Tag: andhra
-

IMD: ಇಂದಿನಿಂದ 7 ದಿನದವರೆಗೆ ಬಿರುಗಾಳಿ ಸಹಿತ ಗುಡುಗು ಮಳೆ, 19 ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಎಚ್ಚರಿಕೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 05, 2026 2:23 PM IST ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜೂನ್ 5 ರಿಂದ 11 ರವರೆಗೆ ಅತಿ ಭಾರಿ ಮಳೆ, ಗುಡುಗು ಮಿಂಚು, ಬಿರುಗಾಳಿ, ದಿಢೀರ್ ಪ್ರವಾಹ ಎಚ್ಚರಿಕೆ ಹವಾಮಾನ ಮುನ್ಸೂಚನೆ ಬೆಂಗಳೂರು: ರಾಜ್ಯದ ಜನತೆ ಎಚ್ಚೆತ್ತುಕೊಳ್ಳಬೇಕಾದ ಸಮಯವಿದು. ಈಗಾಗಲೇ ಕರುನಾಡು ಬೆಂಕಿಯ ನಿಗಿ ನಿಗಿ ಕೆಂಡ ಹಾದ ಬಾಣಲೆಯಲ್ಲಿ ಬೇಯ್ದ ಹಾಗಿನ ಬಿಸಿಲನ್ನು (Summer) ನೋಡಿದೆ. ಇನ್ನು ಮುಂಗಾರು ತಡ, ಮಳೆ ಕಮ್ಮಿ ಅನ್ನೋ ವರದಿಗಳೂ…
-

PM Modi: ನೆಹರು ಅಡಿಪಾಯ, ಮೋದಿಯ ಮಹಾಶಕ್ತಿ ತಂತ್ರ! ಜಾಗತಿಕ ಮಾರುಕಟ್ಟೆಯಲ್ಲಿ ಭಾರತದ ಹವಾ ಬದಲಾಗಿದ್ದು ಹೇಗೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 1:28 PM IST PM Modi: ನೆಹರು ಅವರ ಅಲಿಪ್ತ ನೀತಿ ಇಂದಿನ ಮೋದಿಯವರ ಮಲ್ಟಿ-ಅಲೈನ್ಮೆಂಟ್ ತಂತ್ರದ ಮುಂದೆ ಹೇಗೆ ಭಿನ್ನ? ಭಾರತದ ವಿದೇಶಾಂಗ ನೀತಿಯಲ್ಲಿ ಇಬ್ಬರು ದಿಗ್ಗಜರು ಸೃಷ್ಟಿಸಿದ ರೋಚಕ ಬದಲಾವಣೆ ಇಲ್ಲಿದೆ! News18 ಭಾರತದ ವಿದೇಶಾಂಗ ನೀತಿಯಲ್ಲಿ (Foreign Policy) ಯಾವಾಗಲೂ ಸ್ವತಂತ್ರ ನಿರ್ಧಾರ ಕೈಗೊಳ್ಳುವ ಒಂದು ಮೂಲಭೂತ ಪ್ರವೃತ್ತಿ ಇದೆ. ಜವಾಹರಲಾಲ್ ನೆಹರೂ ಅವರು ಅಂದು ‘ಅಲಿಪ್ತ ನೀತಿ’ (Non-alignment) ಮೂಲಕ ಅಮೆರಿಕ ಮತ್ತು ಸೋವಿಯತ್ ರಷ್ಯಾದ…
-

Peaceful Life: ಕಾರ್ಪೊರೇಟ್ ಉದ್ಯೋಗಕ್ಕೆ ಗುಡ್ಬೈ, ಹಿಮಾಲಯದ ಕಣಿವೆಯಲ್ಲಿ ಚಹಾ ಮಾರಾಟ ಮಾಡುವುದೇ ನೆಮ್ಮದಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 05, 2026 12:17 PM IST ಬೆಂಗಳೂರು ಯುವತಿ ಕಾರ್ಪೊರೇಟ್ ಕೆಲಸ ಬಿಟ್ಟು ಹಿಮಾಲಯದ ಸ್ಪಿತಿ ಕಣಿವೆಯಲ್ಲಿ ಚಹಾ ಕೆಫೆ ಆರಂಭಿಸಿ ನೆಮ್ಮದಿ ಜೀವನ ಆರಿಸಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ಮೂಡಿದೆ. ಶಾಂತಿಯುತ ಜೀವನ(PC: economictimes ) ಬೆಂಗಳೂರು: ನೀವು ಕೂಡ ಪ್ರತಿದಿನ ಬೆಳಿಗ್ಗೆ ಎದ್ದು ಟ್ರಾಫಿಕ್ನಲ್ಲಿ (Traffic) ಸಿಲುಕಿ, ಆಫೀಸಿನ (Office) ಡೆಡ್ಲೈನ್ಗಳ ಒತ್ತಡದಲ್ಲಿ ಬೇಸತ್ತಿದ್ದೀರಾ? ಅಂತಹ ಒತ್ತಡದ ಜೀವನವನ್ನೇ ಬಿಟ್ಟು ಬಂದು, ಇದೀಗ ಹಿಮಾಲಯದ (Himalaya) ಪ್ರಶಾಂತ ಮಡಿಲಲ್ಲಿ ನೆಮ್ಮದಿ…
-

Achievement: ಕೇವಲ 17 ರ ವಯಸ್ಸಲ್ಲಿ ಫೋರ್ಬ್ಸ್ ಪಟ್ಟಿಯಲ್ಲಿ ಬೆಂಗಳೂರು ಜಾಣೆ; 6 ದೇಶದಲ್ಲಿ ಈಕೆ ಫೇಮಸ್ ಆಗಲು ಕಾರಣವೇನು? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 05, 2026 12:45 PM IST ದಿವಾ ಉತ್ಕರ್ಷ 12ನೇ ವಯಸ್ಸಿನಲ್ಲಿ ಪ್ರಾಜೆಕ್ಟ್ ಸೂರ್ಯ ಸ್ಥಾಪಿಸಿ ಟೈಪ್ 1 ಮಧುಮೇಹ ಪೀಡಿತ ಬಡ ಮಕ್ಕಳಿಗೆ ನೆರವಾಗಿ, ಫೋರ್ಬ್ಸ್ 30 ಅಂಡರ್ 30 ಏಷ್ಯಾ 2026 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಸಾಧಕಿಯ ಕಥೆ ಬೆಂಗಳೂರು: ಚಿಕ್ಕ ವಯಸ್ಸಿನಲ್ಲೇ (Small Age) ತಮ್ಮನ ನೋವು ಕಂಡು ಕಣ್ಣೀರು ಹಾಕಿದ ಹುಡುಗಿ ಇಂದು ಇಡೀ ಜಗತ್ತಿನ ಗಮನ ಸೆಳೆದಿದ್ದಾಳೆ! ಬೆಂಗಳೂರಿನ ದಿವಾ ಉತ್ಕರ್ಷ ತನ್ನ 12ನೇ ವಯಸ್ಸಿನಲ್ಲೇ ಟೈಪ್…
-

Vladimir Putin: ಮೋದಿ ಮೇಲೆ ಒತ್ತಡ ಹೇರಿದ್ದು ವೇಸ್ಟ್: ಪುಟಿನ್ ಆಡಿದ ಆ ಒಂದು ಮಾತಿಗೇ ಸೈಲೆಂಟ್ ಆದ ಅಮೆರಿಕಾ ಅಧ್ಯಕ್ಷ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಹೌದು, ಅಮೆರಿಕಾ ಯಾವುದೇ ಒತ್ತಡ ಹೇರಲು ಪ್ರಯತ್ನಿಸಿದರೂ, ಅದು ಭಾರತದ ವಿದೇಶಾಂಗ ನೀತಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಷ್ಯಾದ ಅಧ್ಯಕ್ಷ ಪುಟಿನ್ ಸ್ವತಃ ಇದನ್ನು ತಿಳಿದಿದ್ದಾರೆ. ಅದಕ್ಕಾಗಿಯೇ ಅವರು ಡೊನಾಲ್ಡ್ ಟ್ರಂಪ್ಗೆ ಭಾರತ ಮತ್ತು ಪ್ರಧಾನಿ ಮೋದಿ ಮೇಲೆ ಅಮೆರಿಕದ ಒತ್ತಡವು ವ್ಯರ್ಥ ಮತ್ತು ಏನನ್ನೂ ಸಾಧಿಸುವುದಿಲ್ಲ ಎಂದು ಸ್ಪಷ್ಟ ಸಂದೇಶವನ್ನು ಕಳುಹಿಸಿದರು. ಇದರ ನಂತರ, ಟ್ರಂಪ್ ಸಹ ಅದನ್ನು ಒಪ್ಪಿಕೊಂಡರು. ಅವರ ಸ್ವರ ಬದಲಾಯಿತು. ಪುಟಿನ್ ಅವರ ಮಾತುಗಳನ್ನು ಕೇಳಿದ ನಂತರ, ಟ್ರಂಪ್ ಕೂಡ…
-

Big Update: ಈ 9 ನಿಲ್ದಾಣಗಳಲ್ಲಿ ನಿಲ್ಲೋದಿಲ್ಲ ತಿರುಪತಿ ರೈಲು, 2 ತಾಸು ಪ್ರಯಾಣವೂ ಹೆಚ್ಚಳ; ಟಿಕೆಟ್ ಬುಕ್ ಮಾಡೋ ಮುನ್ನ ಎಚ್ಚರ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 05, 2026 12:18 PM IST ಚಿಕ್ಕಮಗಳೂರು ತಿರುಪತಿ ಎಕ್ಸ್ಪ್ರೆಸ್ 17424 ಜೂನ್ 5, 12 ಮತ್ತು ಜುಲೈ 3, 2026ರಂದು ಬದಲಿ ಮಾರ್ಗದಲ್ಲಿ ಓಡಲಿದೆ, ಕೆಲವು ನಿಲ್ದಾಣಗಳಲ್ಲಿ ನಿಲುಗಡೆ ರದ್ದು, 2 ಗಂಟೆ ಹೆಚ್ಚುವರಿ ಸಮಯ ಮಹತ್ವದ ಸೂಚನೆ ಚಿಕ್ಕಮಗಳೂರು: ಕಾಫಿನಾಡಿನ (Chikkamagaluru) ಜನತೆಯ ಬಹುದಿನದ ಕನಸಾಗಿದ್ದ ತಿರುಪತಿ ನೇರ ರೈಲು ಸಂಪರ್ಕದ ಸಂತಸ ಕರಗುವ ಮೊದಲೇ ಪ್ರಯಾಣಿಕರಿಗೆ ಮಹತ್ವದ ಅಪ್ಡೇಟ್ (Update) ಒಂದನ್ನು ರೈಲ್ವೆ ಇಲಾಖೆ ನೀಡುತ್ತಿದೆ! ಕೆಎಸ್ಆರ್ ಬೆಂಗಳೂರು ಮತ್ತು…
-

Delhi Fire Tragedy: ಮಗುವಿನ ಕನಸು ಕಂಡವರು ಮಸಣಕ್ಕೆ; IVFಗಾಗಿ ದೆಹಲಿಗೆ ಬಂದಿದ್ದ ಆಫ್ರಿಕನ್ ದಂಪತಿ ಪರಸ್ಪರ ತಬ್ಬಿಕೊಂಡೇ ಕೊನೆಯುಸಿರು / Delhi Fire Tragedy | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 05, 2026 9:14 AM IST ದೆಹಲಿಯ ಹೋಟೆಲ್ನಲ್ಲಿ ಸಂಭವಿಸಿದ್ದ ಅಗ್ನಿ ದುರಂತ ಅನೇಕರ ಬದುಕನ್ನು ಕಸಿದುಕೊಂಡಿದೆ. ಅದರಲ್ಲಿ ಮಗು ಕನಸು ಹೊತ್ತು ಐವಿಎಫ್ ಚಿಕಿತ್ಸೆಗಾಗಿ ದೆಹಲಿಗೆ ಬಂದಿದ್ದ ಆಫ್ರಿಕನ್ ದಂಪತಿಗಳು ಕೂಡ ಕೊನೆಯುಸಿರೆಳೆದಿದ್ದಾರೆ. ಪರಸ್ಪರ ಒಬ್ಬರನೊಬ್ಬರು ತಬ್ಬಿಕೊಂಡೇ ದುರ್ಮರಣಕ್ಕೀಡಾಗಿದ್ದಾರೆ. News18 ದೆಹಲಿಯ (Delhi) ಹೌಜ್ ರಾಣಿ ಪ್ರದೇಶದಲ್ಲಿರುವ ಫ್ಲೋರಿಶ್ ಸ್ಟೇ ಬಿ & ಬಿ ಎಂಬ ಹೋಟೆಲ್ನಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ್ದ ಭಾರೀ ಬೆಂಕಿ ಅವಘಡ (Fire Accident) ಅನೇಕರ ಬದುಕನ್ನು…
-

Islam Friendly Gym: ಕೇರಳದಲ್ಲಿ ಹೊಸ ವಿವಾದ ಸೃಷ್ಟಿಸಿದ ‘ಇಸ್ಲಾಂ ಸ್ನೇಹಿ’ ಜಿಮ್! ಅಲ್ಲಿನ ನಿಯಮಕ್ಕೆ ತೀವ್ರ ಪರ-ವಿರೋಧ ಚರ್ಚೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 1:18 PM IST Kerala Islam Friendly Gym Row: ಪಾಲಕ್ಕಾಡ್ನ ಪುತ್ತುನಗರಂ ಪ್ರದೇಶದಲ್ಲಿರುವ ಈ ಜಿಮ್ನ ಮಾಲೀಕ ನವಾಜ್ ಮುತ್ತು ಟಿ ಇದೊಂದು ಇಸ್ಲಾಂ ಸ್ನೇಹಿ ಜಿಮ್ ಎಂದು ಘೋಷಣೆ ಮಾಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. News18 ಪಾಲಕ್ಕಾಡ್: ಕೇರಳದಲ್ಲಿ ಇರುವ ಒಂದು ಜಿಮ್ ಇದೀಗ (Islam Friendly Gym) ವಿವಾದಕ್ಕೆ ಗುರಿಯಾಗಿದೆ. ಆ ಜಿಮ್ನ ನಿಯಮಗಳು ದೇಶಾದ್ಯಂತ ಚರ್ಚೆಯ ಕೇಂದ್ರ ಬಿಂದುವಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ…
-

Uttar Pradesh: ಅಯ್ಯೋ ಇಂತಹ ವೈದ್ಯರೂ ಇರ್ತಾರಾ? 25 ಸಾವಿರ ಕೊಡಲಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ಸರ್ಕಾರಿ ಡಾಕ್ಟರ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 10:44 PM IST Uttar Pradesh: ಮುಜಫರ್ ನಗರ ಜಿಲ್ಲಾ ಆಸ್ಪತ್ರೆಯಲ್ಲಿ 14 ವರ್ಷದ ಬಾಲಕಿಯ ಕಾಲು ಶಸ್ತ್ರಚಿಕಿತ್ಸೆ ಬಳಿಕ ವೈದ್ಯರಿಂದ ಉದ್ದೇಶಪೂರ್ವಕವಾಗಿ ಮುರಿದ ಆರೋಪ, ರೇಷ್ಮಾ ದೂರು, ಸುನಿಲ್ ತೆವಾಟಿಯಾ ಗಂಭೀರ ತನಿಖೆ ಭರವಸೆ News18 ಮುಜಫರ್ ನಗರ (ಉತ್ತರ ಪ್ರದೇಶ): ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಅಂದರೆ ವೈದ್ಯರನ್ನು ದೇವರಿಗೆ ಸಮಾನ ಎಂದು ಪರಿಗಣಿಸಲಾಗುತ್ತದೆ. ಆದರೆ ಇಲ್ಲೊಬ್ಬ ಸರ್ಕಾರಿ ವೈದ್ಯ (Government Doctor) ಹಣದ ಆಸೆಗಾಗಿ ತನ್ನ…
Latest News
Search the Archives
Access over the years of investigative journalism and breaking reports
You May Have Missed













