Tag: politics
-

Bengaluru: ಬೆಂಗಳೂರಿನ ಮಾಯಾಬಜಾರು; ತಿಂಡಿದೇ ಕಾರುಬಾರು, ವೀಕೆಂಡ್ ಓಡಾಟಕ್ಕಂತೂ ಸೂಪರ್ರೋ ಸೂಪರ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 1:20 PM IST ಭಾನುವಾರ ಈ ರಸ್ತೆಯೊಳಗೆ ವಾಹನಗಳಿಗೆ ನೋ ಎಂಟ್ರಿ. ಅದಕ್ಕೇ ಜನ ಅಷ್ಟು ಆರಾಮಾಗಿ ರಿಲ್ಯಾಕ್ಸ್ ಮೂಡಲ್ಲಿ ಇಡೀ ರಸ್ತೆಯುದ್ದಕ್ಕೂ ಓಡಾಡ್ಕೊಂಡಿರ್ತಾರೆ. ನಡುನಡುವೆ ಬಾಯಿರುಚಿ ತಣಿಸೋ ಬಗೆಬಗೆಯ ಸ್ನಾಕ್ಸ್ ಅಂಗಡಿಗಳಂತೂ ಜನ್ರನ್ನ ಮತ್ತಷ್ಟು ಅಟ್ರಾಕ್ಟ್ ಮಾಡ್ತವೆ. + News18 ಬೆಂಗ್ಳೂರಲ್ಲಿ ಎಲ್ಲಾ ಏರಿಯಾಗಳದ್ದು (Bengaluru News) ಒಂದು ತೂಕವಾದ್ರೆ, ಚರ್ಚ್ ಸ್ಟ್ರೀಟ್ನದ್ದೇ ಒಂದು (Church Street ) ತೂಕ. ಲೋಕಲ್ ಚುರುಮುರಿಯಿಂದ ಹಿಡಿದು ವರ್ಲ್ಡ್ ಫೇಮಸ್ ರೆಸ್ಟೊರೆಂಟ್ ತನಕ,…
-

ಭಾರೀ ಸದ್ದು ಮಾಡುತ್ತಿದೆ 2 ಜಿಲ್ಲಾ ಪಂಚಾಯತ್ ಅಧ್ಯಕ್ಷರ ಮದುವೆ: ಹಿಮಾಚಲದಲ್ಲಿ ಸಪಪ್ತಪದಿ ತುಳಿದ ವಿಚ್ಛೇದಿತರು! | ಟ್ರೆಂಡಿಂಗ್ ಸುದ್ದಿ | ACTPnews
Last Updated:May 30, 2026 8:30 AM IST ಇಬ್ಬರೂ ರಾಜಕೀಯ ಜಗತ್ತಿನ ಪ್ರಸಿದ್ಧ ವ್ಯಕ್ತಿಗಳು. ಹಿಮಾಚಲ ಪ್ರದೇಶದ ಸೋಲನ್ನಲ್ಲಿರುವ ರೆಸಾರ್ಟ್ನಲ್ಲಿ ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅವರು ವಿವಾಹವಾದರು. ಅವರ ವಿವಾಹವು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವೈರಲ್ ಆದ ಫೋಟೋ ಮೀರತ್(ಮೇ.30): ಉತ್ತರ ಪ್ರದೇಶದ ಮೀರತ್ನ ಜಿಲ್ಲಾ ಪಂಚಾಯತ್ ಅಧ್ಯಕ್ಷ ಗೌರವ್ ಚೌಧರಿ ಮತ್ತು ಫರೂಕಾಬಾದ್ನ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೋನಿಕಾ ಯಾದವ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರೂ ರಾಜಕೀಯ ಜಗತ್ತಿನ ಪ್ರಸಿದ್ಧ…
-

KSRTC: ಪ್ರಕೃತಿಯ ನಡುವೆ ಚಿಲ್ಲಿಂಗ್ ಪಯಣ, ಬೆಳಿಗ್ಗೆ ಮಂಜುನಾಥನ ದರ್ಶನ; ರಾಜ್ಯದ ಅತ್ಯಂತ ಮನೋಹರ ರಸ್ತೆ ಮಾರ್ಗದಲ್ಲಿ ನೂತನ ಬಸ್ ಸೇವೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 12:23 PM IST ಕೆಎಸ್ಆರ್ಟಿಸಿ ಪುತ್ತೂರು ವಿಭಾಗವು ಬೆಂಗಳೂರು ಧರ್ಮಸ್ಥಳ ಕುಕ್ಕೆ ಸುಬ್ರಹ್ಮಣ್ಯ ಮಾರ್ಗಕ್ಕೆ ಮೈಸೂರು ಕೊಡಗು ಬಿಸಿಲೆ ಘಾಟ್ ಮೂಲಕ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಆರಂಭಿಸಿದೆ, ಆನ್ಲೈನ್ ಬುಕ್ಕಿಂಗ್ ಲಭ್ಯ ನೂತನ ಬಸ್ ಸೇವೆ ಬೆಂಗಳೂರು: ನೀವೂ ಬೆಂಗಳೂರಿನಿಂದ ಧರ್ಮಸ್ಥಳ ಅಥವಾ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಪ್ಲಾನ್ ಮಾಡ್ತಿದ್ದೀರಾ? ಹಾಗಾದ್ರೆ ನಿಮಗೆ ಕೆಎಸ್ಆರ್ಟಿಸಿ (KSRTC) ಕಡೆಯಿಂದ ಸಿಕ್ಕಾಪಟ್ಟೆ ಖುಷಿ ಕೊಡುವ ಸುದ್ದಿಯೊಂದು (News) ಇಲ್ಲಿದೆ. ಹೌದು, ಭಕ್ತರು…
-

DK Shivakumar: ಮೊಮ್ಮಗಳ ಕಾಲ್ಗುಣ, ಒಲಿದು ಬಂದ ಅದೃಷ್ಟ! ಡಿಕೆಶಿ ಪಟ್ಟಾಭಿಷೇಕಕ್ಕೆ ಕೌಂಟ್ಡೌನ್ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 12:23 PM IST ಡಿಕೆಶಿ ಸಿಎಂ ಆಗೋ ಕಾಲ ಸನಿಹವಾಗ್ತಿದೆ. ಪಟ್ಟದಿಂದ ಸಿದ್ದು ಕೆಳಗೆ ಇಳೀತಿದ್ದಂತೆ ಡಿಕೆಶಿಯ ಕನಸಿಗೆ ಇನ್ನೊಂದೇ ಮೆಟ್ಟಿಲು ಬಾಕಿ ಇರೋದು. ಮೂರ್ನಾಲ್ಕು ದಿನದಲ್ಲಿ ಪಟ್ಟಕ್ಕೇರಲಿದ್ದು, ವಿಧಾನಸೌಧದ ಮೆಟ್ಟಿಲುಗಳ ಮೇಲೆ ಅಧಿಕಾರ ಸ್ವೀಕರಿಸಲಿದ್ದಾರೆ. ಕೊನೆಗೂ ಕನಸು ನನಸು, ಡಿಕೆ ಪರ್ವ ಶುರು! ಬೆಂಗಳೂರು: ಕಂಡಿದ್ದ ಕನಸು ಕೈಗೂಡ್ತಿದೆ (Dream Come True). ಸಿಎಂ ಪಟ್ಟ (Karnataka CM) ಅನ್ನೋದು ಹೊಸ್ತಿಲು ದಾಟಿ ಬಂದಿದೆ. ಇನ್ನೇನು ಮುಹೂರ್ತ ಇಡೋದೊಂದೇ ಬಾಕಿ.…
-

Vantara: ವಂತಾರಾಗೆ ಸುಪ್ರೀಂ ಸಮರ್ಥನೆ: ವಿಶ್ವ ದರ್ಜೆಯ ಸಂರಕ್ಷಣೆ ಒಪ್ಪಿಕೊಂಡ ಅತ್ಯುನ್ನತ ನ್ಯಾಯಾಲಯ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 30, 2026 10:27 AM IST ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರ ಮತ್ತು ಎನ್.ವಿ. ಅಂಜಾರಿಯಾ ಅವರ ನೇತೃತ್ವದ ಬೆಂಚ್ ಇತ್ತೀಚಿನ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ ನೇಮಕಾತಿ ಮಾಡಿದ್ದ ವಿಶೇಷ ತನಿಖಾ ತಂಡ (SIT) ನೀಡಿದ ಶುದ್ಧವಾದ ವರದಿಯನ್ನು ಪುನಃ ಪರಿಶೀಲಿಸಿ, ವಂತಾರಾ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದೆ. ಸುಪ್ರೀಂ ಕೋರ್ಟ್ ನವದೆಹಲಿ(ಮೇ.30): ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ವಂತಾರಾ ವನ್ಯಜೀವಿ ಸಂರಕ್ಷಣಾ ಕೇಂದ್ರದ ವಿರುದ್ಧದ ಎಲ್ಲಾ ಆರೋಪಗಳನ್ನು ತಿರಸ್ಕರಿಸಿ, ಸಂಪೂರ್ಣ ಸಮರ್ಥನೆ…
-

Fresh Fruits/Vegetables: ಮನೆಗೆ ತೋಟದಿಂದ ನೇರವಾಗಿ ಬರುತ್ತೆ ಹಣ್ಣು-ತರಕಾರಿ; ಅದು ಕೂಡ 4 ಕ್ಲಿಕ್ಕಲ್ಲಿ, ತಾಜಾ ಮಾವಿಗಂತೂ ಇದೇ ಬೆಸ್ಟ್ ಆಯ್ಕೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 10:47 AM IST ಬೆಂಗಳೂರುದಲ್ಲಿ HOPCOMS ಮತ್ತು ಭಾರತೀಯ ಅಂಚೆ ಇಲಾಖೆ ಸೇರಿ ರೈತರ ಅಂಚೆ ಯೋಜನೆ ಆರಂಭ, ವೆಬ್ಸೈಟ್ ಮೂಲಕ ಆರ್ಡರ್ ಮಾಡಿದ ಮಾವು ಮತ್ತು ಇತರೆ ಹಣ್ಣು ತರಕಾರಿಗಳನ್ನು 24 ಗಂಟೆಯಲ್ಲಿ ಮನೆಗೆ ತಲುಪಿಸುತ್ತಾರೆ ಮಾವಿನ ಹಣ್ಣು ಮನೆ ಬಾಗಿಲಿಗೆ! ಬೆಂಗಳೂರು; ಟ್ರಾಫಿಕ್ನಲ್ಲಿ ಸಿಲುಕಿ ಮಾವಿನಹಣ್ಣು (Mango) ತರಲು ಬೇಸರವೇ? ನಿಮ್ಮ ಬಡಾವಣೆಯಲ್ಲಿ ಹಾಪ್ಕಾಮ್ಸ್ ಮಳಿಗೆ ಇಲ್ವಾ? ಹಾಗಾದ್ರೆ ಈ ಸುದ್ದಿ (News) ಮಿಸ್ ಮಾಡ್ದೆ ಓದಿ! ಕೇವಲ…
-

Road Accident: ಡಂಪರ್ ಲಾರಿ ರಸ್ತೆಯಿಂದ ಉರುಳಿ ಬಿದ್ದು, ಗುಡಿಸಲಿನಲ್ಲಿ ಮಲಗಿದ್ದ ಮಹಿಳೆ, ಚಾಲಕ ಸ್ಥಳದಲ್ಲೇ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 4:25 PM IST ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಆರಂಭಿಸಿದರು. ವಿಭಜಕಗಳ ಕೆಳಗೆ ಸಿಲುಕಿಕೊಂಡಿದ್ದ ಮಹಿಳೆಯನ್ನು SDRF ತಂಡ ಹೊರತೆಗೆದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. News18 ತೆಹ್ರಿ: ಉತ್ತರಾಖಂಡದ ತೆಹ್ರಿ ಜಿಲ್ಲೆಯಲ್ಲಿ ಶುಕ್ರವಾರ ವಾಹನವು ರಸ್ತೆಯಿಂದ ನಿಯಂತ್ರಣ ತಪ್ಪಿ ಹೊಲಕ್ಕೆ ಬಿದ್ದ ಪರಿಣಾಮ 42 ವರ್ಷದ ಮಹಿಳೆ…
-

Family Case: ಬೀದಿ ಹೆಣವಾದ ಇಬ್ಬರು ಹೆಂಡಿರ ಗಂಡ; ಕೊಲೆ ಹಿಂದೆ ಅವಳ ನೆರಳು! ಆ್ಯಕ್ಸಿಡೆಂಟ್ ಕಥೆ ಕಟ್ಟಿದವಳು ಸಿಕ್ಕಿಬಿದ್ದಿದ್ದು ಹೇಗೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 8:33 PM IST Family Case: ಇಬ್ಬರು ಹೆಂಡತಿಯರ ಗಂಡ ಇವತ್ತು ಅನಾಥ ಶವವಾಗಿದ್ದಾನೆ. ಅಪಘಾತ ಎಂದು ಜಗತ್ತಿಗೆ ಸುಳ್ಳು ಕಥೆ ಹೇಳಿ, ಕಣ್ಣೀರು ಹಾಕುತ್ತಿದ್ದ ಆಕೆಯ ಮುಖವಾಡ ಕಳಚಿದೆ. ಪ್ರೀತಿಯ ನಾಟಕವಾಡಿ ಗಂಡನ ಜೀವವನ್ನೇ ಮಣ್ಣು ಮಾಡಿದ ಆಕೆಯ ಕೊಲೆ ಸಂಚು ಬಯಲಾಗಿದ್ದು ಹೇಗೆ? ನಂಬಿಸಿ ಕುತ್ತಿಗೆ ಸೀಳಿದ ಆ ಅಸಲಿ ವಿಲನ್ ಯಾರು? ಇದಕ್ಕೆಲ್ಲಾ ಆನ್ಸರ್ ಇಲ್ಲಿದೆ. ಸಾಂಕೇತಿಕ ಚಿತ್ರ! ಒಬ್ಬನನ್ನೇ ನಂಬಿ ಬಂದ ಇಬ್ಬರು ಹೆಂಡತಿಯರ (Wife’s)…
-

Rahul Gandhi Meeting: ರಾಹುಲ್ ಗಾಂಧಿ ಸಭೆಯಲ್ಲೇ ಗದ್ದಲ! ಖರ್ಗೆ ಎದುರೇ ಅರ್ಧಕ್ಕೆ ಎದ್ದುಹೋದ ಹಿರಿಯ ನಾಯಕ! ಅಷ್ಟಕ್ಕೂ ಆಗಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 11:09 PM IST Rahul Gandhi Meeting: ಕಟು ಮಾತುಗಳು ಪರ್ಯಾಯವಾಗಿ ಆತನ ಎದೆಯನ್ನು ಗಾಸಿಗೊಳಿಸಿದ್ದವು. ಅವಮಾನದ ಜ್ವಾಲೆ ತಡೆಯಲಾಗಲಿಲ್ಲ. ನಾಯಕರ ಸಮ್ಮುಖದಲ್ಲೇ ಆತ ಕುರ್ಚಿಯಿಂದ ದಿಢೀರ್ ಎದ್ದು ನಿಂತು ಹೊರನಡೆದಾಗ ಇಡೀ ಸಭೆ ಶಾಕ್ ಆಯಿತು. ಮುಂದೆ ಆತ ಏನು ಮಾಡಲಿದ್ದಾನೆ? ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ರಾಹುಲ್ ಸಮ್ಮುಖದ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿತ್ತು. ಹೈಕಮಾಂಡ್ ಕಣ್ಣುಗಳು ಆತನ ಮೇಲಿದ್ದವು. ಇದ್ದಕ್ಕಿದ್ದಂತೆ ಸೋಲಿನ…
-

PMFME Scheme: ಮೋದಿ ಸರ್ಕಾರದ ಯೋಜನೆಯಿಂದ ಬದಲಾಯಿತು ಅಭಿಷೇಕ್ ಜಿಂದಗಿ; ಉದ್ಯೋಗದ ಜೊತೆ ‘ವಿಕಸಿತ ಭಾರತ’ದ ಯಶೋಗಾಥೆ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 29, 2026 9:56 PM IST PMFME Scheme: ಇದೇ ಯೋಜನೆಯಿಂದ ತನ್ನ ಜೀವನಕ್ಕೆ ಹೊಸ ದಿಕ್ಕು ಕಂಡುಕೊಂಡ ಯುವಕ ಅಭಿಷೇಕ್ ಈಗ “ವಿಕಸಿತ ಭಾರತ” ಕನಸಿನ ಭಾಗವಾಗಿದ್ದಾನೆ ಎಂಬ ಕಥೆ ಇದೀಗ ಗಮನ ಸೆಳೆಯುತ್ತಿದೆ. ಈ ಯೋಜನೆ ಗ್ರಾಮೀಣ ಹಾಗೂ ಸಣ್ಣ ಮಟ್ಟದ ಉದ್ಯಮಿಗಳಿಗೆ ಆರ್ಥಿಕ ನೆರವು, ತರಬೇತಿ ಮತ್ತು ಮಾರುಕಟ್ಟೆ ಸಂಪರ್ಕ ಒದಗಿಸುವ ಮೂಲಕ ಸ್ವಾವಲಂಬಿ ಬದುಕಿಗೆ ದಾರಿ ಮಾಡಿಕೊಡುತ್ತಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಕೇಂದ್ರ…
Latest News
Search the Archives
Access over the years of investigative journalism and breaking reports
You May Have Missed












