Tag: home
-

Fire Accident: ವೃದ್ಧಾಶ್ರಮದಲ್ಲಿ ಭಾರೀ ಬೆಂಕಿ ಅವಘಡ: 11 ಮಂದಿ ಸಜೀವದಹನ / Fire Accident: Major Blaze at Old Age Home Claims 11 Lives, Several Injured | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 2:53 PM IST ವೃದ್ಧಾಶ್ರಮವೊಂದರಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಭೀಕರ ದುರಂತವಾಗಿದೆ. ಈ ಬೆಂಕಿ ಅವಘಡದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅಪಘಾತ ಸಂಭವಿಸಿರುವ ಶಂಕೆ ಇದೆ. ವೃದ್ಧಾಶ್ರಮದಲ್ಲಿ ಭಾರೀ ಬೆಂಕಿ ಅವಘಡ ವೃದ್ಧಾಶ್ರಮವೊಂದರಲ್ಲಿ (Old age home) ಭಾರಿ ಬೆಂಕಿ ಅವಘಡ ಸಂಭವಿಸಿ ದೊಡ್ಡ ಅನಾಹುತ (Big Fire Accident) ಸಂಭವಿಸಿದೆ. ಶ್ರೀಲಂಕಾದ (Srilanka) ರಾಜಧಾನಿ ಕೊಲಂಬೊ ಸಮೀಪದ…
-

Dhurandhar: ಟಿವಿಯಲ್ಲಿ ಬರ್ತಿದೆ ಧುರಂಧರ್, ಕನ್ನಡದಲ್ಲೇ ನೋಡ್ಬೋದು! ಯಾವಾಗ? ಎಲ್ಲಿ? | Dhurandhar tv premier watch in kannada at home only | | ACTPnews
Last Updated:Jun 03, 2026 11:04 AM IST Dhurandhar: ರಣವೀರ್ ಸಿಂಗ್ ಅವರ ಧುರಂಧರ್ ಸಿನಿಮಾ ಟಿವಿಯಲ್ಲಿ ಬರಲಿದೆ. ಮನೆಯಲ್ಲೇ ಕುಳಿತು ಕನ್ನಡದಲ್ಲೇ ಸಿನಿಮಾ ನೋಡಬಹುದಾಗಿದೆ. ಯಾವಾಗ? ಎಲ್ಲಿ? ಧುರಂಧರ್ ರಣವೀರ್ ಸಿಂಗ್ (Ranveer Singh) ಅಭಿನಯದ ಧುರಂಧರ್ ಸಿನಿಮಾಗಳು ರಿಲೀಸ್ (Cinema) ಆಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದವು. ಬಾಲಿವುಡ್ನ (Bollywood) ಖ್ಯಾತ ನಟ ರಣವೀರ್ ಸಿಂಗ್ ಅವರು ಅಭಿನಯಿಸಿದ, ಬಾಲಿವುಡ್ ನಿರ್ದೇಶಕ ಆದಿತ್ಯ ಧರ್ ನಿರ್ದೇಶನದ ಧುರಂಧರ್ ಸಿನಿಮಾ ಈಗ ಟಿವಿಯಲ್ಲಿ ಬರಲಿದೆ.…
-

Vijay-Trish: ಸಾವಿನ ಮನೆಗೂ ಜೊತೆಯಾಗಿ ಬಂದ್ರಾ ಸಿಎಂ ವಿಜಯ್-ತ್ರಿಶಾ? ಅಜಿತ್ ಮನೆಯಲ್ಲಿ ಸ್ಟಾರ್ಸ್ | Trisha Seen with Vijay while he comes to ajith home | | ACTPnews
Last Updated:May 31, 2026 9:25 AM IST Vijay: ಅಜಿತ್ ಅವರ ತಾಯಿ ನಿಧನರಾಗಿದ್ದು ಅವರಿಗೆ ಸಾಂತ್ವನ ಹೇಳೋಕೆ ಸಿಎಂ ವಿಜಯ್ ಅವರು ಗೆಳೆಯನ ಮನೆಗೆ ಬಂದರು. ತ್ರಿಶಾ ಕೂಡಾ ಇದ್ದರು. ವಿಜಯ್-ತ್ರಿಶಾ-ಅಜಿತ್ ಅಜಿತ್ (Ajith) ಅವರ ತಾಯಿ ಮೋಹಿನಿ ಮಣಿ (Mohini Mani) ಅವರ ನಿಧನದ ನಂತರ ತಮಿಳುನಾಡು ಮುಖ್ಯಮಂತ್ರಿ (Tamil Nadu CM) ಮತ್ತು ನಟ-ರಾಜಕಾರಣಿ ವಿಜಯ್ ಅವರು ಶನಿವಾರ ಚೆನ್ನೈನಲ್ಲಿರುವ ನಟ ಅಜಿತ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಸಂತಾಪ…
-

ಮಕ್ಕಳಿಗೆ ಮನೆಗೆಲಸ ಕಲಿಸಲೇಬೇಕು ಏಕೆ ಅಂತೀರಾ? ಕಾರಣ ಇಲ್ಲಿದೆ ನೋಡಿ! | What is the best way to teach children to do chores at home | ಲೈಫ್ಸ್ಟೈಲ್ | ACTPnews
Last Updated:Nov 19, 2024 11:26 AM IST ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಕಲಿಸಬೇಕಾದ ಬಹಳ ಮುಖ್ಯವಾದ ವಿಚಾರವೆಂದರೆ ಕರ್ತವ್ಯ ಪ್ರಜ್ಞೆ. ಈ ಕರ್ತವ್ಯ ಪ್ರಜ್ಞೆಯು ಭವಿಷ್ಯದಲ್ಲಿ ಯಶಸ್ಸು ಮತ್ತು ಸ್ವಾತಂತ್ರ್ಯಕ್ಕೆ ಅಡಿಪಾಯವನ್ನು ಹಾಕುತ್ತದೆ. ನಿಮ್ಮ ಮಗುವಿಗೆ ಅವರ ವಯಸ್ಸಿನ ಆಧಾರದ ಮೇಲೆ ಕೆಲವು ಕೆಲಸಗಳನ್ನು ನಿಯೋಜಿಸುವುದು ಅವರ ಜವಾಬ್ದಾರಿಯ ಪ್ರಜ್ಞೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. News18 ವೇಗವಾಗಿ ಓಡುತ್ತಿರುವ ಆಧುನಿಕ ಯುಗದಲ್ಲಿ (Modern World)ಪೋಷಕರು (Parents) ಮತ್ತು ಮಕ್ಕಳ (Childrens) ನಡುವಿನ ಸಂಬಂಧವನ್ನು (Realtionship)…
-

Amitabh Bachchan: ಅಮಿತಾಭ್ ಮನೆಮುಂದೆ ಕುಸಿದು ಬಿದ್ದ ಅಭಿಮಾನಿ! ಆಗಿದ್ದೇನು? ಶಾಕಿಂಗ್ ವಿಡಿಯೋ ವೈರಲ್ | Fan faints outside Amitabh Bachchan s Mumbai home Jalsa | | ACTPnews
Last Updated:May 25, 2026 3:28 PM IST Amitabh Bachchan: ಅಮಿತಾಭ್ ಮನೆ ಮುಂದೆ ಅಭಿಮಾನಿಯೊಬ್ಬ ಕುಸಿದು ಬಿದ್ದಿದ್ದು, ನೆರೆದಿದ್ದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ಈಗ ಹೇಗಿದ್ದಾರೆ? ಅಮಿತಾಭ್ ಬಚ್ಚನ್ ಬಾಲಿವುಡ್ನ ಆ್ಯಂಗ್ರಿ ಯಂಗ್ ಮ್ಯಾನ್ ಅಮಿತಾಭ್ ಬಚ್ಚನ್ (Amitabh Bachchan) ದಶಕಗಳಿಂದ ಇಂಡಸ್ಟ್ರಿಗೆ ಹಲವು ಬ್ಲಾಕ್ಬಸ್ಟರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಸದ್ಯ ನಿತೀಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದಲ್ಲಿ (Ramayana Movie) ಅಮಿತಾಭ್ ಬಚ್ಚನ್ ನಟಿಸುತ್ತಿದ್ದಾರೆ. ಅವರು ಪ್ರತಿ ಭಾನುವಾರ ತಮ್ಮ…
-

Darshan: ಗಂಡನಿಗಾಗಿ ವಿಜಯಲಕ್ಷ್ಮಿ ಬಿಗ್ ಪ್ಲಾನ್! ದರ್ಶನ್ ಪತ್ನಿ ಮುಂದಿನ ನಡೆ ಏನು? | renukaswamy case darshan treatment to be continued at home vijayalakshmi planning | | ACTPnews
Last Updated:Dec 18, 2024 10:29 AM IST Darshan: ನಟ ದರ್ಶನ್ ಅವರು ಡಿಸ್ಚಾರ್ಜ್ ಆದ್ಮೇಲೆ ಎಲ್ಲಿಗೆ ಹೋಗುತ್ತಾರೆ? ಪತ್ನಿ ವಿಜಯಲಕ್ಷ್ಮಿ ಅವರು ಗಂಡನಿಗಾಗಿ ಮಾಡಿರೋ ಪ್ಲಾನ್ ಏನು? ದರ್ಶನ್ ನಟ ದರ್ಶನ್ (Darshan) ಜೈಲಿನಿಂದ ಬೇಲ್ ಪಡೆದಿದ್ದರೂ ಸದ್ಯ ಅವರು ಮನೆಗೆ ಹೋಗಿಲ್ಲ. ಬಿಜಿಎಸ್ ಆಸ್ಪತ್ರೆಯಲ್ಲಿಯೇ (BGS Hospital) ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. 2 ದಿನಗಳ ಚಿಕಿತ್ಸೆಯ ನಂತರ ದರ್ಶನ್ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿತ್ತು. ಸದ್ಯ ಪತಿಗಾಗಿ ವಿಜಯಲಕ್ಷ್ಮಿ (Vijaylakshmi) ದರ್ಶನ್ ಅವರು…
-

Darshan: ದರ್ಶನ್ ಆತ್ಮಹತ್ಯೆ ಯತ್ನ ವದಂತಿ ವಿಚಾರ, ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ’ Home minister reactions about latest buzz about darshan | | ACTPnews
Last Updated:May 23, 2026 12:12 PM IST Darshan: ದರ್ಶನ್ ಆತ್ಮಹತ್ಯೆ ಯತ್ನ ವದಂತಿ ವಿಚಾರವಾಗಿ ಈಗ ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ಕೊಟ್ಟಿದ್ದಾರೆ. ಅವರು ಹೇಳಿದ್ದೇನು? ದರ್ಶನ್-ಜಿ ಪರಮೇಶ್ವರ್ ರೇಣುಕಾಸ್ವಾಮಿ ಕೊಲೆ (Renukaswamy Case) ಆರೋಪದ ಮೇಲೆ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ (Darshan) ಅವರ ಜಾಮೀನು ಅರ್ಜಿ ಇತ್ತೀಚೆಗೆ ಸುಪ್ರೀಂ ಕೋರ್ಟ್ನಲ್ಲಿ (Supreme Court) ರಿಜೆಕ್ಟ್ ಆಗಿತ್ತು. ಅಷ್ಟೇ ಅಲ್ಲದೆ ಅವರು ಇನ್ನೂ ಒಂದು ವರ್ಷದ ತನಕ ಜಾಮೀನಿಗೆ ಅರ್ಜಿ ಕೂಡಾ…
-

Maha Kumbh: ಮಹಾಕುಂಭ ಕಾಲ್ತುಳಿತದಲ್ಲಿ ಸತ್ತಿದ್ದ ವ್ಯಕ್ತಿ ನಾಗಾಸಾಧುಗಳೊಂದಿಗೆ ಪ್ರತ್ಯಕ್ಷ! ಅಷ್ಟಕ್ಕೂ ಪುಣ್ಯಸ್ನಾನದ ವೇಳೆ ಆತನಿಗೆ ಆಗಿದ್ದೇನು? | Man returns home 13 days after being declared dead at Mahakumbh Mela | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Feb 17, 2025 5:54 PM IST ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಮೃತಪಟ್ಟಿದ್ದಾರೆಂದು ಭಾವಿಸಲಾದ ಪ್ರಯಾಗ್ರಾಜ್ನ ವ್ಯಕ್ತಿಯೊಬ್ಬರು ಮನೆಗೆ ಮರಳಿದ್ದು, ಈ ವೇಳೆ ನೀನು ಕಳೆದ ಎರಡು ವಾರ ಎಲ್ಲಿದ್ದಾರೆ ಎಂದು ಕೇಳಿದಾಗ ಆತನ ಉತ್ತರ ಕೇಳಿ ಎಲ್ಲರು ಶಾಕ್ ಆಗಿದ್ದಾರೆ. ಮಹಾಕುಂಭ ಪ್ರಯಾಗ್ರಾಜ್: 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳವನ್ನು ಯಶಸ್ವಿಯಾಗಿ ಆಚರಿಸಲು ಉತ್ತರ ಪ್ರದೇಶ ಸರ್ಕಾರ (Government of Uttar Pradesh) ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ ಅಲ್ಲೊಂದು…
Latest News
Search the Archives
Access over the years of investigative journalism and breaking reports
You May Have Missed












