Tag: war news
-

ಚೀನಾ ಗಡಿಭಾಗದಲ್ಲಿ ಮೂರು ವಾರಗಳಲ್ಲಿ 6 ಪ್ರಮುಖ ಗುಡ್ಡಗಳು ಭಾರತದ ವಶಕ್ಕೆ | | ACTPnews
Last Updated:Sep 21, 2020 12:32 PM IST ಆಗಸ್ಟ್ 29ರಿಂದೀಚೆ ಪೂರ್ವ ಲಡಾಖ್ನ ಚೀನಾ ಗಡಿಭಾಗದಲ್ಲಿ ಪಾಂಗಾಂಗ್ ಸರೋವರ ಸೇರಿದಂತೆ ಸುತ್ತಮುತ್ತಲಿರುವ ಆರು ಪ್ರಮುಖ ಎತ್ತರದ ಪ್ರದೇಶಗಳನ್ನ ಭಾರತೀಯ ಸೇನಾ ಪಡೆಗಳು ವಶಪಡಿಸಿಕೊಂಡಿವೆ. ನವದೆಹಲಿ(ಸೆ. 21): ಪೂರ್ವ ಲಡಾಖ್ ಭಾಗದಲ್ಲಿ ಚೀನಾದೊಂದಿಗೆ ನಡೆಯುತ್ತಿರುವ ಗಡಿ ಸಂಘರ್ಷದಲ್ಲಿ ಕಳೆದ 3 ವಾರಗಳಲ್ಲಿ ಭಾರತೀಯ ಸೇನೆ ಆರು ಗುಡ್ಡಗಳನ್ನ ವಶಪಡಿಸಿಕೊಂಡಿದೆ. ಪಾಂಗಾಂಗ್ ಸರೋವರ ಬಳಿಯ ಫಿಂಗರ್ 4ನ ಬೆಟ್ಟಗಳ ಸಾಲಿನಲ್ಲಿ ಆಯಕಟ್ಟಿನ ಎತ್ತರ ಜಾಗದಲ್ಲಿ ಈ ಆರು ಗುಡ್ಡಗಳಿವೆ.…
-

ಲಡಾಖ್ನ ಗಡಿಭಾಗಕ್ಕೆ ಮತ್ತಷ್ಟು ಸೈನಿಕರ ನಿಯೋಜನೆ ಮಾಡದಿರಲು ಭಾರತ-ಚೀನಾ ಸೇನೆ ನಿರ್ಧಾರ | | ACTPnews
Last Updated:Sep 23, 2020 9:22 AM IST ಮೊನ್ನೆ 14 ಗಂಟೆ ಕಾಲ ನಡೆದ ಆರನೇ ಸುತ್ತಿನ ಮಾತುಕತೆಯಲ್ಲಿ ಪೂರ್ವ ಲಡಾಖ್ನ ಗಡಿಭಾಗದಲ್ಲಿ ಎರಡೂ ಕಡೆ ಮತ್ತಷ್ಟು ಸೇನಾಪಡೆಗಳ ನಿಯೋಜನೆ ಮಾಡದಿರಲು ಒಪ್ಪಲಾಗಿದೆ. ಈ ಸಂಬಂಧ ಎರಡೂ ಸೇನೆಯಿಂದ ಜಂಟಿ ಹೇಳಿಕೆ ಬಂದಿದೆ. ನವದೆಹಲಿ(ಸೆ. 23): ಭಾರತ ಮತ್ತು ಚೀನಾದ ಎಲ್ಎಸಿ ಗಡಿಯಾದ್ಯಂತ ಪೈಪೋಟಿಯ ಮೇಲೆ ಎರಡೂ ದೇಶಗಳ ಸೇನಾ ಪಡೆಗಳ ನಿಯೋಜನೆಯಾಗಿ ಏರ್ಪಡುತ್ತಿರುವ ಉದ್ವಿಗ್ನ ಪರಿಸ್ಥಿತಿಯನ್ನು ಶಮನ ಮಾಡುವ ಪ್ರಯತ್ನ ಮುಂದುವರಿದಿದೆ. ಸದ್ಯಕ್ಕೆ ಪೂರ್ವ…
-

ಗಾಲ್ವನ್ ಸಂಘರ್ಷದಲ್ಲಿ 5 ಪಿಎಲ್ಎ ಸೈನಿಕರ ಸಾವು; ಮೊದಲ ಬಾರಿ ಲೆಕ್ಕ ಕೊಟ್ಟ ಚೀನಾ | | ACTPnews
Last Updated:Sep 25, 2020 10:04 AM IST ಜೂನ್ 15ರಂದು ಪೂರ್ವ ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ನಡೆದ ಚೀನಾ-ಭಾರತ ಸೈನಿಕರ ಸಂಘರ್ಷದಲ್ಲಿ ಭಾರತದ 20 ಸೈನಿಕರು ಬಲಿಯಾಗಿದ್ದರು. ಆ ಘಟನೆಯಲ್ಲಿ 5 ಪಿಎಲ್ಎ ಸೈನಿಕರು ಸತ್ತಿದ್ದಾರೆಂದು ಚೀನಾ ಮೊದಲ ಬಾರಿ ಒಪ್ಪಿಕೊಂಡಿದೆ. ನವದೆಹಲಿ(ಸೆ. 25): ಪೂರ್ವ ಲಡಾಖ್ನ ಟಿಬೆಟ್ ಗಡಿ ಬಳಿಯ ಗಾಲ್ವನ್ ಕಣಿವೆಯಲ್ಲಿ ಜೂನ್ 15ರಂದು ನಡೆದ ಸಂಘರ್ಷದಲ್ಲಿ ತನ್ನ ಕಡೆಯ 5 ಸೈನಿಕರು ಮೃತಪಟ್ಟಿದ್ಧಾರೆಂದು ಚೀನಾ ಹೇಳಿದೆ. ಭಾರತದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಮತ್ತು…
-

ಭಾರತದ ಗಡಿ ಆಕ್ರಮಣಕ್ಕೆ ಮುಂದಾಗಿರುವ ಚೀನಾ ಜೊತೆ ಮಾತುಕತೆ ನಿಷ್ಪ್ರಯೋಜಕ: ಅಮೆರಿಕ | | ACTPnews
Last Updated:Oct 10, 2020 4:44 PM IST ಭಾರತದ ಗಡಿಭಾಗದ ಅತಿಕ್ರಮಣ ಸೇರಿ ಜಗತ್ತಿನ ಹಲವೆಡೆ ಆಕ್ರಮಣಕಾರಿ ವರ್ತನೆ ತೋರುವ ಚೀನಾ ದೇಶದ ವರ್ತನೆಯನ್ನು ಮಾತುಕತೆ ಮೂಲಕ ಬದಲಾಯಿಸಲು ಸಾಧ್ಯ ಇಲ್ಲ ಎಂದು ಅಮೆರಿಕದ ಭದ್ರತಾ ಸಲಹೆಗಾರ ರಾಬರ್ಟ್ ಓ-ಬ್ರಿಯನ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿ(ಅ. 10): ಭಾರತದೊಂದಿಗೆ ವಾಸ್ತವಿಕ ಗಡಿ ನಿಯಂತ್ರಣ ರೇಖೆ ಎಲ್ಎಸಿ ಗಡಿಯನ್ನು ಚೀನಾ ಬಲವಂತವಾಗಿ ಅತಿಕ್ರಮಣಕ್ಕೆ ಮುಂದಾಗಲು ಯತ್ನಿಸುತ್ತಿದೆ. ಈ ವಿಚಾರದಲ್ಲಿ ಚೀನಾ ಜೊತೆ ಮಾತುಕತೆ ನಡೆಸಿ ಯಾವುದೇ ಪ್ರಯೋಜನ ಇಲ್ಲ ಎಂಬ…
-

‘ಅರುಣಾಚಲ ಪ್ರದೇಶ, ಲಡಾಖ್ ಭಾರತದಲ್ಲಿರುವುದು ಅಕ್ರಮ’ – ಚೀನಾ ಮತ್ತೆ ಕಿತಾಪತಿ | | ACTPnews
Last Updated:Oct 13, 2020 6:01 PM IST ಲಡಾಖ್ ಮತ್ತು ಅರುಣಾಚಲ ಪ್ರದೇಶ ಭಾರತದಲ್ಲಿರುವುದನ್ನು ನಾವು ಒಪ್ಪುವುದಿಲ್ಲ. ಆ ವಿವಾದಿತ ಪ್ರದೇಶಗಳಲ್ಲಿ ಮಿಲಿಟರಿ ಉದ್ದೇಶಗಳಿಗೆ ಭಾರತ ಸೌಕರ್ಯಗಳನ್ನ ನಿರ್ಮಿಸುವುದನ್ನು ನಾವು ವಿರೋಧಿಸುತ್ತೇವೆ ಎಂದು ಚೀನಾ ಹೇಳಿದೆ. ನವದೆಹಲಿ(ಅ.13): ಗಡಿಭಾಗದ ಪ್ರಮುಖ ಆಯಕಟ್ಟಿನ ಜಾಗಗಳಲ್ಲಿ ಭಾರತ ನಿರ್ಮಿಸಿದ 44 ಸೇತುವೆಗಳ ಉದ್ಘಾಟನೆ ಆದ ಬೆನ್ನಲ್ಲೇ ಚೀನಾ ತನ್ನ ಸಿಟ್ಟನ್ನು ತೋರ್ಪಡಿಸಿದೆ. ಲಡಾಖ್ ಮತ್ತು ಅರುಣಾಚಲ ಪ್ರದೇಶ ಭಾರತದಲ್ಲಿರುವುದು ಅಕ್ರಮ. ಇದನ್ನು ನಾವು ಒಪ್ಪುವುದಿಲ್ಲ. ಈ ವಿವಾದಾತ್ಮಕ ಪ್ರದೇಶಗಳಲ್ಲಿ…
-

ನಾಗರೀಕ ಸೇವೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಇತಿಹಾಸ ಬರೆದ ಪಂಜಾಬ್ ಸರ್ಕಾರ | | ACTPnews
Last Updated:Oct 15, 2020 3:13 PM IST ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅಧ್ಯಕ್ಷತೆಯ ರಾಜ್ಯ ಸಚಿವ ಸಂಪುಟ ಸಭೆಯು, ಪಂಜಾಬ್ ನಾಗರೀಕ ಸೇವೆ ನಿಯಮಗಳು-2020ಕ್ಕೆ ಅನುಮೋದನೆ ನೀಡಿತು. ಇದು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಮತ್ತು ನಿಗಮಗಳಿಗೆ ಸಂಬಂಧಿಸಿದ ಎ, ಬಿ, ಸಿ ಮತ್ತು ಡಿ ಗ್ರೂಪ್ಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲಿದೆ. ಪಂಜಾಬ್ (ಅಕ್ಟೋಬರ್ 15): ಭಾರತದಲ್ಲಿ ಮಹಿಳಾ ಮೀಸಲಾತಿಯ ಕೂಗು ಹಲವು ದಶಕಗಳಿಂದ ಕೇಳಿ ಬರುತ್ತಲೇ ಇದೆ. ಸಾಂವಿಧಾನಿಕವಾಗಿ ಮಹಿಳೆಯರ ಅಭಿವೃದ್ಧಿಯ ಸಲುವಾಗಿ ಸಂವಿಧಾನದಲ್ಲಿ ಮೀಸಲಾತಿ…
-

ಯುದ್ಧಕ್ಕಾಗಿ ಸನ್ನದ್ಧ ಸ್ಥಿತಿಯಲ್ಲಿ ಇರಲು ಸೇನಾಪಡೆಗಳಿಗೆ ಚೀನಾ ಅಧ್ಯಕ್ಷ ಸೂಚನೆ | | ACTPnews
Last Updated:Oct 15, 2020 9:34 PM IST ತೈವಾನ್ ಜಲಸಂಧಿಯಲ್ಲಿ ಅಮೆರಿಕದ ಯುದ್ಧನೌಕೆಗಳು ಸಾಗುತ್ತಿರುವ ಬೆನ್ನಲ್ಲೇ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಚಾವೊಝೌ ನಗರದಲ್ಲಿರುವ ನೌಕಾ ನೆಲೆಗೆ ಭೇಟಿ ನೀಡಿ ಸೈನಿಕರಿಗೆ ಯುದ್ಧಕ್ಕೆ ಅಣಿಗೊಳ್ಳುವಂತೆ ಸೂಚಿಸಿರುವುದು ತಿಳಿದುಬಂದಿದೆ. ನವದೆಹಲಿ(ಅ. 15): ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ತಮ್ಮ ಸೇನಾಪಡೆಗಳಿಗೆ ಸನ್ನದ್ಧ ಸ್ಥಿತಿಯಲ್ಲಿರುವಂತೆ ಸೂಚಿಸಿದ್ದಾರೆ. ಸೇನಾಪಡೆಗಳು ಹೈ ಅಲರ್ಟ್ ಆಗಿರಬೇಕು. ನಿಮ್ಮ ಎಲ್ಲಾ ಶಕ್ತಿ ಮತ್ತು ಬುದ್ಧಿಯನ್ನ ಯುದ್ಧದ ತಯಾರಿಗಾಗಿ ಉಪಯೋಗಿಸಿ ಎಂದು ಅಧ್ಯಕ್ಷರು…
-

ಚೀನಾ ಅಪಾಯ ವಿಚಾರ: ಯಾವುದೇ ಪರಿಸ್ಥಿತಿ ಎದುರಿಸಲು ನಮ್ಮ ಸೇನೆ ಸನ್ನದ್ಧ – ಅಮಿತ್ ಶಾ | | ACTPnews
Last Updated:Oct 17, 2020 9:42 PM IST ನಮ್ಮ ಒಂದಿಂಚೂ ಜಾಗವನ್ನ ಕಬಳಿಸಲು ನಾವು ಬಿಡುವುದಿಲ್ಲ. ನಮ್ಮ ಉದ್ದೇಶ ಗಟ್ಟಿಯಾಗಿದೆ. ದೇಶದ 130 ಕೊಟಿ ಜನರು ಯಾರಿಗೂ ತಲೆಬಾಗುವುದಿಲ್ಲ. ಭಾರತಕ್ಕೆ ಜಾಗತಿಕವಾಗಿ ಬೆಂಬಲ ಇದೆ ಎಂದು ನ್ಯೂಸ್18 ಸಂದರ್ಶನದಲ್ಲಿ ಅಮಿತ್ ಶಾ ಹೇಳಿದ್ದಾರೆ. ನವದೆಹಲಿ: ಯಾವುದೇ ಪರಿಸ್ಥಿತಿ ಬಂದರೂ ಎದುರಿಸಲು ಭಾರತೀಯ ಸೇನೆ ಸದಾ ಸಿದ್ಧವಾಗಿರುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಚೀನೀ ಸೇನೆಗೆ ಯುದ್ಧಕ್ಕೆ ಸನ್ನದ್ದವಾಗುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್…
-

ಚೀನಾ ವಿಚಾರದಲ್ಲಿ ಅವರಿಗೆ ಮಾಹಿತಿ ಇಲ್ಲ, ಹಕ್ಕೂ ಇಲ್ಲ: ರಾಹುಲ್ ಹೇಳಿಕೆಗೆ ಅಮಿತ್ ತಿರುಗೇಟು | | ACTPnews
Last Updated:Oct 17, 2020 11:01 PM IST ಚೀನಾದ ಅತಿಕ್ರಮಣದ ವಿಚಾರದಲ್ಲಿ ಕೇಂದ್ರ ಸರ್ಕಾರ ದೇಶವನ್ನು ದುರ್ಬಲಗೊಳಿಸುತ್ತಿದೆ ಎಂದು ರಾಹುಲ್ ಗಾಂಧಿ ಮಾಡಿದ ಟೀಕೆಗೆ ಅಮಿತ್ ಶಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ತಾತ ನೆಹರೂ ಅವರು 1982ರಲ್ಲಿ ಚೀನಾಗೆ ಎಷ್ಟು ಭೂಭಾಗ ಬಿಟ್ಟುಕೊಟ್ಟರೆಂಬ ಮಾಹಿತಿ ತಿಳಿಸಲಿ ಎಂದು ಆಗ್ರಹಿಸಿದ್ದಾರೆ. ನವದೆಹಲಿ: ಭಾರತ ಮತ್ತು ಚೀನಾ ನಡುವಿನ ವಿವಾದದ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಮಾಡಿರುವ ಟೀಕೆಗಳನ್ನ ಅಲ್ಲಗಳೆದಿರುವ ಗೃಹ ಸಚಿವ ಅಮಿತ್ ಶಾ,…
-

ಲಡಾಖ್ನ ಡೇಮ್ಚೋಕ್ನಲ್ಲಿ ಚೀನೀ ಸೈನಿಕ ಸೆರೆ | | ACTPnews
Last Updated:Oct 19, 2020 3:26 PM IST ಲಡಾಖ್ನ ಡೇಮ್ಚೋಕ್ನಲ್ಲಿ ಭಾರತೀಯ ಸೇನೆಗೆ ಸೆರೆ ಸಿಕ್ಕಿರುವ ಪಿಎಲ್ಎ ಸೈನಿಕ, ಕಳೆದುಹೋದ ತನ್ನ ಜಾನುವಾರನ್ನು ಹುಡುಕಿಕೊಂಡು ಭಾರತದ ಭಾಗಕ್ಕೆ ಬಂದಿದ್ದಾಗಿ ಹೇಳುತ್ತಿರುವುದು ತಿಳಿದುಬಂದಿದೆ. ನವದೆಹಲಿ(ಅ. 19): ಭಾರತ ಮತ್ತು ಚೀನಾ ಸೈನಿಕರ ಸಂಘರ್ಷದ ಬಳಿಕ ಸೂಕ್ಷ್ಮವಾಗಿರುವ ಲಡಾಖ್ನಲ್ಲಿ ಇದೀಗ ಚೀನಾದ ಪಿಎಲ್ಎ ಪಡೆಯ ಒಬ್ಬ ಸೈನಿಕ ಸೆರೆ ಸಿಕ್ಕಿದ್ದಾನೆ. ಲಡಾಖ್ನ ಡೇಮ್ಚೋಕ್ ಪ್ರದೇಶದ ಬಳಿ ಪಿಎಲ್ಎ ಸೈನಿಕನನ್ನ ಸೆರೆ ಹಿಡಿಯಲಾಗಿದೆ ಎಂದು ಭಾರತೀಯ ಸೇನೆ ಹೇಳೀದೆ. ಪಿಎಲ್ಎ…
Latest News
Search the Archives
Access over the years of investigative journalism and breaking reports
You May Have Missed












