Tag: Darshan
-

Darshan: ಕೋರ್ಟ್ನಲ್ಲಿ ಸತತ ಹಿನ್ನಡೆ! ವಿವಾಹ ವಾರ್ಷಿಕೋತ್ಸವಕ್ಕೂ ಮುನ್ನ ವಿಜಯಲಕ್ಷ್ಮಿ ಬಿಗ್ ಮೂವ್ | | ACTPnews
Last Updated:May 18, 2026 12:43 PM IST Darshan-Vijayalakshmi: ದರ್ಶನ್ ಹಾಗೂ ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವಕ್ಕೂ ಮುನ್ನ ದರ್ಶನ್ ಪತ್ನಿಯ ನಡೆ ಅಚ್ಚರಿ ಮೂಡಿಸಿದೆ. ಲೇಟೆಸ್ಟ್ ಅಪ್ಡೇಟ್ ಏನು? ವಿಜಯಲಕ್ಷ್ಮಿ-ದರ್ಶನ್ ರೇಣುಕಾಸ್ವಾಮಿ ಕೊಲೆ (Renukaswamy Case) ಆರೋಪಿ ದರ್ಶನ್ಗೆ (Darshan) 1 ವರ್ಷ ಬೇಲ್ ಇಲ್ಲ ಎನ್ನುವುದು ನುಂಗಲಾರದ ತುತ್ತಾಗಿದೆ. ಅವರು ಈಗ ಜೈಲಿನಲ್ಲಿ (Jail) ಇರಲೇಬೇಕಾಗಿದೆ. ಜಾಮೀನಿನ ಆಪ್ಶನ್ 1 ವರ್ಷದ ತನಕ ಬ್ಲಾಕ್ ಆಗಿದೆ. ಹೀಗಿರುವಾಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್…
-

Darshan: ಜೈಲಿನಲ್ಲಿರುವ ನಟ ದರ್ಶನ್ಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್ | | ACTPnews
Last Updated:May 18, 2026 4:52 PM IST Darshan: ವಿಜಯಲಕ್ಷ್ಮಿ ಮನವಿ ಮೇರೆಗೆ ಹಿರಿಯ ಅಧಿಕಾರಿಗಳು ಪತ್ನಿ, ಮಗ ಸೇರಿದಂತೆ ಒಟ್ಟು ಐದು ಜನರಿಗೆ ದರ್ಶನ್ ಭೇಟಿ ಮಾಡಲು ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಈ ಸಂಬಂಧ ಜೈಲು ಅಧಿಕಾರಿಗಳು ಸುಮಾರು 30 ನಿಮಿಷಗಳ ಕಾಲ ಒಳ ಸಂದರ್ಶನಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳ ಮಾಹಿತಿ ತಿಳಿಸಿವೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಳೆದ 9 ತಿಂಗಳಿಂದ ನಟ ದರ್ಶನ್ (Darshan)…
-

Darshan Vijaylakshmi: ಧರ್ಮಸ್ಥಳದಲ್ಲಿ ಮದುವೆ, ದರ್ಶನ್-ವಿಜಯಲಕ್ಷ್ಮಿ ದಾಂಪತ್ಯಕ್ಕೆ 23 ವರ್ಷ | | ACTPnews
Last Updated:May 19, 2026 7:31 AM IST ದರ್ಶನ್ ಮತ್ತು ವಿಜಯಲಕ್ಷ್ಮಿ ಅವರಿಗೆ ಮೇ-19 ವಿಶೇಷ ದಿನವೇ ಆಗಿದೆ. ಪ್ರತಿ ವರ್ಷವೂ ಇದನ್ನ ಅಷ್ಟೆ ವಿಶೇಷವಾಗಿ ಸೆಲೆಬ್ರೇಟ್ ಮಾಡಿದ್ದಾರೆ. ಆದರೆ, ಈ ಸಲ ಇದು ಸಾಧ್ಯ ವಾಗೋದಿಲ್ಲ. ದರ್ಶನ್ ಇನ್ನು ಜೈಲಿನಲ್ಲಿಯೇ ಇದ್ದಾರೆ. ಇವರ ಮದುವೆಯ ಆ ದಿನದ ಇನ್ನಷ್ಟು ವಿವರ ಇಲ್ಲಿದೆ ಓದಿ. ಧರ್ಮಸ್ಥಳದಲ್ಲಿ ಮದುವೆ, 23 ವರ್ಷದ ದಾಂಪತ್ಯ ಜೀವನ; ಪತಿ ನೆನಪಲ್ಲಿ ವಿಜಯಲಕ್ಷ್ಮಿ! ಆಗ ಇನ್ನು ದರ್ಶನ್ (Darshan) ಅಭಿನಯ ಲಂಕೇಶ್…
-

Darshan: ‘ಹೆಂಡತಿ, ಮಗನನ್ನು ನೋಡ್ಬೇಕು’ ದರ್ಶನ್ ಪತ್ರದ ರಹಸ್ಯ | darshan family meet letter secret know complete details | | ACTPnews
Last Updated:May 19, 2026 9:38 AM IST ಪತಿ ಪತ್ನಿ ಇಬ್ಬರು ಕೂಡ ಕಾರಾಗೃಹ ಇಲಾಖೆ ಅಧಿಕಾರಿಗಳಿಗೆ ಪತ್ರ (Letter) ಬರೆದು ಮನವಿ ಮಾಡಿದ್ದಾರೆ. ಹಾಗಾದ್ರೆ ದರ್ಶನ್ ಪತ್ರದ ಅಸಲಿ ಗುಟ್ಟೇನು? ದರ್ಶನ್ ಜೈಲಿನಲ್ಲಿ ಕುಟುಂಬದವರ ಭೇಟಿಗೆ ಪರಿತಪಿಸುತ್ತಿರುವ ನಟ ದರ್ಶನ್ (Darshan) ಇದೀಗ ಅಧಿಕಾರಿಗಳ ಮೊರೆ ಹೋಗಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ (Supreme Court) ಜಾಮೀನು ಅರ್ಜಿ (Bail Plea) ಇತ್ಯರ್ಥವಾಗ್ತಿದ್ದಂತೆ, ಪತಿ ಪತ್ನಿ ಇಬ್ಬರು ಕೂಡ ಕಾರಾಗೃಹ ಇಲಾಖೆ ಅಧಿಕಾರಿಗಳಿಗೆ ಪತ್ರ (Letter) ಬರೆದು…
-

Darshan: 8 ತಿಂಗಳ ಬಳಿಕ ಪತ್ನಿ, ಮಗನ ಕಂಡು ಮಗುವಿನಂತೆ ಬಿಕ್ಕಿ ಬಿಕ್ಕಿ ಅತ್ತ ದರ್ಶನ್! ವಿನೀಶ್ನ ಅಪ್ಪಿ ಹೇಳಿದ್ದೇನು? | | ACTPnews
Last Updated:May 19, 2026 4:25 PM IST Darshan: ವಿಜಯಲಕ್ಷ್ಮಿ ಮನವಿ ಮೇರೆಗೆ ಹಿರಿಯ ಅಧಿಕಾರಿಗಳು ಪತ್ನಿ, ಮಗ ಸೇರಿದಂತೆ ಒಟ್ಟು ಐದು ಜನರಿಗೆ ದರ್ಶನ್ ಭೇಟಿ ಮಾಡಲು ಅವಕಾಶ ನೀಡುವಂತೆ ಸೂಚಿಸಿದ್ದರು. ಇದೀಗ ನಟ ದರ್ಶನ್ ಭೇಟಿ ಮಾಡಲು ಪತ್ನಿ ವಿಜಯಲಕ್ಷ್ಮಿ , ಮಗ ವಿನೀಶ್ ಹಾಗೂ ಮ್ಯಾನೇಜರ್ ನಾಗರಾಜ್ ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ. ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್ (Actor Darshan) ಅವರನ್ನು ಭೇಟಿ ಮಾಡಲು ಅವಕಾಶ…
-

Actor Darshan: ಜೈಲಿನಲ್ಲಿ ವಿಜಯಲಕ್ಷ್ಮಿ ಬಳಿ ದರ್ಶನ್ ಕೇಳಿದ್ದು ಇದೊಂದೇ ಪ್ರಶ್ನೆ! ಸಿಟ್ಟಾಗಿದ್ದು ಯಾಕೆ ದಾಸ? | | ACTPnews
Last Updated:May 20, 2026 6:56 AM IST ಇಬ್ಬರನ್ನ ತಬ್ಬಿ ಕಣ್ಣೀರು ಹಾಕಿದ್ದಾರೆ. ಬಳಿಕ ತಾನೇ ಸಮಾಧಾನಗೊಂಡು ವಿಜಯಲಕ್ಷ್ಮಿ ಬಳಿ ಕೆಲ ವಿಚಾರಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. News18 ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ಟಾರ್ ನಟ ದರ್ಶನ್ ತೂಗುದೀಪ (Darshan Thoogudeep) ಅವರನ್ನ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ರು. ಬಹುದಿನಗಳ ಬಳಿಕ ಹೆಂಡ್ತಿ-ಮಗನನ್ನ ಹತ್ತಿರದಿಂದ ಕಂಡು ದರ್ಶನ್ ಭಾವುಕರಾಗಿದ್ದಾರೆ. ಇಬ್ಬರನ್ನ…
-

Darshan: ಹೆಂಡತಿ ಮೂಲಕ ಅಮ್ಮನಿಗೆ ಸ್ಪೆಷಲ್ ಮೆಸೇಜ್ ಕೊಟ್ಟ ದರ್ಶನ್! ಏನದು? | Actor Darshan Gives special messege through Vijayalakshmi for mother Meena | | ACTPnews
Last Updated:May 20, 2026 3:11 PM IST Darshan: ನಟ ದರ್ಶನ್ ಅವರು ಜೈಲಿನಲ್ಲಿ ತಮ್ಮನ್ನು ಭೇಟಿಯಾದ ಪತ್ನಿಯ ಬಳಿ ಹೆತ್ತ ತಾಯಿಗಾಗಿ ಒಂದು ಮೆಸೇಜ್ ಕೊಟ್ಟಿದ್ದಾರೆ. ಏನು ಆ ಮೆಸೇಜ್? ಇಲ್ಲಿ ಓದಿ. News18 ಸ್ಯಾಂಡಲ್ವುಡ್ನ (Sandalwood) ಸುಲ್ತಾನ ಅಂತ ಕರೆಸಿಕೊಂಡ ದರ್ಶನ್ (Darshan) ಈಗ ಜೈಲಲ್ಲಿದ್ದಾರೆ. ಆಚೆ ಇದ್ದಾಗ ದರ್ಶನ್ ಜೀವನವೇ ಬೇರೆಯಾಗಿತ್ತು. ದರ್ಶನ್ ಸುತ್ತ ಮುತ್ತ ಬೌನ್ಸರ್ಗಳು, ಜೊತೆಗಾರರು ಸದಾ ಓಡಾಡುತ್ತಿದ್ದರು. ಅಬ್ಬಾ ಅವರು ಹೊರಗಡೆ ಕಾಲಿಟ್ಟರೆ ಒಂದು ಡಜನ್ ಜನ…
-

Vijayalakshmi Darshan: ‘ಅಣ್ಣ ಹೊರಗೆ ಬಂದೇ ಬರ್ತಾರೆ’ ಕಣ್ಣೀರಿಟ್ಟ ಅಭಿಮಾನಿಗಳ ನೋಡಿ ಭಾವುಕರಾದ್ರು ವಿಜಯಲಕ್ಷ್ಮಿ | Vijayalakshmi Darshan meets fans after meeting | | ACTPnews
Last Updated:May 20, 2026 12:41 PM IST Darshan: ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ ನಂತರ ವಿಜಯಲಕ್ಷ್ಮಿ ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಕಣ್ಣೀರಿಡುತ್ತಿದ್ದ ಸೆಲೆಬ್ರಿಟಿಸ್ಗೆ ಅವರು ಧೈರ್ಯ ತುಂಬಿದ್ದಾರೆ. ದರ್ಶನ್-ವಿಜಯಲಕ್ಷ್ಮಿ ವಿಜಯಲಕ್ಷ್ಮಿ (Vijayalakshmi) ಅವರು ವಿವಾಹ ವಾರ್ಷಿಕೋತ್ಸವವನ್ನು (Wedding Anniversary) ಗಂಡನ ಜೊತೆ ಸಂಭ್ರಮದಲ್ಲಿ ಆಚರಿಸಬೇಕಾಗಿತ್ತು. ಆದರೆ ವಿಧಿ ಬೇರೆಯೇ. ಅವರು ಡಿಜಿಪಿಯನ್ನು (DGP) ಭೇಟಿಯಾಗಿ ಅನುಮತಿ ಪಡೆದು ಮಗನ ಜೊತೆ ಹೋಗಿ ಪರಪ್ಪನ ಅಗ್ರಹಾರದಲ್ಲಿ ಗಂಡನನ್ನು ಭೇಟಿಯಾಗಬೇಕಾಗಿ ಬಂತು. ಆ್ಯನಿವರ್ಸರಿ ಎಂದರೆ…
-

Darshan: ದರ್ಶನ್ 30 ನಿಮಿಷದ ಭೇಟಿ ಬೆನ್ನಲ್ಲೇ ಪರಪ್ಪನ ಅಗ್ರಹಾರದಲ್ಲಿ ಶುರುವಾಗಿದೆ ಹೊಸ ಪ್ರಾಬ್ಲೆಂ | | ACTPnews
Last Updated:May 20, 2026 11:36 AM IST Darshan: ನಟ ದರ್ಶನ್ ಅವರು 30 ನಿಮಿಷಗಳ ಕಾಲ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ನನ್ನು ಭೇಟಿ ಮಾಡಿದ್ದೇ ತಡ ಪರಪ್ಪನ ಅಗ್ರಹಾರದಲ್ಲಿ ಈಗ ಹೊಸ ಪ್ರಾಬ್ಲೆಂ ಶುರುವಾಗಿದೆ. ಏನದು? ಜೈಲಾಧಿಕಾರಿಗಳಿಗೆ ಇದೇ ತಲೆ ನೋವಾಗುತ್ತಾ? ದರ್ಶನ್ ರೇಣುಕಾಸ್ವಾಮಿ ಕೊಲೆ (Renukaswamy Case) ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್ ಅವರು ವಿವಾಹ ವಾರ್ಷಿಕೋತ್ಸವ (Anniversary) ದಿನ ಪತ್ನಿ ಹಾಗೂ ಮಗನನ್ನು (Son) ಭೇಟಿಯಾಗಿದ್ದಾರೆ. ಆದರೆ…
Latest News
Search the Archives
Access over the years of investigative journalism and breaking reports
You May Have Missed













