾಮಲೈಗೆ ಬುಲಾವ್! ರಾರಾಜಿಸುತ್ತಿರುವ ಹೊಸ ಪೋಸ್ಟರ್ಗಳು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 5:14 PM IST ತಮಿಳುನಾಡು ಮಾಜಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಸಿಬಿಎಸ್ಇ ತ್ರಿಭಾಷಾ ಸೂತ್ರ ಭಿನ್ನಾಭಿಪ್ರಾಯದ ನಡುವೆ ಪಕ್ಷದಿಂದ ದೂರವಾಗಿ ಮಕ್ಕಳ್ ಶಕ್ತಿ ಇಯಕ್ಕಂ ಹೆಸರಿನಲ್ಲಿ ಹೊಸ ಆಂದೋಲನಕ್ಕೆ ಸಜ್ಜು, ದೆಹಲಿಯಲ್ಲಿ ಭೇಟಿಯ ಕುತೂಹಲ. News18 ತಮಿಳುನಾಡು ರಾಜಕೀಯದಲ್ಲಿ ಸಂಚಲನಾತ್ಮಕ (Tami Nadu Politics) ಬದಲಾವಣೆಗಳು ನಡೆಯುತ್ತಿವೆ. ತಮಿಳುನಾಡು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ (Annamalai) ಹೊಸ ಆಂದೋಲನಕ್ಕೆ ಮುಂದಾಗಿದ್ದು, ಕೇಂದ್ರ ಸರ್ಕಾರದೊಂದಿಗೆ ಎದುರಾದ ಕೆಲವು…
-

Karnataka Rain: ಇಂದು ರಾತ್ರಿಯಿಂದಲೇ ಬೆಂಗಳೂರು ಸೇರಿದಂತೆ 15 ಜಿಲ್ಲೆಗೆ ಮಳೆ; ಈ ಭಾಗಗಳಿಗಂತೂ 3 ದಿನ ಅಲರ್ಟ್, ಜೂನ್ 8 ರವರೆಗೆ ಬಿಡುವಿರದ ವರ್ಷಧಾರೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 01, 2026 4:21 PM IST ಐಎಂಡಿ ಕರ್ನಾಟಕದ ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ, ಜೂನ್ 1 ರಿಂದ 8 ರವರೆಗೆ ಭಾರಿ ಮಳೆ, ಬಿರುಗಾಳಿ, ಸಿಡಿಲು ಸಾಧ್ಯತೆ ಎಂದು ಎಚ್ಚರಿಕೆ ನೀಡಿದೆ ಮಳೆ ಬೆಂಗಳೂರು: ಕರ್ನಾಟಕದ ಹವಾಮಾನದಲ್ಲಿ (Karnataka Weather) ಮುಂದಿನ ಕೆಲವು ದಿನಗಳು ಭಾರಿ ಏರುಪೇರಾಗಲಿದ್ದು, ವರುಣದೇವ ಅಬ್ಬರಿಸಲು ಸಜ್ಜಾಗುತ್ತಿದ್ದಾನೆ! ಜೂನ್ 4 ರಿಂದಲೇ ಮುಂಗಾರು (Monsoon) ಮೋಡಗಳು ರಾಜ್ಯದ ಕರಾವಳಿಗೆ ಲಗ್ಗೆ ಇಡಲಿದ್ದು, ಜೂನ್ 8 ರಿಂದ ಅಸಲಿ…
-

Helicopter Tragedy: ಮದುವೆಯಾದ ಕೆಲವೇ ಗಂಟೆಗಳಲ್ಲಿ ವರ ಸಾವು! ಹೆಲಿಕಾಪ್ಟರ್ ಅಪಘಾತದಲ್ಲಿ ವಧುವಿಗೆ ಗಂಭೀರ ಗಾಯ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 01, 2026 4:13 PM IST Helicopter Tragedy: ಮದುವೆಯಾದ ಕೆಲವೇ ಗಂಟೆಗಳಲ್ಲಿ ದುರಂತ; ಬೇಡ ಅಂದ್ರೂ ಹನಿಮೂನ್ ಹೋಗ್ತಿದ್ದಾಗ ಹೆಲಿಕಾಪ್ಟರ್ ಪತನ! ಮದುವೆಯಾಗಿ ಕೆಲವೇ ಗಂಟೆಯಲ್ಲಿ ವರ ಸಾವು, ವಧು ಜೆಸ್ಟ್ ಮಿಸ್ ಭಾರತೀಯ ಮೂಲದ ಪೈಲಟ್ ಡೇವ್ ಫಿಜಿ ಹಾಗೂ ಪತ್ನಿ ಜೆಸ್ಸಿ ಜಾರ್ಜಿಯಾ (ಅಮೆರಿಕ): ಮದುವೆ ಅಂದರೆ ಬದುಕಿನ ಹೊಸ ಆರಂಭ, ಕನಸುಗಳ ಹಾರಾಟ. ಆದ್ರೆ ಜಾರ್ಜಿಯಾದಲ್ಲಿ ನಡೆದ ಈ ದುರಂತ ಆ ಕನಸನ್ನೇ ಕಿತ್ತುಕೊಂಡಿದೆ. ಹೌದು, ಡೆಲ್ಟಾ ಏರ್ಲೈನ್ಸ್ನಲ್ಲಿ…
-

Rajya Sabha Election: 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಎಲೆಕ್ಷನ್ ಘೋಷಿಸಿದ ಚುನಾವಣಾ ಆಯೋಗ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕವಾಗಿದ್ದು, ಜೂನ್ 18 ರಂದು ಮತದಾನ ನಡೆಯಲಿದೆ. ಚುನಾವಣೆ ಘೋಷಣೆಯೊಂದಿಗೆ, ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಯತ್ನಗಳನ್ನು ತೀವ್ರಗೊಳಿಸಿವೆ. ಬಿಜೆಪಿ ಕೂಡ ಈ ಕಾರ್ಯಾಚರಣೆಯನ್ನು ಬಹಳ ಉತ್ಸಾಹದಿಂದ ಪ್ರಾರಂಭಿಸಿದೆ. ಈ ಚುನಾವಣೆಯು ಖಾಲಿ ಇರುವ ರಾಜ್ಯಸಭಾ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಮಾತ್ರವಲ್ಲ, ಮುಂಬರುವ ವಿಧಾನಸಭಾ ಚುನಾವಣೆಗಳು ಮತ್ತು ರಾಜಕೀಯ ಚಲನಶೀಲತೆಯ ಪ್ರಕ್ರಿಯೆಯಲ್ಲಿ ಇದು ನಿರ್ಣಾಯಕವೆಂದು ಪರಿಗಣಿಸಲಾಗಿದೆ. ಸಾಮಾಜಿಕ ಮತ್ತು…
-

Cabinet Expansion: 35 ಹೊಸ ಸಚಿವರಿಂದ ಪ್ರಮಾಣ ವಚನ ಸ್ವೀಕಾರ, ಪಶ್ಚಿಮ ಬಂಗಾಳ ಬಿಜೆಪಿ ಸರ್ಕಾರದ ಹೊಸ ಟೀಮ್ ರೆಡಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಪಶ್ಚಿಮ ಬಂಗಾಳ ರಾಜ್ಯಪಾಲ ಆರ್.ಎನ್.ರವಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಲೋಕಭವನದಲ್ಲಿ ಸುವೇಂದು ಅಧಿಕಾರಿ ಅವರ ಸಂಪುಟ ವಿಸ್ತರಣೆಗಾಗಿ 35 ಬಿಜೆಪಿ ಶಾಸಕರಿಗೆ ಸಚಿವರಾಗಿ ಪ್ರಮಾಣ ವಚನ ಬೋಧಿಸಿದರು. 13 ಬಿಜೆಪಿ ಶಾಸಕರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಮೂವರು ರಾಜ್ಯ ಸಚಿವರಾಗಿ (ಸ್ವತಂತ್ರ ಉಸ್ತುವಾರಿ) ಮತ್ತು 19 ಇತರರನ್ನು ರಾಜ್ಯ ಸಚಿವರಾಗಿ ಪರಿಷತ್ತಿಗೆ ಸೇರಿಸಲಾಯಿತು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು ಹೊಸದಾಗಿ ರೂಪುಗೊಂಡ ಬಿಜೆಪಿ ಸಂಪುಟದಲ್ಲಿ ಪೂರ್ಣ ಪ್ರಮಾಣದ ಮಂತ್ರಿಗಳೆಂದರೆ ದೀಪಕ್ ಬರ್ಮನ್…
Latest News
Search the Archives
Access over the years of investigative journalism and breaking reports
You May Have Missed














