Tag: politics
-

Amrutha Ramamoorthi: ಖ್ಯಾತ ಕಿರುತೆರೆ ನಟಿ ಅಮೃತಾ ರಾಮಮೂರ್ತಿ ಆಸ್ಪತ್ರೆಗೆ ದಾಖಲು | Famous serial actress Amrutha Ramamoorthi hospitalized due to uti | | ACTPnews
Last Updated:Dec 14, 2024 4:33 PM IST ಖ್ಯಾತ ಕಿರುತೆರೆ ನಟಿ ಅಮೃತಾ ರಾಮಮೂರ್ತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಷ್ಟಕ್ಕೂ ನಟಿಗೆ ಏನಾಯ್ತು? ಅಮೃತಾ ರಾಮಮೂರ್ತಿ ಖ್ಯಾತ ಕಿರುತೆರೆ ನಟಿ ಅಮೃತಾ ರಾಮಮೂರ್ತಿ (Amrutha Ramamoorthi) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಸ್ಪರ್ಶ್ ಹಾಸ್ಪಿಟಲ್ನಲ್ಲಿ (Hospital) ದಾಖಲಾಗಿದ್ದು ನಟಿ ತಮ್ಮ ಆರೋಗ್ಯದ ಬಗ್ಗೆ ಅಪ್ಡೇಟ್ ಕೊಟ್ಟಿದ್ದಾರೆ. ಕುಲವಧು, ಕೆಂಡಸಂಪಿಗೆ, ಕಸ್ತೂರಿ ನಿವಾಸ ಧಾರಾವಾಹಿಗಳಲ್ಲಿ (Serials) ಕಾಣಿಸಿಕೊಂಡಿದ್ದ ಅಮೃತಾ ಅವರು ಸದ್ಯ ಆಸೆ ಧಾರವಾಹಿಯಲ್ಲಿ ನಟಿಸುತ್ತಿದ್ದಾರೆ. ಅವರು ಆಸ್ಪತ್ರೆಗೆ…
-

Pakistan: ಪಾಕ್ ಸೈನಿಕರಿದ್ದ ರೈಲು ಸ್ಫೋಟ, 23 ಮಂದಿ ಸಾವು! ಬಲೂಚಿ ಆರ್ಮಿಯಿಂದ ಬಿಗ್ ಅಟ್ಯಾಕ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 6:15 PM IST Pakistan: ಪಾಕಿಸ್ತಾನದ ಕ್ವೆಟ್ಟಾದ ಚಮನ್ ಫಾಟಕ್ ಬಳಿ ಕ್ಯಾಂಟ್ ಕಡೆಗೆ ಸಾಗುತ್ತಿದ್ದ ಪ್ರಯಾಣಿಕ ರೈಲನ್ನು ಗುರಿಯಾಗಿಸಿ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 23 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು, 47ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ ಎನ್ನಲಾಗುತ್ತಿದೆ. News18 ಇಸ್ಲಾಮಾಬಾದ್ (ಪಾಕಿಸ್ತಾನ): ಒಂದೆಡೆ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮಾತುಕತೆಯ ಪ್ರಸ್ತಾಪದ ನೆಪದಲ್ಲಿ ಆಟವಾಡುತ್ತಿರುವ ಪಾಕಿಸ್ತಾನ,…
-

Travel Plan: ಹಂಪಿ ನೋಡ್ಬೇಕು ಅನ್ಕೊಂಡಿದೀರಾ? KSRTCಯ ಐಶಾರಾಮಿ ಬಸ್ನಲ್ಲಿ ಹತ್ತಿ; ಅಗ್ಗದ ಪ್ರಯಾಣ, 500ರೂ. ಉಳಿತಾಯ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 10, 2026 4:48 PM IST ಕೆಎಸ್ಆರ್ಟಿಸಿ ಬೆಂಗಳೂರಿನಿಂದ ಹಂಪಿಗೆ ನೇರ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್ ಆರಂಭಿಸಿದೆ, ಪ್ರತಿದಿನ ರಾತ್ರಿ ಮಜೆಸ್ಟಿಕ್ ನಿಂದ ಹೊರಟು ಬೆಳಗ್ಗೆ ಹಂಪಿ ತಲುಪುವ ಈ ಸೇವೆಯ ಟಿಕೆಟ್ ದರ 832 ರಿಂದ 902 ರೂಪಾಯಿ ಹಂಪಿ ಪ್ರವಾಸ ಬೆಂಗಳೂರು: ಹಂಪಿ ನೋಡಬೇಕು ಅನ್ನೋ ಆಸೆ ಇದೆಯಾ? ಆದರೆ ಪ್ರೈವೇಟ್ ಬಸ್ (Private Bus) ಖರ್ಚು ನೋಡಿ ಹಿಂದೆ ಸರಿಯುತ್ತಿದ್ದೀರಾ? ಇನ್ನು ಚಿಂತೆ ಬೇಡ. ಕೆಎಸ್ಆರ್ಟಿಸಿ (KSRTC)…
-

Property Knowledge: ನಿಮ್ಮ ಆಸ್ತಿ, ಜಮೀನು ಕಂಡವರ ಪಾಲಾಗಿದ್ಯಾ? ಹಾಗಾದ್ರೆ ಎಲ್ಲಿ ದೂರು ಸಲ್ಲಿಸಬೇಕು? ಕಾನೂನು ಹೋರಾಟ ಹೇಗೆ ಮಾಡಬೇಕು? | If Someone has trespassed on your property! So do this | | ACTPnews
Last Updated:Dec 15, 2024 9:42 PM IST Property Knowledge: ಭೂಮಿ ಮತ್ತು ಮನೆಯಂತಹ ಸ್ಥಿರ ಆಸ್ತಿಗಳನ್ನು ಬೇಕಾಬಿಟ್ಟಿ ವಶಪಡಿಸಿಕೊಳ್ಳಲಾಗುವುದಿಲ್ಲ. ಆದರೆ, ಈ ಸ್ಥಿರಾಸ್ತಿ ಅತಿಕ್ರಮಣವಾಗುವ ಭೀತಿ ಖಂಡಿತ ಇದೆ. ಇತ್ತೀಚಿನ ದಿನಗಳಲ್ಲಿ ಅಕ್ರಮ ಆಸ್ತಿಗಳಿಕೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದ್ದು, ನಿರ್ದಿಷ್ಟವಾಗಿ ಹೇಳುವುದಾದರೆ, ನೀವು ಭೂಮಿ ಅಥವಾ ಮನೆಗಳನ್ನು ಬಾಡಿಗೆಗೆ ನೀಡಿದರೆ, ಸ್ವತ್ತುಮರುಸ್ವಾಧೀನದ ಅಪಾಯವು ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಯಾರಾದರೂ ಭೂಮಿ ಅಥವಾ ಮನೆಯನ್ನು ಆಕ್ರಮಿಸಿಕೊಂಡರೆ, ಎಲ್ಲಿ ಮತ್ತು ಹೇಗೆ ದೂರು ನೀಡಬೇಕು ಎಂಬುದನ್ನು ತಿಳಿದುಕೊಳ್ಳುವುದು…
-

Falta Assembly Election Result: ಫಾಲ್ಟಾದಲ್ಲಿ ಠೇವಣಿ ಕಳೆದುಕೊಂಡ ಟಿಎಂಸಿ; ಕಣ್ಣೀರಿಟ್ಟ ಕಾರ್ಯಕರ್ತರು, ಅಭ್ಯರ್ಥಿ ಪಡೆದ ಮತ ಕೇಳಿದ್ರೆ ನೀವೂ ಶಾಕ್ ಆಗ್ತೀರಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 24, 2026 4:35 PM IST Falta Assembly Election Result: ಬಂಗಾಳದ ರಾಜಕಾರಣದಲ್ಲಿ ಯಾವತ್ತೂ ಡೈಮಂಡ್ ಹಾರ್ಬರ್ ಮಾದರಿಯದ್ದೇ ಅಬ್ಬರ. ಆದರೆ ಈ ಬಾರಿ ಫಾಲ್ಟಾ ವಿಧಾನಸಭಾ ಕ್ಷೇತ್ರದ ಫಲಿತಾಂಶ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಾಲಿಗೆ ಎಂದೂ ಮರೆಯಲಾಗದ ಕರಾಳ ಅಧ್ಯಾಯವಾಗಿ ಮಾರ್ಪಟ್ಟಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ. ಸಾಂಕೇತಿಕ ಚಿತ್ರ! ಬಂಗಾಳದ ರಾಜಕಾರಣದಲ್ಲಿ(West Bengal) ಯಾವತ್ತೂ ಡೈಮಂಡ್ ಹಾರ್ಬರ್ ಮಾದರಿಯದ್ದೇ ಅಬ್ಬರ. ಆದರೆ ಈ ಬಾರಿ ಫಾಲ್ಟಾ ವಿಧಾನಸಭಾ (Falta…
-

ಈ ಹಣ್ಣುಗಳಲ್ಲೇ ಇದೆ ‘ಸ್ಲಿಮ್ ಸೂತ್ರ’! ಆದರೆ ಯಾವಾಗ ತಿನ್ನಬೇಕು ಗೊತ್ತಾ? | ಲೈಫ್ಸ್ಟೈಲ್ | ACTPnews
Last Updated:Dec 16, 2024 6:34 AM IST ಹಣ್ಣುಗಳು ಜೀವಸತ್ವಗಳು, ಖನಿಜಗಳು, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಂತಹ ಅಗತ್ಯವಾದ ಪೋಷಕಾಂಶಗಳ ಪವರ್ಹೌಸ್ ಆಗಿದೆ. ಹಣ್ಣುಗಳಲ್ಲಿನ ಹೆಚ್ಚಿನ ಫೈಬರ್ ಅಂಶವು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅತ್ಯಾಧಿಕತೆಯನ್ನು ಹೆಚ್ಚಿಸುತ್ತದೆ ಮತ್ತು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಇದರ ಪರಿಣಾಮದಿಂದಾಗಿ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. News18 ಅಧಿಕ ತೂಕದಿಂದಾಗಿ (Weight Gain) ಅನೇಕ ಮಂದಿ ಆರೋಗ್ಯ ಸಮಸ್ಯೆಗಳನ್ನು (Health Problem) ಎದುರಿಸುತ್ತಿದ್ದಾರೆ. ಹೀಗಾಗಿ ತೂಕ ಇಳಿಸಿಕೊಳ್ಳಲು ಬಹುತೇಕ ಮಂದಿ…
-

Darshan: ಗಂಡನಿಗಾಗಿ ವಿಜಯಲಕ್ಷ್ಮಿ ಬಿಗ್ ಪ್ಲಾನ್! ದರ್ಶನ್ ಪತ್ನಿ ಮುಂದಿನ ನಡೆ ಏನು? | renukaswamy case darshan treatment to be continued at home vijayalakshmi planning | | ACTPnews
Last Updated:Dec 18, 2024 10:29 AM IST Darshan: ನಟ ದರ್ಶನ್ ಅವರು ಡಿಸ್ಚಾರ್ಜ್ ಆದ್ಮೇಲೆ ಎಲ್ಲಿಗೆ ಹೋಗುತ್ತಾರೆ? ಪತ್ನಿ ವಿಜಯಲಕ್ಷ್ಮಿ ಅವರು ಗಂಡನಿಗಾಗಿ ಮಾಡಿರೋ ಪ್ಲಾನ್ ಏನು? ದರ್ಶನ್ ನಟ ದರ್ಶನ್ (Darshan) ಜೈಲಿನಿಂದ ಬೇಲ್ ಪಡೆದಿದ್ದರೂ ಸದ್ಯ ಅವರು ಮನೆಗೆ ಹೋಗಿಲ್ಲ. ಬಿಜಿಎಸ್ ಆಸ್ಪತ್ರೆಯಲ್ಲಿಯೇ (BGS Hospital) ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. 2 ದಿನಗಳ ಚಿಕಿತ್ಸೆಯ ನಂತರ ದರ್ಶನ್ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿತ್ತು. ಸದ್ಯ ಪತಿಗಾಗಿ ವಿಜಯಲಕ್ಷ್ಮಿ (Vijaylakshmi) ದರ್ಶನ್ ಅವರು…
-

Sick Leave: ಜ್ವರ ಅಂತ ರಜೆ ಹಾಕಿದ್ರೆ ಮೊದಲೇ ಪರ್ಮಿಷನ್ ತಗೋಬೇಕು! ಮಹಿಳಾ ಉದ್ಯೋಗಿಗೆ ಮ್ಯಾನೇಜರ್ ಕಿರಿಕ್ | ಟ್ರೆಂಡಿಂಗ್ ಸುದ್ದಿ | ACTPnews
Last Updated:May 24, 2026 4:09 PM IST Sick Leave: ಬೇರೆ ಬೇರೆ ರೀತಿಯ ರಜೆಗಳಿಗೆ ಮೊದಲೇ ಮೇಲಾಧಿಕಾರಿಯ ಅನುಮತಿ ಪಡೆಯಬಹುದು. ಆದರೆ ದಿಢೀರ್ ಅಂತ ಜ್ವರ ಇತ್ಯಾದಿ ಅನಾರೋಗ್ಯ ಬಂದರೆ ಮೊದಲೇ ಹೇಳೋದು ಹೇಗೆ? ಆದ್ರೆ ಇಲ್ಲೊಬ್ಬ ಮ್ಯಾನೇಜರ್ ಜ್ವರ ಬಂದಿದೆ ಅಂತ ಮಹಿಳಾ ಉದ್ಯೋಗಿಯೊಬ್ಬರು ರಜೆ ತೆಗೆದುಕೊಂಡ್ರೆ ಕಿರಿಕ್ ಮಾಡಿದ್ದಾನಂತೆ. ಮೊದಲೇ ಮೇಲ್ ಮಾಡಬೇಕಿತ್ತು ಅಂತ ಬೈಯ್ದಿದ್ದಾನಂತೆ! ಸಿಕ್ ಲೀವ್ ಕಿರಿಕ್ ಒಡಿಶಾ: ನೌಕರರು (employees) ಏನಾದ್ರೂ ರಜೆ ಬೇಕಾದ್ರೆ ತಮ್ಮ ಮೇಲಾಧಿಕಾರಿಗಳಿಗೆ…
-

Emotional Story: ಐತಿಹಾಸಿಕ ತೀರ್ಪು ನೀಡಿದ ಹೈಕೋರ್ಟ್, ಅಪರಾಧಿಯ ಒಂದು ವರ್ಷದ ಶಿಕ್ಷೆ ಒಂದೇ ದಿನಕ್ಕೆ ಇಳಿಕೆ; ಈ ತೀರ್ಮಾನಕ್ಕೆ ಕಾರಣವೇನು? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 24, 2026 3:04 PM IST ಮಂಗಳೂರು ಅಪಘಾತದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದ ರಿಯಾಜ್ ಅಹ್ಮದ್ ಮಾನವೀಯತೆಗೆ ಹೈಕೋರ್ಟ್ ಶ್ಲಾಘನೆ, 1 ವರ್ಷದ ಜೈಲು 1 ದಿನಕ್ಕೆ ಕಡಿತ, 1 ಲಕ್ಷ ಪರಿಹಾರ ಷರತ್ತು ಅಪಘಾತ ಪ್ರಕರಣ ಬೆಂಗಳೂರು: ಸಾಮಾನ್ಯವಾಗಿ ರಸ್ತೆ ಅಪಘಾತ (Accident) ಸಂಭವಿಸಿದ ತಕ್ಷಣ ಚಾಲಕರು ಜನಾಕ್ರೋಶಕ್ಕೆ ಹೆದರಿ ಅಥವಾ ಪೊಲೀಸರ ಭಯದಿಂದ ಸ್ಥಳದಿಂದಲೇ ಪರಾರಿಯಾಗುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ಚಾಲಕ ಅಪಘಾತವಾದ ತಕ್ಷಣ ಓಡಿಹೋಗದೆ ಮಾಡಿದ ಆ ಒಂದು…
-

Mumbai Boat Accident: ಮುಂಬೈ ದೋಣಿ ದುರಂತದ ಹಿಂದಿನ ಕಾರಣ ಬಿಚ್ಚಿಟ್ಟ ನೌಕಾಪಡೆ, malfunction craft lost control Navy Reveals the reason behind mumbai boat accident says engine | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
ಬೋಟ್ ಹಡಗಿಗೆ ಅಪ್ಪಳಿಸಿದ್ದೆ ತಡ, ದೋಣಿ ನೀರಿನಲ್ಲಿ ಮುಳುಗಿದೆ. ದುರಂತದಲ್ಲಿ ನೌಕಾಪಡೆಯ ಮೂವರು ಸಿಬ್ಬಂದಿಗಳ ಜೊತೆ ಪ್ರಯಾಣಿಕರು ದಾರುಣ ಸಾವಿಗೀಡಾಗಿದ್ದಾರೆ. ದುರಂತದಲ್ಲಿ 101 ಜನರನ್ನು ರಕ್ಷಣೆ ಮಾಡಲಾಗಿದೆ. ನಿಯಂತ್ರಣ ಕಳೆದುಕೊಂಡ ನೇವಲ್ ಕ್ರಾಫ್ಟ್ : ಕಾರಣ ಬಿಚ್ಚಿಟ್ಟ ನೌಕಾಪಡೆ ಅಪಘಾತದ ನಂತರ, ಮುಂಬೈ ಬಂದರಿನಲ್ಲಿ ಎಂಜಿನ್ನ ಅಸಮರ್ಪಕ ಕಾರ್ಯದಿಂದಾಗಿ ನೌಕಾಪಡೆಯ ಬೋಟ್ ಎಂಜಿನ್ ದೋಷದಿಂದ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮವಾಗಿ, ದೋಣಿಯು ಪ್ರಯಾಣಿಕರ ದೋಣಿಗೆ ಡಿಕ್ಕಿ ಹೊಡೆದು ನಂತರ ನೀರಿನಲ್ಲಿ ಮಗುಚಿದೆ ಎಂದು ಭಾರತೀಯ ನೌಕಾಪಡೆಯು ಹೇಳಿಕೆಯಲ್ಲಿ ದುರಂತಕ್ಕೆ ಕಾರಣವನ್ನು…
Latest News
Search the Archives
Access over the years of investigative journalism and breaking reports
You May Have Missed












