Tag: andhra
-

Karnataka Rain: ಇನ್ನೂ ಕೆಲವೇ ಕ್ಷಣದಲ್ಲಿ7 ಜಿಲ್ಲೆಗಳಿಗೆ ಮಳೆ, ಮುಂದಿನ 2 ಗಂಟೆಯಲ್ಲಿ ಗುಡುಗು-ಸಿಡಿಲು ಸಹಿತ ವರ್ಷಧಾರೆ ಖಂಡಿತ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 4:00 PM IST ಕರ್ನಾಟಕಕ್ಕೆ ಅಧಿಕೃತ ಮುಂಗಾರು ಪ್ರವೇಶ, ಕರಾವಳಿ ಮಲೆನಾಡಿನಲ್ಲಿ ತಂಪು ಹವಾಮಾನ, ಬೆಳಗಾವಿ ಹಾವೇರಿ ಸೇರಿದಂತೆ ಏಳು ಜಿಲ್ಲೆಗಳಲ್ಲಿ 30-40 ಕಿಮೀ ವೇಗದ ಬಿರುಗಾಳಿ ಮಳೆ ಎಚ್ಚರಿಕೆ, IMD ಕಡಿಮೆ ಮಳೆ ಅಂದಾಜು ಹವಾಮಾನ ವರದಿ ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮುಂಗಾರು ಮಳೆ (Monsoon) ಕೊನೆಗೂ ಕರ್ನಾಟಕಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿದೆ. ಮಾನ್ಸೂನ್ ಮಾರುತಗಳ ತೀವ್ರತೆ ಹೆಚ್ಚಾಗಿರುವುದರಿಂದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಈಗಾಗಲೇ ವಾತಾವರಣ…
-

Fire Accident: ವೃದ್ಧಾಶ್ರಮದಲ್ಲಿ ಭಾರೀ ಬೆಂಕಿ ಅವಘಡ: 11 ಮಂದಿ ಸಜೀವದಹನ / Fire Accident: Major Blaze at Old Age Home Claims 11 Lives, Several Injured | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 2:53 PM IST ವೃದ್ಧಾಶ್ರಮವೊಂದರಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಭೀಕರ ದುರಂತವಾಗಿದೆ. ಈ ಬೆಂಕಿ ಅವಘಡದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅಪಘಾತ ಸಂಭವಿಸಿರುವ ಶಂಕೆ ಇದೆ. ವೃದ್ಧಾಶ್ರಮದಲ್ಲಿ ಭಾರೀ ಬೆಂಕಿ ಅವಘಡ ವೃದ್ಧಾಶ್ರಮವೊಂದರಲ್ಲಿ (Old age home) ಭಾರಿ ಬೆಂಕಿ ಅವಘಡ ಸಂಭವಿಸಿ ದೊಡ್ಡ ಅನಾಹುತ (Big Fire Accident) ಸಂಭವಿಸಿದೆ. ಶ್ರೀಲಂಕಾದ (Srilanka) ರಾಜಧಾನಿ ಕೊಲಂಬೊ ಸಮೀಪದ…
-

Railway Update: ಬೆಂಗಳೂರಿಂದ ಕೇವಲ 7.30 ತಾಸಲ್ಲಿ, ಬರೀ ₹400 ಅಲ್ಲಿ ಮಂತ್ರಾಲಯ ತಲುಪಿ; ಉತ್ತರ ಕರ್ನಾಟಕ ಪ್ರಯಾಣ ಈಗ ಸುಲಭ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 2:28 PM IST ಬಿಲಾಸ್ಪುರ-ಯಲಹಂಕ ವೀಕ್ಲಿ ಸಮ್ಮರ್ ಸ್ಪೆಷಲ್ ರೈಲು 08261, 08262 ಜೂನ್ 3 ರಿಂದ ಜುಲೈ 2 ರವರೆಗೆ ವಾರಕ್ಕೊಮ್ಮೆ ಓಡಲಿದೆ, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಪ್ರಯಾಣಿಕರಿಗೆ ಕಡಿಮೆ ದರದಲ್ಲಿ ನೇರ ಸಂಪರ್ಕ ನೀಡಲಿದೆ ರೈಲು ಪ್ರಯಾಣ ಬೆಂಗಳೂರು: ಬೇಸಿಗೆ ರಜೆಯಲ್ಲಿ ಊರಿನಿಂದ ಬೆಂಗಳೂರಿಗೆ (Bengaluru) ವಾಪಸ್ ಹೋಗಲು ಬಸ್ಸುಗಳಲ್ಲಿ ಸೀಟ್ ಸಿಗದೆ ಪರದಾಡುತ್ತಿದ್ದೀರಾ? ಹಬ್ಬ-ಹರಿದಿನಗಳಲ್ಲಿ ಖಾಸಗಿ ಬಸ್ನವರ ಹಗಲು ದರೋಡೆಗೆ ಬೇಸತ್ತಿದ್ದೀರಾ? ಹಾಗಾದರೆ ನಿಮಗೊಂದು ಭರ್ಜರಿ…
-

Mamata Banerjee: ಇದೊಂದು ಕಾರಣಕ್ಕೆ ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್ಐಆರ್! ದೀದಿ ಅರೆಸ್ಟ್? / Mamata Banerjee Faces New FIR: Will ‘Didi’ Be Arrested? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 1:28 PM IST ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಕಷ್ಟದಲ್ಲಿದ್ದಾರೆ. ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಕ್ಷದೊಳಗಿನ ಭಿನ್ನಮತದ ಮಧ್ಯೆ ಈ ಎಫ್ಐಆರ್ ದಾಖಲಾಗಿದ್ದು, ಭಾರೀ ಸದ್ದು ಮಾಡುತ್ತಿದೆ. ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್ಐಆರ್! ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ (Mamata Banerjee) ಹೊಸ ಸಂಕಷ್ಟ ಶರುವಾಗಿದೆ. ಪಶ್ಚಿಮ ಬಂಗಾಳದ (West Bengal) ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗ…
-

Music-brain Health Centre: ಭಾರತದಲ್ಲೇ ಮೊದಲು, ಬೆಂಗಳೂರಿನಲ್ಲಿ ಸಂಗೀತ-ಆರೋಗ್ಯ ಕೇಂದ್ರ ಸ್ಥಾಪನೆ, ಇಳಯರಾಜ ಸಾಥ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 1:11 PM IST ಬೆಂಗಳೂರು ನಿಮ್ಹಾನ್ಸ್ ಮತ್ತು ಮರ್ಕ್ಯುರಿ ಫೌಂಡೇಶನ್ ಸಹಯೋಗದಲ್ಲಿ, ಇಳಯರಾಜ ಆಶ್ರಯದ ಸೆಂಟರ್ ಫಾರ್ ಮ್ಯೂಸಿಕ್ ಬ್ರೈನ್ ಮೈಂಡ್ ಆ್ಯಂಡ್ ಹೆಲ್ತ್ ಸ್ಥಾಪನೆ, ಸಂಗೀತ ಆರೋಗ್ಯ ಸಂಶೋಧನೆಗೆ ಒತ್ತು. ನಿಮ್ಹಾನ್ಸ್ ಜೊತೆ ಕೈಜೋಡಿಸಿದ ಇಳಯರಾಜ! ಬೆಂಗಳೂರು: ಐಟಿ ಸಿಟಿ, ಗಾರ್ಡನ್ ಸಿಟಿ (Bengaluru) ಎಂದು ವಿಶ್ವ ಖ್ಯಾತಿ ಪಡೆದುಕೊಂಡಿರುವ ಬೆಂಗಳೂರು ಅದೆಷ್ಟೋ ಮೊದಲ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ. ಸದ್ಯ ಭಾರತದಲ್ಲಿಯೇ ಮೊದಲ ಬಾರಿಗೆ ಸ್ಥಾಪನೆ ಮಾಡಲಾಗುತ್ತಿರುವ ಸಂಗೀತ ಆರೋಗ್ಯ ಕೇಂದ್ರವೂ…
-

Shocking News: 85 ರೈಲುಗಳ ಓಡಾಟದಲ್ಲಿ 1 ತಿಂಗಳ ಕಾಲ ವ್ಯತ್ಯಯ; ಪ್ರಯಾಣಿಸುವ ಮುನ್ನ ಈ ಪಟ್ಟಿ ಒಮ್ಮೆ ನೋಡಿಬಿಡಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ದಿಢೀರ್ ಬದಲಾವಣೆಗೆ ಕಾರಣವೇನು? ಬೆಂಗಳೂರು ಕಂಟೋನ್ಮೆಂಟ್-ವೈಟ್ಫೀಲ್ಡ್ ಕ್ವಾಡ್ರುಪ್ಲಿಂಗ್ (ಚತುಷ್ಪಥ) ಯೋಜನೆಯಡಿಯಲ್ಲಿ ನಡೆಯುತ್ತಿರುವ ವೈಟ್ಫೀಲ್ಡ್ ಯಾರ್ಡ್ (ಹಂತ 1) ನವೀಕರಣ ಕಾರ್ಯ ಭರದಿಂದ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮುಂಬರುವ ಕೆಲವು ವಾರಗಳವರೆಗೆ ರೈಲು ಸಂಚಾರದಲ್ಲಿ ವ್ಯತ್ಯಾಸ ಮಾಡಲಾಗಿದೆ. ಸಂಪೂರ್ಣ ಕ್ಯಾನ್ಸಲ್ ಆದ 42 ರೈಲುಗಳ ವಿವರ ಇಲ್ಲಿದೆ ಮುಂದಿನ ಕೆಲವು ದಿನಗಳವರೆಗೆ ಒಟ್ಟು 42 ರೈಲುಗಳು ಸಂಪೂರ್ಣವಾಗಿ ರದ್ದಾಗಿವೆ. ಇದರಲ್ಲಿ ನೆರೆಯ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ 27 ಮೆಮು (MEMU) ರೈಲುಗಳೇ ಸೇರಿವೆ ಎಂಬುದು ಗಮನಾರ್ಹ.…
-

Donald Trump: ಟ್ರಂಪ್ ಮಾಡಿದ ಇದೊಂದು ತಪ್ಪಿನಿಂದ ಭಾರತಕ್ಕೆ ಕೋಟ್ಯಂತರ ರೂಪಾಯಿ ಲಾಭ /Donald Trump Decision Backfires? How One Move Benefited India by Crores | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 12:35 PM IST ಟ್ರಂಪ್ ಮಾಡಿದ ಒಂದು ತಪ್ಪು ಭಾರತಕ್ಕೆ ಶತಕೋಟಿ ಲಾಭವನ್ನು ತಂದುಕೊಟ್ಟಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಒಂದೇ ಬಾಣದಿಂದ ಭಾರತ ಎರಡು ಗುರಿಗಳನ್ನು ಹೊಡೆದಿದೆ. ಟ್ರಂಪ್ ಇದೊಂದು ತಪ್ಪಿನಿಂದ ಭಾರತಕ್ಕೆ ಲಾಭ! ಡೊನಾಲ್ಡ್ ಟ್ರಂಪ್ (Donald Trump) ಮಾಡಿದ ಒಂದು ತಪ್ಪು ಭಾರತಕ್ಕೆ ಶತಕೋಟಿ ಲಾಭವನ್ನು ತಂದುಕೊಟ್ಟಿದೆ. ಹೌದು, ದಕ್ಷಿಣ ಚೀನಾ ಸಮುದ್ರ ಇಂದು ವಿಶ್ವ ರಾಜಕೀಯದ ಹೊಸ ರಣಾಂಗಣವಾಗಿದ್ದು, ಇಲ್ಲಿ ಚೀನಾ (China) ತನ್ನ ಪ್ರಾಬಲ್ಯವನ್ನು…
-

Big Update: ಇದೇ ಜೂನ್ 15 ರಿಂದ 128 ದಿನದವರೆಗೆ ರೈಲುಗಳ ಓಡಾಟದಲ್ಲಿ ಭಾರೀ ಬದಲಾವಣೆ, ಪ್ರಮುಖ ಟ್ರೈನ್ಗಳೇ 2 ತಾಸು ತಡ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ಹೊಸ ಮುಂಗಾರು ವೇಳಾಪಟ್ಟಿ ಬಿಡುಗಡೆ ಹೌದು, ಮುಂಗಾರು ಮಳೆಯ ಅಬ್ಬರ ಶುರುವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ನೈರುತ್ಯ ರೈಲ್ವೆ (SWR) ಕೊಂಕಣ ಮಾರ್ಗದಲ್ಲಿ ಸಂಚರಿಸುವ ರೈಲುಗಳ ವೇಳಾಪಟ್ಟಿಯಲ್ಲಿ ಭಾರೀ ಬದಲಾವಣೆ ಮಾಡಿದೆ. ಮಳೆಗಾಲದಲ್ಲಿ ರೈಲುಗಳು ನಿಧಾನಗತಿಯಲ್ಲಿ ಚಲಿಸಬೇಕಾದ ಅನಿವಾರ್ಯತೆ ಇರುವುದರಿಂದ ಈ ಹೊಸ ‘ಮುಂಗಾರು ವೇಳಾಪಟ್ಟಿ’ಯನ್ನು (Monsoon Time Table) ಜಾರಿಗೆ ತರಲಾಗಿದೆ. ಯಾವಾಗಿನಿಂದ ಈ ಹೊಸ ರೂಲ್ಸ್ ಜಾರಿ? ರೈಲ್ವೆ ಇಲಾಖೆಯ ಪ್ರಕಟಣೆಯ ಪ್ರಕಾರ, ಜೂನ್ 15, 2026 ರಿಂದ ಅಕ್ಟೋಬರ್ 20, 2026 ರವರೆಗೆ…
-

Namma Metro: ಮೆಟ್ರೋ ಪ್ರಯಾಣ ಬರೀ ಸಾರಿಗೆಯಲ್ಲ, ಅದೊಂದು ‘ಸಂಜೀವಿನಿ’, ಐಐಎಸ್ಸಿ ಅಧ್ಯಯನದಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 12:03 PM IST ಐಐಎಸ್ಸಿ ಅಧ್ಯಯನ ಪ್ರಕಾರ ಬೆಂಗಳೂರು ಹಳದಿ ಮಾರ್ಗ ಮೆಟ್ರೋ ಆರೋಗ್ಯ, ಒತ್ತಡ ಕಡಿತಕ್ಕೆ ಸಹಾಯಕ, ಆದರೆ 10-20 ಕಿಮೀಗೆ 60-70 ರೂ ದರ, ಕಡಿಮೆ ಫೀಡರ್ ಬಸ್ ಸಂಪರ್ಕ ಮಧ್ಯಮ ವರ್ಗಕ್ಕೆ ಸವಾಲು ಹಳದಿ ಮಾರ್ಗದಿಂದ ಸಿಗುವ ಲಾಭವೇನು? ಬೆಂಗಳೂರು (Bengaluru) ಅಂದ್ರೆ ಟ್ರಾಫಿಕ್ ಜಾಮ್ (Traffic Jam), ಮಾಲಿನ್ಯ ಮತ್ತು ವಿಪರೀತ ಕೆಲಸದ ಒತ್ತಡ, ದಿನವಿಡೀ ಕಿರಿಕಿರಿ ಅನುಭವಿಸಿ ಮನೆ ತಲುಪುವಷ್ಟರಲ್ಲಿ ಸುಸ್ತಾಗುವ ಐಟಿ-ಬಿಟಿ ಉದ್ಯೋಗಿಗಳ…
-

Drone Attack: ಕುವೈತ್ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ; ಒಬ್ಬ ಭಾರತೀಯ ಸಾವು, ವಿಡಿಯೋ ಬಹಿರಂಗ / Drone Attack: Strike Near Kuwait International Airport Kills | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 11:46 AM IST ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಮೇಲೆ ಇರಾನಿನ ಡ್ರೋನ್ ದಾಳಿ ನಡೆದಿದ್ದು, ಅದರಲ್ಲಿ ಒಬ್ಬ ಭಾರತೀಯ ಪ್ರಜೆ ಸಾವನ್ನಪ್ಪಿ 63 ಜನರು ಗಾಯಗೊಂಡಿರುವ ದೃಶ್ಯಗಳ ಕಣ್ಗಾವಲು ವೀಡಿಯೊವನ್ನು ಕುವೈತ್ ಡಿಜಿಸಿಎ ಬಿಡುಗಡೆ ಮಾಡಿದೆ. ಕುವೈತ್ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kuwait Airport) ಟರ್ಮಿನಲ್ 1 ಮೇಲೆ ಜೂನ್ 3, 2026 ರಂದು ನಡೆದ ಡ್ರೋನ್…
Latest News
Search the Archives
Access over the years of investigative journalism and breaking reports
You May Have Missed












