Tag: world news

  • ಚೀನಿಯರ ವೀಸಾ ಮತ್ತು ಭಾರತದಲ್ಲಿನ ಡ್ಯ್ರಾಗನ್ ದೇಶದ ಶಿಕ್ಷಣ ಸಂಸ್ಥೆಗಳ ಪರಿಶೀಲನೆಗೆ ಮುಂದಾದ ಕೇಂದ್ರ ಸರ್ಕಾರ | | ACTPnews

    ಚೀನಿಯರ ವೀಸಾ ಮತ್ತು ಭಾರತದಲ್ಲಿನ ಡ್ಯ್ರಾಗನ್ ದೇಶದ ಶಿಕ್ಷಣ ಸಂಸ್ಥೆಗಳ ಪರಿಶೀಲನೆಗೆ ಮುಂದಾದ ಕೇಂದ್ರ ಸರ್ಕಾರ | | ACTPnews

    Last Updated:Aug 21, 2020 8:33 PM IST ಚೀನಾದ ಸಂಸ್ಥೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಕೆಲ ಭಾರತೀಯ ವಿಶ್ವವಿದ್ಯಾಲಯಗಳ ಚಟುವಟಿಕೆಗಳನ್ನು ತೀವ್ರವಾಗಿ ಕಡಿಮೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಉಭಯ ದೇಶಗಳ ಶಿಕ್ಷಣ ಸಂಸ್ಥೆಗಳ ನಡುವೆ ಸಹಿ ಹಾಕಿದ ಒಟ್ಟು 54 ಜ್ಞಾಪಕ ಪತ್ರಗಳನ್ನು ಸರ್ಕಾರ ಈಗಾಗಲೇ ಪರಿಶೀಲನೆಗೆ ಒಳಪಡಿಸಲಾಗಿದೆ. ನವ ದೆಹಲಿ (ಆಗಸ್ಟ್‌ 21); ಗಡಿ ವಿವಾದ ಮತ್ತು ಗಡಿಯಲ್ಲಿ ಕಳೆದ ಎರಡು ತಿಂಗಳಿನಿಂದ ಸೈನಿಕರ ನಡುವೆ ಉಂಟಾಗಿರುವ ಉದ್ವಿಗ್ನತೆಯ ಕಾರಣದಿಂದಾಗಿ ಭಾರತ ಮತ್ತು…

    Continue Reading

  • ಚೀನಿ ಜಂಟಿ ಉದ್ಯಮಕ್ಕೆ ನೀಡಿದ್ದ ’ಒಂದೇ ಭಾರತ್’‌ ಹೈಸ್ಪೀಡ್‌ ರೈಲಿನ ಟೆಂಡರ್‌ ರದ್ದುಗೊಳಿಸಿದ ಕೇಂದ್ರ ಸರ್ಕಾರ | | ACTPnews

    ಚೀನಿ ಜಂಟಿ ಉದ್ಯಮಕ್ಕೆ ನೀಡಿದ್ದ ’ಒಂದೇ ಭಾರತ್’‌ ಹೈಸ್ಪೀಡ್‌ ರೈಲಿನ ಟೆಂಡರ್‌ ರದ್ದುಗೊಳಿಸಿದ ಕೇಂದ್ರ ಸರ್ಕಾರ | | ACTPnews

    Last Updated:Aug 22, 2020 7:03 PM IST ಈ ಟೆಂಡರ್‌ ರದ್ದುಗೊಳಿಸುವ ಕ್ರಮದಿಂದಾಗಿ ಚೀನಾಗೆ ಅಪಾರ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಚೀನಾದ ಜಂಟಿ ಉದ್ಯಮವಾದ ಸಿಆರ್‌ಆರ್‌ಸಿ ಪಯೋನೀರ್ ಎಲೆಕ್ಟ್ರಿಕ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಟೆಂಡರ್‌ನ ಆರು ಸ್ಪರ್ಧಿಗಳನ್ನು ಹಿಂದಿಕ್ಕಿ 44 ಅರೆ-ವೇಗದ ರೈಲುಗಳನ್ನು ಪೂರೈಸುವ ಬಿಡ್‌ ಅನ್ನು ತನ್ನದಾಗಿಸಿಕೊಂಡಿತ್ತು. ನವ ದೆಹಲಿ (ಆಗಸ್ಟ್‌ 22); ಭಾರತದಲ್ಲಿ 44 ಅರೆ ಅತಿ-ವೇಗದ “ವಂದೇ ಭಾರತ್” ರೈಲುಗಳನ್ನು ತಯಾರಿಸುವ ಟೆಂಡರ್ ಅನ್ನು ಭಾರತ ಸರ್ಕಾರ ರದ್ದುಗೊಳಿಸಿದೆ. ಚೀನಾ ಮೂಲದ…

    Continue Reading

  • ರಷ್ಯಾದಲ್ಲಿ ಮುಂದಿನ ತಿಂಗಳು ಭಾರತ, ಪಾಕಿಸ್ತಾನ ಮತ್ತು ಚೀನಾ ಒಟ್ಟಿಗೆ ಸಮರಾಭ್ಯಾಸ | | ACTPnews

    ರಷ್ಯಾದಲ್ಲಿ ಮುಂದಿನ ತಿಂಗಳು ಭಾರತ, ಪಾಕಿಸ್ತಾನ ಮತ್ತು ಚೀನಾ ಒಟ್ಟಿಗೆ ಸಮರಾಭ್ಯಾಸ | | ACTPnews

    Last Updated:Aug 27, 2020 12:09 PM IST ರಷ್ಯಾ, ಭಾರತ, ಚೀನಾ, ಪಾಕಿಸ್ತಾನ ಸೇರಿದಂತೆ ಶಾಂಘೈ ಸಹಕಾರ ಸಂಘಟನೆಯ ಸದಸ್ಯ ರಾಷ್ಟ್ರಗಳ ಸೈನಿಕರು ಸೆ. 15ರಿಂದ 12 ದಿನಗಳ ಕಾಲ ಸಮರಕ್ರೀಡೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನವದೆಹಲಿ(ಆ. 27): ಲಡಾಖ್ ಗಡಿಭಾಗದಲ್ಲಿ ಭೀಕರ ಸಂಘರ್ಷ ನಡೆಸಿದ್ದ ಭಾರತ ಮತ್ತು ಚೀನಾ ಸೇನೆ ಇದೀಗ ಜಂಟಿಯಾಗಿ ವಾರ್​​ಗೇಮ್​ನಲ್ಲಿ ಪಾಲ್ಗೊಳ್ಳಲಿವೆ. ಮುಂದಿನ ತಿಂಗಳು ರಷ್ಯಾದಲ್ಲಿ ನಡೆಯಲಿರುವ “Kavkaz 2020” ಸಮರ ಕ್ರೀಡೆಯಲ್ಲಿ ಭಾರತ, ಚೀನಾ ಸೇರಿದಂತೆ ಅನೇಕ ದೇಶಗಳು ಪಾಲ್ಗೊಳ್ಳಲಿವೆ. ಶಾಂಘೈ…

    Continue Reading

  • ಲಡಾಖ್​ನಲ್ಲಿ ಗಡಿ ಅತಿಕ್ರಮಣಕ್ಕೆ ಚೀನಾ ಮತ್ತೆ ಯತ್ನ; ಹಿಮ್ಮೆಟ್ಟಿಸಿದ ಭಾರತೀಯ ಸೈನಿಕರು | | ACTPnews

    ಲಡಾಖ್​ನಲ್ಲಿ ಗಡಿ ಅತಿಕ್ರಮಣಕ್ಕೆ ಚೀನಾ ಮತ್ತೆ ಯತ್ನ; ಹಿಮ್ಮೆಟ್ಟಿಸಿದ ಭಾರತೀಯ ಸೈನಿಕರು | | ACTPnews

    Last Updated:Aug 31, 2020 12:45 PM IST ಲಡಾಖ್ ಪೂರ್ವಭಾಗದ ಪ್ಯಾಂಗೋಂಗ್ ಸರೋವರದಲ್ಲಿ ಗಡಿ ಯಥಾಸ್ಥಿತಿಯನ್ನು ಉಲ್ಲಂಘಿಸಲು ಪಿಎಲ್ಎ ಸೈನಿಕರು ಮಾಡಿದ ಪ್ರಯತ್ನವನ್ನು ಭಾರತೀಯ ಪಡೆಗಳು ವಿಫಲಗೊಳಿಸಿವೆ. ಈಗ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ನವದೆಹಲಿ(ಆ. 31): ಕೊಟ್ಟ ಮಾತನ್ನು ತಪ್ಪುವ ಚಾಳಿಯ ಚೀನಾ ದೇಶ ಲಡಾಖ್​ನಲ್ಲಿ ಕಿತಾಪತಿ ಮುಂದುವರಿಸಿದೆ. ಲಡಾಖ್​ನ ಗಾಲ್ವನ್ ಕಣಿವೆಯಲ್ಲಿ ಭಾರತದ ಭಾಗವನ್ನು ಅತಿಕ್ರಮಿಸಿ ಭಾರತೀಯ ಸೈನಿಕರ ಮೇಲೆಯೇ ಅಮಾನುಷ ಹಲ್ಲೆ ಎಸಗಿದ ಘಟನೆ ನಡೆದು ಎರಡು ತಿಂಗಳೂ ಕಳೆದಿಲ್ಲ…

    Continue Reading

  • ಲಡಾಖ್​ನಲ್ಲಿ ಚೀನಾ ಮತ್ತೆ ಕಿತಾಪತಿ; ಪ್ರಧಾನಿ ಮೋದಿಯಿಂದ ನಿರಂತರ ಸಭೆ; ದಿಲ್ಲಿಗೆ ದೌಡಾಯಿಸಿದ ಲಡಾಖ್ ಉಪರಾಜ್ಯಪಾಲ | | ACTPnews

    ಲಡಾಖ್​ನಲ್ಲಿ ಚೀನಾ ಮತ್ತೆ ಕಿತಾಪತಿ; ಪ್ರಧಾನಿ ಮೋದಿಯಿಂದ ನಿರಂತರ ಸಭೆ; ದಿಲ್ಲಿಗೆ ದೌಡಾಯಿಸಿದ ಲಡಾಖ್ ಉಪರಾಜ್ಯಪಾಲ | | ACTPnews

    Last Updated:Aug 31, 2020 2:54 PM IST ಲಡಾಖ್ ಪೂರ್ವಭಾಗದ ಪ್ಯಾಂಗೋಂಗ್ ಸರೋವರದ ಬಳಿ ಅತಿಕ್ರಮ ಪ್ರವೇಶಕ್ಕೆ ಮುಂದಾದ ಚೀನೀ ಸೈನಿಕರನ್ನು ಭಾರತದ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಲಡಾಖ್​ನ ಲೆಫ್ಟಿನೆಂಟ್ ಗವರ್ನರ್ ಮಾಥುರ್ ಅವರು ದಿಲ್ಲಿಗೆ ದೌಡಾಯಿಸಿ ಪರಿಸ್ಥಿತಿಯ ವರದಿ ನೀಡಿದ್ದಾರೆ. ನವದೆಹಲಿ(ಆ. 31): ಲಡಾಖ್​ನ ಗಡಿಭಾಗದಲ್ಲಿ ಮತ್ತೆ ಅತಿಕ್ರಮಣಕ್ಕೆ ಚೀನಾ ಪ್ರಯತ್ನಿಸಿದ ಘಟನೆ ನಡೆಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಲಡಾಖ್ ಕೇಂದ್ರಾಡಳಿತ ಪ್ರದೇಸದ ಉಪರಾಜ್ಯಪಾಲ ಆರ್.ಕೆ. ಮಾಥುರ್ ಅವರು ದೆಹಲಿ ಹೋಗಿ ಪರಿಸ್ಥಿತಿಯ…

    Continue Reading

  • ಲಡಾಖ್​ನ ಪ್ಯಾಂಗೋಂಗ್ ಸರೋವರ ಬಳಿಯ ಎಲ್ಲ ಪ್ರಮುಖ ಪ್ರದೇಶಗಳು ಭಾರತದ ಸುಪರ್ದಿಯಲ್ಲಿ | | ACTPnews

    ಲಡಾಖ್​ನ ಪ್ಯಾಂಗೋಂಗ್ ಸರೋವರ ಬಳಿಯ ಎಲ್ಲ ಪ್ರಮುಖ ಪ್ರದೇಶಗಳು ಭಾರತದ ಸುಪರ್ದಿಯಲ್ಲಿ | | ACTPnews

    Last Updated:Sep 02, 2020 12:21 PM IST ಲಡಾಖ್​ನ ಗಾಲ್ವನ್ ಕಣಿವೆ ಬಳಿ ಕಿತಾಪತಿ ಮಾಡಿದಂತೆ ಪ್ಯಾಂಗೋಂಗ್ ಸರೋವರದ ದಕ್ಷಿಣ ಭಾರತದ ಪ್ರದೇಶಗಳಲ್ಲಿ ಅತಿಕ್ರಮಣಕ್ಕೆ ಮುಂದಾದ ಚೀನಾಗೆ ಪ್ರಯತ್ನ ವಿಫಲಗೊಂಡಿದೆ. ಪ್ರಮುಖವೆನಿಸಿರುವ ಎಲ್ಲಾ ಎತ್ತರದ ಕಣಿವೆಗಳು ಭಾರತದ ವಶದಲ್ಲಿವೆ ಎನ್ನಲಾಗಿದೆ. ನವದೆಹಲಿ(ಸೆ. 02): ಲಡಾಖ್​ನ ಗಾಲ್ವನ್ ಕಣಿವೆ ರೀತಿಯಲ್ಲಿ ಪ್ಯಾಂಗೋಂಗ್ ಸರೋವರದ ದಕ್ಷಿಣ ಭಾಗದ ಪ್ರದೇಶಗಳ ಅತಿಕ್ರಮಣಕ್ಕೆ ಚೀನಾ ಮಾಡಿದ ಪ್ರಯತ್ನವನ್ನು ಭಾರತದ ಸೈನಿಕರು ವಿಫಲಗೊಳಿಸಿದ್ದಾರೆ. ಸರೋವರದ ದಕ್ಷಿಣ ದಂಡೆಯ ಕಣಿವೆ ಪ್ರದೇಶಗಳಲ್ಲಿರುವ ಎಲ್ಲಾ ಎತ್ತರದ…

    Continue Reading

  • ಚೀನೀ ಸೇನೆಯಿಂದ ಐವರು ಯುವಕರ ಅಪಹರಣದ ಆರೋಪ; ರಕ್ಷಿಸಿ ಎಂದ ಕುಟುಂಬ ಸದಸ್ಯರು | | ACTPnews

    ಚೀನೀ ಸೇನೆಯಿಂದ ಐವರು ಯುವಕರ ಅಪಹರಣದ ಆರೋಪ; ರಕ್ಷಿಸಿ ಎಂದ ಕುಟುಂಬ ಸದಸ್ಯರು | | ACTPnews

    Last Updated:Sep 05, 2020 12:27 PM IST ಚೀನಾ ಗಡಿಭಾಗದಿಂದ 50-100 ಕಿಮೀ ಒಳಗಿರುವ ಸೆರಾ-7 ಪ್ರದೇಶದಿಂದ ಐವರು ಅರುಣಾಚಲಿ ಯುವಕರು ನಾಪತ್ತೆಯಾಗಿದ್ಧಾರೆ. ಅವರನ್ನು ಚೀನೀ ಸೇನೆ ಅಪಹರಿಸಿದೆ ಎಂದು ಅವರ ಒಬ್ಬ ಕುಟುಂಬ ಸದಸ್ಯರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅರುಣಾಚಲ ಪ್ರದೇಶ(ಸೆ. 05): ಚೀನಾದ ಗಡಿಭಾಗದಲ್ಲಿ ಅರುಣಾಚಲ ಪ್ರದೇಶದ ಐವರು ಯುವಕರು ನಾಪತ್ತೆಯಾಗಿದ್ದಾರೆ. ಚೀನಾದ ಪಿಎಲ್​ಎ ಸೇನೆ ಈ ಐವರನ್ನು ಅಪಹರಣ ಮಾಡಿರುವ ಆರೋಪ ಇದೆ. ಗಡಿಭಾಗದ ಸೆರಾ 7 ಪ್ರದೇಶದಿಂದ ಇವರ ಕಿಡ್ನಾಪ್…

    Continue Reading

  • Indo-China Crisis: ಮಾತುಕತೆ ಬೆನ್ನಲ್ಲೇ ಕ್ಯಾತೆ ತೆಗೆದ ಚೀನಾ; ಗಡಿ ವಿವಾದಕ್ಕೆ ಭಾರತವೇ ಕಾರಣ ಎಂದ ಡ್ರ್ಯಾಗನ್ | | ACTPnews

    Indo-China Crisis: ಮಾತುಕತೆ ಬೆನ್ನಲ್ಲೇ ಕ್ಯಾತೆ ತೆಗೆದ ಚೀನಾ; ಗಡಿ ವಿವಾದಕ್ಕೆ ಭಾರತವೇ ಕಾರಣ ಎಂದ ಡ್ರ್ಯಾಗನ್ | | ACTPnews

    Last Updated:Sep 05, 2020 1:08 PM IST ಮಾಸ್ಕೋದಲ್ಲಿ ರಾಜನಾಥ್​ ಸಿಂಗ್​ ಹಾಗೂ ವೀ ಫೆಂಗಿ ಮಾತುಕತೆ ನಡೆಸಿದ್ದರು. ಈ ವೇಳೆ ಚೀನಾದ ಜೊತೆಗಿನ ಗಡಿ ಸಮಸ್ಯೆ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಚೀನಾ ಹೊಸ ಕ್ಯಾತೆ ತೆಗೆದಿದೆ. ನವದೆಹಲಿ (ಸೆಪ್ಟೆಂಬರ್ 5): ಎರಡೂ ರಾಷ್ಟ್ರಗಳ ನಡುವೆ ಬಿಕ್ಕಟ್ಟು ಮೂಡಲು ಭಾರತ ನೇರ ಕಾರಣ. ಲಡಾಕ್​ನಲ್ಲಿ ಉಂಟಾಗಿರುವ ಸಮಸ್ಯೆಯ ಹೊಣೆಯನ್ನು ಭಾರತವೇ ಹೊತ್ತುಕೊಳ್ಳಬೇಕು. ನಮಗೆ ಸೇರಿದ ಒಂದೇ ಒಂದು ಇಂಚು ಭೂಮಿಯನ್ನು ನಾವು…

    Continue Reading

  • India China Standoff – ಗಡಿ ನಿಯಮ ಮೀರಿ ಭಾರತೀಯ ಸೈನಿಕರಿಂದ ಫೈರಿಂಗ್: ಚೀನಾ ಆರೋಪ | | ACTPnews

    India China Standoff – ಗಡಿ ನಿಯಮ ಮೀರಿ ಭಾರತೀಯ ಸೈನಿಕರಿಂದ ಫೈರಿಂಗ್: ಚೀನಾ ಆರೋಪ | | ACTPnews

    Last Updated:Sep 08, 2020 9:17 AM IST ಗುಂಡಿನ ದಾಳಿ ಮಾಡಬಾರದು ಎಂಬ ನಿಯಮ ಇದ್ದರೂ ಚೀನೀ ಸೈನಿಕರು ಮುಖಾಮುಖಿಯಾದಾಗ ಭಾರತೀಯ ಸೈನಿಕರು ಗಾಳಿಯಲ್ಲಿ ಗುಂಡು ಹಾರಿಸಿದರೆಂದು ಚೀನಾ ಆಪಾದನೆ ಮಾಡಿದೆ. ಪ್ಯಾಂಗೋಂಗ್ ಸರೋವರದ ಬಳಿಯ ಗಡಿಯಲ್ಲಿ ಈ ಘಟನೆ ನಡೆದಿದೆ. ನವದೆಹಲಿ(ಸೆ. 08): ಲಡಾಖ್ ಬಳಿಕ ಗಡಿಭಾಗದಲ್ಲಿ ಆತಂಕ ಮುಂದುವರಿದಿದೆ. ಪ್ಯಾಂಗೋಂಗ್ ಸರೋವರದ ಶೆನ್ ಪಾವೊ ಪರ್ವತಗಳ ಬಳಿ ಇರುವ ಗಡಿಭಾಗದಲ್ಲಿ ತಮ್ಮ ಸೈನಿಕರೊಂದಿಗೆ ಮುಖಾಮುಖಿಯಾದ ಭಾರತೀಯ ಸೈನಿಕರು ಗಾಳಿಯಲ್ಲಿ ಗುಂಡು ಹಾರಿಸಿದರು. ಇದು…

    Continue Reading

  • ಭಾರತದ ಗಡಿಯೊಳಗೆ ನುಸುಳಲು ಚೀನಾ ಪ್ರಯತ್ನ; ಮುನ್ನೆಚ್ಚರಿಕೆ ವಹಿಸಲು ಭಾರತೀಯ ಸೈನಿಕರಿಗೆ ಸೂಚನೆ | | ACTPnews

    ಭಾರತದ ಗಡಿಯೊಳಗೆ ನುಸುಳಲು ಚೀನಾ ಪ್ರಯತ್ನ; ಮುನ್ನೆಚ್ಚರಿಕೆ ವಹಿಸಲು ಭಾರತೀಯ ಸೈನಿಕರಿಗೆ ಸೂಚನೆ | | ACTPnews

    Last Updated:Sep 08, 2020 9:41 AM IST ಚೀನಾ ಸೇನೆ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಈಗ ಗಡಿ ಗಸ್ತಿನಲ್ಲಿ ನಿಯೋಜಿತರಾಗಿರುವ ಸೈನಿಕರಿಗೆ ಸೂಚನೆ ನೀಡಲಾಗಿದೆ ಎಂದು ಭಾರತೀಯ ಸೇನಾ ಮೂಲಗಳಿಂದ ತಿಳಿದುಬಂದಿದೆ. ನವದೆಹಲಿ(ಸೆ. 08): ಇತ್ತೀಚೆಗಷ್ಟೇ ಭಾರತ ಮತ್ತು ಚೀನಾ ಗಡಿಯಲ್ಲಿ ಸೈನಿಕರ ನಡುವೆ ಸಂಘರ್ಷ ಉಂಟಾಗಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರು. ಈ ಘಟನೆ ಮರೆಯುವ ಮುನ್ನವೇ ಮತ್ತೊಮ್ಮೆ ಚೀನಾದ ಸೇನೆ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದೆ…

    Continue Reading

Search the Archives

Access over the years of investigative journalism and breaking reports