Tag: sandlewood
-

Kunal Kapoor: ಕನ್ನಡಕ್ಕೆ ಬಂದ ಕುನಾಲ್ ಕಪೂರ್; ಸಿಂಪಲ್ ಸುನಿ ಡೈರೆಕ್ಟರ್; ಚಿತ್ರದ ಹೀರೋ ಯಾರ್ ಗೊತ್ತಾ? | | ACTPnews
Last Updated:May 27, 2026 4:03 PM IST ರಂಗ್ ದೇ ಬಸಂತಿ ಚಿತ್ರ ಖ್ಯಾತಿಯ ನಟ ಕುನಾಲ್ ಕಪೂರ್ ಕನ್ನಡಕ್ಕೆ ಬಂದಿದ್ದಾರೆ. ಲಂಬೋದರ 2.0 ಚಿತ್ರದಲ್ಲಿ ಪ್ರಮುಖ ರೋಲ್ ಮಾಡಿದ್ದಾರೆ. ಆದರೆ ಈ ಚಿತ್ರದ ಹೀರೋ ಬೇರೆ ಇದ್ದಾರೆ. ಸಿಂಪಲ್ ಸುನಿ ಈ ಸಿನಿಮಾವನ್ನ ಡೈರೆಕ್ಷನ್ ಮಾಡುತ್ತಿದ್ದಾರೆ. ಈ ಸಿನಿಮಾದ ಇನ್ನಷ್ಟು ಅಧಿಕೃತ ಮಾಹಿತಿ ಇಲ್ಲಿದೆ ಓದಿ. ಕನ್ನಡಕ್ಕೆ ಬಂದ ಕುನಾಲ್ ಕಪೂರ್ ಆದರೆ ಹೀರೋ ಅಲ್ಲ.! ಕುನಾಲ್ ಕಪೂರ್ (Kunal Kapoor) ಕನ್ನಡಕ್ಕೆ ಬಂದಿದ್ದಾರೆ.…
-

Upendra: ನಾನು ಒಂಟಿ ಆಗಿ ಇರೋಕೆ ಆಗಲ್ಲ; ಪ್ಯಾರಿಸ್ಗೆ ಹೋದಾಗ ಏನ್ ಆಯ್ತು ಗೊತ್ತಾ? ಉಪ್ಪಿ ರಿವೀಲ್ ಮಾಡಿದ ಸಂಗತಿ ಏನು? | | ACTPnews
Last Updated:May 27, 2026 5:10 PM IST ರಿಯಲ್ ಸ್ಟಾರ್ ಉಪೇಂದ್ರ ಅವರ ಸೋಲೋ ಟ್ರಿಪ್ ಕತೆ ಇಂಟ್ರಸ್ಟಿಂಗ್ ಆಗಿದೆ. ಒಬ್ಬರೇ ಹೋದಾಗ ಏನೆಲ್ಲ ಆಯಿತು ಅಂತಲೂ ಹೇಳಿಕೊಂಡಿದ್ದಾರೆ. ಐಫಿಲ್ ಟವರ್ ಮುಂದೆ ನಿಂತಾಗ ಏನೆಲ್ಲ ಆಯಿತು ಅನ್ನೋದನ್ನು ಹೇಳಿದ್ದಾರೆ. ಇವರ ಮಾತುಗಳ ಇನ್ನಷ್ಟು ವಿವರ ಇಲ್ಲಿದೆ ಓದಿ. ನಾನು ಒಂಟಿ ಆಗಿ ಇರೋಕೆ ಆಗಲ್ಲ; ಪ್ಯಾರಿಸ್ಗೆ ಹೋದಾಗ ಏನ್ ಆಯ್ತು ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ (Real Star Upendra) ಅವರಿಗೆ ಒಮ್ಮೆ ಒಂದು…
-

Rishab Shetty: ಮ್ಯಾಂಗೋ ಪಚ್ಚ ಟ್ರೈಲರ್ ಮೆಚ್ಚಿದ ಡಿವೈನ್ ಸ್ಟಾರ್; ಸಂಚಿತ್ ಕಂಡು ರಿಷಬ್ ಶೆಟ್ಟಿ ಹೇಳಿದ್ದೇನು ಗೊತ್ತಾ? | | ACTPnews
ಸಂಚಿತ್ ಬಗ್ಗೆ ಶೆಟ್ರು ಹೇಳಿದ್ದೇನು ಸಂಚಿತ್ ಸಂಜೀವ್ ಬಗ್ಗೆ ಶೆಟ್ರು ಒಳ್ಳೆ ಮಾತುಗಳನ್ನೆ ಬರೆದಿದ್ದಾರೆ. ಸಂಚಿತ್ ಸಂಜೀವ್ ಚೆನ್ನಾಗಿಯೇ ಕಾಣಿಸುತ್ತಾರೆ. ಅಷ್ಟೆ ಉತ್ತಮವಾಗಿಯೇ ಅಭಿನಯಿಸಿದ್ದಾರೆ. ಸಂಚಿತ್ ಬಗ್ಗೆ ಶೆಟ್ರು ಹೇಳಿದ್ದೇನು (ಚಿತ್ರ ಕೃಪೆ: ಸಂಚಿತ್ ಸಂಜೀವ್ ಇನ್ಸ್ಟಾಗ್ರಾಮ್) ಇವರ ಈ ಒಂದು ಹೊಸ ಜರ್ನಿಗೆ ಒಳ್ಳೆಯದಾಗಲಿ ಅಂತಲೇ ರಿಷಬ್ ಶೆಟ್ರು ಹೇಳಿದ್ದಾರೆ. ಇವರಿಗೆ ಚಿತ್ರದ ಟ್ರೈಲರ್ ಕೂಡ ಇಷ್ಟ ಆಗಿದೆ. ಟ್ರೈಲರ್ ಅಲ್ಲಿಯೇ ಸಂಚಿತ್ ಸಂಜೀವ್ ಅಭಿನಯ ಕಂಡಂತೆ ಇದೆ. ಸ್ಕ್ರೀನ್ ಪ್ರಸೆನ್ಸ್ ಕೂಡ ತುಂಬಾನೆ ಇಷ್ಟ…
-

Krishi Tapanda: ನಾನು ಕೊಡಗಿನವಳು, ನನಗೂ ಆರ್ಮಿಗೆ ಹೋಗೋ ಆಸೆ ಇತ್ತು; ಆದರೆ! | | ACTPnews
ನಾನೂ ಆರ್ಮಿಗೆ ಹೋಗ್ಬೇಕು ಕೃಷಿ ತಾಪಂಡ ಅವರ ತಂದೆ ಮಿಲಿಟರಿಯಲ್ಲಿಯೇ ಇದ್ದವರು. 21 ವರ್ಷ ಸೇವೆ ಸಲ್ಲಿಸಿದ್ದಾರೆ. ದೆಹಲಿ, ಪಂಜಾಬ್ ಅಲ್ಲೂ ಸರ್ವಿಸ್ ಮಾಡಿದ್ದಾರೆ. ಪೈಲೆಟ್ ಆಗೋ ಕನಸಿತ್ತು (ಚಿತ್ರ ಕೃಪೆ: ಕೃಷಿ ತಾಪಂಡ ಇನ್ಸ್ಟಾಗ್ರಾಮ್) ಕೃಷಿ ಅವರಿಗೆ ಒಬ್ಬ ಸಹೋದರ ಕೂಡ ಇದ್ದಾರೆ. ಅವರು ದೆಹಲಿಯಲ್ಲಿಯೇ ಹುಟ್ಟಿರೋದು. ಕೃಷಿ ಚಿಕ್ಕವರಿದ್ದಾಗ ಪಂಜಾಬ್ ಅಲ್ಲಿದ್ದರು. ಇಲ್ಲಿಯ ಅಂಬಾಲಾದಲ್ಲಿ ಹಿಂದಿ ಮೀಡಿಯಂ ಅಲ್ಲಿವ್ಯಾಸಂಗ ಕೂಡ ಮಾಡಿದ್ದಾರೆ. ಪೈಲೆಟ್ ಆಗೋ ಕನಸಿತ್ತು ಕೃಷಿ ತಾಪಂಡ ಅವರಿಗೆ ಪೈಲೆಟ್ ಆಗುವ ಕನಸಿತ್ತು.…
-

Drishyam 3: ದೃಶ್ಯಂ 3 OTT ರಿಲೀಸ್ ಡೇಟ್ ಫಿಕ್ಸ್ ! ಮನೆಯಲ್ಲಿಯೇ ಕೂತು ಜಾರ್ಜ್ಕುಟ್ಟಿ ಆಟ ನೋಡೋದು ಯಾವಾಗ? | | ACTPnews
Last Updated:May 27, 2026 5:18 PM IST Drishyam 3 OTT: ‘ದೃಶ್ಯಂ 3’ ಸಿನಿಮಾ ಥಿಯೇಟರ್ ನಲ್ಲಿ ರಿಲೀಸ್ ಆದ ಬೆನ್ನಲ್ಲೇ ಒಟಿಟಿ ರಿಲೀಸ್ ಡೇಟ್ ಬಗ್ಗೆಯೂ ಭಾರಿ ಚರ್ಚೆ ಶುರುವಾಗಿದೆ. ‘ದೃಶ್ಯಂ 3’ ಬಹುನಿರೀಕ್ಷಿತ ‘ದೃಶ್ಯಂ 3’ (Drishyam 3) ಸಿನಿಮಾ ಮೇ 21, 2026 ರಂದು ಅದ್ಧೂರಿಯಾಗಿ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ. ‘ದೃಶ್ಯಂ’ ಚಿತ್ರವು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಾತ್ರವಲ್ಲದೆ ಭಾರತೀಯ ಚಲನಚಿತ್ರೋದ್ಯಮದಲ್ಲಿಯೂ ಸಹ ಒಂದು ಅದ್ಭುತ ಸಸ್ಪೆನ್ಸ್ ಕ್ರೈಮ್ ಥ್ರಿಲ್ಲರ್ ಆಗಿ…
-

Krishi Thapanda: ಫೇಸ್ ಬುಕ್ ಅಲ್ಲಿ ಮೆಸೇಜ್ ಹಾಕಿದ ಕನ್ನಡದ ಆ ಹೀರೋ ಯಾರು; ಕೃಷಿ ಸಿನಿಮಾರಂಗಕ್ಕೆ ಬಂದಿರೋದು ಹೇಗೆ? | | ACTPnews
Last Updated:May 27, 2026 4:32 PM IST ಕೃಷಿ ತಾಪಂಡ ಫಸ್ಟ್ ಸಿನಿಮಾ ಯಾವುದು? ಸಿನಿಮಾರಂಗಕ್ಕೆ ಕೃಷಿ ಬಂದಿರೋದು ಹೇಗೆ? ಫೇಸ್ ಬುಕ್ ಅಲ್ಲಿ ಮೆಸೇಜ್ ಹಾಕಿದ ಆ ಹೀರೋ ಯಾರು? ಇತರ ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ ಓದಿ. ಫೇಸ್ ಬುಕ್ ಅಲ್ಲಿ ಮೆಸೇಜ್ ಹಾಕಿದ ಕನ್ನಡದ ಆ ಹೀರೋ ಯಾರು? ಕೃಷಿ ತಾಪಂಡ (krishi thapanda) ಫ್ಯಾಮಿಲಿಯಲ್ಲಿ ಯಾರು ಸಿನಿಮಾದಲ್ಲಿ ಇಲ್ವೇ ಇಲ್ಲ. ಆದರೆ, 2014 ರಲ್ಲಿ ಕೃಷಿ ತಾಪಂಡ ಮಿಸ್ ಕರ್ನಾಟಕ ಆದರು.…
-

Peddi Movie: ತಂಗಿ ನೋಡಿ ಅಕ್ಕನ ಸೆಲೆಕ್ಟ್ ಮಾಡಿರೋ ಕತೆ; ಪೆದ್ದಿ ಚಿತ್ರಕ್ಕೆ ಜಾನ್ವಿ ಮೊದಲ ಆಯ್ಕೆ ಅಲ್ವೇ ಅಲ್ಲ! | | ACTPnews
Last Updated:May 27, 2026 4:04 PM IST ತೆಲುಗು ಪೆದ್ದ ಚಿತ್ರಕ್ಕೆ ಜಾನ್ವಿ ಕಪೂರ್ ಮೊದಲ ಆಯ್ಕೆ ಅಲ್ವೇ ಅಲ್ಲ. ಈ ಜಾಗದಲ್ಲಿ ಮತ್ತೊಬ್ಬ ನಾಯಕಿಯ ಆಯ್ಕೆ ಆಗಿತ್ತು. ಚರ್ಚೆ ಕೂಡ ನಡೆದಿದ್ದವು. ಅದ್ಯಾರು ಹಾಗೂ ಜಾನ್ವಿ ಕಪೂರ್ ಆಯ್ಕೆ ಆಗಿರೋದು ಹೇಗೆ ಅನ್ನೋದು ಇಲ್ಲಿದೆ ಓದಿ. ತಂಗಿ ನೋಡಿ ಅಕ್ಕನ ಸೆಲೆಕ್ಟ್ ಮಾಡಿರೋ ಕತೆ; ಪೆದ್ದಿ ಚಿತ್ರಕ್ಕೆ ಜಾನ್ವಿ ಮೊದಲ ಆಯ್ಕೆ ಅಲ್ವೇ ಅಲ್ಲ! ಪೆದ್ದಿ ಚಿತ್ರದ (Peddi Movie) ಒಂದು ವಿಷಯ ಹೆಚ್ಚು…
-

Anushka Sharma: ಆರ್ಸಿಬಿಗಾಗಿ ದೇವರಲ್ಲಿ ಪ್ರಾರ್ಥಿಸಿದ ಅನುಷ್ಕಾ ಶರ್ಮಾ! ಕೈಯಲ್ಲಿದ್ಧ ನೀಲಿ ಬಣ್ಣದ ಉಂಗುರದ ವಿಶೇಷತೆ ಏನು ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 27, 2026 2:59 PM IST Anushka Sharma: ನಟಿ ಅನುಷ್ಕಾ ಶರ್ಮಾ ಅವರ ಕೆಲವು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಆರ್ಸಿಬಿ ಗೆಲುವಿನ ಹಿಂದಿನ ನಿಜವಾದ ಅದೃಷ್ಟ ಅನುಷ್ಕಾ ಶರ್ಮಾ ಅವರ ನಿರಂತರ ಪ್ರಾರ್ಥನೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ನಟಿ ಅನುಷ್ಕಾ ಶರ್ಮಾ ನಿನ್ನೆಯಷ್ಟೇ ಧರ್ಮಶಾಲಾದ HPCA ಸ್ಟೇಡಿಯಂನಲ್ಲಿ RCB vs GT ಕ್ವಾಲಿಫೈಯರ್ ಪಂದ್ಯ (Qualifier Match) ನಡೆಯಿತು. ಜೊತೆಗೆ ಆರ್ಸಿಬಿ ಪಂದ್ಯವನ್ನು ಗೆದ್ದು ಫೈನಲ್ಗೆ ಪ್ರವೇಶಿಸಿದೆ.…
-

Rachita Ram: ಮೇಲುಕೋಟೆಯಲ್ಲಿ ವಿಶೇಷ ಪೂಜೆ ಮಾಡಿಸಿದ ನಟಿ ರಚಿತಾ ರಾಮ್, ನಟಿ ನೋಡಿ ಖುಷಿಯಾದ ಫ್ಯಾನ್ಸ್! | ಮಂಡ್ಯ ನ್ಯೂಸ್ (Mandya News) | ACTPnews
Last Updated:May 27, 2026 2:34 PM IST ರಚಿತಾ ರಾಮ್ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ, ಸರಳ ಭಕ್ತಿ, ಅಭಿಮಾನಿಗಳ ಜೊತೆ ಆತ್ಮೀಯ ಸಂಭಾಷಣೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್. + ಇಲ್ಲಿ ವಿಡಿಯೋ ನೋಡಿ ಮಂಡ್ಯ: ಸ್ಯಾಂಡಲ್ವುಡ್ನ (Sandalwood) ಸ್ಟಾರ್ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಅವರು ಮಂಡ್ಯ (Mandya) ಜಿಲ್ಲೆಯ ಮೇಲುಕೋಟೆಯತ್ತ ಮುಖ ಮಾಡಿದ್ದಾರೆ. ತಮ್ಮ ಮನೆ ದೇವರಾದ (God) ಚೆಲುವನಾರಾಯಣಸ್ವಾಮಿಯ ದರ್ಶನ ಪಡೆಯಲು ಆಗಮಿಸಿದ ನಟಿ, ಭಕ್ತಿಪರವಶರಾಗಿ ವಿಶೇಷ…
-

Dhurandhar: ಲೈಂಗಿಕ ಕಿರುಕುಳ ಆರೋಪದಲ್ಲಿ ಧುರಂಧರ್ ಚಿತ್ರ ತಂಡದ ಸದಸ್ಯನ ವಿರುದ್ಧ FIR! | | ACTPnews
Last Updated:May 27, 2026 9:51 AM IST Dhurandhar: ಧುರಂಧರ್ ಚಿತ್ರದ ಪ್ರೊಡಕ್ಷನ್ ಡಿಸೈನರ್ ಸೈನಿ ಎಸ್ ಜೋಹ್ರ, ವಿರುದ್ಧ ಚಿತ್ರತಂಡದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಲೈಂಗಿಕ ಕಿರುಕುಳದ ಆರೋಪದಡಿ ಚಂಡೀಗಢ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೈನಿ ಎಸ್ ಜೋಹ್ರ ಧುರಂಧರ್ (Dhurandhar) ಚಿತ್ರದ ಪ್ರೊಡಕ್ಷನ್ ಡಿಸೈನರ್ (Production Designer) ಸೈನಿ ಎಸ್ (Saini S. Johra) ಜೋಹ್ರ, ವಿರುದ್ಧ ಚಿತ್ರತಂಡದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಲೈಂಗಿಕ ಕಿರುಕುಳದ ಆರೋಪದಡಿ ಚಂಡೀಗಢ ಪೊಲೀಸರು ಪ್ರಕರಣ…
Latest News
Search the Archives
Access over the years of investigative journalism and breaking reports
You May Have Missed












