Tag: ಎದ
-

Prakash Raj: ‘ರೆಕ್ಕೆ ಪುಕ್ಕ ನಂಬದಿರಿ’ ಎಂದು ನಕ್ಕ ಪ್ರಕಾಶ್ ರಾಜ್! ಧರ್ಮಸ್ಥಳ ಬುರುಡೆ ಕೇಸ್ ಬಗ್ಗೆ ಸ್ಟಾರ್ ನಟ ಪೋಸ್ಟ್ ಮಾಡಿದ್ದೇನು? ’Prakash raj x post | | ACTPnews
Last Updated:Jun 13, 2026 10:15 AM IST Prakash Raj: ಬುರುಡೆ ಕೇಸ್ ಬಗ್ಗೆ ದಿಢೀರ್ ಪೋಸ್ಟ್ ಮಾಡಿದ್ಯಾಕೆ ಪ್ರಕಾಶ್ ರಾಜ್? ಎಕ್ಸ್ ಪೋಸ್ಟ್ ಹಿಂದಿನ ಅರ್ಥ ಏನು? ನಟ ಪ್ರಕಾಶ್ ರಾಜ್ ಧರ್ಮಸ್ಥಳ (Dharmasthala) ಗ್ರಾಮದ ಬುರುಡೆ ಪ್ರಕರಣ ಭಾರೀ ಸದ್ದು ಮಾಡುತ್ತಿರುವಾಗಲೇ ಪ್ರಕಾಶ್ ರಾಜ್ ಅವರ ಎಕ್ಸ್ ಪೋಸ್ಟ್ ಕೂಡಾ ವೈರಲ್ ಆಗಿದೆ. ಅಷ್ಟಕ್ಕೂ ದಿಢೀರ್ ಆಗಿ ನಟ ಪ್ರಕಾಶ್ ರಾಜ್ ಅವರು ಪೋಸ್ಟ್ ಮಾಡಿದ್ಯಾಕೆ? ಅದರ ಹಿಂದಿನ ಕಾರಣ ಏನು? ತನಿಖಾ…
-

Darshan: ದರ್ಶನ್ ನೆನೆದು ಭಾವುಕ ಪೋಸ್ಟ್! ಆ ಹಳೆಯ ನೆನಪುಗಳು ಹಸಿರಾಗಿವೆ ಎಂದ ನಟ | | ACTPnews
Last Updated:Jun 12, 2026 10:25 PM IST Darshan: ನಟ ಹಾಗೂ ಬಿಗ್ ಬಾಸ್ ಖ್ಯಾತಿಯ ಮ್ಯೂಟಂಟ್ ರಘು ತಮ್ಮ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅವರನ್ನು ನೆನೆದು ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ದರ್ಶನ್ ಸ್ಯಾಂಡಲ್ವುಡ್ನಲ್ಲಿ (Sandalwood) ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ನಟರ ಪೈಕಿ ದರ್ಶನ್ ಪ್ರಮುಖ ಸ್ಥಾನದಲ್ಲಿದ್ದಾರೆ. ವರ್ಷಗಳ ಕಾಲ ತಮ್ಮ ಸಿನಿಮಾಗಳು ಮತ್ತು ಅಭಿಮಾನಿಗಳೊಂದಿಗೆ ಹೊಂದಿರುವ ಆತ್ಮೀಯ ಬಾಂಧವ್ಯದ ಮೂಲಕ ಲಕ್ಷಾಂತರ…
-

Chittara Awards: ಚಿತ್ತಾರ ಸ್ಟಾರ್ ಅವಾರ್ಡ್ಸ್ ಸಂಭ್ರಮ; ಕಾಂತಾರ ಗೆಲುವು ಕನ್ನಡಿಗರ ಹೆಮ್ಮೆ ಎಂದ ರಿಷಬ್ ಶೆಟ್ಟಿ! | | ACTPnews
ಜೂನ್-21 ರಂದು ಪ್ರಸಾರ ಚಿತ್ತಾರ ಸ್ಟಾರ್ ಅವಾರ್ಡ್ಸ್ ಕಾರ್ಯಕ್ರಮ ಪ್ರಸಾರದ ಡೇಟ್ ಮತ್ತು ಟೈಮ್ ಫಿಕ್ಸ್ ಆಗಿದೆ. ಜೂನ್-21 ರಂದು ಈ ಕಾರ್ಯಕ್ರಮ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿದೆ. ಕಾಂತಾರ ಶೆಟ್ರು ಏನಂದ್ರು ಸಂಜೆ 5 ಗಂಟೆಗೆ ಈ ಕಾರ್ಯಕ್ರಮ ಟೆಲಿಕಾಸ್ಟ್ ಆಗುತ್ತಿದೆ. ಆದರೆ, ಇದು ಸಣ್ಣ ಪುಟ್ಟ ಕಾರ್ಯಕ್ರಮ ಅಲ್ವೆ ಅಲ್ಲ. ರಾತ್ರಿ 9 ಗಂಟೆವರೆಗೂ ಈ ಕಾರ್ಯಕ್ರಮ ಪ್ರಸಾರ ಆಗುತ್ತದೆ. 4 ಗಂಟೆ ಸುದೀರ್ಘ ಮನರಂಜನೆ ಚಿತ್ತಾರ ಸ್ಟಾರ್ ಅವಾರ್ಡ್ಸ್ ಬರೋಬ್ಬರಿ 4 ಗಂಟೆ…
-

TMC Crisis: ಅಭಿಷೇಕ್ ಬ್ಯಾನರ್ಜಿ ಬೇಕೋ, ನಾವು ಬೇಕೋ ನಿರ್ಧರಿಸಿ ಎಂದ ಮಮತಾ ಅತ್ಯಾಪ್ತ! ದೀದಿಗೆ ಖಡಕ್ ಎಚ್ಚರಿಕೆ ನೀಡಿದ್ಯಾಕೆ ಕಲ್ಯಾಣ್ ಬ್ಯಾನರ್ಜಿ? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 11, 2026 5:25 PM IST TMC Crisis: ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಮಮತಾ ಬ್ಯಾನರ್ಜಿ ಅವರಿಗೆ ಅಂತಿಮ ಎಚ್ಚರಿಕೆ ನೀಡಿದ್ದಾರೆ. ಅಭಿಷೇಕ್ ಬ್ಯಾನರ್ಜಿ ಮತ್ತು ತಮ್ಮ ನಡುವೆ ಒಬ್ಬರನ್ನು ಆಯ್ಕೆ ಮಾಡಿಕೊಳ್ಳುವಂತೆ ಸವಾಲು ಹಾಕಿರುವ ರಾಜಕೀಯ ಬೆಳವಣಿಗೆಯ ವಿವರ ಇಲ್ಲಿದೆ. ದೀದಿಗೆ ಖಡಕ್ ಎಚ್ಚರಿಕೆ ನೀಡಿದ್ಯಾಕೆ ಕಲ್ಯಾಣ್ ಬ್ಯಾನರ್ಜಿ? ಕೊಲ್ಕತ್ತಾ (ಪಶ್ಚಿಮ ಬಂಗಾಳ): 28 ವರ್ಷಗಳ ಹಿಂದೆ ಮಮತಾ ಬ್ಯಾನರ್ಜಿ (Mamata Banerjee)…
-

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು? | | ACTPnews
Last Updated:Jun 04, 2026 2:01 PM IST Adah Sharma: ಕನ್ನಡದ ರಣ ವಿಕ್ರಮ ಸಿನಿಮಾದ ಮೂಲಕ ಕನ್ನಡ ಸಿನಿಪ್ರೇಮಿಗಳಿಗೂ ಪರಿಚಿತರಾದ ಅದಾ ಶರ್ಮಾ (Adah Sharma) , ಇತ್ತೀಚಿನ ವರ್ಷಗಳಲ್ಲಿ ದಿ ಕೇರಳ ಸ್ಟೋರಿ ಚಿತ್ರದ ಮೂಲಕ ದೇಶದಾದ್ಯಂತ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಅವರು, ಇದೀಗ ಹಂಚಿಕೊಂಡಿರುವ ವಿಡಿಯೋವೊಂದು ಮತ್ತೊಮ್ಮೆ ವೈರಲ್ ಆಗಿದೆ. ನಟಿ ಅದಾ ಶರ್ಮಾ ಸಾಮಾಜಿಕ ಜಾಲತಾಣಗಳ (Social Media) ಯುಗದಲ್ಲಿ ಸೆಲೆಬ್ರಿಟಿಗಳ ಒಂದೇ…
-

Peddi: ‘ಪೆದ್ದಿ’ ಟ್ವಿಟರ್ ವಿಮರ್ಶೆ; ರಾಮ್ ಚರಣ್ ಹೊಸ ಅವತಾರಕ್ಕೆ ಅಭಿಮಾನಿಗಳು ಫುಲ್ ಫಿದಾ! ಶಿವಣ್ಣ ಮಾಸ್ ಲುಕ್ ಗೆ ಫುಲ್ ಮಾರ್ಕ್ಸ್ ಎಂದ ಫ್ಯಾನ್ಸ್ | | ACTPnews
Last Updated:Jun 04, 2026 7:45 AM IST Peddi: ‘ಪೆದ್ದಿ’ ಚಿತ್ರದ ಮತ್ತೊಂದು ವಿಶೇಷ ಆಕರ್ಷಣೆ ಎಂದರೆ ನಮ್ಮ ಕನ್ನಡದ ನಟ ಶಿವರಾಜ್ ಕುಮಾರ್ ಅವರ ಪಾತ್ರ. ಕನ್ನಡದ ಹ್ಯಾಟ್ರಿಕ್ ಹೀರೋ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ನಟನೆಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ರಾಮ್ ಚರಣ್ ಟಾಲಿವುಡ್ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅತ್ಯಂತ ಹೆಚ್ಚು ನಿರೀಕ್ಷೆ ಮೂಡಿಸಿದ್ದ ಸಿನಿಮಾಗಳ ಪೈಕಿ ಪೆದ್ದಿ (Peddi) ಕೂಡ ಒಂದು. ರಾಮ್ ಚರಣ್ (Ram Charan) ನಾಯಕನಾಗಿ ನಟಿಸಿರುವ…
-

Ram Charan: ನನಗಿಂತ ಬಾಡಿಗಾರ್ಡ್ ಫುಲ್ ಫೇಮಸ್! ಹೊರಗೆ ಬರಲೇ ಬೇಡ ಎಂದ ನಟ ರಾಮ್ ಚರಣ್ | | ACTPnews
Last Updated:Jun 03, 2026 5:14 PM IST Ram Charan: ಪೆದ್ದಿ ಚಿತ್ರದ ಪ್ರಚಾರದ ವೇಳೆ ಗಮನ ಸೆಳೆದಿರುವುದು ರಾಮ್ ಚರಣ್ ಮಾತ್ರವಲ್ಲ. ಅವರೊಂದಿಗೆ ಸದಾ ಕಾಣಿಸಿಕೊಳ್ಳುವ ವೈಯಕ್ತಿಕ ಅಂಗರಕ್ಷಕ ಕೆವಿನ್ ಕುಂಟಾ (Kevin Kunta) ಕೂಡ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಕೇವಿನ್ ಕುಂಟಾ ತೆಲುಗು ಚಿತ್ರರಂಗದ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅವರ ಬಹುನಿರೀಕ್ಷಿತ ಪೆದ್ದಿ ಸಿನಿಮಾ ಈಗಾಗಲೇ ಸಿನಿಪ್ರಿಯರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದ ಕುರಿತು ಪ್ರತಿಯೊಂದು ಅಪ್ಡೇಟ್…
-

Illegal Mosque: ಜಪಾನ್ನಲ್ಲಿ ಅಕ್ರಮ ಮಸೀದಿ ನಿರ್ಮಿಸಿದ ಪಾಕಿಸ್ತಾನ! ತನಗೂ ಅದಕ್ಕೂ ಸಂಬಂಧವೇ ಇಲ್ಲ ಎಂದ ರಾಯಭಾರ ಕಚೇರಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:Jun 03, 2026 11:29 AM IST ಸೈತಾಮಾ ಪ್ರಾಂತ್ಯದ ಕವಾಗೋದಲ್ಲಿರುವ ಈ ಮಸೀದಿ, ಪರ್ವತ ಅರಣ್ಯ ಭೂಮಿ ಎಂದು ವರ್ಗೀಕರಿಸಲಾದ 4,500 ಚದರ ಮೀಟರ್ ಜಮೀನಿನಲ್ಲಿದೆ. ಈ ಸ್ಥಳವು ನಗರೀಕರಣ ನಿಯಂತ್ರಣ ಪ್ರದೇಶದೊಳಗೆ ಬರುತ್ತದೆ, ಸ್ಥಳೀಯ ಅಧಿಕಾರಿಗಳಿಂದ ವಿಶೇಷ ಅನುಮತಿ ಪಡೆಯದ ಹೊರತು ಯಾವುದೇ ಕಟ್ಟಡದವನ್ನು ಅಕ್ರಮ ಎಂದು ಘೋಷಣೆ ಮಾಡಲಾಗುತ್ತದೆ. News18 ಟೋಕಿಯೋ: ಜಪಾನ್ನಲ್ಲಿ ಅಕ್ರಮವಾಗಿ ಮಸೀದಿ ನಿರ್ಮಿಸಿರುವ ಪಾಕಿಸ್ತಾನಕ್ಕೆ ಇದೀಗ ಜಾಗತಿಕವಾಗಿ ಮತ್ತೊಂದು ಮುಜುಗರ ಉಂಟಾಗಿದೆ. ಜಪಾನ್ನಲ್ಲಿರುವ ಪಾಕಿಸ್ತಾನದ ವಲಸೆಗಾರರಿಗೆ, ಕವಾಗೋ…
-

RCB vs GT Final: ಗುಜರಾತ್ ಟೈಟನ್ಸ್ ಸೋಲಿಗೆ ನಿಜವಾದ ಕಾರಣ ಇದೇನಾ? ಜಿಟಿಗೆ ಅನ್ಯಾಯವಾಗಿದೆ ಎಂದು ಬಿಸಿಸಿಐ ವಿರುದ್ಧ ಗವಾಸ್ಕರ್ ಗರಂ | ಕ್ರೀಡಾ ಸುದ್ದಿ | ACTPnews
Last Updated:Jun 01, 2026 8:27 PM IST ಶುಕ್ರವಾರ ಚಂಡೀಗಢದಲ್ಲಿ ನಡೆದ ಕ್ವಾಲಿಫೈಯರ್-2 ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿದ ಗುಜರಾತ್ ಟೈಟನ್ಸ್ ಶನಿವಾರ ಮಧ್ಯಾಹ್ನದ ವೇಳೆಗೆ ಚಾರ್ಟರ್ಡ್ ವಿಮಾನದ ಮೂಲಕ ಅಹಮದಾಬಾದ್ಗೆ ಆಗಮಿಸಬೇಕಿತ್ತು. ಆದರೆ, ಪಂಜಾಬ್ ಸೇರಿದಂತೆ ಉತ್ತರ ಭಾರತದಾದ್ಯಂತ ಬೀಸಿದ ಹಠಾತ್ ಮತ್ತು ತೀವ್ರವಾದ ಬಿರುಗಾಳಿಯಿಂದಾಗಿ, ಚಂಡೀಗಢ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆ ಸಂಪೂರ್ಣವಾಗಿ ಸ್ಥಗಿತಗೊಂಡಿತು. ಗುಜರಾತ್ ಟೈಟನ್ಸ್ 2026ರ ಐಪಿಎಲ್ ಫೈನಲ್ನಲ್ಲಿ (IPL 2026) ಗುಜರಾತ್ ಟೈಟನ್ಸ್ ತಂಡ ಆರ್ಸಿಬಿ…
Latest News
Search the Archives
Access over the years of investigative journalism and breaking reports
You May Have Missed













