Tag: cm news
-

Special Course: ರೈತರ ಮಕ್ಕಳಿಗೆ 50% ಸೀಟ್ ಮೀಸಲು, SSLC ಮುಗೀತಾ? ತಡ ಮಾಡದೇ ಈ ಕೋರ್ಸ್ಗೆ ಸೇರಿ, ಕನ್ನಡದಲ್ಲೇ ಕಲಿತು ಎಲ್ಲಿ ಬೇಕಾದರೂ ಉದ್ಯೋಗ ಪಡೆಯಿರಿ! | | ACTPnews
Last Updated:Jun 01, 2026 11:53 AM IST KVAFSU ಗ್ರಾಮೀಣ ವಿದ್ಯಾರ್ಥಿಗಳಿಗೆ 2 ವರ್ಷದ ಪಶುಸಂಗೋಪನಾ ಡಿಪ್ಲೊಮಾ ಪ್ರವೇಶ ಆರಂಭ, ತಿಂಗಳಿಗೆ 1000 ರೂ ಶಿಷ್ಯವೇತನ, AHVS, KMF ಮತ್ತು ಖಾಸಗಿ ಕ್ಷೇತ್ರದಲ್ಲಿ ಉತ್ತಮ ಉದ್ಯೋಗಾವಕಾಶಗಳು ವಿಶೇಷ ಕೋರ್ಸ್ ಬೆಂಗಳೂರು: ಎಸ್ಎಸ್ಎಲ್ಸಿ (SSLC) ಮುಗಿಸಿ ಮುಂದೆನು ಓದುವುದು, ಯಾವ ಕೋರ್ಸ್ ತೆಗೆದುಕೊಂಡರೆ ಬೇಗ ಕೆಲಸ ಸಿಗುತ್ತದೆ ಎಂದು ತಲೆಕೆಡಿಸಿಕೊಂಡಿದ್ದೀರಾ? ಹಾಗಾದರೆ ಗ್ರಾಮೀಣ ಭಾಗದ (Rural Area) ವಿದ್ಯಾರ್ಥಿಗಳಿಗೆಂದೇ ಸರ್ಕಾರಿ ವಿಶ್ವವಿದ್ಯಾಲಯವೊಂದು ಬಂಪರ್ ಆಫರ್ ನೀಡಿದೆ. ಕೋರ್ಸ್…
-

Mantralayam: ಮಂತ್ರಾಲಯ ಪ್ರಯಾಣಕ್ಕೆ ಮತ್ತೊಂದು ರೈಲಿನ ಕೊಡುಗೆ; 4 ರಾಜ್ಯದ 21 ನಗರಗಳಿಗೆ ಅನುಕೂಲ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ಟಿಕೆಟ್ ಬುಕಿಂಗ್ ಇಂದಿನಿಂದಲೇ ಆರಂಭ! ಈ ವಿಶೇಷ ರೈಲುಗಳ ಮುಂಗಡ ಕಾಯ್ದಿರಿಸುವಿಕೆ (Advance Reservation) ಜೂನ್ 1, 2026 ರಂದು ಬೆಳಗ್ಗೆ 08:00 ಗಂಟೆಗೆ ಅಧಿಕೃತವಾಗಿ ಮುಕ್ತಾಯಗೊಂಡಿದ್ದು, ಸದ್ಯ ಬುಕಿಂಗ್ ಚಾಲ್ತಿಯಲ್ಲಿದೆ. ಸೀಟುಗಳು ಬೇಗನೆ ಭರ್ತಿಯಾಗುತ್ತಿರುವುದರಿಂದ ಪ್ರಯಾಣಿಕರು ತಕ್ಷಣವೇ ಟಿಕೆಟ್ ಕಾಯ್ದಿರಿಸಲು ರೈಲ್ವೆ ಇಲಾಖೆ ಸೂಚಿಸಿದೆ. ಯಾವೆಲ್ಲಾ ದಿನಗಳಲ್ಲಿ ರೈಲು ಸಂಚಾರ? (ರೈಲುಗಳ ವೇಳಾಪಟ್ಟಿ) ರೈಲು ಸಂಖ್ಯೆ 07097: ಹೈದರಾಬಾದ್ ➔ ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ಸ್ಪೆಷಲ್ ಸಂಚರಿಸುವ ದಿನಗಳು: ಜೂನ್ 3, 10, 17 ಮತ್ತು…
-

USA Citizen: ನೇಪಾಳಕ್ಕೆ ಅಕ್ರಮವಾಗಿ ದಾಟಲು ಯತ್ನಿಸಿದ ಅಮೆರಿಕ ಪ್ರಜೆಯ ಬಂಧನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 3:39 PM IST ವಿದೇಶಿ ಪ್ರಜೆಯನ್ನು ವಿಚಾರಣೆ ನಡೆಸಿದಾಗ, ಅವನು ವೀಸಾ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದಿತು. ಬಂಧಿತ ಅಮೆರಿಕನ್ ಪ್ರಜೆಯ ವಿವರವಾದ ವಿಚಾರಣೆಯ ಸಮಯದಲ್ಲಿ, ಆರೋಪಿಯು ಆಗಸ್ಟ್ 2025 ರಲ್ಲಿ ಭಾರತಕ್ಕೆ ಆಗಮಿಸಿದ್ದನೆಂದು ತಿಳಿದುಬಂದಿದೆ. ಕೇಸ್ ಮಹಾರಾಜಗಂಜ್: ನೇಪಾಳಕ್ಕೆ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಅಮೆರಿಕದ ಪ್ರಜೆಯೊಬ್ಬನನ್ನು ಬಂಧಿಸಲಾಗಿದೆ ಎಂದು (Police Arrested USA Citizen) ಪೊಲೀಸರು ತಿಳಿಸಿದ್ದಾರೆ. ‘ಅಪರಾಧ ಮತ್ತು ಅಪರಾಧಿಗಳ ವಿರುದ್ಧ ನಡೆಯುತ್ತಿರುವ ಅಭಿಯಾನದ ಭಾಗವಾಗಿ ಹಾಗೂ ಗಡಿ…
-

Pocso Case: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ಕೋರ್ಟ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 3:48 PM IST ಈ ಘಟನೆ ಜುಲೈ 17, 2022 ರಂದು ನಡೆದಿದ್ದು, ಆಗ 14 ವರ್ಷದ ಬಾಲಕನನ್ನು ಹರಿಯಾಣ ನೋಂದಣಿ ವಾಹನದಲ್ಲಿ ಅವನ ಮನೆಯ ಸಮೀಪದಿಂದ ಅಪಹರಿಸಿ, ಕೊಡುವಳ್ಳಿಯ ಪ್ರವಾಸಿ ಗೃಹದಲ್ಲಿ ಕ್ರೂರ ಲೈಂಗಿಕ ದೌರ್ಜನ್ಯ ಮತ್ತು ಅಸ್ವಾಭಾವಿಕ ಲೈಂಗಿಕತೆಗೆ ಒಳಪಡಿಸಲಾಯಿತು. ಸಾಂದರ್ಭಿಕ ಚಿತ್ರ ಕೋಝಿಕ್ಕೋಡ್: 2022 ರಲ್ಲಿ 14 ವರ್ಷದ ಬಾಲಕನನ್ನು ಅಪಹರಿಸಿ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ 29 ವರ್ಷದ ವ್ಯಕ್ತಿಗೆ ಕೇರಳ ನ್ಯಾಯಾಲಯ ಶನಿವಾರ ಜೀವಾವಧಿ…
-

LPG Cylinder Rules: ಜೂನ್ 1ರಿಂದ ಅಡುಗೆ ಮನೆಗೆ ಹೊಸ ಶಾಕ್; ಅದೊಂದು ಕೆಲಸ ಮಾಡಿದ್ದರೆ, ನಿಮ್ಮ ಸಿಲಿಂಡರ್ ಕನೆಕ್ಷನ್ ಕಟ್! | ವ್ಯಾಪಾರ ಸುದ್ದಿ | ACTPnews
Last Updated:May 31, 2026 11:12 PM IST LPG Cylinder Rules: ದೇಶಾದ್ಯಂತ ಕೋಟ್ಯಂತರ ಮನೆಗಳ ಅಡುಗೆಮನೆಗೆ ಸಂಬಂಧಿಸಿದಂತೆ ಜೂನ್ 1 ರಿಂದ ಅತ್ಯಂತ ಪ್ರಮುಖ ನಿಯಮಗಳು ಜಾರಿಗೆ ಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ(Social Media) ಜೂನ್ 1 ರಿಂದ ಗ್ಯಾಸ್ ಸಿಲಿಂಡರ್ ಬಂದ್ ಎಂಬ ಸುದ್ದಿಗಳು ಕಾಡ್ಗಿಚ್ಚಿನಂತೆ ಹರಡುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಗೊಂದಲ ಮತ್ತು ಆತಂಕ ಮೂಡಿಸಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಬೆಂಗಳೂರು: ದೇಶಾದ್ಯಂತ ಕೋಟ್ಯಂತರ ಮನೆಗಳ ಅಡುಗೆಮನೆಗೆ ಸಂಬಂಧಿಸಿದಂತೆ…
-

Myanmar: ಚೀನಾ-ಮ್ಯಾನ್ಮಾರ್ ಗಡಿಯಲ್ಲಿ ಸ್ಪೋಟ; 46 ಸಾವು, 70 ಕ್ಕೂ ಅಧಿಕ ಜನರು ಗಂಭೀರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 10:30 PM IST Myanmar: ಉತ್ತರ ಮ್ಯಾನ್ಮಾರ್ನ ಶಾನ್ ಪ್ರಾಂತ್ಯದ ನಾಮ್ಕಾಮ್ ಪಟ್ಟಣದಲ್ಲಿ ಭೀಕರ ಗಣಿಗಾರಿಕೆ ಸ್ಫೋಟಕಗಳ ಸ್ಫೋಟದಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. News18 ನೇಪ್ಯಿಡಾವ್ (ಮಯನ್ಮಾರ್): ಮ್ಯಾನ್ಮಾರ್ನ (Myanmar) ಉತ್ತರ ಭಾಗದಿಂದ ಬಂದ ಸುದ್ದಿ ಕೇಳಿ ಇಡೀ ಪ್ರಪಂಚ ಬೆಚ್ಚಿಬಿದ್ದಿದೆ. ಹೌದು, ಚೀನಾ ಗಡಿಯಿಂದ ಕೇವಲ 3 ಕಿಲೋಮೀಟರ್ ದೂರದಲ್ಲಿರುವ ನಾಮ್ಕಾಮ್ (Nomcom) ಪಟ್ಟಣದ ಕೌಂಗ್ಟುಪ್ ಗ್ರಾಮದಲ್ಲಿನ ಗಣಿಗಾರಿಕೆ…
-

K Annamalai: ಹೊಸ ಪಕ್ಷ ಕಟ್ಟುತ್ತಾರಾ ಅಣ್ಣಾಮಲೈ? ಬಿಜೆಪಿ ತೊರೆಯಲು ನಿರ್ಧರಿಸಿದ್ರಾ ಮಾಜಿ ಪೊಲೀಸ್ ಅಧಿಕಾರಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 8:53 PM IST K Annamalai: ಅಣ್ಣಾಮಲೈ ಬಿಜೆಪಿ ತೊರೆದು, ಹೊಸ ರಾಜಕೀಯ ಪಕ್ಷ ಸ್ಥಾಪಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೂನ್ 4ರಂದು ಅಣ್ಣಾಮಲೈ ಹುಟ್ಟುಹಬ್ಬವಿದ್ದು, ಅಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೆ. ಅಣ್ಣಾಮಲೈ ತಮಿಳುನಾಡು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ (BJP state president) ಕೆಳಕ್ಕಿಳಿದ ನಂತರ ಮಾಜಿ ಪೊಲೀಸ್ ಅಧಿಕಾರಿ (Former police officer) ಕೆ. ಅಣ್ಣಾಮಲೈ (K. Annamalai) ಸೈಲೆಂಟ್ ಆಗಿದ್ರು.…
-

School Holiday: ಜೂನ್ 1ರಿಂದ 30ರವರೆಗೆ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ! ಈ ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 4:05 PM IST ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಿಕ್ಷಣ ಇಲಾಖೆಯು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಶಿಕ್ಷಣ ಇಲಾಖೆಯ ಆದೇಶದ ಪ್ರತಿಗಳನ್ನು ಶಾಲಾ ಶಿಕ್ಷಣ ಸಚಿವರು, ಹಿರಿಯ ಇಲಾಖಾ ಅಧಿಕಾರಿಗಳು, ನಿರ್ದೇಶಕರು, ಜಿಲ್ಲಾ ಶಿಕ್ಷಣ ಅಧಿಕಾರಿಗಳು, ಉಪ ಜಿಲ್ಲಾ ಶಿಕ್ಷಣ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಕಚೇರಿಗಳಿಗೆ ಕಳುಹಿಸಲಾಗಿದೆ. News18 ಚಂಡೀಗಢ: ಕರ್ನಾಟಕದಲ್ಲಿ ಬೇಸಿಗೆ ರಜೆ ಮುಕ್ತಾಯದ ಹಂತಕ್ಕೆ ಬಂದಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಇದೀಗ…
-

Crime News: ಒಂದೂವರೆ ವರ್ಷದ ಮಗುವನ್ನು ಎತ್ತಿ ನೆಲಕ್ಕೆ ಎಸೆದ ಪಾಪಿ! ಮಗುವಿನ ಪ್ರಾಣ ಕಸಿಯಿತು ಅಮ್ಮನ ಮೇಲಿನ ಪ್ರೀತಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 31, 2026 4:10 PM IST Crime News: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಶಿಖೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಒಂದೂವರೆ ವರ್ಷದ ಅಮಾಯಕ ಮಗು ಆರವ್ ಎಂಬ ಬಾಲಕನನ್ನು ಜಿತೇಂದ್ರ ಪಾಠಕ್ ಅಲಿಯಾಸ್ ವಿರಾಜ್ ಎಂಬ ವ್ಯಕ್ತಿ ಅತ್ಯಂತ ವಿಕೃತವಾಗಿ ಕೊಲೆ ಮಾಡಿದ್ದಾನೆ. ಮಗುವಿನ ಪ್ರಾಣ ಕಸಿಯಿತು ಅಮ್ಮನ ಮೇಲಿನ ಪ್ರೀತಿ! ಫಿರೋಜಾಬಾದ್ (ಉತ್ತರ ಪ್ರದೇಶ): ಅಕ್ರಮ ಸಂಬಂಧಗಳ (Illegal Relationship) ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನೂ ಈ ಅಕ್ರಮ ಸಂಬಂಧಗಳಲ್ಲಿ…
-

Crime News: ಅಕ್ರಮ ಸಂಬಂಧಕ್ಕೆ ಅಡ್ಡಿ, ವರ್ಷದ ಮಗುವನ್ನು ನೆಲಕ್ಕೆ ಬಡಿದುಕೊಂದವನ ಕಾಲಿಗೆ ಗುಂಡಿಟ್ಟ ಪೊಲೀಸರು! | Crime News | ACTPnews
Last Updated:May 31, 2026 4:32 PM IST ಉತ್ತರ ಪ್ರದೇಶದ ಫಿರೋಜಾಬಾದ್ ಶಿಕೋಹಾಬಾದ್ನಲ್ಲಿ ವಿರಾಜ್ ಅಲಿಯಾಸ್ ಜಿತೇಂದ್ರ ಅಮಾಯಕ ಮಗುವಿನ ಕೊಲೆ, ಸಿಸಿಟಿವಿ ವಿಡಿಯೋ ವೈರಲ್, ಪೊಲೀಸ್ ಎನ್ಕೌಂಟರ್ ತನಿಖೆ ಮುಂದುವರಿದಿದೆ. ಬಂಧಿತ ಕೊಲೆ ಆರೋಪಿ ಒಂದೂವರೆ ವರ್ಷದ ಮಗುವನ್ನು (Child) ಹೊಂದಿದ್ದ ಮಹಿಳೆಯೊಂದಿಗೆ (Woman) ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ (Illegal Relationship) ಮಗುವನ್ನು ವ್ಯಕ್ತಿಯೋರ್ವ ಅಮಾನುಷವಾಗಿ ನಡುರಸ್ತೆಯಲ್ಲಿ ಬಡಿದು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ನ (Firozabad) ಶಿಕೋಹಾಬಾದ್ ನಗರದಲ್ಲಿ ನಡೆದಿದೆ. ಮಗುವನ್ನು…
Latest News
Search the Archives
Access over the years of investigative journalism and breaking reports
You May Have Missed












