Tag: ಆಯತ
-

Rakshit Shetty Birthday: ರಕ್ಷಿತ್ ಶೆಟ್ಟಿಗೆ ಬರ್ತ್ಡೇ ಸಂಭ್ರಮ! ಶೆಟ್ರಿಗೆ ಎಷ್ಟು ವರ್ಷ ಆಯ್ತು? | | ACTPnews
Last Updated:Jun 06, 2026 10:41 AM IST ರಕ್ಷಿತ್ ಶೆಟ್ರು ಜನ್ಮ ದಿನದ ಸಂಭ್ರಮದಲ್ಲಿದ್ದಾರೆ. ಈ ಜನ್ಮ ದಿನಕ್ಕೆ ಏನಾದ್ರೂ ಹೊಸ ವಿಷಯ ಹೊರಗೆ ಬರುತ್ತಾ ಅನ್ನುವ ಪ್ರಶ್ನೆನೂ ಇದೆ. ಇದರ ನಡುವೆ ಶೆಟ್ರ ಹಿಂದಿನ ಸಿನಿಮಾಗಳು ಸೇರಿದಂತೆ ಈಗೀನ ಒಂದಷ್ಟು ಮಾಹಿತಿ ಇಲ್ಲಿದೆ ಓದಿ. ರಕ್ಷಿತ್ ಶೆಟ್ರಿಗೆ ಹುಟ್ಟಿದ ಹಬ್ಬ ಇವತ್ತು; ಹೊಸ ಚಿತ್ರ ಅನೌನ್ಸ್ ಆಗುತ್ತಾ ನೋಡ್ಬೇಕು! ರಕ್ಷಿತ್ ಶೆಟ್ರ (Rakshit Shetty) ಮನೆ ಮುಂದೆ ಆಗೆಲ್ಲ ಅಭಿಮಾನಿಗಳು (Fans) ನಿಲ್ತಾ ಇದ್ದರು.…
-

Serum Institute Ebola Vaccine: ಕೊರೊನಾ ಆಯ್ತು, ಈಗ ಎಬೋಲಾದಿಂದ ಜಗತ್ತನ್ನು ರಕ್ಷಿಸಲಿದೆ ಸೀರಮ್ ಇನ್ಸ್ಟಿಟ್ಯೂಟ್: ಲಸಿಕೆ ಬಗ್ಗೆ ಮಹತ್ವದ ಅಪ್ಡೇಟ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 27, 2026 3:39 PM IST ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಮತ್ತು ಜಾಗತಿಕ ಪಾಲುದಾರರ ಸಹಯೋಗದೊಂದಿಗೆ, ಸೀರಮ್ ಇನ್ಸ್ಟಿಟ್ಯೂಟ್ ಎಬೋಲಾ ವೈರಸ್ನ ಹೊಸ ಮತ್ತು ಮಾರಕ ತಳಿಗೆ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿದೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಲಸಿಕೆಯ ಆರಂಭಿಕ ಅಭಿವೃದ್ಧಿ ವೇಗವಾಗಿ ಪ್ರಗತಿಯಲ್ಲಿದೆ ಎಂದು ಹೇಳುತ್ತಾರೆ. News18 COVID-19 ಸಾಂಕ್ರಾಮಿಕ ಸಮಯದಲ್ಲಿ ಕೋವಿಶೀಲ್ಡ್ ತಯಾರಿಸುವ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಿದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಈಗ ಜಗತ್ತು ಎದುರಿಸುತ್ತಿರುವ ಮತ್ತೊಂದು ಪ್ರಮುಖ ಬೆದರಿಕೆಯನ್ನು…
-

Upendra: ನಾನು ಒಂಟಿ ಆಗಿ ಇರೋಕೆ ಆಗಲ್ಲ; ಪ್ಯಾರಿಸ್ಗೆ ಹೋದಾಗ ಏನ್ ಆಯ್ತು ಗೊತ್ತಾ? ಉಪ್ಪಿ ರಿವೀಲ್ ಮಾಡಿದ ಸಂಗತಿ ಏನು? | | ACTPnews
Last Updated:May 27, 2026 5:10 PM IST ರಿಯಲ್ ಸ್ಟಾರ್ ಉಪೇಂದ್ರ ಅವರ ಸೋಲೋ ಟ್ರಿಪ್ ಕತೆ ಇಂಟ್ರಸ್ಟಿಂಗ್ ಆಗಿದೆ. ಒಬ್ಬರೇ ಹೋದಾಗ ಏನೆಲ್ಲ ಆಯಿತು ಅಂತಲೂ ಹೇಳಿಕೊಂಡಿದ್ದಾರೆ. ಐಫಿಲ್ ಟವರ್ ಮುಂದೆ ನಿಂತಾಗ ಏನೆಲ್ಲ ಆಯಿತು ಅನ್ನೋದನ್ನು ಹೇಳಿದ್ದಾರೆ. ಇವರ ಮಾತುಗಳ ಇನ್ನಷ್ಟು ವಿವರ ಇಲ್ಲಿದೆ ಓದಿ. ನಾನು ಒಂಟಿ ಆಗಿ ಇರೋಕೆ ಆಗಲ್ಲ; ಪ್ಯಾರಿಸ್ಗೆ ಹೋದಾಗ ಏನ್ ಆಯ್ತು ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ (Real Star Upendra) ಅವರಿಗೆ ಒಮ್ಮೆ ಒಂದು…
-

ಶಾಸಕರ ಫ್ರೀ ಟಿಕೆಟ್ ವ್ಯಾಮೋಹದಿಂದಲೇ IPL ಫೈನಲ್ ಅಹಮದಾಬಾದ್ಗೆ ಶಿಫ್ಟ್ ಆಯ್ತಾ? ನಿಖಿಲ್ ಆಕ್ರೋಶ, ಡಿಕೆಶಿ ಸ್ಪಷ್ಟನೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 6:33 PM IST ಐಪಿಎಲ್ ಪ್ಲೇ ಆಫ್ಸ್ ವೇಳಾಪಟ್ಟಿ ಹೊರಬಂದಿದೆ, ಫೈನಲ್ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂಗೆ ಶಿಫ್ಟ್, ನಿಖಿಲ್ ಕುಮಾರಸ್ವಾಮಿ ಟಿಕೆಟ್ ವ್ಯಾಮೋಹ ಆರೋಪ, ಡಿಕೆ ಶಿವಕುಮಾರ್ ತಳ್ಳಿ ಹಾಕಿದ್ದಾರೆ. ಐಪಿಎಲ್ 2026 ಫೈನಲ್ ಶಿಫ್ಟ್ (ಸಂಗ್ರಹ ಚಿತ್ರ) ಬೆಂಗಳೂರು: ಐಪಿಎಲ್ 19ನೇ ಆವೃತ್ತಿ ಫೈನಲ್ (IPL 2026 Final) ಹಾಗೂ ಎಲಿಮಿನೇಟರ್, ಕ್ವಾಲಿಫೈಯರ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. BCCI ಪ್ಲೇ ಆಫ್ಸ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಮೊದಲ…
-

Mango: ಕಲ್ಲಂಗಡಿ ಆಯ್ತು, ಈಗ ಮ್ಯಾಂಗೋ ಶಾಕ್! ವಿಷವಾದ ಮಾವು, ಒಂದೇ ಕುಟುಂಬದ 7 ಮಂದಿ ಆಸ್ಪತ್ರೆಗೆ ದಾಖಲು! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 23, 2026 6:32 PM IST Summer Fruit Safety: ಬೇಸಿಗೆಯ ಬಿಸಿಲಿಗೆ ತಂಪು ನೀಡಬೇಕಿದ್ದ ಕಲ್ಲಂಗಡಿ ಹಣ್ಣು ತಂದಿಟ್ಟ ಗಂಡಾಂತರ ಮಾಸುವ ಮುನ್ನವೇ, ಈಗ ‘ಮ್ಯಾಂಗೋ ಶಾಕ್’ ಎದುರಾಗಿದೆ. ಮಾವಿನ ಸೀಕರಣೆ ಸವಿದ ಒಂದೇ ಕುಟುಂಬದ ಏಳು ಮಂದಿ ತೀವ್ರ ಅಸ್ವಸ್ಥಗೊಂಡು ನೇರವಾಗಿ ಆಸ್ಪತ್ರೆ ಮೆಟ್ಟಿಲೇರಿದ್ದಾರೆ. ಮಾವಿನ ರಸ ಏಕಾಏಕಿ ವಿಷಪ್ರಾಯವಾಗಿದ್ದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ. ಸಾಂಕೇತಿಕ ಚಿತ್ರ! ಬೇಸಿಗೆಯ ಬಿಸಿಲಿಗೆ ತಂಪು ನೀಡಬೇಕಿದ್ದ ಕಲ್ಲಂಗಡಿ ಹಣ್ಣು(Watermelon) ತಂದಿಟ್ಟ ಗಂಡಾಂತರ ಮಾಸುವ…
-

IPL 2026: ಕನ್ಫರ್ಮ್ ಆಯ್ತು ಟಾಪ್-2 ತಂಡಗಳು! ಕ್ವಾಲಿಯರ್-1 ರಲ್ಲಿ ಆರ್ಸಿಬಿ ವಿರುದ್ಧ ಆಡೋದು ಇದೇ ತಂಡ! | ಕ್ರೀಡಾ ಸುದ್ದಿ | ACTPnews
Last Updated:May 23, 2026 10:27 AM IST ಐಪಿಎಲ್ 2026 ರ ಕೊನೆಯ ಲೀಗ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 56 ರನ್ಗಳ ಸೋಲನ್ನು ಅನುಭವಿಸಿತು. ಈ ಸೋಲಿನ ಹೊರತಾಗಿಯೂ ಆರ್ಸಿಬಿ ಮೊದಲ ಸ್ಥಾನದಲ್ಲಿ ಉಳಿಯಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜೀವ್ ಗಾಂಧಿ (Rajiv Gandhi) ಅಂತಾರಾಷ್ಟ್ರೀಯ ಕ್ರೀಡಾಂಗಣ (International Stadium) ದಲ್ಲಿ ನಡೆದ ಪಂದ್ಯ (Match) ದಲ್ಲಿ ಸನ್ರೈಸರ್ಸ್ ಹೈದರಾಬಾದ್ (Sunrisers Hyderabad) ಬ್ಯಾಟರ್ಗಳಿಂದ ಅದ್ಭುತ ಪ್ರದರ್ಶನ ಕಂಡುಬಂದಿತ್ತು. ರಾಯಲ್…
-

Vaibhav Suryavanshi: ಬುಮ್ರಾ, ಸ್ಟಾರ್ಕ್, ಭುವಿ ಆಯ್ತು! ಆದ್ರೆ ಆ ಹುಡುಗನಿಗೆ ಸಿಕ್ಸರ್ ಬಾರಿಸಲು ಸೂರ್ಯವಂಶಿಯಿಂದ ಸಾಧ್ಯವೇ ಆಗಲಿಲ್ಲ! ಯಾರು ಗೊತ್ತಾ ಆ ಯುವ ವೇಗಿ? | | ACTPnews
ಲಖನೌ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಕಳೆದ ಎರಡು ಪಂದ್ಯಗಳ ಅಂಕಿ-ಅಂಶಗಳನ್ನು ಗಮನಿಸಿದರೆ ಮೊಶಿನ್ ಖಾನ್ ಅವರ ಮೇಲುಗೈ ಎಂತವರಿಗೂ ಸ್ಪಷ್ಟವಾಗಿ ಅರ್ಥವಾಗುತ್ತದೆ. ಮೊಶಿನ್ ಖಾನ್ ವೈಭವ್ ಸೂರ್ಯವಂಶಿಗೆ ಎಸೆದ ಒಟ್ಟು 12 ಎಸೆತಗಳಲ್ಲಿ ಯುವ ಬ್ಯಾಟರ್ ಗಳಿಸಿದ್ದು ಕೇವಲ 2 ರನ್ ಮಾತ್ರ! ಅಂದರೆ ಉಳಿದ 10 ಎಸೆತಗಳು ಸಂಪೂರ್ಣ ಡಾಟ್ ಬಾಲ್ ಆಗಿವೆ. ಸಿಕ್ಸರ್ ಇರಲಿ, ಕನಿಷ್ಠ ಒಂದು ಬೌಂಡರಿ ಬಾರಿಸಲೂ ಮೊಶಿನ್ ವೈಭವ್ಗೆ ಅವಕಾಶ ನೀಡಿಲ್ಲ. ಮುಖಾಮುಖಿಯ ಎಸೆತಗಳ…
-

Dhurandhar 2: ‘ಧುರಂಧರ್ 2’ನಲ್ಲಿ ಲೀಕ್ ಆಯ್ತಾ ಸೇನಾ ರಹಸ್ಯ? ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಹೇಳಿದ್ದೇನು? | | ACTPnews
Last Updated:May 20, 2026 8:24 PM IST Dhurandhar 2: ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾವು ಇದೀಗ ಹೊಸ ವಿವಾದಕ್ಕೆ ಗುರಿಯಾಗಿದೆ . ಸೇನಾಪಡೆಗಳ ಕಾರ್ಯಾಚರಣೆಯ ರಹಸ್ಯ ವಿವರಗಳನ್ನು ಬಹಿರಂಗಪಡಿಸಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಪರಿಶೀಲನೆ ನಡೆಸುವಂತೆ ಸೂಚಿನೆ ನೀಡಿದೆ. ಧುರಂಧರ್ 2 ಬಾಲಿವುಡ್ ನಟ ರಣವೀರ್ ಸಿಂಗ್ (Bollywood actor Ranveer Singh) ಅಭಿನಯದ ಧುರಂಧರ್ 2 (Dhurandhar 2) ಸಿನಿಮಾವು ಬಾಕ್ಸ್…
-

ಲಡಾಖ್ ಆಯ್ತು, ಸಿಕ್ಕಿಂನಲ್ಲಿ ಚೀನೀ ಅತಿಕ್ರಮಣ ಯತ್ನ; ಭಾರತೀಯ ಸೈನಿಕರೊಂದಿಗೆ ಘರ್ಷಣೆ; ಹಲವರಿಗೆ ಗಾಯ | | ACTPnews
Last Updated:Jan 25, 2021 12:29 PM IST ಸಿಕ್ಕಿಂನ ನಾತು ಲಾ ಬಳಿ ಚೀನಾದ ಪಿಎಲ್ಎ ಸೈನಿಕರು ಭಾರತದ ಭಾಗದ ಅತಿಕ್ರಮಣಕ್ಕೆ ಯತ್ನಿಸಿದ್ದಾರೆ. ಈ ವೇಳೆ ಭಾರತ ಮತ್ತು ಚೀನಾ ಸೇನಾಪಡೆಗಳ ಮಧ್ಯೆ ಘರ್ಷಣೆ ಆಗಿ ಹಲವರಿಗೆ ಗಾಯಗಳಾಗಿವೆ. ಕಳೆದ ವಾರ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ನವದೆಹಲಿ(ಜ. 25): ಗಡಿಭಾಗದಲ್ಲಿ ಚೀನಾ ಆಕ್ರಮಣಕಾರಿ ವರ್ತನೆ ಮುಂದುವರಿಯುತ್ತಲೇ ಇದೆ. ಲಡಾಖ್ನಲ್ಲಿ ಕಳೆದ ವರ್ಷ ಭಾರತದ ಭೂಭಾಗವನ್ನು ಆಕ್ರಮಿಸಿಕೊಳ್ಳಲು ಯತ್ನಿಸಿದ್ದ ಚೀನಾ ಇದೀಗ ಸಿಕ್ಕಿಂನಲ್ಲೂ ಅದೇ…
Latest News
Search the Archives
Access over the years of investigative journalism and breaking reports
You May Have Missed












