Tag: Vijayalakshmi
-

Darshan: ಗಂಡನಿಗಾಗಿ ವಿಜಯಲಕ್ಷ್ಮಿ ಬಿಗ್ ಪ್ಲಾನ್! ದರ್ಶನ್ ಪತ್ನಿ ಮುಂದಿನ ನಡೆ ಏನು? | renukaswamy case darshan treatment to be continued at home vijayalakshmi planning | | ACTPnews
Last Updated:Dec 18, 2024 10:29 AM IST Darshan: ನಟ ದರ್ಶನ್ ಅವರು ಡಿಸ್ಚಾರ್ಜ್ ಆದ್ಮೇಲೆ ಎಲ್ಲಿಗೆ ಹೋಗುತ್ತಾರೆ? ಪತ್ನಿ ವಿಜಯಲಕ್ಷ್ಮಿ ಅವರು ಗಂಡನಿಗಾಗಿ ಮಾಡಿರೋ ಪ್ಲಾನ್ ಏನು? ದರ್ಶನ್ ನಟ ದರ್ಶನ್ (Darshan) ಜೈಲಿನಿಂದ ಬೇಲ್ ಪಡೆದಿದ್ದರೂ ಸದ್ಯ ಅವರು ಮನೆಗೆ ಹೋಗಿಲ್ಲ. ಬಿಜಿಎಸ್ ಆಸ್ಪತ್ರೆಯಲ್ಲಿಯೇ (BGS Hospital) ನಟ ಚಿಕಿತ್ಸೆ ಪಡೆಯುತ್ತಿದ್ದಾರೆ. 2 ದಿನಗಳ ಚಿಕಿತ್ಸೆಯ ನಂತರ ದರ್ಶನ್ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿತ್ತು. ಸದ್ಯ ಪತಿಗಾಗಿ ವಿಜಯಲಕ್ಷ್ಮಿ (Vijaylakshmi) ದರ್ಶನ್ ಅವರು…
-

Vijayalakshmi: ವಿವಾಹ ವಾರ್ಷಿಕೋತ್ಸವ ದಿನ ವಿಜಯಲಕ್ಷ್ಮಿ ಪೋಸ್ಟ್ ಮಾಡಿದ ದೇವಸ್ಥಾನ ಯಾವುದು? ಶಿವ-ಪಾರ್ವತಿಗೆ ಪೂಜೆ, ತುಂಬಾ ಫೇಮಸ್ ಇದು | Thiruvannamalai is the temple | ಜ್ಯೋತಿಷ್ಯ | ACTPnews
Last Updated:May 19, 2026 12:19 PM IST Vijayalakshmi Darshan: ವಿಜಯಲಕ್ಷ್ಮಿ ದರ್ಶನ್ ವಿವಾಹ ವಾರ್ಷಿಕೋತ್ಸವ ದಿನ ಒಂದು ದೇವಸ್ಥಾನದ ಲೊಕೇಷನ್ ಪಿನ್ ಮಾಡಿದ್ದಾರೆ. ಫೋಟೋ ಶೇರ್ ಮಾಡಿದ್ದಾರೆ. ಯಾವ ದೇವಸ್ಥಾನ ಅದು? ದರ್ಶನ್-ವಿಜಯಲಕ್ಷ್ಮಿ ಇಂದು ಸ್ಯಾಂಡಲ್ವುಡ್ (Sandalwood) ನಟ ದರ್ಶನ್ (Darshan) ಹಾಗೂ ವಿಜಯಲಕ್ಷ್ಮಿ ಅವರ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ. 23 ವರ್ಷಗಳ ಹಿಂದೆ ಮೇ 19ರಂದೇ ದರ್ಶನ್ ಅವರು ವಿಜಯಲಕ್ಷ್ಮಿ ಅವರನ್ನು ಮದುವೆಯಾಗಿದ್ದಾರೆ. ಧರ್ಮಸ್ಥಳದಲ್ಲಿ ಈ ಜೋಡಿಯ ಮದುವೆ ನಡೆದಿತ್ತು. ದರ್ಶನ್…
-

Darshan: ಹೆಂಡತಿ ಮೂಲಕ ಅಮ್ಮನಿಗೆ ಸ್ಪೆಷಲ್ ಮೆಸೇಜ್ ಕೊಟ್ಟ ದರ್ಶನ್! ಏನದು? | Actor Darshan Gives special messege through Vijayalakshmi for mother Meena | | ACTPnews
Last Updated:May 20, 2026 3:11 PM IST Darshan: ನಟ ದರ್ಶನ್ ಅವರು ಜೈಲಿನಲ್ಲಿ ತಮ್ಮನ್ನು ಭೇಟಿಯಾದ ಪತ್ನಿಯ ಬಳಿ ಹೆತ್ತ ತಾಯಿಗಾಗಿ ಒಂದು ಮೆಸೇಜ್ ಕೊಟ್ಟಿದ್ದಾರೆ. ಏನು ಆ ಮೆಸೇಜ್? ಇಲ್ಲಿ ಓದಿ. News18 ಸ್ಯಾಂಡಲ್ವುಡ್ನ (Sandalwood) ಸುಲ್ತಾನ ಅಂತ ಕರೆಸಿಕೊಂಡ ದರ್ಶನ್ (Darshan) ಈಗ ಜೈಲಲ್ಲಿದ್ದಾರೆ. ಆಚೆ ಇದ್ದಾಗ ದರ್ಶನ್ ಜೀವನವೇ ಬೇರೆಯಾಗಿತ್ತು. ದರ್ಶನ್ ಸುತ್ತ ಮುತ್ತ ಬೌನ್ಸರ್ಗಳು, ಜೊತೆಗಾರರು ಸದಾ ಓಡಾಡುತ್ತಿದ್ದರು. ಅಬ್ಬಾ ಅವರು ಹೊರಗಡೆ ಕಾಲಿಟ್ಟರೆ ಒಂದು ಡಜನ್ ಜನ…
-

Vijayalakshmi Darshan: ‘ಅಣ್ಣ ಹೊರಗೆ ಬಂದೇ ಬರ್ತಾರೆ’ ಕಣ್ಣೀರಿಟ್ಟ ಅಭಿಮಾನಿಗಳ ನೋಡಿ ಭಾವುಕರಾದ್ರು ವಿಜಯಲಕ್ಷ್ಮಿ | Vijayalakshmi Darshan meets fans after meeting | | ACTPnews
Last Updated:May 20, 2026 12:41 PM IST Darshan: ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ ನಂತರ ವಿಜಯಲಕ್ಷ್ಮಿ ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಕಣ್ಣೀರಿಡುತ್ತಿದ್ದ ಸೆಲೆಬ್ರಿಟಿಸ್ಗೆ ಅವರು ಧೈರ್ಯ ತುಂಬಿದ್ದಾರೆ. ದರ್ಶನ್-ವಿಜಯಲಕ್ಷ್ಮಿ ವಿಜಯಲಕ್ಷ್ಮಿ (Vijayalakshmi) ಅವರು ವಿವಾಹ ವಾರ್ಷಿಕೋತ್ಸವವನ್ನು (Wedding Anniversary) ಗಂಡನ ಜೊತೆ ಸಂಭ್ರಮದಲ್ಲಿ ಆಚರಿಸಬೇಕಾಗಿತ್ತು. ಆದರೆ ವಿಧಿ ಬೇರೆಯೇ. ಅವರು ಡಿಜಿಪಿಯನ್ನು (DGP) ಭೇಟಿಯಾಗಿ ಅನುಮತಿ ಪಡೆದು ಮಗನ ಜೊತೆ ಹೋಗಿ ಪರಪ್ಪನ ಅಗ್ರಹಾರದಲ್ಲಿ ಗಂಡನನ್ನು ಭೇಟಿಯಾಗಬೇಕಾಗಿ ಬಂತು. ಆ್ಯನಿವರ್ಸರಿ ಎಂದರೆ…
Latest News
Search the Archives
Access over the years of investigative journalism and breaking reports
You May Have Missed












