Tag: ಆಗದದನ
-

Maha Kumbh: ಮಹಾಕುಂಭ ಕಾಲ್ತುಳಿತದಲ್ಲಿ ಸತ್ತಿದ್ದ ವ್ಯಕ್ತಿ ನಾಗಾಸಾಧುಗಳೊಂದಿಗೆ ಪ್ರತ್ಯಕ್ಷ! ಅಷ್ಟಕ್ಕೂ ಪುಣ್ಯಸ್ನಾನದ ವೇಳೆ ಆತನಿಗೆ ಆಗಿದ್ದೇನು? | Man returns home 13 days after being declared dead at Mahakumbh Mela | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Feb 17, 2025 5:54 PM IST ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಮೃತಪಟ್ಟಿದ್ದಾರೆಂದು ಭಾವಿಸಲಾದ ಪ್ರಯಾಗ್ರಾಜ್ನ ವ್ಯಕ್ತಿಯೊಬ್ಬರು ಮನೆಗೆ ಮರಳಿದ್ದು, ಈ ವೇಳೆ ನೀನು ಕಳೆದ ಎರಡು ವಾರ ಎಲ್ಲಿದ್ದಾರೆ ಎಂದು ಕೇಳಿದಾಗ ಆತನ ಉತ್ತರ ಕೇಳಿ ಎಲ್ಲರು ಶಾಕ್ ಆಗಿದ್ದಾರೆ. ಮಹಾಕುಂಭ ಪ್ರಯಾಗ್ರಾಜ್: 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳವನ್ನು ಯಶಸ್ವಿಯಾಗಿ ಆಚರಿಸಲು ಉತ್ತರ ಪ್ರದೇಶ ಸರ್ಕಾರ (Government of Uttar Pradesh) ಹಲವು ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ ಅಲ್ಲೊಂದು…
-

Manchu Manoj: ಪೊಲೀಸ್ ಠಾಣೆಯಲ್ಲಿ ಸಿಐ ಜೊತೆ ಟಾಲಿವುಡ್ ಹೀರೋ ಮಂಚು ಮನೋಜ್ ಜಗಳ? ಆಗಿದ್ದೇನು? |Manchu Manoj Protests at Police Station Over Alleged | | ACTPnews
Last Updated:Feb 18, 2025 10:32 AM IST Manchu Manoj : ತಂದೆಯೊಂದಿಗೆ ಜಗಳಗಳು ಮುಂತಾದವುಗಳಿಂದ ಮಂಚು ಮನೋಜ್ ಸುದ್ದಿಯಾಗುತ್ತಲೇ ಇದ್ದಾರೆ. ಇದೋಗ ಸೋಮವಾರ ರಾತ್ರಿ ಭಕರಪೇಟೆ ಪೊಲೀಸ್ ಠಾಣೆಯಲ್ಲಿ ಹೈಡ್ರಾಮ ಸೃಷ್ಟಿಸಿದ್ದಾರೆ ಎಂದು ವರದಿಯಾಗಿದೆ. News18 ಚಲನಚಿತ್ರ ನಟ ಮಂಚು ಮನೋಜ್( Manchu Manoj) ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕೈಯಲ್ಲಿ ಸಿನಿಮಾಗಳ ಕೊರತೆ, ಎರಡನೇ ಮದುವೆ, ಕುಟುಂಬ ಸದಸ್ಯರೊಂದಿಗಿನ ಘರ್ಷಣೆಗಳು ಮತ್ತು ಆಸ್ತಿ ವಿವಾದಗಳಿಗಾಗಿ ಸಹೋದರ ಮತ್ತು ತಂದೆಯೊಂದಿಗೆ (Father Clash) ಜಗಳಗಳು ಮುಂತಾದವುಗಳಿಂದ ಮಂಚು…
Latest News
Search the Archives
Access over the years of investigative journalism and breaking reports
You May Have Missed












