Tag: cricket
-

IPL 2026: ಎಂಎಸ್ ಧೋನಿ ಟು ಶ್ರೇಯಸ್ ಅಯ್ಯರ್! ಐಪಿಎಲ್ನಲ್ಲಿ ಅತಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಟಾಪ್-5 ನಾಯಕರು ಇವರೇ ನೋಡಿ! | ಕ್ರೀಡಾ ಸುದ್ದಿ | ACTPnews
Last Updated:May 24, 2026 11:14 PM IST ಐಪಿಎಲ್ನಲ್ಲಿ ನಾಯಕನಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆಲ್ಲುವುದು ಪ್ರಮುಖ ಸಾಧನೆಯಾಗಿದೆ. ಕೆಲವು ಆಟಗಾರರು ನಾಯಕರಾಗಿ ಈ ಸಾಧನೆಯನ್ನು ಸಾಧಿಸಿದ್ದಾರೆ. ಜೊತೆಗೆ ಆಟಗಾರರಾಗಿಯೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಶ್ರೇಯಸ್ ಅಯ್ಯರ್ ಈಗ ಈ ಪಟ್ಟಿಗೆ ಪ್ರವೇಶ ಮಾಡಿರುವುದು ವಿಶೇಷ. ಐಪಿಎಲ್ 2026 ಐಪಿಎಲ್ (IPL) ನಲ್ಲಿ ಆಟಗಾರನಾಗಿ ಯಶಸ್ಸು (Success) ಸಾಧಿಸುವುದು ಅತ್ಯಂತ ಕಷ್ಟ. ನಾಯಕನಾದ ನಂತರ ಆಟಗಾರನ ಮೇಲಿನ ಒತ್ತಡ (Stress) ಇನ್ನಷ್ಟು ಹೆಚ್ಚಾಗುತ್ತದೆ. ಆದಾಗ್ಯೂ, ಕೆಲವು ಆಟಗಾರರು…
-

KKR vs DC, IPL 2026: ಕೆಕೆಆರ್ ವಿರುದ್ಧ 40 ರನ್ಗಳ ಭರ್ಜರಿ ಜಯ ಸಾಧಿಸಿದ ಡೆಲ್ಲಿ! 6ನೇ ಸ್ಥಾನದಲ್ಲಿ ಲೀಗ್ಗೆ ಗುಡ್ ಬೈ ಹೇಳಿದ ಕ್ಯಾಪಿಟಲ್ಸ್ | ಕ್ರೀಡಾ ಸುದ್ದಿ | ACTPnews
Last Updated:May 24, 2026 11:32 PM IST ಕೇವಲ ಔಪಚಾರಿಕವಾಗಿದ್ದ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವೂ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 203 ರನ್ಗಳ ಸವಾಲಿನ ಮೊತ್ತ ಪೇರಿಸಿತ್ತು. ಡೆಲ್ಲಿ ಪರ ಕನ್ನಡಿಗ ಕೆಎಲ್ ರಾಹುಲ್ 30 ಎಸೆತಗಳಲ್ಲಿ 60 ರನ್ಗಳಿಸಿ ಟಾಪ್ ಸ್ಕೋರರ್ ಆಗಿದ್ದರು. 204 ರನ್ಗಳ ಗುರಿ ಬೆನ್ನಟ್ಟಿದ ಕೆಕೆಆರ್ ತಂಡ 18.4 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 163 ರನ್ಗಳಿಗೆ ಆಲೌಟ್ ಆಗುವ…
-

Harpreet Singh Bhatia: ಭಾರತದ ಅತ್ಯಂತ ದುರದೃಷ್ಟಕರ ಕ್ರಿಕೆಟರ್ ಈತ! ಒಂದು ಟ್ವೀಟ್ ಆತನ ಕರಿಯರ್ ನುಂಗಿ ಹಾಕಿತು, ದೇಶ ಬಿಡುವಂತೆ ಮಾಡಿತು! | ಕ್ರೀಡಾ ಸುದ್ದಿ | ACTPnews
Last Updated:May 24, 2026 10:37 PM IST ದೇಶೀಯ ಕ್ರಿಕೆಟ್ನಲ್ಲಿ ಹರ್ಪ್ರೀತ್ ಅವರ ಅದ್ಭುತ ಪ್ರದರ್ಶನವನ್ನು ಉಲ್ಲೇಖಿಸಿ ಹಲವಾರು ತಂಡಗಳು ಈಗಾಗಲೇ ಹರಾಜಿನಲ್ಲಿ ಭಾಗವಹಿಸಲು ನಿರ್ಧರಿಸಿದ್ದವು, ಆದರೆ ವಿಧಿಯ ಆಟವೇ ಬೇರೆ ಆಗಿತ್ತು. ಅವರ ಮೇಲೆ ಕಣ್ಣಿಟ್ಟಿದ್ದ ತಂಡಗಳು ಒಂದೇ ಒಂದು ನಕಲಿ ಸುದ್ದಿಯಿಂದಾಗಿ ಅವರನ್ನ ಖರೀದಿಸಲು ನಿರ್ಧರಿಸಿದವು. ಈ ಒಂದು ಸುದ್ದಿ ಪ್ರತಿಭಾವಂತ ಆಟಗಾರನ ಅದ್ಭುತ ವೃತ್ತಿಜೀವನವನ್ನು ಕ್ಷಣಮಾತ್ರದಲ್ಲಿ ಹಳಿತಪ್ಪಿಸಿತು. ಹರ್ಪ್ರೀತ್ ಸಿಂಗ್ ಭಾಟಿಯಾ 2017ರ ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2026)…
-

KKR vs DC,IPL 2026: ಅಬ್ಬರಿಸಿದ ರಾಹುಲ್! ಲೀಗ್ನ ಕೊನೆಯ ಪಂದ್ಯದಲ್ಲಿ ಕೆಕೆಆರ್ಗೆ ಗೆಲ್ಲಲು ಬೇಕು 204 ರನ್ | ಕ್ರೀಡಾ ಸುದ್ದಿ | ACTPnews
Last Updated:May 24, 2026 9:40 PM IST ಡೆಡ್ ರಬ್ಬರ್ ಗೇಮ್ನಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವೂ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 203 ರನ್ಗಳ ಸವಾಲಿನ ಮೊತ್ತ ಪೇರಿಸಿದೆ.ಡೆಲ್ಲಿ ಪರ ಕನ್ನಡಿಗ ಕೆಎಲ್ ರಾಹುಲ್ 30 ಎಸೆತಗಳಲ್ಲಿ 60 ರನ್ಗಳಿಸಿ ಟಾಪ್ ಸ್ಕೋರರ್ ಆದರು. ಕೆಎಲ್ ರಾಹುಲ್- ಸಾಹಿಲ್ ಪರಕ್ ಐಪಿಎಲ್ 2026 ರ 70ನೇ ಪಂದ್ಯವು ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ…
-

IPL 2026 Playoffs: ರಾಜಸ್ಥಾನಕ್ಕೆ ದಕ್ಕಿದ 4ನೇ ಸ್ಥಾನ! ಎಲಿಮಿನೇಟರ್ನಲ್ಲಿ ರಾಯಲ್ಸ್ ಎದುರಾಳಿ ಯಾರು? ಇಲ್ಲಿದೆ ಪ್ಲೇಆಫ್ನ ಸಂಪೂರ್ಣ ವಿವರ | ಕ್ರೀಡಾ ಸುದ್ದಿ | ACTPnews
Last Updated:May 24, 2026 8:28 PM IST ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವ ಮೂಲಕ ರಾಜಸ್ಥಾನ ರಾಯಲ್ಸ್ ಕೊನೆಗೂ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈಗ ಐಪಿಎಲ್ 2026 ರ ಪ್ಲೇಆಫ್ ತಲುಪಿರುವ ನಾಲ್ಕು ತಂಡಗಳನ್ನು ನಿರ್ಧರಿಸಲಾಗಿದೆ. ರಾಜಸ್ಥಾನ ರಾಯಲ್ಸ್ ಐಪಿಎಲ್ (IPL) 2026 ಲೀಗ್ (League) ಹಂತದ ಅತಿದೊಡ್ಡ ಸಸ್ಪೆನ್ಸ್ (Suspense) ಈಗ ಸಂಪೂರ್ಣವಾಗಿ ಬಗೆಹರಿದಿದೆ. ಭಾನುವಾರ ವಾಂಖೆಡೆ ಕ್ರೀಡಾಂಗಣ (Wankhede Stadium) ದಲ್ಲಿ ನಡೆದ ನಾಕೌಟ್ (Knockout) ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವನ್ನು…
-

MI vs RR, IPL 2026: ಆರ್ಚರ್ ಮಾರಕ ದಾಳಿಗೆ ಮುಂಬೈ ಧೂಳೀಪಟ! ನಿರ್ಣಾಯಕ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಪ್ರವೇಶಿಸಿದ ರಾಜಸ್ಥಾನ್ | ಕ್ರೀಡಾ ಸುದ್ದಿ | ACTPnews
Last Updated:May 24, 2026 7:39 PM IST IPL 2026: ರಾಜಸ್ಥಾನ್ ರಾಯಲ್ಸ್ ಆರಂಭಿಕರ ವೈಫಲ್ಯದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಸಂಘಟಿತ ಪ್ರದರ್ಶನದಿಂದ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 205 ರನ್ಗಳ ಸವಾಲಿನ ಮೊತ್ತ ದಾಖಲಿಸಿತ್ತು. ಆದರೆ ಮುಂಬೈ ತಂಡ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 175 ರನ್ಗಳಿಸಲಷ್ಟೇ ಶಕ್ತವಾಗಿ 30 ರನ್ಗಳ ಸೋಲು ಕಂಡಿತು. ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ನಿರ್ಧರಿಸುವ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಮುಂಬೈ ಇಂಡಿಯನ್ಸ್…
-

Team India: ಅಯ್ಯರ್-ಪಾಟೀದಾರ್ ಅಲ್ಲ, ಇದೊಂದು ಅಗ್ನಿಪರೀಕ್ಷೆ ಪಾಸ್ ಆದ್ರೆ ಈ 23 ವರ್ಷದ ಪ್ಲೇಯರ್ ಭಾರತದ ಕ್ಯಾಪ್ಟನ್ ಆಗೋದು ಪಕ್ಕಾ! | ಕ್ರೀಡಾ ಸುದ್ದಿ | ACTPnews
Last Updated:May 24, 2026 6:56 PM IST ಭಾರತ ಟಿ20 ತಂಡದ ನಾಯಕತ್ವದ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ. ವರದಿಗಳ ಪ್ರಕಾರ, ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ಮತ್ತು ಭವಿಷ್ಯದ ಬಗ್ಗೆ ಆಯ್ಕೆದಾರರು ಸಂಪೂರ್ಣವಾಗಿ ವಿಶ್ವಾಸ ಹೊಂದಿಲ್ಲ. ಇದರಿಂದಾಗಿ ಅವರ ನಾಯಕತ್ವ ಅಪಾಯದಲ್ಲಿದೆ. ಟೀಮ್ ಇಂಡಿಯಾ ಭಾರತ ಟಿ20 ತಂಡದ ನಾಯಕತ್ವದ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಸೂರ್ಯಕುಮಾರ್ ಯಾದವ್ ಅವರ ಸ್ಥಾನ ಅಪಾಯದಲ್ಲಿದೆ ಎಂದು ವರದಿಯಾಗಿದೆ. ಬಿಸಿಸಿಐ ಆಯ್ಕೆದಾರರು ಸೂರ್ಯಕುಮಾರ್ ಅವರ ಪ್ರದರ್ಶನದಿಂದ ಸಂಪೂರ್ಣವಾಗಿ ತೃಪ್ತರಾಗಿಲ್ಲ. ಇದರ…
-

Akshay SL: ರಣಜಿ ಆಟಗಾರ ಸಾವು! ಬೌಲಿಂಗ್ ಬಳಿಕ ನೀರು ಕುಡಿಯುತ್ತಿರುವಾಗಲೇ ಹೃದಯಾಘಾತ! | | ACTPnews
Last Updated:May 24, 2026 5:39 PM IST ಶಿವಮೊಗ್ಗ ಮೂಲದ 36 ವರ್ಷದ ಅಕ್ಷಯ್ ಎಸ್ಎಲ್, ಬೊಮ್ಮಸಂದ್ರದ SLS ಕ್ರೀಡಾಂಗಣದಲ್ಲಿ ನಡೀತಿದ್ದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ ಆರೋಗ್ಯ ಸಮಸ್ಯೆ ಎಂದು ಹೊರಬಂದಿದ್ದರು, ಹೊರಬಂದು ನೀರು ಕುಡಿಯುತ್ತಿದ್ದಂತೆ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಮೃತ ಆಟಗಾರ ಅಕ್ಷಯ್ ಬೆಂಗಳೂರು: KSCA ಲೀಗ್ ಪಂದ್ಯಾವಳಿ ವೇಳೆ ಹೃದಯಘಾತದಿಂದ ಆಟಗಾರ ಸಾವನ್ನಪ್ಪಿರುವ ಘಟನೆ ನಡೆದಿದೆ. KSCA ಶ್ರೀ ನಸೂರ್ ಸ್ಮಾರಕ ಶೀಲ್ಡ್ ಏಕದಿನ ಲೀಗ್ ಪಂದ್ಯಾವಳಿ ಆಡುತ್ತಿದ್ದ ಅಕ್ಷಯ್…
-

IPL Playoff: ಮುಂಬೈ ವಿರುದ್ಧ RR ಸೋತರೆ ಕೆಕೆಆರ್ಗೆ ಪ್ಲೇಅಪ್ ಅವಕಾಶ! ಹೀಗಾದರೆ ಮಾತ್ರ ರಹಾನೆ ಪಡೆಗೆ 4ನೇ ಸ್ಥಾನ | | ACTPnews
ಇದಕ್ಕೆ ಕಾರಣವೆಂದರೆ ಪಂಜಾಬ್ ಕಿಂಗ್ಸ್ ಈಗಾಗಲೇ 15 ಅಂಕಗಳನ್ನು ಹೊಂದಿದೆ ಮತ್ತು ಡೆಲ್ಲಿ ವಿರುದ್ಧದ ಗೆಲುವು ಕೋಲ್ಕತ್ತಾದ ಅಂಕವನ್ನ 15ಕ್ಕೆ ತರುತ್ತದೆ. ಈ ಸನ್ನಿವೇಶದಲ್ಲಿ, ಡೆಲ್ಲಿ ಮೊದಲು ಬ್ಯಾಟ್ ಮಾಡಿ ಒಟ್ಟು 180 ರನ್ಗಳನ್ನು ಗಳಿಸಿದರೆ, ಕೆಕೆಆರ್ 12 ರಿಂದ 12.4 ಓವರ್ಗಳಲ್ಲಿ ಆ ಗುರಿಯನ್ನು ಬೆನ್ನಟ್ಟಬೇಕಾಗುತ್ತದೆ. ಇದಕ್ಕೆ ವಿರುದ್ಧವಾಗಿ, ದೆಹಲಿ ತಂಡ ಚೇಸ್ ಮಾಡಿದರೆ, ಕೆಕೆಆರ್ 200 ರನ್ಗಳನ್ನು ಗಳಿಸಿ ನಂತರ ಡೆಲ್ಲಿ ವಿರುದ್ಧ 77 ರನ್ಗಳ ಅಂತರದಿಂದ ಗೆಲ್ಲಬೇಕಾಗುತ್ತದೆ. ಆಗ ಮಾತ್ರ ಕೋಲ್ಕತ್ತಾದ ನೆಟ್…
-

Asian Games 2026: ವಿನೇಶ್ ಫೋಗಟ್ಗೆ ಸಿಹಿ ಸುದ್ದಿ ಕೊಟ್ಟ ದೆಹಲಿ ಹೈಕೋರ್ಟ್! ಮಹಿಳಾ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ? | ಕ್ರೀಡಾ ಸುದ್ದಿ | ACTPnews
Last Updated:May 24, 2026 3:36 PM IST ಭಾರತದ ಸ್ಟಾರ್ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ದೆಹಲಿ ಹೈಕೋರ್ಟ್ನಿಂದ ಸಿಹಿ ಸುದ್ದಿ ಸಿಕ್ಕಿದೆ. ಏಷ್ಯನ್ ಗೇಮ್ಸ್ ಟ್ರಯಲ್ಸ್ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್ ಅವರಿಗೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಈ ಕಂಪ್ಲೀಟ್ ಸ್ಟೋರಿ ಇಲ್ಲಿದೆ ಓದಿ. ವಿನೇಶ್ ಫೋಗಟ್ ಭಾರತ (India) ದ ಸ್ಟಾರ್ ಮಹಿಳಾ ಕುಸ್ತಿಪಟು (Wrestler) ವಿನೇಶ್ ಫೋಗಟ್ ಅವರಿಗೆ ದೆಹಲಿ (Delhi) ಹೈಕೋರ್ಟ್ (High Court) ನಿಂದ ಸಿಹಿ ಸುದ್ದಿ…
Latest News
Search the Archives
Access over the years of investigative journalism and breaking reports
You May Have Missed












