Tag: movie

  • Shiva Rajkumar: ಟೂರಿಸ್ಟ್ ಫ್ಯಾಮಿಲಿ ಅಬಿಶಾನ್ ಜೀವಿಂತ್ ಜೊತೆಗೆ ಶಿವಣ್ಣನ ಸಿನಿಮಾ; ಇಲ್ಲಿ ರೋಲ್ ಏನ್ ಗೊತ್ತಾ? | | ACTPnews

    Shiva Rajkumar: ಟೂರಿಸ್ಟ್ ಫ್ಯಾಮಿಲಿ ಅಬಿಶಾನ್ ಜೀವಿಂತ್ ಜೊತೆಗೆ ಶಿವಣ್ಣನ ಸಿನಿಮಾ; ಇಲ್ಲಿ ರೋಲ್ ಏನ್ ಗೊತ್ತಾ? | | ACTPnews

    ಶಿವಣ್ಣನ ತಮಿಳು ಸಿನಿಮಾ ನವ ನಿರ್ದೇಶಕ ಅಬಿಶಾನ್ ಜೀವಿಂತ್ ಈ ಚಿತ್ರದಲ್ಲಿ ನಾಯಕರಾಗಿದ್ದಾರೆ. ಆದರೆ, ಈ ಚಿತ್ರದಲ್ಲಿ ಇವರು ಆ್ಯಕ್ಟಿಂಗ್ ಮಾತ್ರ ಮಾಡುತ್ತಿದ್ದಾರೆ. ಗೌತಮ್ ಶಿವರಾಮನ್ ಈ ಚಿತ್ರನ್ನ ನಿರ್ದೇಶನ ಮಾಡುತ್ತಿದ್ದಾರೆ. ಶಿವಣ್ಣನ ತಮಿಳು ಸಿನಿಮಾ (ಚಿತ್ರ ಕೃಪೆ: ಡ್ರಾಮಾ ಕಂಪನಿ ಇನ್‌ಸ್ಟಾಗ್ರಾಮ್) ಡ್ರಾಮಾ ಕಂಪನಿ ಈ ಚಿತ್ರವನ್ನ ನಿರ್ಮಿಸುತ್ತಿದೆ. ಸದ್ಯಕ್ಕೆ ಪ್ರೊಡಕ್ಷನ್ -1 ಅಂತಲೇ ಹೆಸರಿಟ್ಟಿದ್ದಾರೆ. ಚೆನ್ನೈ ಅಲ್ಲಿಯೇ ಈ ಚಿತ್ರ ಲಾಂಚ್ ಕೂಡ ಆಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಮಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ…

    Continue Reading

  • Priya Sudeepa: ಕಿಚ್ಚನ ಮಡದಿ ಪ್ರಿಯಾ ಸುದೀಪ್ ಬಗ್ಗೆ ನಿಮಗೆ ತಿಳಿದಿರದ ವಿಷಯಗಳಿವು! | | ACTPnews

    Priya Sudeepa: ಕಿಚ್ಚನ ಮಡದಿ ಪ್ರಿಯಾ ಸುದೀಪ್ ಬಗ್ಗೆ ನಿಮಗೆ ತಿಳಿದಿರದ ವಿಷಯಗಳಿವು! | | ACTPnews

    ಸ್ಟಾರ್ ಸವಿ ರುಚಿ ಕಾರ್ಯಕ್ರಮ…. ಸುಪ್ರಿಯಾನ್ವಿ ಪಿಕ್ಚರ್ಸ್ ಸುಡಿಯೋ ಅಂದ್ರೆ ಏನು ಗೊತ್ತಾ? ಸುಪ್ರಿಯಾ ಮತ್ತು ಸಾನ್ವಿ ಹಾಗೂ ಸುದೀಪ್ ಅನ್ನೋದು ಇದರ ಮೀನಿಂಗ್ ಆಗಿದೆ. ಮೂವರ ಹೆಸರೂ ಇರೋ ಒಂದು ನಿರ್ಮಾಣ ಸಂಸ್ಥೆಯಿಂದ ಮೊದಲು ದೊಡ್ಡ ಸಿನಿಮಾಗಳೇನು ನಿರ್ಮಾಣ ಆಗಿಲ್ಲ. ಅತಿ ದೊಡ್ಡ ಸೀರಿಯಲ್ ಕೂಡ ಆರಂಭಗೊಂಡಿಲ್ಲ. 19 ವರ್ಷಕ್ಕೇನೆ ಕೆಲಸ (ಚಿತ್ರ ಕೃಪೆ: ಸುಪ್ರಿಯಾನ್ವಿ ಪಿಕ್ಚರ್ಸ್ ಸುಡಿಯೋ ಇನ್‌ಸ್ಟಾಗ್ರಾಮ್) ಬದಲಾಗಿ ಅಡುಗೆ ಕಾರ್ಯಕ್ರಮ ಸ್ಟಾರ್ ಸವಿ ರುಚಿನೇ ಶುರು ಆಗಿದೆ. ಈ ಶೋ ಆದ್ಮೇಲೆ…

    Continue Reading

  • Kiara Advani: ಮೊದಲು ದೇವತೆ ಅಂತಾರೆ ಆದ್ರೆ ಆಮೇಲೆ! ತಾಯ್ತನದ ಬಗ್ಗೆ ‘ಟಾಕ್ಸಿಕ್’ ಸುಂದರಿಯ ಅಚ್ಚರಿಯ ಹೇಳಿಕೆ | | ACTPnews

    Kiara Advani: ಮೊದಲು ದೇವತೆ ಅಂತಾರೆ ಆದ್ರೆ ಆಮೇಲೆ! ತಾಯ್ತನದ ಬಗ್ಗೆ ‘ಟಾಕ್ಸಿಕ್’ ಸುಂದರಿಯ ಅಚ್ಚರಿಯ ಹೇಳಿಕೆ | | ACTPnews

    ಬಾಂಬೆ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ, ಕಿಯಾರಾ, “ತಾಯ್ತನದ ಅನುಭವ ನನ್ನನ್ನು ಬದಲಾಯಿಸಿದೆ. ಇದು ಎಲ್ಲ ರೀತಿಯಲ್ಲೂ ಬಹಳ ಶ್ರೀಮಂತ ಅನುಭವವಾಗಿದೆ. ಈ ತಾಯ್ತನದ ಪ್ರಯಾಣವು ನನಗೆ ಹೊಸ ಆಯಾಮವನ್ನು ನೀಡಿದೆ, ನನ್ನ ಜೀವನದ ಬಗ್ಗೆ ಮತ್ತು ಪ್ರಪಂಚದ ಬಗ್ಗೆ ನನ್ನ ತಿಳುವಳಿಕೆಯ ಬಗ್ಗೆ ಹೊಸ ದೃಷ್ಟಿಕೋನವನ್ನು ನೀಡಿದೆ. ಇದು ಕೇವಲ ಹೊಸ ಅಧ್ಯಾಯವಲ್ಲ, ಆದರೆ ನನ್ನನ್ನು ಮತ್ತು ಜಗತ್ತನ್ನು ಹೊಸ ದೃಷ್ಟಿಕೋನದಿಂದ ಅರ್ಥಮಾಡಿಕೊಳ್ಳುವ ಅವಕಾಶ. ಈಗ ನನ್ನೊಂದಿಗೆ ಕೆಲಸ ಮಾಡುವ ಯಾವುದೇ ನಿರ್ದೇಶಕರು ನನ್ನಲ್ಲಿರುವ ಅತ್ಯುತ್ತಮವಾದದ್ದನ್ನು ನೋಡುತ್ತಾರೆ…

    Continue Reading

  • Singer: ಭಾರತೀಯ ಸಂಗೀತ ಲೋಕಕ್ಕೆ ಮತ್ತೊಂದು ಆಘಾತ! ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕಿ ನಿಧನ | | ACTPnews

    Singer: ಭಾರತೀಯ ಸಂಗೀತ ಲೋಕಕ್ಕೆ ಮತ್ತೊಂದು ಆಘಾತ! ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕಿ ನಿಧನ | | ACTPnews

    Last Updated:Jun 01, 2026 3:17 PM IST Singer: ಭಾರತೀಯ ಸಂಗೀತ ಲೋಕದ ಸುವರ್ಣ ಯುಗವನ್ನು ತಮ್ಮ ಸುಮಧುರ ಕಂಠದ ಮೂಲಕ ಶ್ರೀಮಂತಗೊಳಿಸಿದ್ದ ಹಿರಿಯ ಹಿನ್ನೆಲೆ ಗಾಯಕಿ ಸುಮನ್ ಕಲ್ಯಾಣ್‌ಪುರ್ (Suman Kalyanpur) ಅವರು ಇನ್ನು ನೆನಪು ಮಾತ್ರ. ಸುಮನ್ ಕಲ್ಯಾಣ್‌ಪುರ್ ಭಾರತೀಯ ಸಂಗೀತ ಲೋಕದ ಸುವರ್ಣ ಯುಗವನ್ನು ತಮ್ಮ ಸುಮಧುರ ಕಂಠದ ಮೂಲಕ ಶ್ರೀಮಂತಗೊಳಿಸಿದ್ದ ಹಿರಿಯ ಹಿನ್ನೆಲೆ ಗಾಯಕಿ ಸುಮನ್ ಕಲ್ಯಾಣ್‌ಪುರ್ (Suman Kalyanpur) ಅವರು ಇನ್ನು ನೆನಪು ಮಾತ್ರ. ದಶಕಗಳ ಕಾಲ ತಮ್ಮ…

    Continue Reading

  • Bhagyalakshmi Serial: ಸಾವಿರ ಸಂಚಿಕೆಯೊಂದಿಗೆ ‘ಭಾಗ್ಯಲಕ್ಷ್ಮಿ’ ಸೀರಿಯಲ್ ಅಂತ್ಯ! ಹ್ಯಾಪಿ ಎಂಡಿಂಗ್ ಸಿಗಲಿದ್ಯಾ? | | ACTPnews

    Bhagyalakshmi Serial: ಸಾವಿರ ಸಂಚಿಕೆಯೊಂದಿಗೆ ‘ಭಾಗ್ಯಲಕ್ಷ್ಮಿ’ ಸೀರಿಯಲ್ ಅಂತ್ಯ! ಹ್ಯಾಪಿ ಎಂಡಿಂಗ್ ಸಿಗಲಿದ್ಯಾ? | | ACTPnews

    Last Updated:Jun 01, 2026 1:52 PM IST Bhagyalakshmi Serial: ಕನ್ನಡ ಕಿರುತೆರೆ ಇತಿಹಾಸದಲ್ಲಿ ಕೆಲವೇ ಕೆಲವು ಧಾರಾವಾಹಿಗಳು ಪ್ರೇಕ್ಷಕರ ಮನಸ್ಸಿನಲ್ಲಿ ಅಳಿಯದ ಗುರುತು ಮೂಡಿಸುತ್ತವೆ. ಅಂತಹ ಅಪರೂಪದ ಧಾರಾವಾಹಿಗಳ ಸಾಲಿನಲ್ಲಿ ಪ್ರಮುಖ ಸ್ಥಾನ ಪಡೆದಿರುವ ಭಾಗ್ಯಲಕ್ಷ್ಮೀ (Bhagyalakshmi) ಇದೀಗ ತನ್ನ ಅಂತಿಮ ಘಟ್ಟದತ್ತ ಸಾಗುತ್ತಿದೆ. ಭಾಗ್ಯಲಕ್ಷ್ಮೀ ಕನ್ನಡ ಕಿರುತೆರೆ ಇತಿಹಾಸದಲ್ಲಿ ಕೆಲವೇ ಕೆಲವು ಧಾರಾವಾಹಿಗಳು ಪ್ರೇಕ್ಷಕರ ಮನಸ್ಸಿನಲ್ಲಿ ಅಳಿಯದ ಗುರುತು ಮೂಡಿಸುತ್ತವೆ. ಅಂತಹ ಅಪರೂಪದ ಧಾರಾವಾಹಿಗಳ ಸಾಲಿನಲ್ಲಿ ಪ್ರಮುಖ ಸ್ಥಾನ ಪಡೆದಿರುವ ಭಾಗ್ಯಲಕ್ಷ್ಮೀ (Bhagyalakshmi)…

    Continue Reading

  • Sumalatha: ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾಗೆ ಒಲಿಯುತ್ತಾ ಬಂಪರ್? NDA ಅಭ್ಯರ್ಥಿಯಾಗಿ ರಾಜ್ಯಸಭೆಗೆ ಅಂಬಿ ಪತ್ನಿ? | | ACTPnews

    Sumalatha: ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾಗೆ ಒಲಿಯುತ್ತಾ ಬಂಪರ್? NDA ಅಭ್ಯರ್ಥಿಯಾಗಿ ರಾಜ್ಯಸಭೆಗೆ ಅಂಬಿ ಪತ್ನಿ? | | ACTPnews

    Last Updated:Jun 01, 2026 2:16 PM IST ಮಂಡ್ಯ ಲೋಕಸಭಾ ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾ ಅಂಬರೀಷ್​ ಅವರಿಗೆ ರಾಜ್ಯಸಭೆಯ ಅವಕಾಶ ನೀಡಲು ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎಂದು ತಿಳಿದು ಬಂದಿದೆ. News18 ಬೆಂಗಳೂರು (ಜೂ.01): ಭಾರತೀಯ ಜನತಾ ಪಕ್ಷವು (BJP) ಪ್ರಸ್ತುತ ಭಾರತೀಯ ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಯಲ್ಲಿ (Rajya Sabha) ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಪ್ರಮುಖ ರಾಜಕೀಯ ಪಕ್ಷವಾಗಿದೆ. ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ (Candidates) ಆಯ್ಕೆಗಾಗಿ ಬಿಜೆಪಿ ಕೇಂದ್ರಿಯ ಮಂಡಳಿ ಸಂಸದೀಯ…

    Continue Reading

  • Agni Sakshi Serial: ಮತ್ತೆ ಬರ್ತಿದೆ ಜನ ಮೆಚ್ಚಿದ ಧಾರಾವಾಹಿ ಅಗ್ನಿಸಾಕ್ಷಿ!ಯಾವಾಗಿನಿಂದ ಶುರು ಗೊತ್ತಾ? | | ACTPnews

    Agni Sakshi Serial: ಮತ್ತೆ ಬರ್ತಿದೆ ಜನ ಮೆಚ್ಚಿದ ಧಾರಾವಾಹಿ ಅಗ್ನಿಸಾಕ್ಷಿ!ಯಾವಾಗಿನಿಂದ ಶುರು ಗೊತ್ತಾ? | | ACTPnews

    Last Updated:Jun 01, 2026 10:40 AM IST ಅಗ್ನಿಸಾಕ್ಷಿ ಸೀರಿಯಲ್ ಮತ್ತೆ ಶುರು ಆಗುತ್ತಿದೆ. ಆದರೆ, ಈ ಸಲದ ನಾಯಕನ ಹೆಸರು ಅಗ್ನಿನೇ ಆಗಿದೆ. ಹೆಸರಿಗೆ ತಕ್ಕನಾಗಿಯೇ ಧಗ..ಧಗ ನೋಡಿ. ನಾಯಕಿ ಆಗಲ್ಲ, ಸಾಕ್ಷಿ ಅನ್ನು ಈ ಚೆಲುವೆ ಸೈಲೆಂಟ್ ಬಿಡಿ. ಆದರೆ, ಅಗ್ನಿ ಎದುರು ಬಂದಾಗ ಈ ಬೆಡಗಿನೂ ಸಿಕ್ಕಾಪಟ್ಟೆ ವೈಲೆಂಟ್ ಆಗ್ತಾರೆ. ಇವರ ಈ ಸೀರಿಯಲ್ ಯಾವಾಗ ಅನ್ನುವ ಪ್ರಶ್ನೆಗೆ ಇದೀಗ ಉತ್ತರವೂ ಸಿಕ್ಕಿದೆ. ಅದರ ವಿವರ ಇಲ್ಲಿದೆ ಓದಿ. ಅಗ್ನಿಸಾಕ್ಷಿ ಮತ್ತೆ…

    Continue Reading

  • Vignesh Shivan: ಸಿನಿಮಾ ಸೋತಿದ್ದಕ್ಕೆ ಅಚ್ಚರಿ ಪೋಸ್ಟ್ ಹಾಕಿದ ನಯನತಾರ ಪತಿ ವಿಘ್ನೇಶ್! ಹೇಳಿದ್ದೇನು ಗೊತ್ತಾ? | | ACTPnews

    Vignesh Shivan: ಸಿನಿಮಾ ಸೋತಿದ್ದಕ್ಕೆ ಅಚ್ಚರಿ ಪೋಸ್ಟ್ ಹಾಕಿದ ನಯನತಾರ ಪತಿ ವಿಘ್ನೇಶ್! ಹೇಳಿದ್ದೇನು ಗೊತ್ತಾ? | | ACTPnews

    Last Updated:Jun 01, 2026 11:03 AM IST Vignesh Shivan: ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ವಿಘ್ನೇಶ್ ಶಿವನ್ ಚಿತ್ರ ಬಿಡುಗಡೆಯಾದ ಸಮಯದಲ್ಲಿ ಹರಡಿದ ನೆಗೆಟಿವ್ ರಿವ್ಯೂಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಘ್ನೇಶ್ ಶಿವನ್ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ (Vignesh Sivan) ಅವರ ಬಹುನಿರೀಕ್ಷಿತ ಚಿತ್ರ ಲವ್ ಇನ್ಶೂರೆನ್ಸ್ ಕಂಪನಿ (LIK) ಚಿತ್ರಮಂದಿರಗಳಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದಿದ್ದರೂ, ಒಟಿಟಿ ಬಿಡುಗಡೆಯ ನಂತರ ಹೊಸ ಚರ್ಚೆಗೆ ಕಾರಣವಾಗಿದೆ. ಪ್ರದೀಪ್ ರಂಗನಾಥನ್, ಎಸ್.ಜೆ.…

    Continue Reading

  • Janumada Jodi: ಆ ನಟಿಯ ಕಣ್ಣು ತುಂಬಾ ಚೆನ್ನಾಗಿವೆ; ಕನಕ ಪಾತ್ರಕ್ಕೆ ನೋಡಿ ಎಂದಿದ್ದರು ಶಿವರಾಜ್ ಕುಮಾರ್! ಮುಂದೇನಾಯ್ತು ಗೊತ್ತಾ? | | ACTPnews

    Janumada Jodi: ಆ ನಟಿಯ ಕಣ್ಣು ತುಂಬಾ ಚೆನ್ನಾಗಿವೆ; ಕನಕ ಪಾತ್ರಕ್ಕೆ ನೋಡಿ ಎಂದಿದ್ದರು ಶಿವರಾಜ್ ಕುಮಾರ್! ಮುಂದೇನಾಯ್ತು ಗೊತ್ತಾ? | | ACTPnews

    Last Updated:May 31, 2026 11:18 PM IST ಜನುಮದ ಜೋಡಿ ಚಿತ್ರದ ನಾಯಕಿಯ ಆಯ್ಕೆ ಕಥೆ ಇಂಟ್ರಸ್ಟಿಂಗ್ ಆಗಿದೆ. ಕನ್ನಡದ ನಟಿಯರಿಗೆ ಮೊದಲ ಆದತ್ಯೆ ಕೊಡಬೇಕು ಅನ್ನೋ ಯೋಚನೆನೂ ಇತ್ತು. ಕೊನೆಗೆ ಅದು ಆಗದೇ ಇದ್ದಾಗ ಶಿವಣ್ಣ ಒಂದು ಸಲಹೆ ಕೊಟ್ಟರು. ಆ ನಟಿಯ ಕಣ್ಣುಗಳು ಚೆನ್ನಾಗಿವೆ ಅಂತ ಹೇಳಿದರು. ಮುಂದೆ ಏನೆಲ್ಲ ಆಯಿತು ಅನ್ನೋದು ಇಲ್ಲಿದೆ ಓದಿ. ಆ ನಟಿಯ ಕಣ್ಣುಗಳು ತುಂಬಾ ಚೆನ್ನಾಗಿವೆ; ಕನಕ ಪಾತ್ರಕ್ಕೆ ನೋಡಿ ಎಂದಿದ್ದರು ಶಿವರಾಜ್ ಕುಮಾರ್! ಜನುಮದ…

    Continue Reading

  • Shiva Rajkumar: ಪೆದ್ದಿ ಚಿತ್ರ ಬಿಡಲು ಶಿವಣ್ಣ ರೆಡಿ ಆಗಿದ್ದರು! ಅದಕ್ಕೆ ಕಾರಣ ಏನು ಗೊತ್ತಾ? | | ACTPnews

    Shiva Rajkumar: ಪೆದ್ದಿ ಚಿತ್ರ ಬಿಡಲು ಶಿವಣ್ಣ ರೆಡಿ ಆಗಿದ್ದರು! ಅದಕ್ಕೆ ಕಾರಣ ಏನು ಗೊತ್ತಾ? | | ACTPnews

    ಪೆದ್ದಿ ಬಿಡಲು ರೆಡಿ ಆಗಿದ್ದೆ… ಪೆದ್ದಿ ಚಿತ್ರದ ಕತೆಯನ್ನ ಬುಚಿ ಬಾಬು ಸನಾ ಹೇಳಿದರು. ಈ ಕತೆ ಕೇಳಿದಾಕ್ಷಣ ಇಷ್ಟ ಆಯಿತು. ಚಿತ್ರದ ಗೌರ್ ನಾಯ್ಡು ಪಾತ್ರ ಮಾಡಲು ಒಪ್ಪಿಗೆಯನ್ನು ಕೊಟ್ಟು ಬಿಟ್ಟೆ. ನಾನು ಚಿತ್ರ ಬಿಡಲು ನಿರ್ಧರಿಸಿದ್ದೆ ಕತೆ ಕೇಳಿದ ದಿನವೇ ರಾಮ್ ಚರಣ್ ಜೊತೆಗೂ ಮಾತನಾಡಿದೆ. ಅದಾದ್ಮೇಲೆ ನನಗೆ ಕ್ಯಾನ್ಸರ್ ಇರೋ ವಿಷಯ ತಿಳಿಯಿತು. ಇದರ ಚಿಕಿತ್ಸೆಗಾಗಿ ಅಮೆರಿಕಾ ದೇಶಕ್ಕೆ ಹೋಗುವ ಅವಶ್ಯಕತೆನೂ ಇತ್ತು. ಅದನ್ನ ಚಿತ್ರ ತಂಡಕ್ಕೂ ಹೇಳಿದೆ. ಕ್ಯಾನ್ಸಲ್ ಮಾಡೋಣವೇ ಚಿತ್ರದ…

    Continue Reading

Search the Archives

Access over the years of investigative journalism and breaking reports