Tag: Urban
-

Successful Story: ಬೆಂಗಳೂರಿನ ಟೆಕ್ಕಿ ಈಗ ಸಕ್ಸಸ್ ಫುಲ್ ರೈತ, ಕಾರ್ಪೊರೇಟ್ ಕೆಲಸಕ್ಕೆ ಗುಡ್ಬೈ ಹೇಳಿ ಗೆದ್ದಿದ್ದು ಹೇಗೆ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 25, 2026 10:26 AM IST ಚೇತನ್ ಶೆಟ್ಟಿ ಕಾರ್ಪೊರೇಟ್ ಕೆಲಸ ಬಿಟ್ಟು 11 ಎಕರೆ ತೋಟದಲ್ಲಿ ಅಡಕೆ, ರಂಬುಟಾನ್, ಮ್ಯಾಂಗೋಸ್ಟೀನ್ ಬೆಳೆದು, ವರ್ಷಕ್ಕೆ 25 ರಿಂದ 60 ಲಕ್ಷ ಆದಾಯ ಗಳಿಸಿ, ಜೆಪ್ಟೊ, ಫಾರ್ಮಿಜೆನ್ ಜೊತೆಗೂಡಿ ಯಶಸ್ವಿ ರೈತರಾದರು ಆದಾಯದ ಕೃಷಿ (Photos: @manjannashettyfamilyfarms) Instagram ಬೆಂಗಳೂರಿನಲ್ಲಿ ಹಾಯಾಗಿ ದೊಡ್ಡ ಸಂಬಳದ ಉದ್ಯೋಗ (Job), ಐಷಾರಾಮಿ ಜೀವನ. ಇಂತಹ ಸುರಕ್ಷಿತ ಬದುಕನ್ನು ಬಿಟ್ಟು ಯಾರಾದರೂ ಕೃಷಿಯತ್ತ (Agriculture) ಮುಖ ಮಾಡುತ್ತಾರೆಯೇ? ಅಸಾಧ್ಯ ಎಂದು…
-

Big Update: ಬೆಂಗಳೂರಿಗರೇ, ಅಲರ್ಟ್! ಈ ರಸ್ತೆಯಲ್ಲಿ ಇನ್ನೂ 2 ತಿಂಗಳು ಓಡಾಟ ಬಂದ್; ಬದಲಿ ಮಾರ್ಗದ ವಿವರ ಇಲ್ಲಿದೆ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 25, 2026 10:58 AM IST ಶಿವಾಜಿನಗರ ಕಾಮರಾಜ್ ರಸ್ತೆಯಲ್ಲಿ ಬಿಬಿಎಂಪಿ ಆರ್.ಸಿ.ಸಿ ಕಲ್ವರ್ಟ್ ಕಾಮಗಾರಿ, 24.05.2026ರಿಂದ 60 ದಿನ ಟ್ರಾಫಿಕ್ ಸಂಪೂರ್ಣ ಬಂದ್, ಪೊಲೀಸರು ಪರ್ಯಾಯ ಮಾರ್ಗ ಸೂಚನೆ, ಸಹಕಾರಕ್ಕೆ ವಿನಂತಿ ಸಂಚಾರ ಬಂದ್ ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಬಿಗ್ ಶಾಕ್ (Big Shock) ಎದುರಾಗಿದೆ! ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ಕಂಗೆಟ್ಟಿರುವ ಬೆಂಗಳೂರಿಗರಿಗೆ, ಅದರಲ್ಲೂ ಪ್ರಮುಖವಾಗಿ (Main) ಶಿವಾಜಿನಗರ ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ದಿನಾಲೂ ಓಡಾಡುವ ವಾಹನ ಸವಾರರಿಗೆ ಮುಂದಿನ…
-

Train News: ಬೆಂಗಳೂರಿಗೆ ಹೋಗುವ ಹೊಸಪೇಟೆ ಮಂದಿಗೆ ಹಬ್ಬವೋ ಹಬ್ಬ, ರೈಲ್ವೆ ಇಲಾಖೆಯ ಈ ನಿರ್ಧಾರ ಕೇಳಿದ್ರೆ ಖುಷಿ ಪಡ್ತೀರಾ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 07, 2026 5:24 PM IST ಬೆಂಗಳೂರು ವಿಜಯಪುರ ರೈಲಿಗೆ ಮೇ 8ರಿಂದ 5 ಹೆಚ್ಚುವರಿ ಬೋಗಿ, ಎಸಿ, ಸ್ಲೀಪರ್ ಮತ್ತು ಜನರಲ್ ಸೇರಿಕೆ, ಪ್ರಯಾಣಿಕರ ದಟ್ಟಣೆ ಕಡಿಮೆ, ಉತ್ತರ ಕರ್ನಾಟಕ ಸಂಪರ್ಕ ಬಲಪಡಿಕೆ ಬೆಂಗಳೂರು ವಿಜಯಪುರ ರೈಲು ಹೆಚ್ಚುವರಿ ಕೋಚ್ಗಳು ಬೆಂಗಳೂರು (Bengaluru) ಮತ್ತು ವಿಜಯಪುರ (Vijayapura) ನಡುವೆ ಸಂಚರಿಸುವ ರೈಲಿನಲ್ಲಿ (Train) ಜಾಗ ಸಿಗದೆ ಒದ್ದಾಡುತ್ತಿದ್ದೀರಾ? ಕನ್ಫರ್ಮ್ ಟಿಕೆಟ್ (Ticket) ಇಲ್ಲದೇ ಪ್ರಯಾಣ ಮಾಡುವುದು ನಿಮಗೆ ನರಕದಂತೆ ಅನಿಸುತ್ತಿದೆಯೇ? ಹಾಗಿದ್ದರೆ ನಿಮಗೊಂದು…
-

Mango Mela: ಇಂದಿನಿಂದ ಕಬ್ಬನ್ ಪಾರ್ಕ್ನಲ್ಲಿ ಹಣ್ಣುಗಳ ರಾಜನ ಅದ್ಧೂರಿ ದರ್ಬಾರ್, 10 ದಿನಗಳ ಕಾಲ ಮಾವು-ಹಲಸಿನ ಮೇಳ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 08, 2026 1:00 PM IST ಬೆಂಗಳೂರು ಕಬ್ಬನ್ ಪಾರ್ಕ್ ನಲ್ಲಿ 10 ದಿನಗಳ ಮಾವು ಹಲಸು ಮೇಳ ಆರಂಭ, ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ರೈತರು ನೇರವಾಗಿ ಮಾರಾಟ, ರಫ್ತು ಗುಣಮಟ್ಟದ ತಳಿಗಳೂ ಲಭ್ಯ. ಮಾವು ಮತ್ತು ಹಲಸಿನ ಹಣ್ಣು ಮೇಳ ಬೆಂಗಳೂರು: ಮಾವಿನ ಹಣ್ಣು (Mango) ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ? ಆದರೆ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ಮಿಶ್ರಿತ ಹಣ್ಣುಗಳನ್ನು ಕಂಡು ನೀವು ಆತಂಕದಲ್ಲಿದ್ದರೆ, ನಿಮಗಾಗಿ ಒಂದು ಅದ್ಭುತ ಅವಕಾಶ ಬಂದಿದೆ. ತೋಟಗಾರಿಕೆ…
-

Namma Metro: ಮೆಟ್ರೋ ಪ್ರಯಾಣಿಕರೇ ಇತ್ತ ಗಮನಿಸಿ, ಭಾನುವಾರ ಪರ್ಪಲ್ ಲೈನ್ ಮಾರ್ಗದಲ್ಲಿ ಬದಲಾವಣೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 08, 2026 5:33 PM IST ಮೇ 10 ಭಾನುವಾರ ಬೆಳಿಗ್ಗೆ 7 ರಿಂದ 9 ರವರೆಗೆ ಬೆಂಗಳೂರು ಮೆಟ್ರೋ ಪರ್ಪಲ್ ಲೈನ್ ನಲ್ಲಿ ಹೊಸಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಮತ್ತು ಕಬ್ಬನ್ ಪಾರ್ಕ್ ನಡುವೆ ಸಂಚಾರ ಸ್ಥಗಿತ, BMRCL ಎಚ್ಚರಿಕೆ. ಬೆಂಗಳೂರು ಮೆಟ್ರೋ ಬೆಂಗಳೂರಿನ (Bengaluru) ಟ್ರಾಫಿಕ್ (Traffic) ಕಿರಿಕಿರಿ ಇಲ್ಲದೆ ಆರಾಮವಾಗಿ ಪ್ರಯಾಣಿಸಲು ನಾವು ಹೆಚ್ಚಾಗಿ ಮೆಟ್ರೋವನ್ನೇ (Metro) ಅವಲಂಬಿಸುತ್ತೇವೆ. ಅದರಲ್ಲೂ ಭಾನುವಾರ (Sunday) ರಜೆ ಇರುವುದರಿಂದ ಶಾಪಿಂಗ್ ಅಥವಾ ಹೊರಗೆ ಹೋಗಲು…
-

Bengaluru: ಸಿನಿಮಾ ಸ್ಟೈಲಲ್ಲಿ ಕೊಲೆಗೆ ಸ್ಕೆಚ್; ಆ್ಯಕ್ಸಿಡೆಂಟ್ ಡ್ರಾಮಾ ಮಾಡಿ ಒಂಟಿ ಮಹಿಳೆ ಹೆಣ ಉರುಳಿಸಿದ್ರು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 09, 2026 11:47 AM IST ಅದೊಂದು ಪಕ್ಕಾ ಫ್ರೀ ಪ್ಲಾನ್ಡ್ ಮರ್ಡರ್. ಮಹಿಳೆಯ ಮೇಲೆ ಕಣ್ಣಿಟ್ಟಿದ್ದ ಗ್ಯಾಂಗ್, ಹೊಂಚು ಹಾಕಿ ಹೆಣ ಉರುಳಿಸಿದೆ. ತಾವೇ ಅಪಘಾತ ಮಾಡಿ, ತಾವೇ ಆಸ್ಪತ್ರೆಗೆ ಸೇರಿಸೋ ನಾಟಕ ಆಡಿದವ್ರು ಅಂದರ್ ಆಗಿದ್ದಾರೆ. ಒಂಟಿ ಮಹಿಳೆ ಮೇಲೆ ಹಂತಕರ ಕಣ್ಣು! ಬೆಂಗಳೂರು: ಆಗ ತಾನೇ ಕತ್ತಲು ಆವರಿಸಿತ್ತು. ರಸ್ತೆ ತುಂಬೆಲ್ಲಾ ವಾಹನಗಳು (Busy Traffic) ಓಡಾಡ್ತಿದ್ವು. ನೂರಾರು ಜನರಿದ್ದ ಏರಿಯಾ ಬೇರೆ. ಇಂತಾ ಜಾಗದಲ್ಲೇ ಹೇಗೆ ಹೊಂಚು ಹಾಕಿ…
-

Big Update: ಗೃಹ ಲಕ್ಷ್ಮಿ, ಅನ್ನ ಭಾಗ್ಯ ಸೇರಿದಂತೆ ಎಲ್ಲಾ ಸೌಲಭ್ಯ ಪಡೆಯಲು ಅಪೂರ್ವ ಅವಕಾಶ; ಇಲ್ಲಿದೆ ಹಂತ-ಹಂತದ ಮಾಹಿತಿ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 09, 2026 12:20 PM IST ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪಡಿತರ ಚೀಟಿ ತಿದ್ದುಪಡಿ ಮತ್ತು ಹೊಸ ಅರ್ಜಿ ಪ್ರಕ್ರಿಯೆ ಪುನರಾರಂಭ, DBT ಯೋಜನೆ ಸೌಲಭ್ಯ ತಪ್ಪದಂತೆ ನಾಗರಿಕರಿಗೆ ಎಚ್ಚರಿಕೆ ಪಡಿತರ ತಿದ್ದುಪಡಿ ಬೆಂಗಳೂರು: ಕರ್ನಾಟಕದ ನಾಗರಿಕರಿಗೆ ಮುಖ್ಯ ಸಿಹಿ ಸುದ್ದಿ! ಸರ್ವರ್ ಸಮಸ್ಯೆ (Server Problem) ಮತ್ತು ತಾಂತ್ರಿಕ ಕಾರಣಗಳಿಂದ ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ಪಡಿತರ ಚೀಟಿ (Ration Card) ತಿದ್ದುಪಡಿ ಮತ್ತು ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ…
-

Success Story: ಅಜ್ಜಿಯ ಗುಟ್ಟು, ಮೊಮ್ಮಗಳ ಬಿಸಿನೆಸ್; ಸಾಫ್ಟ್ವೇರ್ ಉದ್ಯೋಗ ಬಿಟ್ಟು ಲಡ್ಡು ಮಾರಿ ಲಕ್ಷ ಗಳಿಸುತ್ತಿರುವ ಗೃಹಿಣಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 09, 2026 12:30 PM IST ಗೋರಲ್ ಬೆಂಗಳೂರಿನ ಅಡುಗೆಮನೆಯಿಂದ ಅಜ್ಜಿಯ ರೆಸಿಪಿ ಆಧಾರಿತ ಆರೋಗ್ಯಕರ ಲಡ್ಡು ತಯಾರಿಸಿ, ರಸೋಯಿ ಸ್ಟುಡಿಯೋ ಮೂಲಕ ದಿನಕ್ಕೆ 2 ಕೆಜಿ ಮಾರಾಟ, ಅನಿತಾ ಸಿಂಗ್ ಗೆ ಉದ್ಯೋಗ ನೀಡಿ ಸ್ಫೂರ್ತಿ ಮೂಡಿಸಿದ್ದಾರೆ ಗೋರಲ್ ಉದ್ಯಮಿ ಕಥೆ(Photo credit: The Better India) ಬೆಂಗಳೂರಿನ (Bengaluru) ಗದ್ದಲದ ನಡುವೆ ಒಂದು ಪುಟ್ಟ ಅಡುಗೆಮನೆಯಿಂದ ( Kitchen) ಹೊರಬರುತ್ತಿರುವ ಬೆಲ್ಲ ಮತ್ತು ತುಪ್ಪದ ಸುವಾಸನೆ ಇಂದು 300ಕ್ಕೂ ಹೆಚ್ಚು ಕುಟುಂಬಗಳ…
-

Bengaluru: ಗಂಡ ಮನೆಯಲ್ಲಿರುವ ವೇಳೆಯೇ ರೂಮ್ನಲ್ಲಿ ಪತ್ನಿ ನೇಣಿಗೆ ಶರಣು; ಪೊಲೀಸ್ ತನಿಖೆಯಲ್ಲಿ ಬಿಗ್ ಟ್ವಿಸ್ಟ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 09, 2026 12:38 PM IST ಆ ಜೋಡಿ ಮದುವೆಯಾಗಿ 8 ತಿಂಗಳಷ್ಟೆ ಆಗಿತ್ತು. ಒಂದಷ್ಟು ದಿನ ಇಬ್ಬರು ಖುಷಿ ಖುಷಿಯಾಗಿ ಒಟ್ಟಿಗೆ ಸಂಸಾರ ಕೂಡ ನಡೆಸಿದ್ದರು. ಬಳಿಕ ಆದೇನಾಯ್ತೊ ಏನೋ ದಂಪತಿಗಳ ನಡುವೆ ವೈಮನಸ್ಸು ಉಂಟಾಗಿತ್ತು. ಇದೆ ವಿಚಾರಕ್ಕೆ ಬೇಸತ್ತ ಮಹಿಳೆ ಇಹಲೋಕ ತ್ಯಜಿಸಿದ್ದಾಳೆ. ಗಂಡ ಮನೆಯಲ್ಲಿದ್ದಾಗಲೇ ಪತ್ನಿ ಸೂಸೈಡ್! ಬೆಂಗಳೂರು: ಸಂಸಾರ (Family) ಅನ್ನೋದೂ ಹಳಿ ಮೇಲಿನ ರೈಲು (Train) ಇದ್ದಂತೆ. ಒಂದೇ ಒಂದು ಹಳಿ ತಪ್ಪಿದ್ರೂ ಅಲ್ಲಿ ಆಗೋದು ದುರಂತ.…
-

Power Cut: ವೀಕೆಂಡ್ನಲ್ಲೇ ಕೈ ಕೊಡಲಿದೆ ಕರೆಂಟ್, ಬೆಂಗಳೂರಿನ ಈ ಪ್ರದೇಶಗಳಲ್ಲಿ 10-11 ತಾಸು ಪವರ್ ಕಟ್; ನಿಮ್ಮ ಏರಿಯಾನೂ ಲಿಸ್ಟಲ್ಲಿದೆಯಾ? ಚೆಕ್ ಮಾಡಿ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಈ ಕಾಮಗಾರಿ ಮುಖ್ಯವಾಗಿ 66/11 ಕೆ.ವಿ. ಕೆ.ಎಚ್.ಬಿ. ಸಬ್ ಸ್ಟೇಷನ್ (ಜಾಲಹಳ್ಳಿ) ಮತ್ತು 66/11 ಕೆ.ವಿ. ಸೊಲ್ಲದೇವನಹಳ್ಳಿ ಉಪಕೇಂದ್ರಗಳಿಗೆ ಸಂಬಂಧಿಸಿದೆ. ಈ ಎರಡೂ ಉಪಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಬಡಾವಣೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ ಜಾಲಹಳ್ಳಿ / ಯಲಹಂಕ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತದ ಪಟ್ಟಿ ಗರುಡಾ ಮಾಲ್ ಸಮೀಪದ ಪ್ರದೇಶಗಳು, ಪುಟ್ಟೇನಹಳ್ಳಿ, ಪಾವನಿ ರೆಸಿಡೆನ್ಸಿ, ಸಿಂಟಿಲ್ಲಾ ಅಪಾರ್ಟ್ಮೆಂಟ್, ಯಲಹಂಕ ಇಂಡಸ್ಟ್ರಿಯಲ್ ಏರಿಯಾ, ಪ್ರೆಸ್ಟೀಜ್ ಗಾರ್ಡನ್ ಬಾಯ್ ವಿಲ್ಲಾಸ್, ಚಿಕ್ಕಬೊಮ್ಮಸಂದ್ರ, ಅಲ್ಲಾಳಸಂದ್ರ,…
Latest News
Search the Archives
Access over the years of investigative journalism and breaking reports
You May Have Missed












