Tag: war news

  • ಭಾರತ-ಚೀನಾ ಗಡಿ ಸಂಘರ್ಷ: ಜೂ.19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ | | ACTPnews

    ಭಾರತ-ಚೀನಾ ಗಡಿ ಸಂಘರ್ಷ: ಜೂ.19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ | | ACTPnews

    Last Updated:Jun 17, 2020 1:54 PM IST ಈ ಸಂಬಂಧ ಈಗಾಗಲೇ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಭಾರತೀಯ ಸೇನೆಯ ಮುಖ್ಯಸ್ಥ ಎಂಎಂ ನರವಣೆ ಮಹತ್ವದ ಸಭೆ ನಡೆಸಿದ್ದರು. ಇಲ್ಲಿ ದೇಶದ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಬೇಕೆಂದು ನಿರ್ಧಾರ ಮಾಡಲಾಗಿತ್ತು ಎನ್ನಲಾಗಿದೆ. ನವದೆಹಲಿ(ಜೂ.17): ಪೂರ್ವ ಲಡಾಕ್​​​​ನ ಗಾಲ್ವಾನ್…

    Continue Reading

  • ಚೀನಾ ಗಡಿ ವಾಸ್ತವತೆ ಕುರಿತು ಆಳುವವರು ಮೌನ ವಹಿಸುವುದು ದೇಶದ್ರೋಹ; ಸಿದ್ದರಾಮಯ್ಯ ಟೀಕೆ | | ACTPnews

    ಚೀನಾ ಗಡಿ ವಾಸ್ತವತೆ ಕುರಿತು ಆಳುವವರು ಮೌನ ವಹಿಸುವುದು ದೇಶದ್ರೋಹ; ಸಿದ್ದರಾಮಯ್ಯ ಟೀಕೆ | | ACTPnews

    Last Updated:Jun 17, 2020 3:33 PM IST India-China Face-Off: ಚೀನಾ ಗಡಿಯಲ್ಲಿನ ಬೆಳವಣಿಗೆಗಳ ನಿಜ ಸಂಗತಿಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಾಗಲಿ, ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಾಗಲಿ ಇದುವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬೆಂಗಳೂರು (ಜೂ. 17): ಲಡಾಖ್ ಗಡಿಯ ಗಾಲ್ವಾನ್​ ನದಿ ಕಣಿವೆಯಲ್ಲಿ ಸೋಮವಾರ ರಾತ್ರಿಯಿಂದ ಭಾರತ ಮತ್ತು ಚೀನಾ ಸೇನೆಯ ನಡುವೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಇನ್ನೂ ನಾಲ್ವರ ಸ್ಥಿತಿ…

    Continue Reading

  • ಹಾಲಿವುಡ್ ಸಿನಿಮಾ ಶೈಲಿಯಲ್ಲಿ ಫೈಟಿಂಗ್; ಭಾರತೀಯ ಸೈನಿಕರ ಮೇಲೆ ಚೀನೀ ಡೆತ್ ಸ್ಕ್ವಾಡ್ ರಕ್ಕಸತನ | | ACTPnews

    ಹಾಲಿವುಡ್ ಸಿನಿಮಾ ಶೈಲಿಯಲ್ಲಿ ಫೈಟಿಂಗ್; ಭಾರತೀಯ ಸೈನಿಕರ ಮೇಲೆ ಚೀನೀ ಡೆತ್ ಸ್ಕ್ವಾಡ್ ರಕ್ಕಸತನ | | ACTPnews

    Last Updated:Jun 17, 2020 4:41 PM IST India China battle – 1967ರ ನಂತರ ಭಾರತ ಮತ್ತು ಚೀನಾ ಸೇನೆಗಳ ಮಧ್ಯೆ ಇಷ್ಟು ತೀವ್ರತೆಯಲ್ಲಿ ಸಂಘರ್ಷ ನಡೆದಿರಲಿಲ್ಲ. 1999ರಲ್ಲಿ ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದ ನಂತರ ಭಾರತೀಯ ಸೈನಿಕರು ಹೆಚ್ಚು ನಷ್ಟ ಅನುಭವಿಸಿದ್ದೂ ಇದೇ ಮೊದಲು. ನವದೆಹಲಿ(ಜೂನ್ 17): ಸೋಮವಾರ ರಾತ್ರಿ ಗಾಲ್ವನ್ ನದಿ ಕಣಿವೆಯಲ್ಲಿ ಭಾರತ ಮತ್ತು ಚೀನೀ ಸೈನಿಕರ ಮಧ್ಯೆ ನಡೆದ ಕದನ ಅಂತಿಂಥದ್ದಲ್ಲ. ಆಧುನಿಕ ಮಿಲಿಟರಿ ಇತಿಹಾಸದಲ್ಲಿ ಅಪರೂಪಕ್ಕೆ ಕಂಡು…

    Continue Reading

  • ಭಾರತದ ಭೂಭಾಗವನ್ನು ಚೀನಾ ಹೇಗೆ ಅತಿಕ್ರಮಿಸಿತು? ಕೇಂದ್ರ ಸರ್ಕಾರಕ್ಕೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews

    ಭಾರತದ ಭೂಭಾಗವನ್ನು ಚೀನಾ ಹೇಗೆ ಅತಿಕ್ರಮಿಸಿತು? ಕೇಂದ್ರ ಸರ್ಕಾರಕ್ಕೆ ಸೋನಿಯಾ ಗಾಂಧಿ ಪ್ರಶ್ನೆ | | ACTPnews

    Last Updated:Jun 17, 2020 6:15 PM IST ಈ ಬಿಕ್ಕಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ಹಾಗೂ ಸೇನೆಯ ಜೊತೆ ಬೆಂಬಲವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದ ಸೋನಿಯಾ ಗಾಂಧಿ, ಶತ್ರುಗಳ ಎದುರು ಇಡೀ ದೇಶವೇ ಒಗ್ಗೂಡಿ ನಿಲ್ಲುತ್ತದೆ ಎಂದು ಆಶಿಸಿದ್ದಾರೆ. ನವದೆಹಲಿ(ಜೂನ್ 17): ಲಡಾಖ್​ನಲ್ಲಿ ಭಾರತ ಮತ್ತು ಚೀನಾ ಮಧ್ಯೆ ನಡೆದ ಘರ್ಷಣೆ ಮತ್ತು ಚೀನಾದ ಅತಿಕ್ರಮಣದ ಬಗ್ಗೆ ಕೇಂದ್ರ ಸರ್ಕಾರ ವಹಿಸಿರುವ ಮೌನವನ್ನು ವಿಪಕ್ಷ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಕ್ಷೇಪಿಸಿದ್ದಾರೆ. ಲಡಾಖ್​ನ ವಾಸ್ತವ…

    Continue Reading

  • ನೆಟ್ವರ್ಕ್​ ಅಪ್​ಗ್ರಡೇಷನ್ ಮಾಡಲು ಚೀನಾ ವಸ್ತುಗಳ ಬಳಕೆ ಮಾಡಬೇಡಿ; ಬಿಎಸ್​ಎನ್​ಎಲ್​ಗೆ ಕೇಂದ್ರದ ಸೂಚನೆ | | ACTPnews

    ನೆಟ್ವರ್ಕ್​ ಅಪ್​ಗ್ರಡೇಷನ್ ಮಾಡಲು ಚೀನಾ ವಸ್ತುಗಳ ಬಳಕೆ ಮಾಡಬೇಡಿ; ಬಿಎಸ್​ಎನ್​ಎಲ್​ಗೆ ಕೇಂದ್ರದ ಸೂಚನೆ | | ACTPnews

    Last Updated:Jun 18, 2020 8:04 AM IST ನೆಟ್ವರ್ಕ್​​ ಸೆಕ್ಯುರಿಟಿ ಐಟಮ್​ಗಳನ್ನು ಚೀನಾ ವಸ್ತುಗಳಿಂದ ಸಿದ್ಧಪಡಿಸುತ್ತಿರುವ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದರು. ಇಲ್ಲಿ ಚೀನಾ ವಸ್ತುಗಳನ್ನು ಬಳಕೆ ಮಾಡುವುದರಿಂದ ಭದ್ರತೆಗೆ ಸಮಸ್ಯೆ ಎದುರಾಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಬೆಂಗಳೂರು (ಜೂ.18): ಚೀನಾ ಭಾರತ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಎರಡೂ ರಾಷ್ಟ್ರಗಳ ನಡುವೆ ತಿಕ್ಕಾಟ ಆರಂಭವಾಗಿದೆ. ಈ ಮಧ್ಯೆ ಚೀನಾ ವಸ್ತುಗಳನ್ನು ಬ್ಯಾನ್​ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಈಗ 4ಜಿ ಅಪ್​ಗ್ರೇಡಷನ್​ಗೆ ಚೀನಾ ವಸ್ತುಗಳನ್ನು…

    Continue Reading

  • ಗಡಿ ಉದ್ವಿಗ್ನತೆ ಬಗ್ಗೆ ಮೋದಿ ಮೌನ; ಕೇಂದ್ರ ಸರ್ಕಾರದ ವಿರುದ್ಧ ಪ್ರಶ್ನೆಗಳ ಮಳೆಗೈದ ರಾಹುಲ್ ಗಾಂಧಿ | | ACTPnews

    ಗಡಿ ಉದ್ವಿಗ್ನತೆ ಬಗ್ಗೆ ಮೋದಿ ಮೌನ; ಕೇಂದ್ರ ಸರ್ಕಾರದ ವಿರುದ್ಧ ಪ್ರಶ್ನೆಗಳ ಮಳೆಗೈದ ರಾಹುಲ್ ಗಾಂಧಿ | | ACTPnews

    Last Updated:Jun 18, 2020 12:45 PM IST ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೂಡ ಭಾರತ ಮತ್ತು ಚೀನಾ ನಡುವೆ ನಡೆದ ಸಂಘರ್ಷ ವೇಳೆ ಕೇಂದ್ರ ಸರ್ಕಾರ ವಹಿಸಿರುವ ಮೌನವನ್ನು ಆಕ್ಷೇಪಿಸಿದ್ದಾರೆ. ಜತೆಗೆ ಗಡಿಯಲ್ಲಿ ಏನಾಗುತ್ತಿದೆ ಎಂಬ ವಸ್ತುಸ್ಥಿತಿಯನ್ನು ವಿವರಿಸುವಂತೆ ಆಗ್ರಹಿಸಿದ್ದಾರೆ. ನವದೆಹಲಿ (ಜೂ.18): ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡ ತಪ್ಪು ನಿರ್ಧಾಗಳನ್ನು  ವಿರೋಧ ಪಕ್ಷದ ನಾಯಕನಾಗಿ  ರಾಹುಲ್ ಗಾಂಧಿ ಮೊದಲಿನಿಂದಲೂ…

    Continue Reading

  • ‘ಮಾಜಿ ಮತ್ತು ಹಾಲಿ ರಕ್ಷಣಾ ಅಧಿಕಾರಿಗಳ ಸಲಹೆ ಮೇರೆಗೆ ಭಾರತ ಚೀನಾ ವಿರುದ್ಧ ಹೋರಾಡಬೇಕು‘ – ಎಂಬಿ ಪಾಟೀಲ್​​ | | ACTPnews

    ‘ಮಾಜಿ ಮತ್ತು ಹಾಲಿ ರಕ್ಷಣಾ ಅಧಿಕಾರಿಗಳ ಸಲಹೆ ಮೇರೆಗೆ ಭಾರತ ಚೀನಾ ವಿರುದ್ಧ ಹೋರಾಡಬೇಕು‘ – ಎಂಬಿ ಪಾಟೀಲ್​​ | | ACTPnews

    Last Updated:Jun 18, 2020 1:42 PM IST ಈ ಹಿಂದೆ ಭಾರತ-ಚೀನಾ ಗಡಿಯಲ್ಲಿ ಸೇವೆ ಸಲ್ಲಿಸಿದ ಹಿರಿಯ ರಕ್ಷಣಾ ಅಧಿಕಾರಿಗಳ ಅನುಭವ ಬಳಸಿಕೊಳ್ಳಬೇಕು. ಎಲ್ಲರ ಸಲಹೆ, ಸೂಚನೆ ಪಡೆದು ಈಗ ಕಾರ್ಯತಂತ್ರ ರೂಪಿಸಬೇಕಾಗಿದೆ. ಇದು ಯಾರನ್ನೂ ಟೀಕೆ ಮಾಡುವ ಸಮಯವಲ್ಲ ಎಂದು ಎಂ. ಬಿ. ಪಾಟೀಲ ತಿಳಿಸಿದರು. ವಿಜಯಪುರ(ಜೂ.18): ಚೀನಾ ವಿಚಾರದಲ್ಲಿ ಭಾರತ ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ. ಈ ಹಿಂದೆ ಗಡಿಯಲ್ಲಿ ಕೆಲಸ ಮಾಡಿದ್ದ ಮಾಜಿ ಮತ್ತು ಹಾಲಿ ಹಿರಿಯ ರಕ್ಷಣಾ ಅಧಿಕಾರಿಗಳ ಸಲಹೆ ಸೂಚನೆ…

    Continue Reading

  • ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ 76 ಯೋಧರು ಚೇತರಿಕೆ; ಭಾರತೀಯ ಸೇನೆ ಮಾಹಿತಿ | | ACTPnews

    ಚೀನಾ ವಿರುದ್ಧದ ಸಂಘರ್ಷದಲ್ಲಿ ಗಾಯಗೊಂಡಿದ್ದ 76 ಯೋಧರು ಚೇತರಿಕೆ; ಭಾರತೀಯ ಸೇನೆ ಮಾಹಿತಿ | | ACTPnews

    Last Updated:Jun 19, 2020 7:58 AM IST India-China Conflict: ಲೇಹ್​ನಲ್ಲಿರುವ ಸೇನಾ ಆಸ್ಪತ್ರೆಯಲ್ಲಿ 18 ಸೈನಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು 15 ದಿನಗಳಲ್ಲಿ ಕೆಲಸಕ್ಕೆ ವಾಪಾಸಾಗಲಿದ್ದಾರೆ. ಬೇರೆ ಆಸ್ಪತ್ರೆಗಳಲ್ಲಿರುವ 58 ಸೈನಿಕರು ಇನ್ನೊಂದು ವಾರದಲ್ಲಿ ಕೆಲಸಕ್ಕೆ ವಾಪಾಸಾಗಬೇಕೆಂದು ಸೂಚಿಸಲಾಗಿದೆ. ನವದೆಹಲಿ (ಜೂ. 19): ಲಡಾಖ್​ ಗಡಿಯಲ್ಲಿರುವ ಗಾಲ್ವಾನ್​ ನದಿ ಕಣಿವೆ ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರದವರೆಗೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು, ಚೀನಾದ 40ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು. ಈ ದಾಳಿಯ ವೇಳೆ…

    Continue Reading

  • ಭಾರತ ಮತ್ತು ಚೀನಾ ಗಡಿಯಲ್ಲಿನ ಸಂಘರ್ಷದ ಬಗ್ಗೆ ಚರ್ಚಿಸಲು ಇಂದು ಸರ್ವ ಪಕ್ಷಗಳ ಸಭೆ  | | ACTPnews

    ಭಾರತ ಮತ್ತು ಚೀನಾ ಗಡಿಯಲ್ಲಿನ ಸಂಘರ್ಷದ ಬಗ್ಗೆ ಚರ್ಚಿಸಲು ಇಂದು ಸರ್ವ ಪಕ್ಷಗಳ ಸಭೆ  | | ACTPnews

    Last Updated:Jun 19, 2020 8:42 AM IST ಅಲ್ಲದೆ ಭಾರತದೊಂದಿಗೆ ಕಲಹಕ್ಕೆ ಮುಂದಾಗಿರುವ ಚೀನಾ ಬಗ್ಗೆ ಯಾವ ನಿಲುವು ಹೊಂದಬೇಕು ಎಂಬ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ. ನವದೆಹಲಿ(ಜೂ.19): ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ…

    Continue Reading

  • ಚೀನಾ ವಶದಲ್ಲಿದ್ದ ಇಬ್ಬರು ಮೇಜರ್​ಗಳು ಸೇರಿ 10 ಭಾರತೀಯ ಸೈನಿಕರು ಬಿಡುಗಡೆ | | ACTPnews

    ಚೀನಾ ವಶದಲ್ಲಿದ್ದ ಇಬ್ಬರು ಮೇಜರ್​ಗಳು ಸೇರಿ 10 ಭಾರತೀಯ ಸೈನಿಕರು ಬಿಡುಗಡೆ | | ACTPnews

    Last Updated:Jun 19, 2020 11:30 AM IST ಮೂರು ದಿನಗಳ ಕಾಲ ಮೇಜರ್ ಜನರಲ್ ಮಟ್ಟದಲ್ಲಿ ನಡೆದ ಮಾತುಕತೆಯ ಬಳಿಕ ಭಾರತದ 10 ಯೋಧರನ್ನು ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ನವದೆಹಲಿ (ಜೂ. 19): ಲಡಾಖ್​ನಲ್ಲಿರುವ ಗಾಲ್ವಾನ್ ಕಣಿವೆಯ ಬಳಿ 4 ದಿನಗಳ ಹಿಂದೆ ನಡೆದ ಚೀನಾ ವಿರುದ್ಧದ ದಾಳಿಯಲ್ಲಿ 20 ಭಾರತೀಯ ಸೈನಿಕರು ಮೃತಪಟ್ಟಿದ್ದರು. ಇನ್ನೂ 76 ಸೈನಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಚೀನಾ ದೇಶದ ವಶದಲ್ಲಿದ್ದ 10 ಭಾರತೀಯ…

    Continue Reading

Search the Archives

Access over the years of investigative journalism and breaking reports