Tag: politics
-

Shocking News: ಇನ್ಮೇಲೆ ಬೆಂಗಳೂರು ಓಡಾಟ ತುಟ್ಟಿ; 39% ಹೆಚ್ಚಾಗಲಿದೆಯೇ ಆಟೋ ಪ್ರಯಾಣದ ದರ? ರಾಜಧಾನಿಗೆ ʼಗ್ಯಾಸ್ʼ ಟ್ರಬಲ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 13, 2026 11:02 AM IST ಬೆಂಗಳೂರು ಆಟೋ ಚಾಲಕರು ಎಲ್ಪಿಜಿ ದರ 95 ರೂಪಾಯಿಗೆ ಏರಿಕೆಯಿಂದ ಕನಿಷ್ಠ ಮೀಟರ್ ದರವನ್ನು 36ರಿಂದ 50ಕ್ಕೆ, ಪ್ರತಿ ಕಿಲೋಮೀಟರ್ ದರವನ್ನು 18ರಿಂದ 25ಕ್ಕೆ ಹೆಚ್ಚಿಸಲು ಮನವಿ, ಸಾರ್ವಜನಿಕ ಪ್ರತಿಕ್ರಿಯೆ ಮಿಶ್ರವಾಗಿದೆ ಆಟೋ ಪ್ರಯಾಣ ಬೆಂಗಳೂರು: ರಾಜಧಾನಿ ಬೆಂಗಳೂರು ಅನ್ನೋದು ದುಬಾರಿ (Expensive) ಆಗಿ ತುಂಬಾ ಕಾಲ ಆಯ್ತು, ಆದ್ರೆ ಈಗಲೂ ಕೂಡ ತಾಪತ್ರಯದ ವಿಷಯ ಏನೆಂದರೆ ಆಟೋ ಓಡಾಟ; ಅದ್ಯಾವ ಪಾಟಿ ಚೌಕಾಶಿ (Bargain) ಮಾಡಿ…
-

Smart phone: ಪ್ಯಾಂಟ್ನ ಯಾವ ಜೇಬಲ್ಲಿ ಮೊಬೈಲ್ ಇಡಬೇಕು? ನಿಮ್ಮ ಸ್ಮಾರ್ಟ್ಫೋನ್ ಸೇಫ್ ಆಗಿ ಇರ್ಬೇಕಾ, ಈ ಸುದ್ದಿ ಓದಿ! | ACTPnews
ಅನೇಕ ಜನರು ತಮ್ಮ ಫೋನ್ ಅನ್ನು ದಿನದ ಹೆಚ್ಚಿನ ಸಮಯವನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ. ಸ್ಮಾರ್ಟ್ಫೋನ್ ವಿಕಿರಣವು ನಮ್ಮ ದೇಹಕ್ಕೆ ಹಾನಿಕಾರಕವಾಗಿದೆ. ಅದು ಹೆಚ್ಚು ಕಡಿಮೆ ನಮಗೆಲ್ಲರಿಗೂ ಗೊತ್ತಿರುವ ಒಂದು ವಿಚಾರವಾಗಿದೆ. ಇನ್ನು ಪುರುಷರು ತಮ್ಮ ಫೋನ್ಗಳನ್ನು ಜೇಬಿನಲ್ಲಿ ಇಟ್ಟುಕೊಳ್ಳುತ್ತಾರೆ. ಈ ಅಭ್ಯಾಸವು ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದಿದ್ದರೂ ಅನಿವಾರ್ಯವಾಗಿ ಫೋನ್ಗಳನ್ನು ಜೇಬಿನಲ್ಲಿಡಬೇಕಾಗುತ್ತದೆ. ಹೀಗಿರುವ ಸಂದರ್ಭದಲ್ಲಿ ಈ ಅಭ್ಯಾಸದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡಲು ಯಾವ ಜೇಬಿನಲ್ಲಿ ಮೊಬೈಲ್ ಇಟ್ಟರೆ ಉತ್ತಮ ಎಂಬ ಮಾಹಿತಿ ಇಲ್ಲಿದೆ.…
-

BDA Site: ಬೆಂಗಳೂರಿನ ಹೃದಯ ಭಾಗದಲ್ಲಿ ಸೈಟ್ ಹರಾಜು; ಇನ್ನೂ 9 ದಿನದ ಅವಕಾಶ, ನಿಮ್ಮ ಕನಸಿನ ಜಾಗದ ಬೆಲೆ ಗೊತ್ತಾ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 13, 2026 12:18 PM IST BDA ಬೆಂಗಳೂರು ಪ್ರೀಮಿಯಂ ವಸತಿ, ವಾಣಿಜ್ಯ ಸೈಟ್ಗಳ 75 ಇ ಹರಾಜು ಘೋಷಣೆ, ನೋಂದಣಿ ಮೇ 11 ರಿಂದ 22, ಲೈವ್ ಇ ಬಿಡ್ಡಿಂಗ್ ಮೇ 25 ರಿಂದ 27, EMD 4 ಲಕ್ಷ ಪಾವತಿಸಬೇಕು, ಸೈಟ್ ಖರೀದಿಸುವಾಗ 25% ಪಾವತಿ ಕಡ್ಡಾಯ ಬಿಡಿಎ ಹರಾಜು ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಸೈಟ್ (Site) ಖರೀದಿಸುವ ಕನಸು ಕಾಣುತ್ತಿದ್ದೀರಾ? ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಸಂಪೂರ್ಣ ಪಾರದರ್ಶಕ 100%…
-

CM Vijay: ಈ ದೇಶದ ಪ್ರಧಾನಿ ಸಿಎಂ ವಿಜಯ್ ಫ್ಯಾನ್, ಆ ಒಂದು ಫೋನ್ ಕರೆಯಿಂದ ಭಾರೀ ಸಂಚಲನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 10:01 PM IST ತಮ್ಮನ್ನು ವಿಜಯ್ ಅವರ ದೊಡ್ಡ ಅಭಿಮಾನಿ ಎಂದು ಪದೇ ಪದೇ ಬಣ್ಣಿಸಿಕೊಳ್ಳುವ ಈ ದೇಶದ ಪ್ರಧಾನಿ ಇತ್ತೀಚೆಗೆ ಒಂದೇ ಒಂದು ಫೋನ್ ಕರೆಯ ಮೂಲಕ ತಮಿಳುನಾಡು ರಾಜಕೀಯದಲ್ಲಿ ದೊಡ್ಡ ಕೋಲಾಹಲವನ್ನು ಉಂಟುಮಾಡಿದರು. ಕರೆಯ ನಂತರ, ಪ್ರಧಾನಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡರು, ವಿಜಯ್ ಅವರನ್ನು ಹೊಗಳಿದರು, ಅದು ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿತು. Vijay! ದಕ್ಷಿಣ ಸಿನಿಮಾ ರಂಗದ ಸೂಪರ್ಸ್ಟಾರ್ ಸಿ. ಜೋಸೆಫ್ ವಿಜಯ್ ಅವರು ರಾಜಕೀಯಕ್ಕೆ ಪ್ರವೇಶಿಸಿದ…
-

Actor: ಸ್ಟಾರ್ ನಟನ ಕಪಾಳಕ್ಕೆ ಬಾರಿಸಿದ್ರಂತೆ ಬಾಲಿವುಡ್ನ್ ಈ ಫೇಮಸ್ ವಿಲನ್, ಯಾಕೆ ಗೊತ್ತಾ? | Bollywood top paid villain Amrish Puri slapped Govinda | | ACTPnews
Last Updated:Jan 14, 2025 5:26 PM IST Bollywood: ಬಾಲಿವುಡ್ನಲ್ಲಿ ಖಳನಾಯಕರ ಬಗ್ಗೆ ಮಾತನಾಡುವಾಗ, ಬಿ-ಟೌನ್ನಲ್ಲಿ ಗುಲ್ಶನ್ ಗ್ರೋವರ್, ಡ್ಯಾನಿ ಡೆನ್ಜಾಂಗ್ಪಾ ಮತ್ತು ಪ್ರೇಮ್ ಚೋಪ್ರಾ ಅವರಂತಹ ಕೆಲವು ಹೆಸರುಗಳು ಮಾತ್ರ ಸಾರ್ವಕಾಲಿಕ ಅತ್ಯುತ್ತಮ ಖಳನಾಯಕರಾಗಿ ಕಂಡು ಬರುತ್ತವೆ. News18 ಒಂದು ಚಲನಚಿತ್ರಕ್ಕೆ ನಾಯಕ ನಟ (Hero) ಎಷ್ಟು ಮುಖ್ಯವಾಗುತ್ತಿರುತ್ತಾರೋ, ಖಳನಾಯಕ (Villion) ಸಹ ಅಷ್ಟೇ ಮುಖ್ಯವಾಗಿರುತ್ತಾರೆ. ಎಷ್ಟೋ ಚಿತ್ರಗಳಲ್ಲಿ ನಟರಿಗಿಂತಲೂ ಖಳನಾಯಕನ ಪಾತ್ರದಲ್ಲಿ ನಟಿಸಿದ ನಟರುಗಳು ಹೆಚ್ಚು ಪ್ರಭಾವ ಬೀರುತ್ತಾರೆ. ಒಟ್ಟಿನಲ್ಲಿ ಹೇಳುವುದಾದರೆ, ವಿಲನ್…
-

Maha Kumbh Mela 2025: ಕುಂಭಮೇಳದಲ್ಲಿ ಸ್ಟೀವ್ ಜಾಬ್ಸ್ ಪತ್ನಿ ಭಾಗಿ! ಆಧ್ಯಾತ್ಮಿಕತೆ ಹಾದಿಯಲ್ಲಿ ಸಾಗ್ತಿದ್ದಾರಾ ಲಾರೆನ್ ಪೊವೆಲ್ ಜಾಬ್ಸ್? | Steve Jobs wife Laurene Powell attends kumbh mela: Never been to such a crowded place | ಜ್ಯೋತಿಷ್ಯ | ACTPnews
Last Updated:Jan 15, 2025 1:16 PM IST Maha Kumbh Mela 2025: ಆಪಲ್ ಕಂಪನಿಯ ಸಹ ಸಂಸ್ಥಾಪಕ ದಿವಂಗತ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಪೊವೆಲ್ ಜಾಬ್ಸ್ ಕೂಡ ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದಾರೆ ಕುಂಭಮೇಳದಲ್ಲಿ ಲಾರೆನ್ ಪೊವೆಲ್ ಜಾಬ್ಸ್ ಕುಂಭಮೇಳ (Kumbh Mela) ಕೇವಲ ಭಾರತೀಯರಿಗೆ (Indians0 ಮಾತ್ರವಲ್ಲ, ಪ್ರಪಂಚದ ಸಾಕಷ್ಟು ಮಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮವಾಗಿದೆ. ಹಾಗಾಗಿ ಪ್ರಪಂಚದಾದ್ಯಂತ ಕೋಟ್ಯಾಂತರ ಸಂಖ್ಯೆಯಲ್ಲಿ ಜನರು ಕುಂಭಮೇಳಕ್ಕೆ ಆಗಮಿಸುತ್ತಿದ್ದಾರೆ. ವಿಶೇಷವೆಂದರೆ…
-

Twisha Sharma Case: ಸಿನಿಮೀಯ ಶೈಲಿಯಲ್ಲಿ ತ್ವಿಷಾ ಪತಿಯನ್ನ ವಶಕ್ಕೆ ಪಡೆದ ಪೊಲೀಸ್! ಅರೆಸ್ಟ್ ಬೆನ್ನಲ್ಲೇ ಸಮರ್ಥ್ಗೆ ಮತ್ತೊಂದು ಬಿಗ್ ಶಾಕ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 10:12 PM IST Twisha Sharma Case: ಕೋರ್ಟ್ನಲ್ಲಿ ಶರಣಾಗುವ ನಾಟಕವಾಡಿದ ಮೃತ ತ್ವಿಷಾ ಪತಿ; ಕೊನೆಗೂ ಸಿನಿಮೀಯ ಶೈಲಿಯಲ್ಲಿ ಹಿಡಿದ ಪೊಲೀಸ್, ಬಂಧನದ ಬೆನ್ನಲ್ಲೇ ಬಾರ್ ಕೌನ್ಸಿಲ್ನಿಂದ ಸಮರ್ಥ ಲೈಸೆನ್ಸ್ ರದ್ದು, ತನಿಖೆ CBI ಹೆಗಲಿಗೆ. ಸಿನಿಮೀಯ ಶೈಲಿಯಲ್ಲಿ ತ್ವಿಷಾ ಪತಿ ಬಂಧಿಸಿದ ಪೊಲೀಸ್! ಜಬಲ್ಪುರ್ (ಮಧ್ಯಪ್ರದೇಶ): ನೋಯ್ಡಾ ಮೂಲದ 33 ವರ್ಷದ ತ್ವಿಷಾ ಶರ್ಮಾ (Twisha Sharma) ಸಾವಿನ ಪ್ರಕರಣದಲ್ಲಿ ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಪತಿ ಸಮರ್ಥ್ ಸಿಂಗ್…
-

NEET: ಕೊನೆಗೂ ಎಚ್ಚೆತ್ತುಕೊಂಡ NTA; ವಿದ್ಯಾರ್ಥಿಗಳ ಖಾತೆ ಸೇರಲಿದೆ ಅಂದಾಜು 360 ಕೋಟಿ! ಮರು ಪರೀಕ್ಷೆ ಬಗ್ಗೆ ಮಹತ್ವದ ಅಪ್ಡೇಟ್ | | ACTPnews
Last Updated:May 13, 2026 3:41 PM IST NEET UG 2026 ಮರುಪರೀಕ್ಷೆಗೆ ಹೊಸ ನೋಂದಣಿ ಬೇಡ, ಹಳೆಯ ಅರ್ಜಿ ಮಾನ್ಯ, ಪ್ರವೇಶ ಪತ್ರ ಮಾತ್ರ ಹೊಸದು, ಹೆಚ್ಚುವರಿ ಶುಲ್ಕ ಇಲ್ಲ, ಹಳೆಯ ಶುಲ್ಕ ರಿಫಂಡ್, ದಿನಾಂಕವನ್ನು NTA ನಂತರ ತಿಳಿಸಲಿದೆ ನೀಟ್ ಬೆಂಗಳೂರು: ಮೇ 3, 2026ರಂದು ನಡೆದ NEET UG 2026 ಪರೀಕ್ಷೆ (Exam) ರದ್ದುಗೊಂಡ ಬಳಿಕ ದೇಶಾದ್ಯಂತ ಪರೀಕ್ಷೆ ಕಟ್ಟಿದ್ದ 22.79 ಲಕ್ಷ ವೈದ್ಯಕೀಯ ಆಕಾಂಕ್ಷಿಗಳ (Medical Aspirants) ಎದೆ ಝಲ್…
-

Special Discount: ಅಂಗೈಗೆ ಬಂತು ಅಂಚೆ ಇಲಾಖೆ; ಒಂದೇ ಕ್ಲಿಕ್ಕಲ್ಲಿ ಎಲ್ಲಾ ಕೆಲಸ, ಭಾರೀ ರಿಯಾಯಿತಿ, ಓಡಾಟಕ್ಕೆ ವಿದಾಯ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 13, 2026 4:25 PM IST ಭಾರತೀಯ ಅಂಚೆ ಇಲಾಖೆ ವಿದ್ಯಾರ್ಥಿಗಳಿಗೆ ಸ್ಪೀಡ್ ಪೋಸ್ಟ್ ಮತ್ತು ಕೊರಿಯರ್ ಮೇಲೆ ಶೇ.10 ರಿಯಾಯಿತಿ ಘೋಷಿಸಿದೆ, ವಿದ್ಯಾರ್ಥಿ ಐಡಿ ತೋರಿಸಿದರೆ ಸಿಗಲಿದೆ, ಡಾಕ್ ಅಪ್ಲಿಕೇಶನ್ ಮೂಲಕ ಮನೆಯಿಂದಲೇ ಸೇವೆ ಲಭ್ಯ ಅಂಚೆ ಇಲಾಖೆ ಧಾರವಾಡ: ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು (Students) ತಮ್ಮ ಪುಸ್ತಕಗಳು, ದಾಖಲಾತಿಗಳು ಮತ್ತು ಪಾರ್ಸೆಲ್ಗಳನ್ನು ಕಳುಹಿಸಲು ಕೊರಿಯರ್ ಸಂಸ್ಥೆಗಳಿಗೆ ಹೆಚ್ಚಿನ ಹಣ ಖರ್ಚು ಮಾಡುತ್ತಾರೆ. ಆದರೆ ಭಾರತೀಯ ಅಂಚೆ ಇಲಾಖೆ (India Post)…
-

Mamata Banerjee: ಮಮತಾಗೆ ಮಹಾಘಾತ; ದುರ್ಗೆಯ ನಾಡಲ್ಲಿ ಹೇಳಲು ಹೆಸರಿಲ್ಲದಂತಾಗುತ್ತಾ ಟಿಎಂಸಿ ಕಥೆ? ಆಗಿದ್ದೇನು ಗೊತ್ತಾ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 22, 2026 10:39 PM IST Mamata Banerjee: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸಾಲು ಸಾಲು ಆಘಾತಗಳು ಎದುರಾಗುತ್ತಿವೆ. ಆ ಒಂದು ನಡೆ ದುರ್ಗೆಯ ನಾಡಲ್ಲಿ ಟಿಎಂಸಿ ಅಸ್ತಿತ್ವವೇ ಇಲ್ಲದಂತಾಗುತ್ತಾ ಎಂಬ ಪ್ರಶ್ನೆ ಮೂಡುತ್ತಿದ್ದು, ಬಂಗಾಳ ರಾಜಕೀಯ ಕಣದಲ್ಲಿ ದಿಢೀರ್ ಆಗಿದ್ದೇನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ. ಸಾಂಕೇತಿಕ ಚಿತ್ರ! ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ…
Latest News
Search the Archives
Access over the years of investigative journalism and breaking reports
You May Have Missed












