Tag: movie
-

Vijayalakshmi Darshan: ‘ಅಣ್ಣ ಹೊರಗೆ ಬಂದೇ ಬರ್ತಾರೆ’ ಕಣ್ಣೀರಿಟ್ಟ ಅಭಿಮಾನಿಗಳ ನೋಡಿ ಭಾವುಕರಾದ್ರು ವಿಜಯಲಕ್ಷ್ಮಿ | Vijayalakshmi Darshan meets fans after meeting | | ACTPnews
Last Updated:May 20, 2026 12:41 PM IST Darshan: ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ ನಂತರ ವಿಜಯಲಕ್ಷ್ಮಿ ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಕಣ್ಣೀರಿಡುತ್ತಿದ್ದ ಸೆಲೆಬ್ರಿಟಿಸ್ಗೆ ಅವರು ಧೈರ್ಯ ತುಂಬಿದ್ದಾರೆ. ದರ್ಶನ್-ವಿಜಯಲಕ್ಷ್ಮಿ ವಿಜಯಲಕ್ಷ್ಮಿ (Vijayalakshmi) ಅವರು ವಿವಾಹ ವಾರ್ಷಿಕೋತ್ಸವವನ್ನು (Wedding Anniversary) ಗಂಡನ ಜೊತೆ ಸಂಭ್ರಮದಲ್ಲಿ ಆಚರಿಸಬೇಕಾಗಿತ್ತು. ಆದರೆ ವಿಧಿ ಬೇರೆಯೇ. ಅವರು ಡಿಜಿಪಿಯನ್ನು (DGP) ಭೇಟಿಯಾಗಿ ಅನುಮತಿ ಪಡೆದು ಮಗನ ಜೊತೆ ಹೋಗಿ ಪರಪ್ಪನ ಅಗ್ರಹಾರದಲ್ಲಿ ಗಂಡನನ್ನು ಭೇಟಿಯಾಗಬೇಕಾಗಿ ಬಂತು. ಆ್ಯನಿವರ್ಸರಿ ಎಂದರೆ…
-

Maykara: ಎಂಥಾ ಶಾಕ್ ಕೊಟ್ಬಿಟ್ರಿ ಶೆಟ್ರೇ..! ಕುಂದರ್ರೂ ಅಲ್ಲ, ಎನ್ ಟಿ ಆರೂ ಅಲ್ಲ, ಈ ʼಮಾಯʼ ಮಾಡಿದ್ದು ನಮ್ ಕುಂದಾಪ್ರದ ಕಂದನೇ! | Kantara Maykar role secret revealed by Rishab Shetru shock | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Oct 27, 2025 1:41 PM IST ಕಾಂತಾರದಲ್ಲಿ ರಿಷಬ್ ಬೆರ್ಮೆ ಮತ್ತು ಮಾಯ್ಕಾರ ಪಾತ್ರಗಳನ್ನು ನಿಭಾಯಿಸಿದ್ದಾರೆ. ರೋನೇಕ್ಸ್ ಕ್ಸೇವಿಯರ್ ಮೇಕಪ್ ಕಲಾವಿದ, 20ಕ್ಕೂ ಹೆಚ್ಚು VFX ತಂಡಗಳು ಚಿತ್ರಕ್ಕೆ ಕೆಲಸ ಮಾಡಿದ್ದಾರೆ. ಮಾಯ್ಕಾರ ಬೆಂಗಳೂರು: ಕಾಂತಾರ (Kantara) ಸಾವಿರ ಕೋಟಿ ಗಳಿಸುವ ಹೊಸ್ತಿಲಲ್ಲಿ ಧಾಪುಗಾಲಿಡುತ್ತಿದೆ. ಈ ವೇಳೆಯಲ್ಲಿ ಕಾಂತಾರದ ಕಾರ್ಯಕಾರಣ ಶಕ್ತಿಯಾದ (Power) ರಿಷಬ್ ಹೊಸ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ಟಾಪ್ ಎಂಡ್ ಟಾಪ್ ಪಾತ್ರ ಯಾವ್ದಪ್ಪಾ ಅಂದ್ರೆ ಅದು ಮಾಯ್ಕಾರ! ಕಾಂತಾರ ನೋಡಿದ ಎಲ್ಲರಿಗೂ…
-

Darshan: ದರ್ಶನ್ 30 ನಿಮಿಷದ ಭೇಟಿ ಬೆನ್ನಲ್ಲೇ ಪರಪ್ಪನ ಅಗ್ರಹಾರದಲ್ಲಿ ಶುರುವಾಗಿದೆ ಹೊಸ ಪ್ರಾಬ್ಲೆಂ | | ACTPnews
Last Updated:May 20, 2026 11:36 AM IST Darshan: ನಟ ದರ್ಶನ್ ಅವರು 30 ನಿಮಿಷಗಳ ಕಾಲ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ನನ್ನು ಭೇಟಿ ಮಾಡಿದ್ದೇ ತಡ ಪರಪ್ಪನ ಅಗ್ರಹಾರದಲ್ಲಿ ಈಗ ಹೊಸ ಪ್ರಾಬ್ಲೆಂ ಶುರುವಾಗಿದೆ. ಏನದು? ಜೈಲಾಧಿಕಾರಿಗಳಿಗೆ ಇದೇ ತಲೆ ನೋವಾಗುತ್ತಾ? ದರ್ಶನ್ ರೇಣುಕಾಸ್ವಾಮಿ ಕೊಲೆ (Renukaswamy Case) ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್ ಅವರು ವಿವಾಹ ವಾರ್ಷಿಕೋತ್ಸವ (Anniversary) ದಿನ ಪತ್ನಿ ಹಾಗೂ ಮಗನನ್ನು (Son) ಭೇಟಿಯಾಗಿದ್ದಾರೆ. ಆದರೆ…
-

Salman Khan: ‘ಏನಾಯಿತೆಂದು ಅಮ್ಮ ಕೇಳುತ್ತಿದ್ದಾರೆ’! ಈ ಮಾತು ಹೇಳಿದ್ಯಾಕೆ ನಟ ಸಲ್ಮಾನ್ ಖಾನ್? | | ACTPnews
Last Updated:May 19, 2026 9:25 PM IST Salman Khan: ಬಾಲಿವುಡ್ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಇತ್ತೀಚೆಗಷ್ಟೇ ಹಂಚಿಕೊಂಡಿದ್ದ ‘ಒಂಟಿತನ’ ಕುರಿತಾದ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಭಿಮಾನಿಗಳಲ್ಲಿ ಆತಂಕ ಹುಟ್ಟಿಸಿದ ಈ ಪೋಸ್ಟ್ ಬಗ್ಗೆ ಈಗ ಸ್ವತಃ ನಟ ಸ್ಪಷ್ಟನೆ ನೀಡಿದ್ದಾರೆ. ಸಲ್ಮಾನ್ ಖಾನ್ ಬಾಲಿವುಡ್ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಇತ್ತೀಚೆಗಷ್ಟೇ ಹಂಚಿಕೊಂಡಿದ್ದ ‘ಒಂಟಿತನ’ ಕುರಿತಾದ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ…
-

45 Movie: Attention please ಬಂದರೋ ಬಂದರು ಅರ್ಜುನ್ ಜನ್ಯಾ..! ಹೊಸ ಯೋಚನೆಯ 45 ಸಿನಿಮಾವನ್ನು ತೆರೆದ ಬಾಹುಗಳಿಂದ ಸ್ವಾಗತಿಸಿ! | 45 the movie blockbuster loading arjun janya direction shivrajkumar upendra rajbshetty rock | | ACTPnews
ಸಂಗೀತ ಸಂಯೋಜಿಸುವ ಕೈಗಳು, ಸರಿಗಮ ಕೇಳುವ ಕಿವಿಗಳು, ನಾದಸ್ವರದ ಆಲಾಪ ಹಾಡುವ ನಾಲಿಗೆ, ರಿದಮ್ ಅನ್ನೇ ತುಂಬಿಕೊಂಡಿರುವ ತಲೆ. ಬರೀ ಸಂಗೀತದೊಂದಿಗೇ ಚಿತ್ರ ಗೆಲ್ಲಿಸಿದ ಖ್ಯಾತಿ. ಇಂಥ ಖ್ಯಾತನಾಮ ಸಂಗೀತ ನಿರ್ದೇಶಕರ ಸಾಲಿಗೆ ಸೇರುವಂಥವರು ಅರ್ಜುನ್ ಜನ್ಯ. ಸಾಮಾನ್ಯವಾಗಿ ಕರ್ನಾಟಕ, ಭಾರತ ಬಿಡಿ ಇಡೀ ವಿಶ್ವದಲ್ಲಿಯೇ ಸಂಗೀತ ನಿರ್ದೇಶಕರು, ಚಲನ ಚಿತ್ರ ನಿರ್ದೇಶಕರಾಗಿ ಛಾಪು ಮೂಡಿಸಿರೋ ಉದಾಹರಣೆಗಳು ಬೆರೆಳಿಣಿಕೆಷ್ಟೇ.! ಆದ್ರೆ, ಚೊಚ್ಚಲ ಚಿತ್ರದಲ್ಲಿಯೇ ವಿಭಿನ್ನ ಆಲೋಚನೆಯ, ನವೀನ ಕಥಾ ಹಂದರದ ಚಿತ್ರವನ್ನು ನಿರ್ದೇಶಿಸುತ್ತೀನಿ ಅಂತ ನಿರ್ಧಾರ ಮಾಡೋಕೂ…
Latest News
Search the Archives
Access over the years of investigative journalism and breaking reports
You May Have Missed












