Tag: world news
-

India-China Conflict: ಚೀನಾ ಮತ್ತೆ ವಾಪಾಸ್ ಬರಬಹುದು; ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ ಭಾರತ | | ACTPnews
Last Updated:Jul 07, 2020 8:56 AM IST India-China Border Tension: ಚೀನಾದವರು ಯಾವ ಕ್ಷಣದಲ್ಲಿ ಬೇಕಾದರೂ ಮತ್ತೆ ಗಡಿಯನ್ನು ಆಕ್ರಮಿಸಿಕೊಳ್ಳಬಹುದು. ಹೀಗಾಗಿ, ಚೀನೀಯರ ಪ್ರತಿಯೊಂದು ನಡೆಯನ್ನೂ ನಾವಿನ್ನು ಎಚ್ಚರಿಕೆಯಿಂದ ಗಮನಿಸಬೇಕಾಗಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಹೇಳಿದ್ದಾರೆ. ನವದೆಹಲಿ (ಜು. 7): ಭಾರತ-ಚೀನಾ ಗಡಿಯಲ್ಲಿರುವ ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯ ಎಲ್ಎಸಿ ಬಳಿ ಉಭಯ ದೇಶಗಳ ಸೈನಿಕರ ನಡುವೆ ಸಂಘರ್ಷ ನಡೆದಿತ್ತು. ಇದಾದ ಬಳಿಕ ಲಡಾಖ್ನಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಎರಡೂ ದೇಶಗಳ…
-

Ban on Chinese Apps: ಭಾರತ ಬೆನ್ನಲ್ಲೀಗ ಚೀನಾ ಆ್ಯಪ್ಸ್ ಬ್ಯಾನ್ ಮಾಡಲು ಅಮೆರಿಕಾ, ಆಸ್ಟ್ರೇಲಿಯಾ ಚಿಂತನೆ | | ACTPnews
Last Updated:Jul 07, 2020 1:11 PM IST ಭಾರತದ ಬ್ಯಾನ್ ಬೆನ್ನಲ್ಲೇ ಅಮೆರಿಕಾ ಮತ್ತು ಆಸ್ಟ್ರೇಲಿಯಾದ ಪ್ರಮುಖ ರಾಜಕೀಯ ನಾಯಕರು ಕೂಡ ಚೀನಾದ ಆ್ಯಪ್ಗಳನ್ನು ಬ್ಯಾನ್ ಮಾಡುವಂತೆ ಸ್ಥಳೀಯ ಸರ್ಕಾರಕ್ಕೆ ಒತ್ತಾಯಿಸಿವೆ. ಈಗಾಗಲೇ ಚೀನಾ ಹಾಗೂ ಅಮೆರಿಕದ ನಡುವೆ ಹಲವು ಬಾರಿ ರಾಜಕೀಯ ಮುಸುಕಿನ ಗುದ್ದಾಟ ಮುಂದುವರಿದಿರುವ ಕಾರಣ ಈ ಆ್ಯಪ್ಗಳ ನಿಷೇಧ ಹೇರುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗುತ್ತಿದೆ. ನವದೆಹಲಿ(ಜು.07): ಭಾರತದ ಬೆನ್ನಲ್ಲೀಗ ಅಮೆರಿಕಾ ಮತ್ತು ಆಸ್ಟ್ರೇಲಿಯಾ ಚೀನಿ ಆ್ಯಪ್ಗಳ ನಿಷೇಧಕ್ಕೆ ಚಿಂತನೆ ನಡೆಸಿವೆ ಎಂದು…
-

ಎಚ್ಚರ ಕಟ್ಟೆಚ್ಚರ; 1962ರ ಯುದ್ಧಕ್ಕೆ ಮೊದಲೂ ಕೂಡ ಚೀನೀ ಸೇನೆ ಗಾಲ್ವನ್ ಕಣಿವೆಯಿಂದ ವಾಪಸ್ಸಾಗಿತ್ತು | | ACTPnews
Last Updated:Jul 07, 2020 7:32 PM IST 1962ರಲ್ಲಿ ಚೀನಾ ಸೈನಿಕರು ಆವರಿಸಿಕೊಂಡಾಗ ಭಾರತೀಯ ಯೋಧರು ಕೆಚ್ಚೆದೆಯಿಂದ ಹೋರಾಡಿ ಪ್ರತಿರೋಧ ತೋರಿದ್ದರು. ಆಗ ಚೀನೀ ಸೈನಿಕರು ಅಲ್ಲಿಂದ ಕಾಲ್ತೆಗೆದಿದ್ದರು. ಅದಾಗಿ 3 ತಿಂಗಳಿಗೆ ಚೀನಾ ಯುದ್ಧ ನಡೆಸಿತು. ಚೀನಾದವರನ್ನ ಈಗ ಯಾವ ಕಾರಣಕ್ಕೂ ನಂಬಬೇಡಿ ಎನ್ನುತ್ತಾರೆ ಕೆಲ ಸೇನಾಧಿಕಾರಿಗಳು. ನವದೆಹಲಿ: ಗಾಲ್ವನ್ ಕಣಿವೆಯಿಂದ ಭಾರತ ಮತ್ತು ಚೀನಾ ದೇಶಗಳ ಸೈನಿಕರನ್ನ ವಾಪಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ. ನಿಧಾನವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ. ಚೀನೀ ಸೈನಿಕರೂ ಅಲ್ಲಿಂದ ನಿರ್ಗಮಿಸುತ್ತಿದ್ಧಾರೆ.…
-

ಕದನ ವಿರಾಮ ಮತ್ತೆ ಉಲ್ಲಂಘಿಸಿದ ಪಾಕಿಸ್ತಾನ: ಗಡಿಯಲ್ಲಿ ಯೋಧರಿಂದ ಪ್ರತ್ಯುತ್ತರ | | ACTPnews
Last Updated:Jul 11, 2020 12:27 AM IST ಪಾಕಿಸ್ತಾನ ಪದೇ ಪದೆ ಗಡಿ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದು, 2019ರ ಒಂದೇ ವರ್ಷದಲ್ಲಿ 2 ಸಾವಿರಕ್ಕೂ ಅಧಿಕ ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಪಾಕಿಸ್ತಾನದ ಈ ವರ್ತನೆಗೆ ಭಾರತದ 21 ಜನರು ಬಲಿಯಾಗಿದ್ದರು ಶ್ರೀನಗರ್: ಪಾಕಿಸ್ತಾನ ಮತ್ತೆ ಭಾರತದ ವಿರುದ್ಧ ಕದನ ವಿರಾಮ ಉಲ್ಲಂಘನೆ ಮಾಡಿರುವ ಬಗ್ಗೆ ಉನ್ನತ ಮೂಲಗಳು ನ್ಯೂಸ್18ಗೆ ಮಾಹಿತಿ ತಿಳಿಸಿವೆ. ಒಂದೆಡೆ ಚೀನಾ ಪದೇ ಪದೇ ಭಾರತದ ಗಡಿಯಲ್ಲಿ ಕ್ಯಾತೆ ತೆಗೆಯುತ್ತಿರುವ…
-

ಸಂಘರ್ಷ ಸ್ಥಳದಿಂದ ಕಾಲ್ತೆಗೆದಿಲ್ಲ ಚೀನೀ ಸೇನೆ: ಲಡಾಖ್ ಸಮೀಪವೇ ಇದ್ಧಾರಾ 40 ಸಾವಿರ ಚೀನೀ ಸೈನಿಕರು? | | ACTPnews
Last Updated:Jul 23, 2020 9:49 AM IST ಇತ್ತೀಚೆಗೆ ಗಡಿಭಾಗದಲ್ಲಿ ಸಂಘರ್ಷ ನಡೆದ ಸ್ಥಳದ ಸಮೀಪವೇ ಚೀನೀ ಸೈನಿಕರು ನಿಯೋಜನೆಗೊಂಡಿದ್ದಾರೆ ಎಂದು ಮೂಲಗಳನ್ನ ಉಲ್ಲೇಖಿಸಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈಚೆಗೆ ನಡೆದ ಯಾವುದೇ ಮಾತುಕತೆಗಳಿಗೂ ಚೀನೀಯರು ಕವಡೆಕಾಸಿನ ಕಿಮ್ಮತ್ತು ಕೊಟ್ಟಿರುವಂತೆ ತೋರುತ್ತಿಲ್ಲದಿರುವುದು ಸ್ಪಷ್ಟವಾಗಿದೆ. ನವದೆಹಲಿ(ಜುಲೈ 23): ಭಾರತ ಮತ್ತು ಚೀನೀ ಸೈನಿಕರ ಸಂಘರ್ಷ ನಡೆದ ಗಡಿಭಾಗದಿಂದ ಎರಡೂ ಕಡೆಯ ಸೈನಿಕರು ನಿರ್ಗಮಿಸಿ ವಾತಾವರಣ ತಿಳಿಗೊಳಿಸಬೇಕೆಂದು ನಿರ್ಧಾರವಾಗಿದೆ. ಆದರೆ, ಚೀನೀ ಸೈನಿಕರು ಅಲ್ಲಿಂದ ಕಾಲ್ತೆಗೆಯುತ್ತಿದ್ದಂತಿಲ್ಲ.…
-

ಭಾರತದ ರಫೇಲ್, ಪಾಕಿಸ್ತಾನದ ಜೆಎಫ್-17 ಮತ್ತು ಚೀನಾದ ಜೆ-20 ಯುದ್ಧವಿಮಾನಗಳಲ್ಲಿ ಯಾವುದು ಬೆಸ್ಟ್? | | ACTPnews
ಭಾರತದಲ್ಲಿ ಪ್ರಬಲ ಕ್ಷಿಪಣಿಗಳಿವೆಯಾದರೂ ಶಕ್ತಿಶಾಲಿ ಯುದ್ಧವಿಮಾನಗಳ ಕೊರತೆ ಇದೆ. ಸುಖೋಯ್, ಮಿಗ್ ಫೈಟರ್ ಜೆಟ್ಗಳಂಥ ಪ್ರಬಲ ಯುದ್ಧವಿಮಾನಗಳಿವೆಯಾದರೂ ಚೀನಾದ ಜೆ-20, ಅಮೆರಿಕದ ಎಫ್16ನಂಥ ಫೈಟರ್ ಜೆಟ್ಗಳಿಗೆ ಸಾಟಿಯಾಗಬಲ್ಲಂಥದ್ದು ಭಾರತಕ್ಕೆ ಇರಲಿಲ್ಲ. ಈಗ ರಫೇಲ್ನಿಂದ ಆ ಕೊರತೆ ನೀಗಿದಂತಾಗಿದೆ ಎನ್ನುತ್ತಾರೆ ಡಿಫೆನ್ಸ್ ಸ್ಪೆಷಲಿಸ್ಟ್. ಚೀನಾದ ಬಳಿ ಚೆಂಗ್ಡು ಜೆ-20 ಸ್ಟೀಲ್ತ್ ಏರ್ಕ್ರಾಫ್ಟ್ ಇದೆ. ಇದು ಚೀನಾ ಬತ್ತಳಿಕೆಯಲ್ಲಿರುವ ಅತ್ಯುತ್ತಮ ಯುದ್ಧವಿಮಾನ. ಇನ್ನು, ಚೀನಾ ಸಹಾಯದಿಂದಲೇ ನಿರ್ಮಾಣವಾದ ಚೆಂಗ್ಡು ಜೆಎಫ್-17 ಥಂಡರ್ ಯುದ್ಧವಿಮಾನ ಪಾಕಿಸ್ತಾನದ ಬತ್ತಳಿಕೆಯಲ್ಲಿದೆ. ಇದಲ್ಲದೆ ಪಾಕಿಸ್ತಾನದ ಬಳಿ…
-

‘ಲಡಾಖ್ ಗಡಿಯಿಂದ ಎರಡೂ ಸೇನೆಗಳು ಹಿಂಸರಿಯುವ ಪ್ರಕ್ರಿಯೆ ಇನ್ನೂ ಮುಗಿದಿಲ್ಲ‘ – ಚೀನಾ ಹೇಳಿಕೆ ಅಲ್ಲಗೆಳೆದ ಭಾರತ | | ACTPnews
Last Updated:Jul 30, 2020 10:04 PM IST ಇತ್ತೀಚೆಗೆ ಭಾರತೀಯ ಸೇನೆ ಜೊತೆ ನಡೆದ ಮಾತುಕತೆಯಲ್ಲಿ ನಿರ್ಣಯಿಸಿದಂತೆ ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ. ಗಡಿಯಲ್ಲಿನ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ಸೇನೆಗಳು ಪರಸ್ಪರ ಸಹಕರಿಸುತ್ತಿವೆ ಎಂದು ವಾಂಗ್ ಹೇಳಿದ್ದರು. ನವದೆಹಲಿ(ಜು.30): ಇತ್ತೀಚೆಗೆ ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡು ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂಸರಿದಿವೆ ಎಂದು ಚೀನಾ ಹೇಳಿತ್ತು. ಈ ಬೆನ್ನಲ್ಲೇ ಭಾರತ ಚೀನಾದ ಹೇಳಿಕೆಯನ್ನು ಅಲ್ಲಗೆಳೆದಿದೆ.…
-

Mumbai Rain: ಮಹಾ ಮಳೆಗೆ ತತ್ತರಿಸಿದ ಮುಂಬೈ: 15 ವರ್ಷಗಳ ನಂತರ ಮತ್ತೆ ಎದುರಾಯ್ತು ಪ್ರವಾಹ ಭೀತಿ | | ACTPnews
Last Updated:Aug 06, 2020 8:55 AM IST Monsoon 2020: ಗುರುವಾರ ಮುಂಜಾನೆವರೆಗೂ ಭಾರೀ ಪ್ರಮಾಣದಲ್ಲಿ ಮಳೆ ಆಗುತ್ತಲೇ ಇದೆ. ರಸ್ತೆಗಳು ನದಿಗಳಂತಾಗಿವೆ. ಮಳೆಗೆ ಸಾಕಷ್ಟು ಮನೆಯ ಗೋಡೆ ಕುಸಿದು ಬಿದ್ದಿದೆ. ಈ ಮಳೆ ಇಂದು ಸಂಜೆಯವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಬೈ (ಆಗಸ್ಟ್ 6): ಅದು 2005ರ ಸಮಯ. ವ್ಯಾಪಾರ-ವಹಿವಾಟಿನ ರಾಜಧಾನಿ ಎಂದೇ ಕರೆಯಲ್ಪಡುವ ಮುಂಬೈ ಅಕ್ಷರಶಃ ಮುಳುಗಿತ್ತು. ಅಂದು ಸುರಿದ ಭಾರೀ ಮಳೆಗೆ ಪ್ರವಾಹವೇ ಉಂಟಾಗಿಬಿಟ್ಟಿತ್ತು. ಈಗ ಅದೇ…
-

ದೆಹಲಿಯಲ್ಲಿ ಇಂದು 1,192 ಕೊರೋನಾ ಪ್ರಕರಣಗಳು ಪತ್ತೆ; 23 ಮಂದಿ ಬಲಿ | | ACTPnews
Last Updated:Aug 07, 2020 8:34 PM IST ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 41 ಸಾವಿರದ ಗಡಿ ದಾಟಿದ್ದು, 41,585ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 13,78,105 ಜನ ಮಾತ್ರ. ದೇಶದಲ್ಲಿ ಇನ್ನೂ 6,07,384 ಜನರಲ್ಲಿ ಕೊರೋನಾ ಸೋಂಕು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ನವದೆಹಲಿ: ಜಗತ್ತಿನ ಜಂಘಾಬಲವನ್ನೇ ಅಡಗಿಸಿರುವ ಕೊರೋನಾ ಮಹಾಮಾರಿ ರಾಷ್ಟ್ರ ರಾಜಧಾನಿ ದೆಹಲಿಯನ್ನೂ ದಿಗಿಲಿಗೀಡುಮಾಡಿದೆ. ದೆಹಲಿಯಲ್ಲಿ ಶುಕ್ರವಾರ 1,192 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ ಎಂದು…
-

ಕೊರೋನಾ ಎಫೆಕ್ಟ್; ಭಿನ್ನವಾಗಿ ನಡೆಯಲಿದೆ ಈ ಬಾರಿಯ ಸಂಸತ್ ಅಧಿವೇಶನ | | ACTPnews
Last Updated:Aug 08, 2020 10:41 AM IST ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯನಾಯ್ಡು ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂಸತ್ ಸಚಿವಾಲಯದ ಅಧಿಕಾರಿಗಳ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿ, ಹಲವು ಸಾಧ್ಯತೆಗಳನ್ನು ಪರಿಶೀಲಿದ್ದಾರೆ. ಈ ವೇಳೆ ಶಿಫ್ಟ್ ಅಥವಾ ದಿನ ಬಿಟ್ಟು ದಿನ ಅಧಿವೇಶನ ನಡೆಸುವ ನಿರ್ಧಾರಕ್ಕೆ ಬಂದಿದ್ದಾರಂತೆ. ನವದೆಹಲಿ ( ಆಗಸ್ಟ್ 8) : ಕೊರೋನಾ ಹಿನ್ನಲೆಯಲ್ಲಿ ಜನರ ಜೀವನಶೈಲಿಯೇ ಬದಲಾಗಿದೆ. ಜೊತೆಗೆ ಸರ್ಕಾರದ ಯಂತ್ರದ ಶೈಲಿ ಕೂಡ. ಇದೇ ರೀತಿ…
Latest News
Search the Archives
Access over the years of investigative journalism and breaking reports
You May Have Missed












