Tag: pm news
-

Maharashtra: ಮಹಿಳೆಯರಿಗೆ ನೀಡುವ 1,500 ರೂ ಯೋಜನೆಯಲ್ಲೂ ಸ್ಕ್ಯಾಮ್! ಮಹಿಳೆಯರ ಹೆಸರಲ್ಲಿ 14,000 ಪುರುಷರಿಂದ ಸರ್ಕಾರದ ಹಣ ಲೂಟಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 10:21 PM IST Maharashtra: ಮಹಿಳಾ ಸಬಲೀಕರಣದ ಹೆಸರಲ್ಲಿ ಜಾರಿಯಾದ ಬಿಜೆಪಿ ಸರ್ಕಾರದ ‘ಮಾಝಿ ಲಡ್ಕಿ ಬಹಿನ್ ಯೋಜನೆ’ಯಲ್ಲಿ ಬೃಹತ್ ವಂಚನೆ ಬೆಳಕಿಗೆ ಬಂದಿದೆ. CAG ಆಡಿಟ್ ವರದಿ ಪ್ರಕಾರ 14,000ಕ್ಕೂ ಹೆಚ್ಚು ಪುರುಷರು ಮಹಿಳೆಯರ ಹೆಸರಲ್ಲಿ ಅರ್ಜಿ ಹಾಕಿ ತಿಂಗಳ ಹಣ ಲೂಟಿ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ… (ಸಾಂಧರ್ಬಿಕ ಚಿತ್ರ) ಮುಂಬೈ (ಮಹಾರಾಷ್ಟ್ರ): ಮಹಿಳಾ ಸಬಲೀಕರಣದ (Women Empowerment) ಹೆಸರಲ್ಲಿ ಜಾರಿಯಾದ ಬಿಜೆಪಿ ಸರ್ಕಾರದ (BJP Government)…
-

China- US: ಟ್ರಂಪ್ ಮರಳಿದ ಬೆನ್ನಿಗೇ ಚೀನಾ ಷಡ್ಯಂತ್ರ, ಕೈ ಜೋಡಿಸಿದ ಅಮೆರಿಕಾದ ಇಬ್ಬರು ಶತ್ರುಗಳು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 3:40 PM IST ರಾಜ್ಯ ಮಾಧ್ಯಮಗಳ ಪ್ರಕಾರ, ಕಿಮ್ ಬುಧವಾರ ರಹಸ್ಯ ಪರಮಾಣು ಘಟಕವನ್ನು ಪರಿಶೀಲಿಸಿದರು, ಅಲ್ಲಿ ಅವರು ವಿಜ್ಞಾನಿಗಳು ಮತ್ತು ಅಧಿಕಾರಿಗಳನ್ನು ಸಹ ಭೇಟಿ ಮಾಡಿದರು. ಉತ್ತರ ಕೊರಿಯಾದ ಅಧಿಕೃತ ಸುದ್ದಿ ಸಂಸ್ಥೆ ಕೆಸಿಎನ್ಎ ಈ ಭೇಟಿಯನ್ನು ವರದಿ ಮಾಡಿದೆ, ಆದರೆ ಸೌಲಭ್ಯದ ಸ್ಥಳ ಮತ್ತು ಇತರ ವಿವರಗಳನ್ನು ಭದ್ರತಾ ಕಾರಣಗಳಿಗಾಗಿ ಬಿಡುಗಡೆ ಮಾಡಲಾಗಿಲ್ಲ. ಚೀನಾ- ಉತ್ತರ ಕೊರಿಯಾ ಬೀಜಿಂಗ್(ಜೂ.04): ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಹೊಸ…
-

Bihar: ಹೊಗೆಯಿಂದ ತುಂಬಿದ್ದ ಐಸಿಯುನಲ್ಲಿ ‘ಲೈಫ್ಸೇವರ್’ ಆದ 95ರ ವೃದ್ಧೆ, ಅಜ್ಜಿಯ ಧೈರ್ಯಕ್ಕೆ ಎಲ್ಲರ ಮೆಚ್ಚುಗೆ- | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 4:03 PM IST ಬೆಳಗಿನ ಜಾವ 3:30 ರ ಸುಮಾರಿಗೆ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಇದ್ದಕ್ಕಿದ್ದಂತೆ ಹೊಗೆ ಹರಡಲು ಪ್ರಾರಂಭಿಸಿದಾಗ ಈ ಘಟನೆ ಸಂಭವಿಸಿದೆ. ಕೆಲವೇ ನಿಮಿಷಗಳಲ್ಲಿ, ಇಡೀ ವಾರ್ಡ್ ಹೊಗೆಯಿಂದ ತುಂಬಿತ್ತು, ರೋಗಿಗಳೆಲ್ಲಾ ಭಯಭೀತರಾಗಿದ್ದರು. ಸಿಬ್ಬಂದಿ ಮತ್ತು ಕುಟುಂಬ ಸದಸ್ಯರು ಪ್ರತಿಕ್ರಿಯಿಸುವ ಮೊದಲೇ ಪರಿಸ್ಥಿತಿ ಹದಗೆಟ್ಟಿದ್ದು, ಈ ಘಟನೆಯಲ್ಲಿ ಐದಕ್ಕೂ ಹೆಚ್ಚು ರೋಗಿಗಳು ಸಾವನ್ನಪ್ಪಿದ್ದಾರೆ. 95 ವರ್ಷದ ರಾಧಾ ದೇವಿ ಪಾಟ್ನಾ(ಜೂ.04): ಬಿಹಾರದ ಮುಜಫರ್ಪುರದ ಪ್ರಸಾದ್ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ…
-

PM Modi: ನೆಹರು ಆಡಳಿತಕ್ಕಿದ್ದ ಸವಾಲುಗಳಿಗಿಂತ ಮೋದಿ ಅವರ ಸವಾಲುಗಳು ಭಿನ್ನವಾಗಿರುವುದು ಹೇಗೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 5:49 PM IST PM Modi: ನೆಹರೂ ಅವರ ಸುದೀರ್ಘ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸುತ್ತಿದ್ದಾರೆ ಮೋದಿ! ಒಂದೇ ದೇಶ, ಇಬ್ಬರು ದಿಗ್ಗಜರು, ಆದ್ರೆ ಆಡಳಿತದ ಸವಾಲುಗಳು ಮಾತ್ರ ತೀರಾ ಭಿನ್ನ. News18 ಜೂನ್ 10, 2026 ಭಾರತದ ರಾಜಕೀಯ ಇತಿಹಾಸದಲ್ಲಿ ಒಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜವಾಹರಲಾಲ್ ನೆಹರು (Jawaharlal Nehru) ಅವರ ಸುದೀರ್ಘ ಅವಧಿಯ ದಾಖಲೆಯನ್ನು ಮೀರಿ, ಅತಿ…
-

Bengaluru: ಬನಶಂಕರಿ ಅಮ್ಮನವರ ಭಕ್ತರಿಗೆ ಗುಡ್ನ್ಯೂಸ್! ಬಹುದಿನ ಸಮಸ್ಯೆ ಕೊನೆಗೂ ಬ್ರೇಕ್ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 6:27 PM IST ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಶ್ರೀ ಬನಶಂಕರಿ ಅಮ್ಮನವರ ದೇವಸ್ಥಾನವೂ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಧಾರ್ಮಿಕ ಕೇಂದ್ರ ಆಗಿದ್ದು, ಇಂತಹ ಐತಿಹಾಸಿಕ ದೇವಾಲಯದ ಭಕ್ತರಿಗೆ ಮುಜರಾಯಿ ಇಲಾಖೆ ಗುಡ್ ನ್ಯೂಸ್ ನೀಡಿದೆ. Bengaluru: ಬನಶಂಕರಿ ಅಮ್ಮನವರ ಭಕ್ತರಿಗೆ ಗುಡ್ನ್ಯೂಸ್! ಬಹುದಿನ ಸಮಸ್ಯೆ ಕೊನೆಗೂ ಬ್ರೇಕ್ ಬೆಂಗಳೂರು ಎಂಬ ದೊಡ್ಡ ನಗರದಲ್ಲಿ (Bengaluru) ಜನ ಜಂಗುಳಿಯು ಹೇಗೆ ಹೆಚ್ಚಿದೆಯೋ, ಅದೇ ರೀತಿ ಬೃಹದಾಕಾರದ ಕಟ್ಟಡಗಳು ಎದ್ದು ನಿಂತಿವೆ…
-

Monsoon Arrives: ಕೊನೆಗೂ ಕೇರಳಕ್ಕೆ ಪ್ರವೇಶಿಸಿದ ಮುಂಗಾರು, ಆದರೆ ರೈತರಿಗೆ ಬ್ಯಾಡ್ ನ್ಯೂಸ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 5:33 PM IST ಕೇರಳಕ್ಕೆ ನೈಋತ್ಯ ಮುಂಗಾರು ತಡವಾಗಿ ಪ್ರವೇಶಿಸಿದೆ, IMD ಕರ್ನಾಟಕ ಕರಾವಳಿಗೆ ರೆಡ್ ಅಲರ್ಟ್, ಜೂನ್ 4 ರಿಂದ 10ರವರೆಗೆ ಭಾರೀ ಮಳೆ, ಆದರೆ ದೇಶದಲ್ಲಿ ಬಿಲೊ ನಾರ್ಮಲ್ ಮಳೆ, El Nino ಕಾರಣ ಆತಂಕ ಎದುರಾಗಿದೆ. ರಾಜ್ಯಕ್ಕೆ ಮುಂಗಾರು ಪ್ರವೇಶ ಬೆಂಗಳೂರು: ಕೇರಳಕ್ಕೆ ಇಂದು ಮುಂಗಾರು (Monsoon Rains) ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಕೇರಳದ (Kerala) ಹಲವೆಡೆ ಮಳೆಯಾಗುತ್ತಿದೆ. 8 ಜಿಲ್ಲೆಗಳಿಗೆ…
-

PM Modi: ಮೋದಿ ರಾಜಕೀಯ ಪರ್ವದ ಹೊಸ ಮೈಲಿಗಲ್ಲು! ನೆಹರು ಸಾರಥ್ಯ vs ಮೋದಿ ಪಥ; ಭಾರತದ ಆಡಳಿತದಲ್ಲಿ ಅಡಗಿದೆ ಅಚ್ಚರಿಯ ವ್ಯತ್ಯಾಸ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 6:13 PM IST PM Modi: ಇತಿಹಾಸವನ್ನ ಮತ್ತೆ ಬರೆಯಲಾಗುತ್ತಿದೆ. ಹೌದು, ಪ್ರಧಾನಿ ನರೇಂದ್ರ ಮೋದಿಯವರು ಇದೇ ಜೂನ್ 10, 2026 ರಂದು, ಸತತ 4,399 ದಿನಗಳ ಅಧಿಕಾರ ಪೂರ್ಣಗೊಳಿಸುವ ಮೂಲಕ ಭಾರತೀಯ ರಾಜಕೀಯ ಇತಿಹಾಸದಲ್ಲಿಯೇ ಅಭೂತಪೂರ್ವ ಮೈಲಿಗಲ್ಲೊಂದನ್ನು ದಾಟಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ. News18 ನವದೆಹಲಿ: ಇತಿಹಾಸವನ್ನ ಮತ್ತೆ ಬರೆಯಲಾಗುತ್ತಿದೆ. ಹೌದು, ಪ್ರಧಾನಿ (Prime Minister) ನರೇಂದ್ರ ಮೋದಿಯವರು (Narendra Modi) ಇದೇ ಜೂನ್ 10, 2026 ರಂದು,…
-

Melody Dessert: ಪ್ರಧಾನಿ ಮೋದಿ ನೀಡಿದ ಆ ಒಂದು ‘ಮೆಲೋಡಿ’ ಗಿಫ್ಟ್, ಈಗ ಬೆಂಗಳೂರಿನ ರೆಸ್ಟೋರೆಂಟ್ನಲ್ಲಿ ಸಿಗಲಿದೆ ಸ್ಪೆಷಲ್ ಮೆನು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 5:35 PM IST ಬೆಂಗಳೂರು ಬಾಣಸಿಗ ಅಭಿಜಿತ್ ಸಹಾ, ಮೋದಿ, ಜಾರ್ಜಿಯಾ ಮೆಲೋನಿ ವೈರಲ್ ಮೆಲೋಡಿ ಕ್ಷಣದಿಂದ ಸ್ಫೂರ್ತಿ ಪಡೆದು, ಇಟಾಲಿಯನ್ ದಿನಕ್ಕೆ ವಿಶೇಷ ಮೆಲೋಡಿ ಸಿಹಿತಿಂಡಿಗಳನ್ನು ಜೂನ್ 7 ರವರೆಗೆ ನೀಡುತ್ತಿದ್ದಾರೆ. ಮೆಲೋಡಿ ಸಿಹಿತಿಂಡಿ (PC: The Hindu) ಬೆಂಗಳೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಟಲಿಯ (Italian) ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ನೀಡಿದ ‘ಮೆಲೋಡಿ’ ಇಂಟರ್ ನೆಟ್ನಲ್ಲಿ ಎಷ್ಟು ಸದ್ದು ಮಾಡಿತು…
-

Travel Hack: ರಸ್ತೆ ಗುಂಡಿಯಿಂದ ನಿಮ್ಮ ಗಾಡಿ ಹಾಳಾದ್ರೆ ಸರ್ಕಾರ ಕೊಡಲಿದೆ ಲಕ್ಷ ಲಕ್ಷ; ಕೂತಲ್ಲೇ ಕೊಡಬಹುದು ದೂರು, ಏನಿದು ಸೆಕ್ಷನ್ 232? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 4:31 PM IST ರಸ್ತೆ ಗುಂಡಿಯಿಂದ ವಾಹನ ಹಾನಿ, ಗಾಯ ಅಥವಾ ಮರಣವಾದರೆ ನಾಗರಿಕರಿಗೆ ಪರಿಹಾರ ಹಕ್ಕು ಇದೆ, ಫೋಟೋ, ಬಿಲ್, BBMP ಅಥವಾ PWDಗೆ ದೂರು, ನಂತರ ಗ್ರಾಹಕ ನ್ಯಾಯಾಲಯದಲ್ಲಿ ಕ್ಲೇಮ್ ಮಾಡಬಹುದು ವಾಹನ ಹಾನಿ-ದಂಡ ವಸೂಲಿ ಬೆಂಗಳೂರು: ದೇಶದಾದ್ಯಂತ ರಸ್ತೆ ಗುಂಡಿಗಳು (Pot Holes) ಲಕ್ಷಾಂತರ ವಾಹನ ಸವಾರರಿಗೆ ದುಃಸ್ವಪ್ನವಾಗಿ ಕಾಡುತ್ತಿವೆ. ಟೈರ್ ಪಂಕ್ಚರ್ನಿಂದ ಹಿಡಿದು ಸಸ್ಪೆನ್ಷನ್ ಮುರಿತದವರೆಗೆ ದುರಸ್ತಿ ಖರ್ಚು (Repair Cost) ನಿಮ್ಮ ಜೇಬಿಗೆ ಭಾರ…
-

Crime News: 4 ವರ್ಷದ ಬಾಲಕಿಯನ್ನು ಥಳಿಸಿ ಕೊಂದ ಮಲತಂದೆ, ಅನ್ಯಾಯವಾಗಿ ಪ್ರಾಣಬಿಟ್ಟ ಅಮಾಯಕ ಮಗು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 04, 2026 4:28 PM IST ದೂರಿನ ಪ್ರಕಾರ, ಮಹಿಳೆಯನ್ನು ನಂತರ ತನ್ನೊಂದಿಗೆ ಅಂಬಾಲಾಕ್ಕೆ ಕರೆದೊಯ್ಯಲಾಯಿತು. ಸಾಕಷ್ಟು ಸಮಯದವರೆಗೆ, ಆಕೆಗೆ ಹುಡುಗಿಯ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ನಂತರ, ಅವಳು ಶಹಜಹಾನ್ಪುರಕ್ಕೆ ಹಿಂತಿರುಗಿ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಘಟನೆಯ ಬಗ್ಗೆ ದೂರು ದಾಖಲಿಸಿದಳು. ಸಾಂದರ್ಭಿಕ ಚಿತ್ರ ಶಹಜಹಾನ್ಪುರ: ಶಹಜಹಾನ್ಪುರ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಆಕೆಯ ಮಲತಂದೆ ಮತ್ತು ತಂದೆಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಥಳಿಸಿ ಕೊಲೆ ಮಾಡಿ ಆಕೆಯ ಶವವನ್ನು…
Latest News
Search the Archives
Access over the years of investigative journalism and breaking reports
You May Have Missed












