Tag: foreign news

  • ‘ಮೇ ತಿಂಗಳಿಂದ ಪರಿಸ್ಥಿತಿ ಬಹಳ ಗಂಭೀರ’ – ಭಾರತ-ಚೀನಾ ಸಂಬಂಧದ ಬಗ್ಗೆ ಜೈಶಂಕರ್ ಪ್ರತಿಕ್ರಿಯೆ | | ACTPnews

    ‘ಮೇ ತಿಂಗಳಿಂದ ಪರಿಸ್ಥಿತಿ ಬಹಳ ಗಂಭೀರ’ – ಭಾರತ-ಚೀನಾ ಸಂಬಂಧದ ಬಗ್ಗೆ ಜೈಶಂಕರ್ ಪ್ರತಿಕ್ರಿಯೆ | | ACTPnews

    Last Updated:Sep 08, 2020 1:15 PM IST ಗಡಿ ಸಮಸ್ಯೆಯನ್ನು ದ್ವಿಪಕ್ಷೀಯ ಸಂಬಂಧದಿಂದ ಬೇರ್ಪಡಿಸಲು ಆಗುವುದಿಲ್ಲ. ಎರಡೂ ದೇಶಗಳ ಮಧ್ಯೆ ಸಂಬಂಧ ಗಟ್ಟಿಯಾಗಬೇಕಾದರೆ ಗಡಿ ಸಮಸ್ಯೆಗಳೂ ಬಗೆಹರಿಯಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿ: ಚೀನಾ ಕಿತಾಪತಿ ಮಾಡುತ್ತಿರುವ ಪೂರ್ವ ಲಡಾಖ್​ನ ಎಲ್​ಎಸಿ ಗಡಿಭಾಗದಲ್ಲಿ ಪರಿಸ್ಥಿತಿ ಬಹಳ ಗಂಭೀರವಾಗಿರುವುದನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಒಪ್ಪಿಕೊಂಡಿದ್ದಾರೆ. ಪರಿಸ್ಥಿತಿ ಗಂಭೀರವಾಗಿದ್ದು, ಎರಡೂ ಕಡೆಯಿಂದ ರಾಜಕೀಯ ಮಟ್ಟದಲ್ಲಿ ಬಹಳ ಸುದೀರ್ಘ ಮಾತುಕತೆ ನಡೆಯುವ…

    Continue Reading

  • Indo China Crisis: ‘ಚೀನಾ ಗಡಿಯಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದರೂ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿಲ್ಲ’ | | ACTPnews

    Indo China Crisis: ‘ಚೀನಾ ಗಡಿಯಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದರೂ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿಲ್ಲ’ | | ACTPnews

    Last Updated:Sep 10, 2020 7:52 AM IST ಆಗಸ್ಟ್ 29ರಂದು ಭಾರತದ ಜೊತೆ ಮಾತುಕತೆ ನಡೆಸಿದ್ದ ಚೀನಾ ಇನ್ನು, ಗಡಿ ಉಲ್ಲಂಘನೆ ಮಾಡುವುದಿಲ್ಲ ಎಂದು ಹೇಳಿತ್ತು. ಆದರೆ, ಅದೇ ದಿನ ರಾತ್ರಿ ಮತ್ತೆ ಕ್ಯಾತೆ ತೆಗೆದಿತ್ತು. ಹೀಗಾಗಿ ನಾವು ಚೀನಾವನ್ನು ನಂಬುವಂತಿಲ್ಲ ಎಂದಿವೆ ಮೂಲಗಳು. ನವದೆಹಲಿ (ಸಪ್ಟೆಂಬರ್ 10): ಜೂನ್ 15 ರಂದು ಪೂರ್ವ ಲಡಾಖ್‌ನಲ್ಲಿ ನಡೆದ ಗಾಲ್ವಾನ್ ಕಣಿವೆ ಘರ್ಷಣೆಯ ಸಂದರ್ಭದಲ್ಲಿ ಚೀನಾದ ಸೇನೆ ಭಾರತೀಯ ಸೈನಿಕರ ಮೇಲೆ ದಾಳಿ ನಡೆಸಿ 20ಕ್ಕೂ…

    Continue Reading

  • ಮಾಸ್ಕೋದಲ್ಲಿ ಭಾರತ, ಚೀನಾ ವಿದೇಶಾಂಗ ಸಚಿವರ ಭೇಟಿ; 5 ಅಂಶಗಳಿಗೆ ಸಹಮತ | | ACTPnews

    ಮಾಸ್ಕೋದಲ್ಲಿ ಭಾರತ, ಚೀನಾ ವಿದೇಶಾಂಗ ಸಚಿವರ ಭೇಟಿ; 5 ಅಂಶಗಳಿಗೆ ಸಹಮತ | | ACTPnews

    Last Updated:Sep 11, 2020 9:28 AM IST ರಷ್ಯಾದ ಮಾಸ್ಕೋದಲ್ಲಿ ನಡೆದ ಶಾಂಘೈ ಕೋಆಪರೇಶನ್ ಸಂಘಟನೆಯ ಸಮಾವೇಶದ ವೇಳೆ ಭಾರತ ಮತ್ತು ಚೀನಾ ವಿದೇಶಾಂಗ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಗಡಿ ಕಗ್ಗಂಟು ನಿವಾರಿಸುವ ಸಂಬಂಧ ವಿಚಾರ ವಿನಿಯಮ ಆಗಿದೆ. ಮಾಸ್ಕೋ(ಸೆ. 11): ಲಡಾಖ್ ಗಡಿಬಿಕ್ಕಟ್ಟು ಭಾರತ ಮತ್ತು ಚೀನಾ ಮಧ್ಯೆ ಯುದ್ಧದ ವಾತಾವರಣ ನಿರ್ಮಿಸಿದೆ. ಕೋವಿಡ್ ಮತ್ತು ಆರ್ಥಿಕ ಸಂಕಷ್ಟದಿಂದ ಜರ್ಝರಿತಗೊಂಡಿರುವ ಈ ಪರಿಸ್ಥಿತಿಯಲ್ಲಿ ಯಾವ ದೇಶಕ್ಕೂ ಯುದ್ಧ ಬೇಕಿಲ್ಲ. ಆದರೂ…

    Continue Reading

  • ಮಾಸ್ಕೋ ಸಭೆ ನಂತರವೂ ಗಡಿಬಿಕ್ಕಟ್ಟಿಗೆ ಪರಿಹಾರ ಅನುಮಾನ; ಮುಂದುವರಿಯುತ್ತಾ ಚೀನಾ ಹಠಮಾರಿತನ? | | ACTPnews

    ಮಾಸ್ಕೋ ಸಭೆ ನಂತರವೂ ಗಡಿಬಿಕ್ಕಟ್ಟಿಗೆ ಪರಿಹಾರ ಅನುಮಾನ; ಮುಂದುವರಿಯುತ್ತಾ ಚೀನಾ ಹಠಮಾರಿತನ? | | ACTPnews

    Last Updated:Sep 11, 2020 12:19 PM IST ಮಾಸ್ಕೋದಲ್ಲಿ ಎರಡೂವರೆ ಗಂಟೆ ಕಾಲ ಮಾತುಕತೆ ನಡೆದ ಬಳಿಕವೂ ಚೀನಾದ ಧೋರಣೆಯಲ್ಲಿ ಯಾವುದೇ ಬದಲಾವಣೆ ಆದಂತೆ ಕಂಡುಬಂದಿಲ್ಲ ಎಂದು ಸರ್ಕಾರದ ಉನ್ನತ ಮಟ್ಟದ ಮೂಲಗಳು ಅಭಿಪ್ರಾಯಪಟ್ಟಿವೆ. ನವದೆಹಲಿ(ಸೆ. 11): ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ ಸಮಾವೇಶದ ವೇಳೆ ಭಾರತ ಮತ್ತು ಚೀನಾ ದೇಶಗಳ ವಿದೇಶಾಂಗ ಸಚಿವರು ಭೇಟಿಯಾಗಿ ಗಡಿಬಿಕ್ಕಟ್ಟು ಸಂಬಂಧ ಮಾತುಕತೆ ನಡೆಸಿದ್ದಾರೆ. ಈ ವೇಳೆ ಐದು ಅಂಶಗಳಿಗೆ ಎರಡೂ ದೇಶಗಳು ಸಹಮತ ಹೊಂದಿವೆ. ಆದರೆ,…

    Continue Reading

  • ಭಾರತದ ಮೇಲೆ ಚೀನಾ ಹದ್ದಿನ ಕಣ್ಣು; ಮೋದಿ, ರಾಷ್ಟ್ರಪತಿ ಸೇರಿ 1,350ಕ್ಕೂ ಹೆಚ್ಚು ರಾಜಕಾರಣಿಗಳ ಡೇಟಾ ಸಂಗ್ರಹ | | ACTPnews

    ಭಾರತದ ಮೇಲೆ ಚೀನಾ ಹದ್ದಿನ ಕಣ್ಣು; ಮೋದಿ, ರಾಷ್ಟ್ರಪತಿ ಸೇರಿ 1,350ಕ್ಕೂ ಹೆಚ್ಚು ರಾಜಕಾರಣಿಗಳ ಡೇಟಾ ಸಂಗ್ರಹ | | ACTPnews

    Last Updated:Sep 14, 2020 10:41 AM IST China is Watching: ಚೀನಾ ಮೂಲದ ಝೆನ್​ಹುವಾ ಡೇಟಾ ಇನ್​ಫಾರ್ಮೇಷನ್ ಟೆಕ್ನಾಲಜಿ ಕೋ ಎಂಬ ಸಂಸ್ಥೆ ಭಾರತದ ಪ್ರಧಾನಿ, ಸಚಿವರು, ರಾಷ್ಟ್ರಪತಿ ಸೇರಿದಂತೆ ಗಣ್ಯರ ಆನ್​ಲೈನ್ ಮಾಹಿತಿ ಕಲೆಹಾಕುತ್ತಿದೆ. ಭಾರತದ 1,350ಕ್ಕೂ ಹೆಚ್ಚು ರಾಜಕಾರಣಿಗಳು, 350ಕ್ಕೂ ಹೆಚ್ಚು ಸಂಸದರ ಆನ್​ಲೈನ್ ಖಾತೆಗಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ನವದೆಹಲಿ (ಸೆ. 14): ಚೀನಾದಿಂದ ಭಾರತದ ವಿರುದ್ಧ ‘ಹೈಬ್ರೀಡ್ ವಾರ್’ ಶುರುವಾಗಿದೆ. ಪ್ರತಿದಿನ ಭಾರತದ 150 ಮಿಲಿಯನ್ ಡೇಟಾಗಳ ಪರಿಶೀಲನೆ ಮಾಡಲಾಗುತ್ತಿದೆ.…

    Continue Reading

  • ಅತ್ತ ಪಾಕಿಸ್ತಾನ, ಇತ್ತ ಚೀನಾ; ದ್ವಿಮುಖಿ ಯುದ್ಧದ ಸಾಧ್ಯತೆಯಲ್ಲಿ ಭಾರತ | | ACTPnews

    ಅತ್ತ ಪಾಕಿಸ್ತಾನ, ಇತ್ತ ಚೀನಾ; ದ್ವಿಮುಖಿ ಯುದ್ಧದ ಸಾಧ್ಯತೆಯಲ್ಲಿ ಭಾರತ | | ACTPnews

    Last Updated:Sep 15, 2020 9:28 AM IST ಜನವರಿಯಿಂದ ಈಚೆಗೆ ಎಲ್ಒಸಿಯಲ್ಲಿ ಪಾಕಿಸ್ತಾನ ಮಾಡುತ್ತಿರುವ ಕಿತಾಪತಿ ಹಾಗೂ ಎಲ್ಎಸಿಯಲ್ಲಿ ಚೀನಾ ಮಾಡುತ್ತಿರುವ ಅತಿಕ್ರಮಣ ಪ್ರಯತ್ನವನ್ನು ಗಮನಿಸಿದರೆ ಆ ಎರಡೂ ದೇಶಗಳೊಂದಿಗೆ ಭಾರತ ಏಕಕಾಲದಲ್ಲಿ ಯುದ್ಧ ಮಾಡಬೇಕಾಗಿ ಬರಬಹುದು ಎನ್ನಲಾಗುತ್ತಿದೆ. ನವದೆಹಲಿ(ಸೆ. 15): ಭಾರತದ ಉತ್ತರ ಭಾಗದ ಎರಡೂ ಕಡೆಯ ಗಡಿಭಾಗದಲ್ಲಿ ನೆರೆ ದೇಶಗಳ ಅಟ್ಟಹಾಸ ಹೆಚ್ಚುತ್ತಲೇ ಇದೆ. ಎಲ್​ಒಸಿಯಲ್ಲಿ ಪಾಕಿಸ್ತಾನ ಪದೇಪದೇ ಕದನವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಕಳೆದ 17 ವರ್ಷಗಳಲ್ಲೇ ಇಲ್ಲಿ ಪಾಕಿಸ್ತಾನ ಈಗ…

    Continue Reading

  • ‘ನಮ್ಮ ಸೈನಿಕರು ಲಡಾಖ್​ನಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸುತ್ತಿದ್ದಾರೆ ಎನ್ನುವುದು ಸುಳ್ಳು‘ – ಚೀನಾ ಸ್ಪಷ್ಟನೆ | | ACTPnews

    ‘ನಮ್ಮ ಸೈನಿಕರು ಲಡಾಖ್​ನಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸುತ್ತಿದ್ದಾರೆ ಎನ್ನುವುದು ಸುಳ್ಳು‘ – ಚೀನಾ ಸ್ಪಷ್ಟನೆ | | ACTPnews

    Last Updated:Sep 15, 2020 5:39 PM IST ಭಾರತ-ಚೀನಾ ನಡುವಿನ ಗಡಿ ಸಂಘರ್ಷ ಹಾಗೇ ಮುಂದುವರಿದಿದೆ. ಅದನ್ನು ಬಗೆಹರಿಸಲು ಆಗುತ್ತಿಲ್ಲ. ಪರಸ್ಪರ ಎರಡೂ ದೇಶಗಳು ಪರಿಹಾರ ಕಂಡುಕೊಂಡಿಲ್ಲ. ಗಡಿಯಲ್ಲಿ ಚೀನಾ ಸೈನಿಕರು ತೀವ್ರ ಅಸಮ್ಮತಿ ತೋರುತ್ತಿದ್ದಾರೆ ಎಂದೇಳಲಾಗುತ್ತಿತ್ತು ನವದೆಹಲಿ(ಸೆ.15): ಲಡಾಖ್​ನ ಎಲ್​ಎಸಿಯಲ್ಲಿ ಭಾರತದ ಭೂಭಾಗವನ್ನ ಅತಿಕ್ರಮಿಸುವ ಸಲುವಾಗಿ ಚೀನೀ ಸೈನಿಕರು ಆಪ್ಟಿಕಲ್ ಫೈಬರ್ ಕೇಬಲ್​ಗಳನ್ನ ಅಳವಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್,…

    Continue Reading

  • ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ‘ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ | | ACTPnews

    ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ‘ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ | | ACTPnews

    Last Updated:Sep 15, 2020 6:53 PM IST ಚೀನಾ ವಿರುದ್ಧ ಹೋರಾಡಲು ನಾವು ಸಿದ್ದರಿದ್ದೇವೆ. ಇದನ್ನು ಯಾರೂ ಅನುಮಾನಿಸಬಾರದು. ಭಾರತದ ಭೂಭಾಗ ರಕ್ಷಣೆಗೆ ನಮ್ಮ ಸಶಸ್ತ್ರ ಪಡೆಗಳ ಹೆಗಲಿಗೆ ಹೆಗಲು ನೀಡಲು ಸರ್ಕಾರ ತಯಾರಾಗಿದೆ ಎಂದರು. ನವದೆಹಲಿ(ಸೆ.15): ಎಂದಿನಂತೆಯೇ ಭಾರತ-ಚೀನಾ ನಡುವಿನ ಗಡಿ ಸಂಘರ್ಷ ಮುಂದುವರಿದಿದೆ. ಅದನ್ನು ಬಗೆಹರಿಸಲು ಆಗುತ್ತಿಲ್ಲ. ಪರಸ್ಪರ ಎರಡೂ ದೇಶಗಳು ಪರಿಹಾರ ಕಂಡುಕೊಂಡಿಲ್ಲ. ಗಡಿಯಲ್ಲಿ ಚೀನಾ ಸೈನಿಕರು ತೀವ್ರ ಅಸಮ್ಮತಿ ತೋರುತ್ತಿದ್ದಾರೆ ಎಂದೇಳಲಾಗುತ್ತಿತ್ತು. ಈ ಮಧ್ಯೆಯೇ ಭಾರತ ಮತ್ತು ಚೀನಾ ಗಡಿ…

    Continue Reading

  • ಲಡಾಖ್, ಅರುಣಾಚಲದಲ್ಲಿ ಚೀನಾದಿಂದ 1.28 ಲಕ್ಷ ಚ.ಕಿ. ಪ್ರದೇಶ ಅತಿಕ್ರಮಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್ | | ACTPnews

    ಲಡಾಖ್, ಅರುಣಾಚಲದಲ್ಲಿ ಚೀನಾದಿಂದ 1.28 ಲಕ್ಷ ಚ.ಕಿ. ಪ್ರದೇಶ ಅತಿಕ್ರಮಣ: ರಕ್ಷಣಾ ಸಚಿವ ರಾಜನಾಥ್ ಸಿಂಗ್ | | ACTPnews

    Last Updated:Sep 17, 2020 1:49 PM IST ಲಡಾಖ್​ನಲ್ಲಿ 38,000 ಚ.ಕಿ.ಮೀ., ಅರುಣಾಚಲದಲ್ಲಿ 90,000 ಚ.ಕಿ.ಮೀ. ಪ್ರದೇಶಗಳನ್ನ ಚೀನಾ ಅತಿಕ್ರಮಿಸಿದೆ ಎಂದು ರಾಜ್ಯಸಭೆಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ. ನವದೆಹಲಿ(ಸೆ. 17): ಭಾರತದ ಗಡಿಭಾಗದಲ್ಲಿ ನಿರಂತರವಾಗಿ ತಂಟೆ ಮಾಡುತ್ತಿರುವ ಚೀನಾ ದೇಶ ಸಾಕಷ್ಟು ಪ್ರದೇಶಗಳನ್ನ ಅತಿಕ್ರಮಿಸಿಕೊಂಡಿರುವುದನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒಪ್ಪಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಭಾರತ ಮತ್ತು ಚೀನಾ ಗಡಿವಿಚಾರದ ಬಗ್ಗೆ ಮಾತನಾಡಿದ ರಾಜನಾಥ್ ಸಿಂಗ್, ಲಡಾಖ್ ಮತ್ತು ಅರುಣಾಚಲ ಪ್ರದೇಶದ ಗಡಿಭಾಗದಲ್ಲಿ…

    Continue Reading

  • ಜಗತ್ತಿನ ಯಾವ ಶಕ್ತಿಯೂ ನಮ್ಮ ಸೈನಿಕರ ಗಡಿಪಹರೆ ತಡೆಯಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್ | | ACTPnews

    ಜಗತ್ತಿನ ಯಾವ ಶಕ್ತಿಯೂ ನಮ್ಮ ಸೈನಿಕರ ಗಡಿಪಹರೆ ತಡೆಯಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್ | | ACTPnews

    Last Updated:Sep 17, 2020 3:42 PM IST ಭಾರತದ ಹಿತಾಸಕ್ತಿ ಕಾಪಾಡಲು ಯಾವುದೇ ಅಪಾಯಕಾರಿ ಹಾಗೂ ಕಠಿಣ ನಿರ್ಧಾರಕ್ಕೂ ಸರ್ಕಾರ ಸಿದ್ಧವಿದೆ ಎಂದು ರಾಜ್ಯಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿ(ಸೆ. 17): ಭಾರತ ಮತ್ತು ಚೀನಾ ಗಡಿಬಿಕ್ಕಟ್ಟಿನ ವಿಚಾರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಜಗತ್ತಿನ ಯಾವ ಶಕ್ತಿಯೂ ಭಾರತೀಯ ಸೈನಿಕರನ್ನು ಗಡಿಭಾಗದಲ್ಲಿ ಪಹರೆ ನಡೆಸದಂತೆ ತಡೆಯಲು ಅಸಾಧ್ಯ ಎಂದು ಹೇಳಿದರು. ಮಾಜಿ ರಕ್ಷಣಾ ಸಚಿವ ಹಾಗೂ ಕಾಂಗ್ರೆಸ್…

    Continue Reading

Search the Archives

Access over the years of investigative journalism and breaking reports