Tag: cm news
-

ಇದು ಭಾರತದ ಅತ್ಯಂತ ದುಬಾರಿ ಕಟ್ಟಡವಂತೆ! ಬುರ್ಜ್ ಖಲೀಫಾ ಜೊತೆ ಸ್ಪರ್ಧೆಗಿಳಿದಿರುವ 93 ವರ್ಷದ ವೃದ್ಧ! | 93 year old man going to build India’s most expensive project like Burj Khalifa | ವ್ಯಾಪಾರ ಸುದ್ದಿ | ACTPnews
Last Updated:Jan 11, 2025 6:23 PM IST ಬುರ್ಜ್ ಖಲೀಫಾದಲ್ಲಿ ಒಂದು ಬಿಎಚ್ಕೆ ಅಪಾರ್ಟ್ಮೆಂಟ್ ಅಂದಾಜು 3.73 ಕೋಟಿ ರೂಪಾಯಿ, 2 ಬಿಎಚ್ಕೆ ಸುಮಾರು 5.83 ಕೋಟಿ ರೂಪಾಯಿ ಮತ್ತು 3 ಬಿಎಚ್ಕೆ ಸುಮಾರು 14 ಕೋಟಿ ರೂಪಾಯಿಯಾಗಿದೆ. ಡಿಎಲ್ಎಫ್ನ ಅಧ್ಯಕ್ಷ ಮತ್ತು ಸಿಇಒ ಕುಶಾಲ್ ಪಾಲ್ ಸಿಂಗ್ ವಿಶ್ವದಲ್ಲಿಯೇ ಅತಿ ಎತ್ತರದ ಕಟ್ಟಡ (World’s Tallest Building) ಯಾವುದು ಅಂತ ಪ್ರಶ್ನೆ ಕೇಳಿದರೆ, ಎಲ್ಲರ ಬಾಯಲ್ಲಿ ಮೊದಲಿಗೆ ಬರುವ ಉತ್ತರ ಬುರ್ಜ್ ಖಲೀಫಾ (Burj…
-

Uttarakhand: ಹಿಮಪಾತದ ಜೊತೆ ಮೈ ಕೊರೆಯೋ ಚಳಿ; ‘ಲಾ ನಿನಾ’ ಅಬ್ಬರಕ್ಕೆ ಉತ್ತರಾಖಂಡ್ ಗಡಗಡ! | Snowfall in Uttarakhand, more cold! It’s La Niña glory! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಇದಕ್ಕೆಲ್ಲಾ ಕಾರಣವೇನು ಗೊತ್ತೆ!? ಲಾ ನಿನಾ! ಹೌದು, ಲಾ ನಿನಾವು ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳನ್ನು ತರುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಹಿಮಾಲಯದಲ್ಲಿ ಈ ಬದಲಾವಣೆ ವಿಶೇಷವಾಗಿದ್ದು, ಇದು ಪರಿಸರಕ್ಕೆ ಉತ್ತಮ ಹಾಗೂ ರೈತರಿಗೆ ಅನುಕೂಲವಾಗಲಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಲಾ ನಿನಾದ ಪರಿಣಾಮವು ಒಂದು ವಾರದ ಹಿಂದೆ ಪ್ರಾರಂಭವಾಗಿದ್ದು, ಇದರ ಹಿಂದೆಯೇ ಹಿಮಾಲಯ ಪ್ರದೇಶದಲ್ಲಿ ಹಠಾತ್ತನೆ ಹವಾಮಾನ ಬದಲಾವಣೆ ಉಂಟಾಗಿದೆ. ವರ್ಷಾಂತ್ಯದಲ್ಲಿ ಉಂಟಾದ ಹಠಾತ್ ಹಿಮಪಾತವು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳನ್ನು…
-

Prashant Kishor: ಏಕಾಏಕಿ ರಾಜಕೀಯ ತೊರೆದ 370 ಕೋಟಿ ರೂಪಾಯಿ ಒಡೆಯ, ಪಿಕೆ ಪಕ್ಷದಲ್ಲಿ ಕೋಲಾಹಲ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 9:22 AM IST ಉದಯ್ ಸಿಂಗ್ ಪಪ್ಪು ಸಿಂಗ್ ಜನ್ಸೂರಜ್ ರಾಷ್ಟ್ರೀಯ ಅಧ್ಯಕ್ಷರು ಒಂದು ವರ್ಷ ಸಕ್ರಿಯ ರಾಜಕೀಯದಿಂದ ವಿರಾಮ, ವೈಯಕ್ತಿಕ ಕೆಲಸ ಕಾರಣ, ಪ್ರಶಾಂತ್ ಕಿಶೋರ್ ಶೇಖ್ಪುರ ಮನೆ ಖಾಲಿ ನಿರ್ಧಾರ ಸಾಮಾನ್ಯ ಎಂದರು ಜನ್ ಸೂರಜ್ ಪಕ್ಷದ ಅಧ್ಯಕ್ಷ ಪಾಟ್ನಾ(ಮೇ.23): ಜನ್ಸೂರಜ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಸಂಸದ ಉದಯ್ ಸಿಂಗ್ (ಪಪ್ಪು ಸಿಂಗ್ ಎಂದೂ ಕರೆಯಲ್ಪಡುವ) ರಾಜಕೀಯದಿಂದ ಒಂದು ವರ್ಷ ವಿರಾಮ ತೆಗೆದುಕೊಳ್ಳುವ ಮೂಲಕ ಎಲ್ಲರನ್ನೂ…
-

Chamarajanagara: ಚಿರತೆ ದಾಳಿಗೆ ಬಾಲಕ ಬಲಿ ಪ್ರಕರಣ; ವನ್ಯಜೀವಿ ಸಂಚರಿಸುವ ಕಡೆ ಚಾರಣಪಥ ಮತ್ತು ಸಂಚಾರಪಥ ಬಂದ್ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 12, 2026 6:14 PM IST ಚಾಮರಾಜನಗರ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿ ಬಳಿಕ ಅರಣ್ಯ ಇಲಾಖೆ ಚಾರಣ, ಸಂಚಾರ ಪಥ ಸ್ಥಗಿತ, ಈಶ್ವರ ಬಿ ಖಂಡ್ರೆ ಸೂಚನೆ, ಸೆರೆ ಕಾರ್ಯಾಚರಣೆ ಜೋರಾಗಿದೆ. ಚಾರಣ/ ಟ್ರೆಕ್ಕಿಂಗ್ ಚಟುವಟಿಕೆಗಳು ಬಂದ್! ಬೆಂಗಳೂರು: ಚಾಮರಾಜನಗರದ (Chamarajanagara) ನಾಗಮಲೆ ಅರಣ್ಯದಲ್ಲಿ (Nagamale Forest) ಚಿರತೆ ದಾಳಿಗೆ ಬಾಲಕ ಸಾವು ಪ್ರಕರಣ ಹಿನ್ನೆಲೆ ಅರಣ್ಯ ಇಲಾಖೆ (Forest Department) ಹೊಸ ಸುತ್ತೋಲೆ ಹೊರಡಿಸಿದೆ. ಕರ್ನಾಟಕದಾದ್ಯಂತ ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳ ಸಂಚಾರ…
-

Bengaluru: ಸಿಲಿಕಾನ್ ಸಿಟಿಯ ಈ ಜಾಗ ‘ನಾಯಿ ಪ್ರೇಮಿ’ಗಳ ಬಿಡಾರ, ಒಂದೇ ಸ್ಥಳದಲ್ಲಿ ದೇಶ-ವಿದೇಶ ಶ್ವಾನಗಳ ಸಂಗಮ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 23, 2026 9:22 AM IST ಈ ವೀಕೆಂಡ್ ಸಂಭ್ರಮ ಕೇವಲ ಮೂಕಪ್ರಾಣಿಗಳಿಗೆ ಮಾತ್ರವಲ್ಲ, ನಮಗೂ ಒಂದು ಬೆಸ್ಟ್ ಸ್ಟ್ರೆಸ್ ಬಸ್ಟರ್. ವಾರವಿಡೀ ಆಫೀಸ್ ಕೆಲಸ, ಜಂಜಾಟಗಳಿಂದ ಸುಸ್ತಾದ ಮನಸ್ಸಿಗೆ ಇಲ್ಲಿನ ವಾತಾವರಣ ಹೊಸ ಉಲ್ಲಾಸ ನೀಡುತ್ತದೆ. ಆದರೆ ಈ ನಿಯಮಗಳು ಕಡ್ಡಾಯವಾಗಿ ಪಾಲಿಸಲೇಬೇಕು! + ಇದು ಶ್ವಾನಪ್ರೇಮಿಗಳ ಸಾಮ್ರಾಜ್ಯ, ಬೆಂಗಳೂರಿನ ಕಬ್ಬನ್ ಪಾರ್ಕ್! ಬೆಂಗಳೂರು ಅಂದರೆ ಬರೀ ಐಟಿ ಬಿಟಿ ( IT and BT Capital of India), ಟ್ರಾಫಿಕ್ ಅಷ್ಟೇ…
-

Shocking News: ಇನ್ಮೇಲೆ ಬೆಂಗಳೂರು ಓಡಾಟ ತುಟ್ಟಿ; 39% ಹೆಚ್ಚಾಗಲಿದೆಯೇ ಆಟೋ ಪ್ರಯಾಣದ ದರ? ರಾಜಧಾನಿಗೆ ʼಗ್ಯಾಸ್ʼ ಟ್ರಬಲ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 13, 2026 11:02 AM IST ಬೆಂಗಳೂರು ಆಟೋ ಚಾಲಕರು ಎಲ್ಪಿಜಿ ದರ 95 ರೂಪಾಯಿಗೆ ಏರಿಕೆಯಿಂದ ಕನಿಷ್ಠ ಮೀಟರ್ ದರವನ್ನು 36ರಿಂದ 50ಕ್ಕೆ, ಪ್ರತಿ ಕಿಲೋಮೀಟರ್ ದರವನ್ನು 18ರಿಂದ 25ಕ್ಕೆ ಹೆಚ್ಚಿಸಲು ಮನವಿ, ಸಾರ್ವಜನಿಕ ಪ್ರತಿಕ್ರಿಯೆ ಮಿಶ್ರವಾಗಿದೆ ಆಟೋ ಪ್ರಯಾಣ ಬೆಂಗಳೂರು: ರಾಜಧಾನಿ ಬೆಂಗಳೂರು ಅನ್ನೋದು ದುಬಾರಿ (Expensive) ಆಗಿ ತುಂಬಾ ಕಾಲ ಆಯ್ತು, ಆದ್ರೆ ಈಗಲೂ ಕೂಡ ತಾಪತ್ರಯದ ವಿಷಯ ಏನೆಂದರೆ ಆಟೋ ಓಡಾಟ; ಅದ್ಯಾವ ಪಾಟಿ ಚೌಕಾಶಿ (Bargain) ಮಾಡಿ…
-

Smart phone: ಪ್ಯಾಂಟ್ನ ಯಾವ ಜೇಬಲ್ಲಿ ಮೊಬೈಲ್ ಇಡಬೇಕು? ನಿಮ್ಮ ಸ್ಮಾರ್ಟ್ಫೋನ್ ಸೇಫ್ ಆಗಿ ಇರ್ಬೇಕಾ, ಈ ಸುದ್ದಿ ಓದಿ! | ACTPnews
ಅನೇಕ ಜನರು ತಮ್ಮ ಫೋನ್ ಅನ್ನು ದಿನದ ಹೆಚ್ಚಿನ ಸಮಯವನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ. ಸ್ಮಾರ್ಟ್ಫೋನ್ ವಿಕಿರಣವು ನಮ್ಮ ದೇಹಕ್ಕೆ ಹಾನಿಕಾರಕವಾಗಿದೆ. ಅದು ಹೆಚ್ಚು ಕಡಿಮೆ ನಮಗೆಲ್ಲರಿಗೂ ಗೊತ್ತಿರುವ ಒಂದು ವಿಚಾರವಾಗಿದೆ. ಇನ್ನು ಪುರುಷರು ತಮ್ಮ ಫೋನ್ಗಳನ್ನು ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ. ಈ ಅಭ್ಯಾಸವು ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದಿದ್ದರೂ ಅನಿವಾರ್ಯವಾಗಿ ಫೋನ್ಗಳನ್ನು ಜೇಬಿನಲ್ಲಿಡಬೇಕಾಗುತ್ತದೆ. ಹೀಗಿರುವ ಸಂದರ್ಭದಲ್ಲಿ ಈ ಅಭ್ಯಾಸದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡಲು ಯಾವ ಜೇಬಿನಲ್ಲಿ ಮೊಬೈಲ್ ಇಟ್ಟರೆ ಉತ್ತಮ ಎಂಬ ಮಾಹಿತಿ ಇಲ್ಲಿದೆ.…
-

BDA Site: ಬೆಂಗಳೂರಿನ ಹೃದಯ ಭಾಗದಲ್ಲಿ ಸೈಟ್ ಹರಾಜು; ಇನ್ನೂ 9 ದಿನದ ಅವಕಾಶ, ನಿಮ್ಮ ಕನಸಿನ ಜಾಗದ ಬೆಲೆ ಗೊತ್ತಾ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 13, 2026 12:18 PM IST BDA ಬೆಂಗಳೂರು ಪ್ರೀಮಿಯಂ ವಸತಿ, ವಾಣಿಜ್ಯ ಸೈಟ್ಗಳ 75 ಇ ಹರಾಜು ಘೋಷಣೆ, ನೋಂದಣಿ ಮೇ 11 ರಿಂದ 22, ಲೈವ್ ಇ ಬಿಡ್ಡಿಂಗ್ ಮೇ 25 ರಿಂದ 27, EMD 4 ಲಕ್ಷ ಪಾವತಿಸಬೇಕು, ಸೈಟ್ ಖರೀದಿಸುವಾಗ 25% ಪಾವತಿ ಕಡ್ಡಾಯ ಬಿಡಿಎ ಹರಾಜು ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಸೈಟ್ (Site) ಖರೀದಿಸುವ ಕನಸು ಕಾಣುತ್ತಿದ್ದೀರಾ? ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಸಂಪೂರ್ಣ ಪಾರದರ್ಶಕ 100%…
-

CM Vijay: ಈ ದೇಶದ ಪ್ರಧಾನಿ ಸಿಎಂ ವಿಜಯ್ ಫ್ಯಾನ್, ಆ ಒಂದು ಫೋನ್ ಕರೆಯಿಂದ ಭಾರೀ ಸಂಚಲನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 10:01 PM IST ತಮ್ಮನ್ನು ವಿಜಯ್ ಅವರ ದೊಡ್ಡ ಅಭಿಮಾನಿ ಎಂದು ಪದೇ ಪದೇ ಬಣ್ಣಿಸಿಕೊಳ್ಳುವ ಈ ದೇಶದ ಪ್ರಧಾನಿ ಇತ್ತೀಚೆಗೆ ಒಂದೇ ಒಂದು ಫೋನ್ ಕರೆಯ ಮೂಲಕ ತಮಿಳುನಾಡು ರಾಜಕೀಯದಲ್ಲಿ ದೊಡ್ಡ ಕೋಲಾಹಲವನ್ನು ಉಂಟುಮಾಡಿದರು. ಕರೆಯ ನಂತರ, ಪ್ರಧಾನಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡರು, ವಿಜಯ್ ಅವರನ್ನು ಹೊಗಳಿದರು, ಅದು ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿತು. Vijay! ದಕ್ಷಿಣ ಸಿನಿಮಾ ರಂಗದ ಸೂಪರ್ಸ್ಟಾರ್ ಸಿ. ಜೋಸೆಫ್ ವಿಜಯ್ ಅವರು ರಾಜಕೀಯಕ್ಕೆ ಪ್ರವೇಶಿಸಿದ…
-

Actor: ಸ್ಟಾರ್ ನಟನ ಕಪಾಳಕ್ಕೆ ಬಾರಿಸಿದ್ರಂತೆ ಬಾಲಿವುಡ್ನ್ ಈ ಫೇಮಸ್ ವಿಲನ್, ಯಾಕೆ ಗೊತ್ತಾ? | Bollywood top paid villain Amrish Puri slapped Govinda | | ACTPnews
Last Updated:Jan 14, 2025 5:26 PM IST Bollywood: ಬಾಲಿವುಡ್ನಲ್ಲಿ ಖಳನಾಯಕರ ಬಗ್ಗೆ ಮಾತನಾಡುವಾಗ, ಬಿ-ಟೌನ್ನಲ್ಲಿ ಗುಲ್ಶನ್ ಗ್ರೋವರ್, ಡ್ಯಾನಿ ಡೆನ್ಜಾಂಗ್ಪಾ ಮತ್ತು ಪ್ರೇಮ್ ಚೋಪ್ರಾ ಅವರಂತಹ ಕೆಲವು ಹೆಸರುಗಳು ಮಾತ್ರ ಸಾರ್ವಕಾಲಿಕ ಅತ್ಯುತ್ತಮ ಖಳನಾಯಕರಾಗಿ ಕಂಡು ಬರುತ್ತವೆ. News18 ಒಂದು ಚಲನಚಿತ್ರಕ್ಕೆ ನಾಯಕ ನಟ (Hero) ಎಷ್ಟು ಮುಖ್ಯವಾಗುತ್ತಿರುತ್ತಾರೋ, ಖಳನಾಯಕ (Villion) ಸಹ ಅಷ್ಟೇ ಮುಖ್ಯವಾಗಿರುತ್ತಾರೆ. ಎಷ್ಟೋ ಚಿತ್ರಗಳಲ್ಲಿ ನಟರಿಗಿಂತಲೂ ಖಳನಾಯಕನ ಪಾತ್ರದಲ್ಲಿ ನಟಿಸಿದ ನಟರುಗಳು ಹೆಚ್ಚು ಪ್ರಭಾವ ಬೀರುತ್ತಾರೆ. ಒಟ್ಟಿನಲ್ಲಿ ಹೇಳುವುದಾದರೆ, ವಿಲನ್…
Latest News
Search the Archives
Access over the years of investigative journalism and breaking reports
You May Have Missed












