Tag: Banerjee
-

Mamata Banerjee: ಇದೊಂದು ಕಾರಣಕ್ಕೆ ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್ಐಆರ್! ದೀದಿ ಅರೆಸ್ಟ್? / Mamata Banerjee Faces New FIR: Will ‘Didi’ Be Arrested? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 1:28 PM IST ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಕಷ್ಟದಲ್ಲಿದ್ದಾರೆ. ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಕ್ಷದೊಳಗಿನ ಭಿನ್ನಮತದ ಮಧ್ಯೆ ಈ ಎಫ್ಐಆರ್ ದಾಖಲಾಗಿದ್ದು, ಭಾರೀ ಸದ್ದು ಮಾಡುತ್ತಿದೆ. ಮಮತಾ ಬ್ಯಾನರ್ಜಿ ವಿರುದ್ಧ ಮತ್ತೆ ಎಫ್ಐಆರ್! ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ (Mamata Banerjee) ಹೊಸ ಸಂಕಷ್ಟ ಶರುವಾಗಿದೆ. ಪಶ್ಚಿಮ ಬಂಗಾಳದ (West Bengal) ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗ…
-

Mamata Banerjee: ಬಂಗಾಳದಲ್ಲೂ ಮಹಾರಾಷ್ಟ್ರದಂತಹ ಆಟ: ಚುನಾವಣೆಯಲ್ಲಿ ಸೋತ ಮಮತಾ ಪಕ್ಷವನ್ನೂ ಕಳೆದುಕೊಳ್ತಾರಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಮೂಲಗಳ ಪ್ರಕಾರ, ಉಚ್ಚಾಟಿತ ಮತ್ತು ಪಕ್ಷದ ಅತೃಪ್ತ ನಾಯಕರು ಇತ್ತೀಚಿನ ದಿನಗಳಲ್ಲಿ ಕೋಲ್ಕತ್ತಾದ ಶಾಸಕರ ಹಾಸ್ಟೆಲ್ನಲ್ಲಿ ಹಲವಾರು ಸಭೆಗಳನ್ನು ನಡೆಸಿದ್ದಾರೆ. ಈ ಸಭೆಗಳು ಟಿಎಂಸಿಯ ಭವಿಷ್ಯ, ಸಾಂಸ್ಥಿಕ ಬದಲಾವಣೆಗಳು ಮತ್ತು ಹೊಸ ರಾಜಕೀಯ ಪರ್ಯಾಯದ ಬಗ್ಗೆ ಚರ್ಚಿಸಿವೆ ಎಂದು ವರದಿಯಾಗಿದೆ. ಈ ಹೇಳಿಕೆಗಳನ್ನು ಅಧಿಕೃತವಾಗಿ ದೃಢೀಕರಿಸಲಾಗಿಲ್ಲವಾದರೂ, ಈ ಚರ್ಚೆಗಳು ಮಮತಾ ಬ್ಯಾನರ್ಜಿ ಅವರ ಕಳವಳವನ್ನು ಹೆಚ್ಚಿಸಿವೆ. ಇಬ್ಬರು ಶಾಸಕರ ಉಚ್ಚಾಟನೆ ಕೋಲಾಹಲಕ್ಕೆ ಕಾರಣ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಟಿಎಂಸಿ ನಾಯಕತ್ವವು ಉಲುಬೇರಿಯಾ ಪೂರ್ವ ಶಾಸಕಿ…
-

Abhishek Banerjee: ಮಮತಾ ಬ್ಯಾನರ್ಜಿ ಅಳಿಯನಿಗೆ ಕಲ್ಲು, ಮೊಟ್ಟೆ ಏಟು! ಗಾಯಾಳು ಅಭಿಷೇಕ್ ಬ್ಯಾನರ್ಜಿಯನ್ನು ದಾಖಲಿಸಿಕೊಳ್ಳದ ವೈದ್ಯರು! ಆಗಿದ್ದೇನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 10:29 PM IST Abhishek Banerjee: ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರಿಗೆ ಕೋಲ್ಕತಾದ ಇಎಂ ಬೈಪಾಸ್ ರಸ್ತೆಯಲ್ಲಿರುವ ಪ್ರಮುಖ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಿಸಲಾಗಿದೆ ಎಂಬ ವಿವಾದ ಈಗ ದೊಡ್ಡ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸಾಂಕೇತಿಕ ಚಿತ್ರ! ಕೋಲ್ಕತಾ: ಪಶ್ಚಿಮ ಬಂಗಾಳದ (West Bengal) ರಾಜಕೀಯ (Politics) ಎಂದಿಗೂ ಶಾಂತವಾಗಿರುವುದಿಲ್ಲ. ಆದರೆ ಇತ್ತೀಚೆಗೆ ನಡೆದ…
-

Mamata Banerjee: ಮಮತಾಗೆ ಮಹಾಘಾತ; ದುರ್ಗೆಯ ನಾಡಲ್ಲಿ ಹೇಳಲು ಹೆಸರಿಲ್ಲದಂತಾಗುತ್ತಾ ಟಿಎಂಸಿ ಕಥೆ? ಆಗಿದ್ದೇನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 10:39 PM IST Mamata Banerjee: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸಾಲು ಸಾಲು ಆಘಾತಗಳು ಎದುರಾಗುತ್ತಿವೆ. ಆ ಒಂದು ನಡೆ ದುರ್ಗೆಯ ನಾಡಲ್ಲಿ ಟಿಎಂಸಿ ಅಸ್ತಿತ್ವವೇ ಇಲ್ಲದಂತಾಗುತ್ತಾ ಎಂಬ ಪ್ರಶ್ನೆ ಮೂಡುತ್ತಿದ್ದು, ಬಂಗಾಳ ರಾಜಕೀಯ ಕಣದಲ್ಲಿ ದಿಢೀರ್ ಆಗಿದ್ದೇನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ. ಸಾಂಕೇತಿಕ ಚಿತ್ರ! ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ…
-

Mamata Banerjee: ಸೋಲಿನ ನಂತರವೂ ದೀದಿಗೆ 2 ದೊಡ್ಡ ಹೊಡೆತ! ಮಮತಾ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ / Mamata Banerjee Faces 2 Major Setbacks After Defeat: Turmoil Hits | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಚುನಾವಣಾ ಸೋಲಿನ ನಂತರ ಕೋಲ್ಕತ್ತಾದಲ್ಲಿ ಟಿಎಂಸಿ ನಡೆಸಿದ ಮೊದಲ ದೊಡ್ಡ ಪ್ರತಿಭಟನೆ ಬುಧವಾರ ನಡೆಯಿತು. ಆದರೆ ಈ ಪ್ರತಿಭಟನೆಯಲ್ಲಿ ಪಕ್ಷದ 80 ಶಾಸಕರಲ್ಲಿ ಕೇವಲ 36 ಮಂದಿ ಮಾತ್ರ ಹಾಜರಾಗಿದ್ದರು. ಇದು ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ಎಚ್ಚರಿಕೆಯ ಸಂದೇಶವಾಗಿ ಕಾಣಿಸಿಕೊಂಡಿದೆ. ಟಿಎಂಸಿ ಪಕ್ಷದೊಳಗೆ ಬಿರುಕು! ಟಿಎಂಸಿಯ ಈ ಪ್ರತಿಭಟನೆ ವಿಧಾನಸಭಾ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಬಳಿ ನಡೆದಿತ್ತು. ಚುನಾವಣೋತ್ತರ ಹಿಂಸಾಚಾರ, ಹೊಸ ಬಿಜೆಪಿ ಸರ್ಕಾರ ತೆಗೆದುಕೊಂಡಿರುವ ಬುಲ್ಡೋಜರ್ ಕ್ರಮಗಳು ಮತ್ತು ಬೀದಿ ವ್ಯಾಪಾರಿಗಳ ಮೇಲಿನ ಒತ್ತಡಗಳ…
Latest News
Search the Archives
Access over the years of investigative journalism and breaking reports
You May Have Missed












