Tag: tollywodd
-

Salman Khan: ನಟ ಸಲ್ಮಾನ್ ಖಾನ್ ಮನೆಗೆ ಇದ್ದಕಿದ್ದ ಹಾಗೆ ವಿಶೇಷ ಅತಿಥಿ ಆಗಮನ! ಗಾಬರಿಯಾದ ಅಭಿಮಾನಿಗಳು! | | ACTPnews
Last Updated:May 19, 2026 1:59 PM IST Salman Khan: ಬಾಲಿವುಡ್ ನಟ ಸಲ್ಮಾನ್ ಖಾನ್ ( ಅವರ ಮುಂಬೈನ ಪ್ರಸಿದ್ಧ ಗ್ಯಾಲಕ್ಸಿ ಅಪಾರ್ಟ್ಮೆಂಟ್ (Galaxy Apartment) ಮುಂಭಾಗದಲ್ಲಿ ಸೋಮವಾರ ಹಾವೊಂದು ಪತ್ತೆಯಾಗಿದೆ. ಹಾವು ಕಾಣಿಸಿಕೊಂಡ ಸುದ್ದಿ ಕೇಳಿ ನಿವಾಸಿಗಳಲ್ಲಿ ಸ್ವಲ್ಪ ಸಮಯದವರೆಗೆ ಭಯಭೀತರಾಗಿದ್ದು,ಬಳಿಕ ಆ ಹಾವನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಸಲ್ಮಾನ್ ಖಾನ್ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ಮುಂಬೈನ ಪ್ರಸಿದ್ಧ ಗ್ಯಾಲಕ್ಸಿ ಅಪಾರ್ಟ್ಮೆಂಟ್ (Galaxy Apartment) ಮುಂಭಾಗದಲ್ಲಿ ಸೋಮವಾರ ಹಾವೊಂದು…
-

TVK-Vijay: ಭಾರೀ ಟ್ರೋಲ್ ಆಗ್ತಿದೆ ಸಿಎಂ ವಿಜಯ್ ಆಪ್ತನ ನಡೆ! ಸಚಿವ ಮಾಡಿದ ಕೆಲಸದಿಂದ ದಳಪತಿಗೆ ಕಪ್ಪು ಚುಕ್ಕೆ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 19, 2026 2:38 PM IST Adhav Arjuna: ವಿಜಯ್ ಅವರ ಅತ್ಯಾಪ್ತನಿಂದಾಗಿ ದಳಪತಿಗೆ ಬಂತಾ ಮೊದಲ ಕಪ್ಪು ಚುಕ್ಕೆ? ಟಿವಿಕೆ ಶಾಸಕ ಮಾಡಿದ ಆ ಒಂದು ಕೆಲಸ ಭಾರೀ ಟ್ರೋಲ್. ವಿಜಯ್ ತಮಿಳುನಾಡಿನಲ್ಲಿ (Tamil Nadu) ವಿಜಯ್ (Vijay) ಅವರು ಸಿಎಂ ಆಗಿದ್ದಾರೆ. ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ (TVK) ಪಕ್ಷ ಮೆಜಾರಿಟಿ ಪಡೆದು ಅಧಿಕಾರ ವಹಿಸಿಕೊಂಡಿದೆ. ನಟ ವಿಜಯ್ ಅವರು ಈಗ ಸಿಎಂ ವಿಜಯ್ ಆಗಿದ್ದಾರೆ.…
-

Shiva Rajkumar: ಶಿವರಾಜ್ ಕುಮಾರ್ ಹೊಸ ಅವತಾರಗಳು, ಒಂದಕ್ಕಿಂತ ಒಂದು ದಿ ಬೆಸ್ಟ್! | | ACTPnews
ಬಾಂಡ್ ಪ್ರಕಾಶ್… ರಾಜಕುಮಾರ್ ಅವರು ಬಾಂಡ್ ಸಿನಿಮಾ ಮಾಡಿದ್ದರು. ಈ ಬಾಂಡ್ ಸಿನಿಮಾಗಳ ಸ್ಪೂರ್ತಿಯಿಂದಲೇ ಕನ್ನಡದಲ್ಲಿ 666 ಆಪರೇಷನ್ ಡ್ರೀಮ್ ಥಿಯೇಟರ್ ಚಿತ್ರ ಬರ್ತಿದೆ. ಹೇಮಂತ್ ರಾವ್ ಸಿನಿಮಾ (ಚಿತ್ರ ಕೃಪೆ: ಹೇಮಂತ್ ರಾವ್ ಇನ್ಸ್ಟಾಗ್ರಾಮ್) ಇದರಲ್ಲಿ ಡಾಲಿ ಧನಂಜಯ್ ಇದ್ದಾರೆ. ಇವರೂ ಇಲ್ಲಿ ಏಜೆಂಟ್ ಪಾತ್ರವನ್ನ ಮಾಡಿದ್ದಾರೆ. ಶಿವಣ್ಣ ಇಲ್ಲಿ ಏಜೆಂಟ್ ಪ್ರಕಾಶ್ ಪಾತ್ರವನ್ನ ಮಾಡಿದ್ದಾರೆ. ರಾಜಕುಮಾರ್ ಅವರು ತಮ್ಮ ಬಾಂಡ್ ಸರಣಿ ಸಿನಿಮಾಗಳಲ್ಲಿ ಪ್ರಕಾಶ್ ಅನ್ನುವ ಪಾತ್ರವನ್ನ ಮಾಡಿದ್ದಾರೆ. ಆ ಹೆಸರನ್ನೆ ಇಲ್ಲಿ ಶಿವಣ್ಣನ…
-

U Turn Movie: ಯು ಟರ್ನ್ ಚಿತ್ರಕ್ಕೆ 10 ವರ್ಷ ಕಂಪ್ಲೀಟ್; ರಸ್ತೆ ಮೇಲೆ ಮಲಗಿದ ಆ ಫೋಟೋ ಹಂಚಿಕೊಂಡ ಡೈರೆಕ್ಟರ್ ಪವನ್ ಕುಮಾರ್! | | ACTPnews
Last Updated:May 20, 2026 10:33 PM IST ಡೈರೆಕ್ಟರ್ ಪವನ್ ಕುಮಾರ್ ಯು ಟರ್ನ್ ಚಿತ್ರದ ಬಗ್ಗೆ ಬರೆದುಕೊಂಡಿದ್ದಾರೆ. 10 ವರ್ಷದ ಹಿಂದೆ ಬಂದ ಈ ಚಿತ್ರವನ್ನ ಇದೀಗ ಮತ್ತೆ ನೆನಪಿಸಿಕೊಂಡಿದ್ದಾರೆ. ಕೆಲವು ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಎಲ್ಲದರ ಒಂದು ಸ್ಟೋರಿ ಇಲ್ಲಿದೆ ಓದಿ… ಯು ಟರ್ನ್ ಚಿತ್ರಕ್ಕೆ 10 ವರ್ಷ ಕಂಪ್ಲೀಟ್; ಡೈರೆಕ್ಟರ್ ಹೇಳಿದ್ದೇನು? ಕನ್ನಡದ (Kannada) ವಿಶೇಷ ಡೈರೆಕ್ಟರ್ ಪವನ್ ಕುಮಾರ್ (Pawan Kumar) ತಮ್ಮ ಯುಟರ್ನ್ ಚಿತ್ರವನ್ನ (U Turn…
-

Upendra: ‘ಈ ಪ್ರೀತಿ, ಪ್ರೇಮ ಎಲ್ಲಾ ಪುಸ್ತಕದ ಬದನೆಕಾಯಿ’ ಎಂದು ಹೇಳಿ ಉಪ್ಪಿ ಲವ್ ಮ್ಯಾರೇಜ್ ಆಗಿದ್ಯಾಕೆ? | | ACTPnews
ಈ ಪ್ರೀತಿ, ಈ ಪ್ರೇಮ ಪುಸ್ತಕದ ಬದನೆಕಾಯಿ.. ಪ್ರೀತಿಯ ಬಗ್ಗೆ ಉಪೇಂದ್ರ ಸಖತ್ ಪಾಠ ಮಾಡಿದ್ದರು. “A” ಚಿತ್ರದಲ್ಲಿಯೇ ಅದನ್ನ ಹೇಳಿದ್ದರು. ಆದರೆ, ಈ ಚಿತ್ರವನ್ನ ನೋಡಿದ ಕೆಲವರು ತುಂಬಾನೆ ಇಷ್ಟಪಟ್ಟಿದ್ದರು. ಅಪ್ಪ ಹೇಳಿದ ಮಾತು ಅರ್ಥ ಆಗಿಲ್ಲ… (ಚಿತ್ರ ಕೃಪೆ: ರಾಪಿಡ್ ರಶ್ಮಿ ಪಾಡ್ಕಾಸ್ಟ್) ಉಪೇಂದ್ರ ಹೇಳುವುದು ನಿಜ ಅಲ್ವೇ ಅಂತ ಕೇಳಿಕೊಂಡಿದ್ದರು. ಆದರೆ, ಉಪೇಂದ್ರ ಅವರು ಲವ್ ಮ್ಯಾರೇಜ್ ಆದ್ಮೇಲೆ ಎಲ್ಲರಿಗೂ ಶಾಕ್ ಆಗಿತ್ತು. ಏನಿದು ಹೀಗೆ ಅಂತಲೂ ಹೇಳಿದವರು ಇದ್ದಾರೆ. ರಕ್ಷಿತ್ ಸಿನಿಮಾದಲ್ಲಿ…
-

Darshan: 8 ತಿಂಗಳ ಬಳಿಕ ಪತ್ನಿ, ಮಗನ ಕಂಡು ಮಗುವಿನಂತೆ ಬಿಕ್ಕಿ ಬಿಕ್ಕಿ ಅತ್ತ ದರ್ಶನ್! ವಿನೀಶ್ನ ಅಪ್ಪಿ ಹೇಳಿದ್ದೇನು? | | ACTPnews
Last Updated:May 19, 2026 4:25 PM IST Darshan: ವಿಜಯಲಕ್ಷ್ಮಿ ಮನವಿ ಮೇರೆಗೆ ಹಿರಿಯ ಅಧಿಕಾರಿಗಳು ಪತ್ನಿ, ಮಗ ಸೇರಿದಂತೆ ಒಟ್ಟು ಐದು ಜನರಿಗೆ ದರ್ಶನ್ ಭೇಟಿ ಮಾಡಲು ಅವಕಾಶ ನೀಡುವಂತೆ ಸೂಚಿಸಿದ್ದರು. ಇದೀಗ ನಟ ದರ್ಶನ್ ಭೇಟಿ ಮಾಡಲು ಪತ್ನಿ ವಿಜಯಲಕ್ಷ್ಮಿ , ಮಗ ವಿನೀಶ್ ಹಾಗೂ ಮ್ಯಾನೇಜರ್ ನಾಗರಾಜ್ ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ. ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್ (Actor Darshan) ಅವರನ್ನು ಭೇಟಿ ಮಾಡಲು ಅವಕಾಶ…
-

Yash: ರಾಯನ ಹೊಸ ಲುಕ್ ರಿವೀಲ್! ಟಾಕ್ಸಿಕ್ ಸಿನಿಮಾ ರಿಲೀಸ್ ಆಗೋದು ಆ ತಿಂಗಳಲ್ಲೇನಾ? | | ACTPnews
Last Updated:May 19, 2026 7:56 PM IST Yash: ಪ್ಯಾನ್-ಇಂಡಿಯಾ ಮಟ್ಟದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಟಾಕ್ಸಿಕ್ ಸಿನಿಮಾ ಈಗ ರೀ-ಶೂಟ್ ಹಂತಕ್ಕೆ ಕಾಲಿಟ್ಟಿದೆ. ರಾಕಿಂಗ್ ಸ್ಟಾರ್ ಯಶ್ (Rocking Star Yash) ನಟಿಸಿರುವ ಈ ಸಿನಿಮಾದ ಕೆಲಸಗಳು ಅಂತಿಮ ಹಂತಕ್ಕೆ ತಲುಪಿದ್ದು,ಮುಂಬೈನಲ್ಲಿ ತಂಡ ರೀ ಶೂಟಿಂಗ್ ನಡೆಸುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಟಾಕ್ಸಿಕ್ ಸಿನಿಮಾ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಟಾಕ್ಸಿಕ್ ಸಿನಿಮಾ ಈಗ ರೀ-ಶೂಟ್ ಹಂತಕ್ಕೆ ಕಾಲಿಟ್ಟಿದೆ. ರಾಕಿಂಗ್ ಸ್ಟಾರ್ ಯಶ್…
-

Dhurandhar 2: ‘ಧುರಂಧರ್ 2’ನಲ್ಲಿ ಲೀಕ್ ಆಯ್ತಾ ಸೇನಾ ರಹಸ್ಯ? ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಹೇಳಿದ್ದೇನು? | | ACTPnews
Last Updated:May 20, 2026 8:24 PM IST Dhurandhar 2: ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾವು ಇದೀಗ ಹೊಸ ವಿವಾದಕ್ಕೆ ಗುರಿಯಾಗಿದೆ . ಸೇನಾಪಡೆಗಳ ಕಾರ್ಯಾಚರಣೆಯ ರಹಸ್ಯ ವಿವರಗಳನ್ನು ಬಹಿರಂಗಪಡಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಪರಿಶೀಲನೆ ನಡೆಸುವಂತೆ ಸೂಚಿನೆ ನೀಡಿದೆ. ಧುರಂಧರ್ 2 ಬಾಲಿವುಡ್ ನಟ ರಣವೀರ್ ಸಿಂಗ್ (Bollywood actor Ranveer Singh) ಅಭಿನಯದ ಧುರಂಧರ್ 2 (Dhurandhar 2) ಸಿನಿಮಾವು ಬಾಕ್ಸ್…
-

Pavan Wadeyar: ಕನ್ನಡ ಇಂಡಸ್ಟ್ರಿಯ ಆ ಕರಾಳ ಸತ್ಯ ಬಿಚ್ಚಿಟ್ಟ ಗೂಗ್ಲಿ ಡೈರೆಕ್ಟರ್! ಅಸಲಿಗೆ ಇಲ್ಲಿ ಆಗ್ತಿರೋದೇನು? | | ACTPnews
Last Updated:May 20, 2026 8:41 PM IST ಸ್ಯಾಂಡಲ್ವುಡ್ ಗೂಗ್ಲಿ ಚಿತ್ರದ ಡೈರೆಕ್ಟರ್ ಪವನ್ ಒಡೆಯರ್ (Googly Director Pavan Wadeyar) ಕನ್ನಡ ಇಂಡಸ್ಟ್ರಿಯ (Kannada Film Industry) ಆ ಕರಾಳ ಸತ್ಯ ಬಿಚ್ಚಿಟ್ಟಿದ್ದಾರೆ. ಕಡಿಮೆ ಬಜೆಟ್ ಚಿತ್ರಗಳ ಕಥೆ ಹೇಗಿದೆ? ದೊಡ್ಡ ಬಜೆಟ್ನ ಚಿತ್ರಗಳ ವಿಚಾರ ಯಾವ ರೀತಿ ಇರುತ್ತದೆ ಅಂತ ಹೇಳಿದ್ದಾರೆ. ಕನ್ನಡ ಇಂಡಸ್ಟ್ರಿಯ ಆ ಕರಾಳ ಸತ್ಯ ಬಿಚ್ಚಿಟ್ಟ ಗೂಗ್ಲಿ ಡೈರೆಕ್ಟರ್! ಸ್ಯಾಂಡಲ್ವುಡ್ ಗೂಗ್ಲಿ ಚಿತ್ರದ ಡೈರೆಕ್ಟರ್ ಪವನ್ ಒಡೆಯರ್ (Googly…
-

Actor Darshan: ಜೈಲಿನಲ್ಲಿ ವಿಜಯಲಕ್ಷ್ಮಿ ಬಳಿ ದರ್ಶನ್ ಕೇಳಿದ್ದು ಇದೊಂದೇ ಪ್ರಶ್ನೆ! ಸಿಟ್ಟಾಗಿದ್ದು ಯಾಕೆ ದಾಸ? | | ACTPnews
Last Updated:May 20, 2026 6:56 AM IST ಇಬ್ಬರನ್ನ ತಬ್ಬಿ ಕಣ್ಣೀರು ಹಾಕಿದ್ದಾರೆ. ಬಳಿಕ ತಾನೇ ಸಮಾಧಾನಗೊಂಡು ವಿಜಯಲಕ್ಷ್ಮಿ ಬಳಿ ಕೆಲ ವಿಚಾರಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. News18 ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ಟಾರ್ ನಟ ದರ್ಶನ್ ತೂಗುದೀಪ (Darshan Thoogudeep) ಅವರನ್ನ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ರು. ಬಹುದಿನಗಳ ಬಳಿಕ ಹೆಂಡ್ತಿ-ಮಗನನ್ನ ಹತ್ತಿರದಿಂದ ಕಂಡು ದರ್ಶನ್ ಭಾವುಕರಾಗಿದ್ದಾರೆ. ಇಬ್ಬರನ್ನ…
Latest News
Search the Archives
Access over the years of investigative journalism and breaking reports
You May Have Missed












