Tag: ಅಲಲ
-

Railway Update: ಬೆಂಗಳೂರಿಂದ ಕೇವಲ 7.30 ತಾಸಲ್ಲಿ, ಬರೀ ₹400 ಅಲ್ಲಿ ಮಂತ್ರಾಲಯ ತಲುಪಿ; ಉತ್ತರ ಕರ್ನಾಟಕ ಪ್ರಯಾಣ ಈಗ ಸುಲಭ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 04, 2026 2:28 PM IST ಬಿಲಾಸ್ಪುರ-ಯಲಹಂಕ ವೀಕ್ಲಿ ಸಮ್ಮರ್ ಸ್ಪೆಷಲ್ ರೈಲು 08261, 08262 ಜೂನ್ 3 ರಿಂದ ಜುಲೈ 2 ರವರೆಗೆ ವಾರಕ್ಕೊಮ್ಮೆ ಓಡಲಿದೆ, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಪ್ರಯಾಣಿಕರಿಗೆ ಕಡಿಮೆ ದರದಲ್ಲಿ ನೇರ ಸಂಪರ್ಕ ನೀಡಲಿದೆ ರೈಲು ಪ್ರಯಾಣ ಬೆಂಗಳೂರು: ಬೇಸಿಗೆ ರಜೆಯಲ್ಲಿ ಊರಿನಿಂದ ಬೆಂಗಳೂರಿಗೆ (Bengaluru) ವಾಪಸ್ ಹೋಗಲು ಬಸ್ಸುಗಳಲ್ಲಿ ಸೀಟ್ ಸಿಗದೆ ಪರದಾಡುತ್ತಿದ್ದೀರಾ? ಹಬ್ಬ-ಹರಿದಿನಗಳಲ್ಲಿ ಖಾಸಗಿ ಬಸ್ನವರ ಹಗಲು ದರೋಡೆಗೆ ಬೇಸತ್ತಿದ್ದೀರಾ? ಹಾಗಾದರೆ ನಿಮಗೊಂದು ಭರ್ಜರಿ…
-

Shivanna Cutout: ಪೆದ್ದಿ ಚಿತ್ರದ ಕಟೌಟ್ ಅಲ್ಲಿ ಶಿವಣ್ಣನ ಅಬ್ಬರ; ಇಲ್ಲೂ ಗ್ರೇಟ್ ರಿಸ್ಪೆಕ್ಟ್! | | ACTPnews
Last Updated:Jun 03, 2026 10:39 PM IST ಪೆದ್ದಿ ಚಿತ್ರ ಎಲ್ಲೆಡೆ ರಿಲೀಸ್ ಆಗುತ್ತಿದೆ. ಪ್ರಚಾರವೂ ಜೋರಾಗಿಯೇ ಆಗಿದೆ. ಕಟೌಟ್ಗಳನ್ನು ನಿಲ್ಲಿಸಲಾಗಿದೆ. ಈ ಕಟೌಟ್ ಅಲ್ಲಿ ಶಿವಣ್ಣನ ಅಬ್ಬರ ಜೋರಾಗಿಯೇ ಇದೆ. ಇದರ ಇನ್ನಷ್ಟು ವಿವರ ಇಲ್ಲಿದೆ ಓದಿ. ಪೆದ್ದಿ ಚಿತ್ರದ ಕಟೌಟ್ ಅಲ್ಲಿ ಶಿವಣ್ಣನ ಅಬ್ಬರ; ಇಲ್ಲೂ ಗ್ರೇಟ್ ರಿಸ್ಪೆಕ್ಟ್! ಶಿವರಾಜ್ ಕುಮಾರ್ (Shiva Rajkumar) ಮತ್ತು ರಾಮ್ ಚರಣ್ (Ram Charan) ಅಭಿನಯದ ಪೆದ್ದಿ ಚಿತ್ರದ (Peddi Movie) ಕ್ರೇಜ್ ಇದ್ದೇ ಇದೆ.…
-

Vijay: ತ್ರಿಶಾ ಅಲ್ಲ, ವಿಜಯ್ ರಾಜೀನಾಮೆ ಕೊಟ್ಟ ಕ್ಷೇತ್ರದಿಂದ ಸ್ಪರ್ಧಿಸ್ತಾರಂತೆ ಈ ಕಾಲಿವುಡ್ ಸ್ಟಾರ್ | Not trisha krishnan but this kollywood actor to contest | | ACTPnews
Last Updated:Jun 03, 2026 12:27 PM IST Vijay: ನಟ ವಿಜಯ್ ಅವರು ರಾಜೀಮೆ ಕೊಟ್ಟ ಪೂರ್ವ ತಿರುಚ್ಚಿ ಕ್ಷೇತ್ರದಿಂದ ತ್ರಿಶಾ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಆದರೆ ಅವರಲ್ಲ, ಕಾಲಿವುಡ್ನ ಈ ಸ್ಟಾರ್ ಸ್ಪರ್ಧಿಸ್ತಾರೆ ಅನ್ನೋ ಸುದ್ದಿ ಕೇಳಿ ಬರ್ತಿದೆ. ಯಾರವರು? ತ್ರಿಶಾ-ವಿಜಯ್ ತಮಿಳುನಾಡು ವಿಧಾನಸಭಾ (Tamil Nadu) ಚುನಾವಣೆಯಲ್ಲಿ ಪೆರಂಬೂರು ಮತ್ತು ತಿರುಚ್ಚಿ ಪೂರ್ವ (Trichy East) ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದ ಮುಖ್ಯಮಂತ್ರಿ ವಿಜಯ್ (Vijay), ತಿರುಚ್ಚಿ ಪೂರ್ವಕ್ಕೆ ರಾಜೀನಾಮೆ ನೀಡಿದರು. ಈ ಹಿನ್ನೆಲೆಯಲ್ಲಿ,…
-

Auto Shopping: ಆಟೋ ಅಂದ್ರೆ ಬರೀ ಪ್ರಯಾಣವಷ್ಟೇ ಅಲ್ಲ, ಶಾಪಿಂಗ್ ಕೂಡ; ಅಚ್ಚರಿ ಮೂಡಿಸಿದ ಚಾಲಕನ ಐಡಿಯಾ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 30, 2026 4:40 PM IST ಬೆಂಗಳೂರು ಆಟೋ ಚಾಲಕ ತನ್ನ ಆಟೋವನ್ನು ಮಿನಿ ಶಾಪಿಂಗ್ ಮಾಲ್ ಆಗಿ ರೂಪಿಸಿ ಆಭರಣ ಮಾರಾಟ ಆರಂಭಿಸಿದ್ದಾರೆ, ಫೋಟೋ ವಿಡಿಯೋ ವೈರಲ್, ನೆಟಿಜನ್ಗಳು ಇದನ್ನು Peak Bengaluru Moment ಎನ್ನುತ್ತಿದ್ದಾರೆ (ಫೋಟೋ ಕ್ರೆಡಿಟ್- bangalore_pulse ಇನ್ಸ್ಟಾಗ್ರಾಮ್) ಬೆಂಗಳೂರು (Bengaluru) ಎಂದಾಕ್ಷಣ ನೆನಪಿಗೆ ಬರುವುದು ಟ್ರಾಫಿಕ್ (Traffic) ಜಾಮ್. ಆಟೋದಲ್ಲಿ (Auto) ಕುಳಿತು ಟ್ರಾಫಿಕ್ಗೆ ಬೈಯುತ್ತಾ ಸಮಯ ಕಳೆಯುವವರಿಗೆ ಇಲ್ಲಿದೆ ಒಂದು ಅಚ್ಚರಿಯ ಸುದ್ದಿ. ಇನ್ಮುಂದೆ ನೀವು ಟ್ರಾಫಿಕ್ನಲ್ಲಿ…
-

Vijay: ತ್ರಿಶಾ ಅಲ್ಲ, ಆ ಒಬ್ಬರಿಗಾಗಿ ಬಹಳಷ್ಟು ದಿನಗಳ ನಂತರ ಪಂಚೆ ಉಟ್ಟ ತಮಿಳುನಾಡು ಸಿಎಂ! ಸೂಟು-ಬೂಟು ಬಿಟ್ಟು ಪಕ್ಕಾ ಟ್ರೆಡಿಷನಲ್ | vijay seen wearing veshti | | ACTPnews
ಅವರು ರೇಶ್ಮೆ ಪಂಚೆ, ಶರ್ಟ್ ಧರಿಸಿ ಸಖತ್ ಆಗಿ ಮಿಂಚಿದ್ದಾರೆ. ಅವರ ಈ ಲುಕ್ ನೋಡಿದ ಮಂದಿ ಅಬ್ಬಬ್ಬಾ ಟ್ರೆಡಿಷನಲ್ನಲ್ಲಿ ಇಷ್ಟು ಕ್ಯೂಟ್ ಸಿಎಂ ಇನ್ನೊಬ್ಬರಿಲ್ಲ ಎಂದು ಹೊಗಳಿದ್ದಾರೆ. ಅಂದಹಾಗೆ ಅವರು ಪಂಚೆ ಉಟ್ಟಿದ್ದು ಯಾರಿಗೋಸ್ಕರ ಗೊತ್ತಾ? ತ್ರಿಶಾಗೋಸ್ಕರ ಅಲ್ವೇ ಅಲ್ಲ, ಇನ್ಯಾರಿಗೋಸ್ಕರ? ಇಲ್ಲಿ ಓದಿ. ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್, ಚೆನ್ನೈನಲ್ಲಿ ತಮ್ಮ ಮ್ಯಾನೇಜರ್ ಜಗದೀಶ್ ಪಳನಿಸಾಮಿ ಅವರ ಗೃಹಪ್ರವೇಶ ಸಮಾರಂಭದಲ್ಲಿ ಸಾಂಪ್ರದಾಯಿಕ ರೇಷ್ಮೆ ಪಂಚೆ, ಶರ್ಟ್ ಧರಿಸಿ ಕಾಣಿಸಿಕೊಂಡರು. ಇದು ಅವರ ಇತ್ತೀಚಿನ ಸಾಮಾನ್ಯ…
-

Vaibhav Sooryavanshi: ವೈಭವ್ ಪ್ರತಿಭೆಯನ್ನು ಗುರುತಿಸಿದ್ದು ಕನ್ನಡಿಗ ದ್ರಾವಿಡ್ ಅಲ್ಲ! ಐಪಿಎಲ್ ಅಖಾಡಕ್ಕೆ ಸೂರ್ಯವಂಶಿ ಎಂಟ್ರಿ ಕೊಟ್ಟಿದ್ದೇಗೆ ಗೊತ್ತಾ? | ಕ್ರೀಡಾ ಸುದ್ದಿ | ACTPnews
Last Updated:May 28, 2026 4:12 PM IST ರಾಜಸ್ಥಾನ ರಾಯಲ್ಸ್ ತಂಡದ ಹದಿಹರೆಯದ ಸೆನ್ಸೇಷನ್ ಮತ್ತು ಯೂನಿವರ್ಸಲ್ ಬೇಬಿ ಬಾಸ್ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಕ್ರಿಕೆಟ್ ಜಗತ್ತಿನ ಚರ್ಚೆ ಆಗುತ್ತಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ವೈಭವ್ ಸೂರ್ಯವಂಶಿ ಉದಯೋನ್ಮುಖ (Emerging) ಕ್ರಿಕೆಟಿಗ (Cricketer) ವೈಭವ್ ಸೂರ್ಯವಂಶಿ (Vaibhav Sooryavanshi) ಇತ್ತೀಚಿನ ಸೆನ್ಸೇಷನ್ (Sensation). ಸೂರ್ಯವಂಶಿ ಕಳೆದ ವರ್ಷ ಮಾತ್ರವಲ್ಲದೆ, ಐಪಿಎಲ್ (IPL) 2026 ರಲ್ಲಿಯೂ…
-

Mount Everest: ಎವರೆಸ್ಟ್ನಲ್ಲಿ ಪರ್ವತಾರೋಹಿ ಸಾವು! ಮೃತದೇಹವನ್ನು ಅಲ್ಲೇ ಬಿಡಲು ಕುಟುಂಬ ನಿರ್ಧಾರ; ಕಾರಣವೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 27, 2026 5:01 PM IST ಹೈದರಾಬಾದ್ ನಿವಾಸಿ ಅರುಣ್ ಕುಮಾರ್ ತಿವಾರಿ ಅವರು ಮೌಂಟ್ ಎವರೆಸ್ಟ್ ಅನ್ನು ಏರಿದರು. ಅವರು ಮೇ 21, 2026 ರಂದು ಮೌಂಟ್ ಎವರೆಸ್ಟ್ ನಿಂದ ಇಳಿಯುವಾಗ ನಿಧನರಾದರು. ಈಗ ಅವರ ಕುಟುಂಬಸ್ಥರು ಅರುಣ್ ಮೃತದೇಹವನ್ನು ಎವರೆಸ್ಟ್ನಲ್ಲಿಯೇ ಬಿಡಲು ನಿರ್ಧರಿಸಿದೆ. ಅರುಣ್ ಕುಮಾರ್ ತಿವಾರಿ ವಿಶ್ವ (World) ದ ಅತಿ ಎತ್ತರದ ಮೌಂಟ್ ಎವರೆಸ್ಟ್ (Mount Everest) ಶಿಖರವನ್ನು ಹತ್ತುವುದು ಪರ್ವತಾರೋಹಿಗಳ (Mountaineers) ಬಹುಕಾಲದ ಕನಸಾಗಿರುತ್ತದೆ. ಹೈದರಾಬಾದ್ (Hyderabad)…
-

Krishi Thapanda: ಫೇಸ್ ಬುಕ್ ಅಲ್ಲಿ ಮೆಸೇಜ್ ಹಾಕಿದ ಕನ್ನಡದ ಆ ಹೀರೋ ಯಾರು; ಕೃಷಿ ಸಿನಿಮಾರಂಗಕ್ಕೆ ಬಂದಿರೋದು ಹೇಗೆ? | | ACTPnews
Last Updated:May 27, 2026 4:32 PM IST ಕೃಷಿ ತಾಪಂಡ ಫಸ್ಟ್ ಸಿನಿಮಾ ಯಾವುದು? ಸಿನಿಮಾರಂಗಕ್ಕೆ ಕೃಷಿ ಬಂದಿರೋದು ಹೇಗೆ? ಫೇಸ್ ಬುಕ್ ಅಲ್ಲಿ ಮೆಸೇಜ್ ಹಾಕಿದ ಆ ಹೀರೋ ಯಾರು? ಇತರ ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ ಓದಿ. ಫೇಸ್ ಬುಕ್ ಅಲ್ಲಿ ಮೆಸೇಜ್ ಹಾಕಿದ ಕನ್ನಡದ ಆ ಹೀರೋ ಯಾರು? ಕೃಷಿ ತಾಪಂಡ (krishi thapanda) ಫ್ಯಾಮಿಲಿಯಲ್ಲಿ ಯಾರು ಸಿನಿಮಾದಲ್ಲಿ ಇಲ್ವೇ ಇಲ್ಲ. ಆದರೆ, 2014 ರಲ್ಲಿ ಕೃಷಿ ತಾಪಂಡ ಮಿಸ್ ಕರ್ನಾಟಕ ಆದರು.…
-

Peddi Movie: ತಂಗಿ ನೋಡಿ ಅಕ್ಕನ ಸೆಲೆಕ್ಟ್ ಮಾಡಿರೋ ಕತೆ; ಪೆದ್ದಿ ಚಿತ್ರಕ್ಕೆ ಜಾನ್ವಿ ಮೊದಲ ಆಯ್ಕೆ ಅಲ್ವೇ ಅಲ್ಲ! | | ACTPnews
Last Updated:May 27, 2026 4:04 PM IST ತೆಲುಗು ಪೆದ್ದ ಚಿತ್ರಕ್ಕೆ ಜಾನ್ವಿ ಕಪೂರ್ ಮೊದಲ ಆಯ್ಕೆ ಅಲ್ವೇ ಅಲ್ಲ. ಈ ಜಾಗದಲ್ಲಿ ಮತ್ತೊಬ್ಬ ನಾಯಕಿಯ ಆಯ್ಕೆ ಆಗಿತ್ತು. ಚರ್ಚೆ ಕೂಡ ನಡೆದಿದ್ದವು. ಅದ್ಯಾರು ಹಾಗೂ ಜಾನ್ವಿ ಕಪೂರ್ ಆಯ್ಕೆ ಆಗಿರೋದು ಹೇಗೆ ಅನ್ನೋದು ಇಲ್ಲಿದೆ ಓದಿ. ತಂಗಿ ನೋಡಿ ಅಕ್ಕನ ಸೆಲೆಕ್ಟ್ ಮಾಡಿರೋ ಕತೆ; ಪೆದ್ದಿ ಚಿತ್ರಕ್ಕೆ ಜಾನ್ವಿ ಮೊದಲ ಆಯ್ಕೆ ಅಲ್ವೇ ಅಲ್ಲ! ಪೆದ್ದಿ ಚಿತ್ರದ (Peddi Movie) ಒಂದು ವಿಷಯ ಹೆಚ್ಚು…
-

John Vijay: ಕನ್ನಡಕ್ಕೆ ಬಂದ ಬಹು ಭಾಷಾ ನಟ ಜಾನ್ ವಿಜಯ್; ಹಲ್ಕಾ ಡಾನ್ ಅಲ್ಲಿ ಇವರೇ ವಿಲನ್! | | ACTPnews
Last Updated:May 26, 2026 10:30 PM IST ಹಲ್ಕಾ ಡಾನ್ ಚಿತ್ರಕ್ಕೆ ಖಡಕ್ ವಿಲನ್ ಎಂಟ್ರಿ ಆಗಿದೆ. ಇವರಿಗೆ ಕನ್ನಡ ಚಿತ್ರರಂಗ ಹೊಸದೇನು ಅಲ್ಲ. ಪುನೀತ್ ರಾಜ್ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಚಿತ್ರದಲ್ಲೂ ಇವರು ನಟಿಸಿದ್ದಾರೆ. ಇವರ ಈ ಒಂದು ಚಿತ್ರದ ತಾಜಾ ಮ್ಯಾಟರ್ ಇಲ್ಲಿದೆ ಓದಿ. ಕನ್ನಡಕ್ಕೆ ಬಂದ ಬಹು ಭಾಷಾ ನಟ ಜಾನ್ ವಿಜಯ್; ಹಲ್ಕಾ ಡಾನ್ ಅಲ್ಲಿ ಇವರೇ ವಿಲನ್! ಕನ್ನಡದಲ್ಲಿ ಹಲ್ಕಾ ಡಾನ್ ಸಿನಿಮಾ (Halka Don Movie)…
Latest News
Search the Archives
Access over the years of investigative journalism and breaking reports
You May Have Missed












