Tag: ಕರಡ
-

Sourav Ganguly: ಬಿಸಿಸಿಐ, ಆಯ್ಕೆ ಸಮಿತಿ ವಿರುದ್ಧ ನಿಂತು ಆತನ ಕರಿಯರ್ ಉಳಿಸಿದ್ದೆ! ಕನ್ನಡಿಗನ ಬಗ್ಗೆ ಗಂಗೂಲಿ ಅಚ್ಚರಿ ಹೇಳಿಕೆ | ಕ್ರೀಡಾ ಸುದ್ದಿ | ACTPnews
Last Updated:May 17, 2026 10:54 PM IST ಪ್ರಸ್ತುತ ದ್ರಾವಿಡ್ ಅವರನ್ನು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು ಎಂದು ಪ್ರಶಂಸಿಸಲಾಗಿದ್ದರೂ, ಅವರ ಏಕದಿನ ವೃತ್ತಿಜೀವನವು ಒಂದು ಹಂತದಲ್ಲಿ ಅಂತ್ಯಗೊಳ್ಳುವ ಭೀತಿ ಇತ್ತು. ಆ ದಿನ ತಾವೂ ಅವರಿಗೆ ತಮ್ಮ ಬೆಂಬಲ ನೀಡಿ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ತಿಳಿಸಿದ್ದಾರೆ. ದ್ರಾವಿಡ್-ಗಂಗೂಲಿ ಸೌರವ್ ಗಂಗೂಲಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು. ಹಲವಾರು ಯುವ ಕ್ರಿಕೆಟಿಗರಿಗೆ ಅವಕಾಶ ನೀಡಿ ಲೆಜೆಂಡ್…
-

Achievement: ಕೊಹ್ಲಿ ಪಕ್ಕ ಮಲೆನಾಡ ಕನ್ನಡಿಗ; ವಿರಾಟ್ಗೆ ಖಡಕ್ ಬೌಲಿಂಗ್ ಮಾಡಿದ ಈ ಹುಡುಗ ಯಾರು ಗೊತ್ತಾ? ಕುಗ್ರಾಮದಿಂದ ಕಿಂಗ್ ಕೊಹ್ಲಿವರೆಗೆ! | ಕ್ರೀಡಾ ಸುದ್ದಿ | ACTPnews
Last Updated:May 07, 2026 10:52 AM IST ಮಕ್ಕಿಗದ್ದೆಯ ನಾಗರಾಜ ಹೆಗಡೆ, ವಿರಾಟ್ ಕೊಹ್ಲಿ ಜೊತೆ Oakley Meta Sunglasses ಅಂತರಾಷ್ಟ್ರೀಯ ಜಾಹೀರಾತಿನಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ, ಕರ್ನಾಟಕ ತಂಡದಲ್ಲಿ ಆಡೋದು ತಮ್ಮ ಗುರಿ ಎಂದು ಹೇಳಿದ್ದಾರೆ ನಾಗರಾಜ್ ಹೆಗಡೆ ಮಲೆನಾಡಿನ ಸಣ್ಣ ಊರಿನಿಂದ ಹೊರಟ ಒಬ್ಬ ಯುವಕ, ಕೋಟಿ ಮಂದಿ ಕನಸು ಕಾಣುವ ಜಾಗದಲ್ಲಿ ನಿಂತಿದ್ದಾನೆ! ಸಾಕ್ಷಾತ್ ವಿರಾಟ್ ಕೊಹ್ಲಿ (Virat Kohli) ಅವರ ಪಕ್ಕದಲ್ಲಿ! ಹೌದು, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ…
-

Venkatesh Iyer: ಅರ್ಧಶತಕ ಗಳಿಸಿ ವೆಂಕಟೇಶ್ ಹೊಸ ಸೆಲೆಬ್ರೇಷನ್? ಈ ನಟನ ಸ್ಟೈಲ್ ನಕಲು ಮಾಡಿದ್ರಾ ಆರ್ಸಿಬಿ ಸೂಪರ್ ಸ್ಟಾರ್? | ಕ್ರೀಡಾ ಸುದ್ದಿ | ACTPnews
Last Updated:May 17, 2026 11:16 PM IST ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಡಗೈ ಬ್ಯಾಟರ್ ವೆಂಕಟೇಶ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಬಂದು 73 ರನ್ ಗಳಿಸಿದರು. ಈ ವೇಳೆ ಅರ್ಧಶತಕ ಗಳಿಸಿ ವೆಂಕಟೇಶ್ ಅಯ್ಯರ್ ಹೊಸ ಸೆಲೆಬ್ರೇಷನ್ ಮಾಡಿ ಎಲ್ಲರ ಗಮನ ಸೆಳೆದರು. ವೆಂಕಟೇಶ್ ಅಯ್ಯರ್ ಐಪಿಎಲ್ (IPL) 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರತಿನಿಧಿಸುತ್ತಿರುವ ವೆಂಕಟೇಶ್ ಅಯ್ಯರ್ (Venkatesh Iyer) ಪಂಜಾಬ್ ಕಿಂಗ್ಸ್…
-

Anil Kumble: 3ನೇ ವಯಸ್ಸಿನಲ್ಲಿ ಕೊಟ್ಟಿದ್ದ ಭರವಸೆ ಉಳಿಸಿಕೊಂಡ ಅನಿಲ್ ಕುಂಬ್ಳೆ ಮಗ! ಭಾವುಕರಾದ ಸ್ಪಿನ್ ಮಾಂತ್ರಿಕ! | ಕ್ರೀಡಾ ಸುದ್ದಿ | ACTPnews
Last Updated:May 18, 2026 2:13 PM IST Anil Kumble: ಭಾರತೀಯ ಕ್ರಿಕೆಟ್ನ ಜಂಬೋ ಅನಿಲ್ ಕುಂಬ್ಳೆ ಮನೆಯಲ್ಲಿ ಈಗ ಸಂಭ್ರಮವೋ ಸಂಭ್ರಮ! ಕೇವಲ 3 ವರ್ಷದ ಮಗುವಾಗಿದ್ದಾಗ ಕೊಟ್ಟ ಮಾತನ್ನು ಉಳಿಸಿಕೊಂಡು ಅನಿಲ್ ಕುಂಬ್ಳೆ ಮಗ ಉಳಿಸಿಕೊಂಡಿದ್ದಾರೆ. News18 ಭಾರತೀಯ ಕ್ರಿಕೆಟ್ ಲೋಕದ ದಂತಕಥೆ, ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಹಾಗೂ ಅವರ ಪತ್ನಿ ಚೇತನಾ ದಂಪತಿ ತಮ್ಮ ಮಗ ಮಾಯಸ್ ಕುಂಬ್ಳೆ (Mayas Kumble) ಯಶಸ್ಸಿನ ಖುಷಿಯಲ್ಲಿದ್ದಾರೆ. ಮಾಯಸ್ ಇಂಜಿನಿಯರಿಂಗ್ ಪದವಿ ಮುಗಿಸಿ…
-

Sports Equipment: ಮೈಸೂರಿನ ಯುವ ಸಂಘಗಳಿಗೆ ಸುವರ್ಣಾವಕಾಶ, ಉಚಿತ ಕ್ರೀಡಾ ಸಾಮಗ್ರಿ ಪಡೆಯಲು ಜೂನ್ 3ರೊಳಗೆ ಅರ್ಜಿ ಸಲ್ಲಿಸಿ! | ಮೈಸೂರು ನ್ಯೂಸ್ (Mysuru News) | ACTPnews
Last Updated:May 25, 2026 1:05 PM IST ಮೈಸೂರು ಮೈ ಭಾರತ್ ಕೇಂದ್ರದಿಂದ ಯುವ ಸಂಘಗಳಿಗೆ ಕ್ರೀಡಾ ಸಾಮಗ್ರಿ ವಿತರಣೆ, ಮೈ ಭಾರತ್ ಪೋರ್ಟಲ್ ನೋಂದಣಿ ಕಡ್ಡಾಯ, ಜೂನ್ 03ರೊಳಗೆ ಅರ್ಜಿ, ಸಕ್ರಿಯ ಸಂಘಗಳಿಗೆ ಆದ್ಯತೆ ಕ್ರೀಡಾ ಸಲಕರಣೆ ವಿತರಣೆ ಮೈಸೂರಿನ (Mysuru) ಯುವಕರಲ್ಲಿ ಕ್ರೀಡಾ ಹುಮ್ಮಸ್ಸು ಹೆಚ್ಚಿಸಲು ಮತ್ತು ದೈಹಿಕ ಸದೃಢತೆಯನ್ನು ಉತ್ತೇಜಿಸಲು ಇದೀಗ ಮೈ ಭಾರತ್ ಕೇಂದ್ರ ಭರ್ಜರಿ ಅವಕಾಶವೊಂದನ್ನು ಕಲ್ಪಿಸಿಕೊಟ್ಟಿದೆ. ಕ್ರೀಡಾ ಸಾಮಗ್ರಿಗಳ (Sports Equipment) ವಿತರಣೆಗಾಗಿ ಮೈ ಭಾರತ್ ಕೇಂದ್ರದ…
-

Virat Kohli-Travis Head: ಕೊಹ್ಲಿ ಜೊತೆ ಹ್ಯಾಂಡ್ ಶೇಕ್ ವಿವಾದ! ಟ್ರಾವಿಸ್ ಹೆಡ್ ಪತ್ನಿಯನ್ನು ಟ್ರೋಲ್ ಮಾಡಿದ್ದೇಕೆ ಫ್ಯಾನ್ಸ್? | ಕ್ರೀಡಾ ಸುದ್ದಿ | ACTPnews
Last Updated:May 25, 2026 12:03 PM IST ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ಸಮಯದಲ್ಲಿ ವಿರಾಟ್ ಕೊಹ್ಲಿ ಮತ್ತು ಟ್ರಾವಿಸ್ ಹೆಡ್ ನಡುವೆ ವಾಗ್ವಾದ ನಡೆದಿತ್ತು. ಆದರೆ, ವಿವಾದ ಅನಿರೀಕ್ಷಿತ ತಿರುವು ಪಡೆದುಕೊಂಡಿತು. ಈಗ ಕೆಲವು ಅಭಿಮಾನಿಗಳು ಟ್ರಾವಿಸ್ ಹೆಡ್ ಅವರ ಪತ್ನಿ ಜೆಸ್ಸಿಕಾ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ವಿರಾಟ್ ಕೊಹ್ಲಿ-ಟ್ರಾವಿಸ್ ಹೆಡ್ ಸನ್ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ…
-

IPL 2026: ಇದೇ ಅಲ್ವಾ ಟ್ವಿಸ್ಟ್ ಅಂದ್ರೆ! ಚೆನ್ನೈ ವಿರುದ್ಧ ಹೈದರಾಬಾದ್ ಗೆದ್ದರೆ ಪ್ಲೇಆಫ್ಗೆ ಈ 2 ತಂಡಗಳ ಎಂಟ್ರಿ ಫಿಕ್ಸ್! | ಕ್ರೀಡಾ ಸುದ್ದಿ | ACTPnews
Last Updated:May 18, 2026 3:21 PM IST ಐಪಿಎಲ್ 2026 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ.ಈ ಪಂದ್ಯದಲ್ಲಿ ಆರೆಂಜ್ ಆರ್ಮಿ ಚೆನ್ನೈ ವಿರುದ್ಧ ಗೆದ್ದರೆ, ಎರಡೂ ತಂಡಗಳು ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸುತ್ತವೆ. ಎಸ್ಆರ್ಹೆಚ್ vs ಸಿಎಸ್ಕೆ ಐಪಿಎಲ್ (IPL) 2026 ಲೀಗ್ (League) ಹಂತದ ಅಂತ್ಯವನ್ನು ತಲುಪುತ್ತಿದ್ದಂತೆ, ಪ್ರತಿ ಪಂದ್ಯ (Match) ವು ಈಗ ಹೊಸ ಸಮೀಕರಣಗಳನ್ನು ಮುಂದಕ್ಕೆ ತರುತ್ತಿದೆ. ಪ್ರಸ್ತುತ, ಯಾವುದೇ ಪಂದ್ಯದಲ್ಲಿ ಯಾವುದೇ…
-

Kavya Maran-Anirudh: ಶೀಘ್ರದಲ್ಲೇ ಕಾವ್ಯ ಮಾರನ್-ಅನಿರುದ್ಧ್ ಮದುವೆ? ಇಬ್ಬರ ಒಟ್ಟು ಆಸ್ತಿ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಾ! | ಕ್ರೀಡಾ ಸುದ್ದಿ | ACTPnews
Last Updated:May 24, 2026 3:11 PM IST ಸನ್ರೈಸರ್ಸ್ ಹೈದರಾಬಾದ್ ತಂಡದ ಒಡತಿ ಕಾವ್ಯ ಮಾರನ್ ಮತ್ತು ಫೇಮಸ್ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಸೋಶೀಯಲ್ ಮೀಡಿಯಾದಲ್ಲಿ ಕಾಡ್ಗಿಚ್ಚಿನಂತೆ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಬ್ಯುಸಿನೆಸ್ ಮತ್ತು ಸಿನಿಮಾ ಎರಡರಲ್ಲೂ ಉನ್ನತ ಸ್ಥಾನಕ್ಕೆ ಏರುತ್ತಿರುವ ಈ ಇಬ್ಬರು ಸೆಲೆಬ್ರಿಟಿಗಳ ಆಸ್ತಿ ಮತ್ತು ಗಳಿಕೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾವ್ಯ ಮಾರನ್ ಮತ್ತು ಅನಿರುದ್ಧ್ ಐಪಿಎಲ್ (IPL) 2026 ರ ಆವೃತ್ತಿಯ ಲೀಗ್…
-

MI vs RR,IPL 2026: 3 ತಂಡಗಳ ಪ್ಲೇಆಫ್ ನಿರ್ಧರಿಸುವ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ! | ಕ್ರೀಡಾ ಸುದ್ದಿ | ACTPnews
ತಂಡದಲ್ಲಿ ಬದಲಾವಣೆ ಈ ಪಂದ್ಯದಿಂದ ಜಸ್ಪ್ರೀತ್ ಬುಮ್ರಾ ಹಾಗೂ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಇವರಿಬ್ಬರ ಬದಲಿಗೆ ಅಲ್ಲಾ ಘಜನ್ಫರ್ ಹಾಗೂ ಶಾರ್ದೂಲ್ ಠಾಕೂರ್ ತಂಡಕ್ಕೆ ಸೇರಿಕೊಂಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ, ರಿಯಾನ್ ಪರಾಗ್ ಹಾಗೂ ನಾಂಡ್ರೆ ಬರ್ಗರ್ ತಂಡ ಸೇರಿಕೊಂಡಿದ್ದಾರೆ. ಲುವಾನ್ ಡ್ರೆ ಪ್ರಿಟೋರಿಯಸ್, ಸಂದೀಪ್ ಶರ್ಮಾ ಹಾಗೂ ಸುಶಾಂತ್ ಮಿಶ್ರಾ ಹೊರಗುಳಿದಿದ್ದಾರೆ. ಹೆಡ್ ಟು ಹೆಡ್ ದಾಖಲೆ ಎರಡೂ ತಂಡಗಳು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ 16 ಪಂದ್ಯಗಳಲ್ಲಿ ಗೆದ್ದು ಅಲ್ಪ…
-

MI vs RR: ನಿರ್ಣಾಯಕ ಪಂದ್ಯದಲ್ಲಿ ಹಳಿ ತಪ್ಪಿದ ರಾಜಸ್ಥಾನಕ್ಕೆ ಜುರೆಲ್-ಆರ್ಚರ್ ಆಸರೆ! ಮುಂಬೈ ಗೆಲುವಿಗೆ ಸವಾಲಿನ ಗುರಿ ನೀಡಿದ ಆರ್ಆರ್ | ಕ್ರೀಡಾ ಸುದ್ದಿ | ACTPnews
Last Updated:May 24, 2026 5:33 PM IST ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗಿವೆ. ಈ ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಬೌಲಿಂಗ್ ದಾಳಿಗೆ ರಾಜಸ್ಥಾನ ಬ್ಯಾಟಿಂಗ್ ಮಂಕಾಗಿದ್ದು, ಸಾಧಾರಣ ಮೊತ್ತ ಕಲೆ ಹಾಕಿದೆ. ಜೋಫ್ರಾ ಆರ್ಚರ್ ಐಪಿಎಲ್ (IPL) 2026 ರ 69ನೇ ಪಂದ್ಯ ಮುಂಬೈ ಇಂಡಿಯನ್ಸ್ (MI) ಮತ್ತು ರಾಜಸ್ಥಾನ ರಾಯಲ್ಸ್ (RR) ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣ (Wankhede Stadium) ಆತಿಥ್ಯ ವಹಿಸಿದೆ.…
Latest News
Search the Archives
Access over the years of investigative journalism and breaking reports
You May Have Missed












