Tag: ಗಟ
-

Bengaluru Traffic: ಈ ರಸ್ತೆಯಲ್ಲಿ 6 ಗಂಟೆ ಸಂಚಾರ ನಿಷೇಧ; 3 ಕಿಲೋಮೀಟರ್ ಓಡಾಟ ಹೆಚ್ಚು, ಈ ರೋಡಲ್ಲಿ ಓಡಾಡಲೇಬೇಡಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 31, 2026 4:18 PM IST ಬೆಂಗಳೂರು ಐಪಿಎಲ್ ಫೈನಲ್ ಹಿನ್ನೆಲೆಯಲ್ಲಿ ಇಂದು ರಾತ್ರಿ 11ರಿಂದ ನಾಳೆ ಬೆಳಗ್ಗೆ 5ರವರೆಗೆ ಕಬ್ಬನ್ ರಸ್ತೆ ಸುತ್ತಮುತ್ತ ಡಿಕ್ಕನ್ಸನ್, ವೆಬ್ಸ್ ಗ್ರೌಂಡ್ ಫ್ಲೈಓವರ್ ಗಳಲ್ಲಿ ವಾಹನ ಸಂಚಾರ ಬಂದ್ ಸಂಚಾರ ರದ್ದು ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಯೇ ಗಮನಿಸಿ! ನೀವು ಇಂದು ರಾತ್ರಿ (Night) ಅಥವಾ ನಾಳೆ ಮುಂಜಾನೆ ವಾಹನ ಹಿಡಿದು ಹೊರಗೆ ಹೊರಡಲು ಪ್ಲಾನ್ ಮಾಡಿದ್ದೀರಾ? ಹಾಗಿದ್ದರೆ ನಿಮಗೆ ಒಂದು ಶಾಕಿಂಗ್ ಸುದ್ದಿ (Shocking News)…
-

Success Story: 20 ಗಂಟೆ ಡ್ಯೂಟಿ, ಗರ್ಭಾವಸ್ಥೆಯಲ್ಲೂ ಓದು; ಕಾನ್ಸ್ಟೇಬಲ್ನಿಂದ ಡಿಎಸ್ಪಿ ಆದ ದಿಟ್ಟ ಮಹಿಳೆ! | | ACTPnews
Last Updated:May 28, 2026 9:04 PM IST Success Story: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯಿಂದ ಡಿಎಸ್ಪಿ ಹುದ್ದೆವರೆಗೆ ಏರಿದ ಅವರ ಸಾಧನೆ ಈಗ ದೇಶಾದ್ಯಂತ ಕುತೂಹಲ ಸೃಷ್ಟಿಸಿದೆ. ಸಂಕಷ್ಟ, ಆರ್ಥಿಕ ತೊಂದರೆ ಮತ್ತು ಕುಟುಂಬದ ಜವಾಬ್ದಾರಿಗಳ ನಡುವೆಯೂ ಕನಸನ್ನು ಕೈಬಿಡದೆ ಹೋರಾಡಿದ ಬಬ್ಲಿ ಕುಮಾರಿಯ ಕಥೆ ನಿಜಕ್ಕೂ ಪ್ರೇರಣಾದಾಯಕವಾಗಿದೆ. ಸಾಂಕೇತಿಕ ಚಿತ್ರ! ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿದ ಬಬ್ಲಿ ಕುಮಾರಿ (Babli Kumari) ಇಂದು ಸಾವಿರಾರು ಯುವತಿಯರಿಗೆ ಪ್ರೇರಣೆಯಾಗಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ (Police Constable) ಹುದ್ದೆಯಿಂದ…
-

Air India Flight: ತಪ್ಪಿದ ಮತ್ತೊಂದು ಮಹಾದುರಂತ! 8 ಗಂಟೆ ಆಕಾಶದಲ್ಲೇ ಹಾರಾಡಿದ ಏರ್ ಇಂಡಿಯಾ! ಆಗಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 27, 2026 4:39 PM IST ಪ್ರಯಾಣಿಕರಿಗಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದ ಏರ್ ಇಂಡಿಯಾ, ಸಾಧ್ಯವಾದಷ್ಟು ಬೇಗ ಅವರನ್ನು ಅವರ ಗಮ್ಯಸ್ಥಾನಕ್ಕೆ ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡುತ್ತಿದೆ ಎಂದು ಹೇಳಿದೆ. ಏರ್ ಇಂಡಿಯಾ ವಿಮಾನ ಸಂಗ್ರಹ ಚಿತ್ರ ನವದೆಹಲಿ: ಸುಮಾರು 230 ಪ್ರಯಾಣಿಕರನ್ನು ಹೊತ್ತ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದಾಗಿ (Air India Flight) ಎಂಟು ಗಂಟೆಗಳಿಗೂ ಹೆಚ್ಚು ಕಾಲ ಆಕಾಶದಲ್ಲೇ ಹಾರಾಟ ನಡೆಸಿದ್ದು, ನಂತರ ಬುಧವಾರ ಬೆಳಿಗ್ಗೆ…
-

Heavy Rain Alert: ಮುಂದಿನ 3 ಗಂಟೆ ವರುಣನ ಅಬ್ಬರ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗಂಟೆಗೆ 40 ಕಿ.ಮೀ ವೇಗದಲ್ಲಿ ಬೀಸಲಿದೆ ಬಿರುಗಾಳಿ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 05, 2026 4:02 PM IST ಹವಾಮಾನ ಇಲಾಖೆ ಮುಂದಿನ ಮೂರು ಗಂಟೆಗೆ ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರಕ್ಕೆ ಯೆಲ್ಲೋ ಅಲರ್ಟ್, ಗುಡುಗು ಸಹಿತ ಮಳೆ, ಗಂಟೆಗೆ 30-40 ಕಿಮೀ ಬಿರುಗಾಳಿ ಎಚ್ಚರಿಕೆ ಕರ್ನಾಟಕ ಮಳೆ ಮುನ್ಸೂಚನೆ ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಈಗ ಮಳೆರಾಯ (Rain) ತಂಪೆರೆಯಲು ಸಜ್ಜಾಗಿದ್ದಾನೆ. ಆದರೆ, ಇದು ಕೇವಲ ಸಾಧಾರಣ ಮಳೆಯಲ್ಲ. ಗುಡುಗು ಸಹಿತ ಭಾರಿ ಗಾಳಿ ಬೀಸುವ ಸಾಧ್ಯತೆ…
-

Traffic Advisory: ಪೀಣ್ಯ ಫ್ಲೈಓವರ್ ಮೇಲೆ ಸಂಚಾರ ಬಂದ್, 15 ನಿಮಿಷದ ದಾರಿಗೆ ಬೇಕು 1 ಗಂಟೆ! ಇನ್ನು ಎಷ್ಟು ದಿನ ಇದೇ ಕಥೆ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 06, 2026 6:56 AM IST ತುಮಕೂರು ರಸ್ತೆಯ ಪೀಣ್ಯ ಎಲಿವೇಟೆಡ್ ಕಾರಿಡಾರ್ ದುರಸ್ತಿ, ಕೇಬಲ್ ಟೆಸ್ಟ್ ಕಾರಣ ಮುಂಜಾನೆ 5 ರಿಂದ 11ರವರೆಗೆ ಸಂಚಾರ ಸ್ಥಗಿತ, ಟ್ರಾಫಿಕ್ ಜಾಮ್, ಕೆಲಸ ಇನ್ನೂ 4 ದಿನ ಮುಂದುವರಿಕೆ. ಟ್ರಾಫಿಕ್ ಬೆಂಗಳೂರು: ನೀವು ತುಮಕೂರು (Tumakuru) ರಸ್ತೆಯಲ್ಲಿ ಪ್ರಯಾಣ ಬೆಳೆಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ಓದಲೇಬೇಕು. ಸಿಲಿಕಾನ್ ಸಿಟಿಯ ಪ್ರಮುಖ ಕೊಂಡಿ ಎಂದೇ ಕರೆಯಲ್ಪಡುವ ಪೀಣ್ಯ (Peenya) ಎಲಿವೇಟೆಡ್ ಕಾರಿಡಾರ್ (ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ)…
-

Drishyam 3: ದೃಶ್ಯಂ 3 ಸಿನಿಮಾ ರಿಲೀಸ್ ಆಗಿ ಕೆಲವೇ ಗಂಟೆ! ಪಕ್ಕಾ ಬ್ಲಾಕ್ಬಸ್ಟರ್ ಎಂದ ಆಡಿಯನ್ಸ್ | Drishyam 3 released getting blockbuster reviews from audience | | ACTPnews
Last Updated:May 21, 2026 12:24 PM IST ಅಂತೂ ಇಂತೂ ದೃಶ್ಯಂ 3 ಸಿನಿಮಾ ರಿಲೀಸ್ ಆಗಿದೆ. ಸಿನಿಮಾ ರಿಲೀಸ್ ಆಗಿ ಕೆಲವೇ ಗಂಟೆಗಳು ಕಳೆದಿವೆ, ಜನರ ಪ್ರತಿಕ್ರಿಯೆ ಹೇಗಿದೆ ಗೊತ್ತಾ? ಪಕ್ಕಾ ಬ್ಲಾಕ್ಬಸ್ಟರ್ ಅಂತಿದ್ದಾರೆ ಆಡಿಯನ್ಸ್. ದೃಶ್ಯಂ3 ಅಂತೂ ಇಂತೂ ಹಲವಾರು ಬಾರಿ ಮುಂದೂಡಿಕೆಯ ನಂತರ ದೃಶ್ಯಂ 3 ಸಿನಿಮಾ (Drishyam 3) ರಿಲೀಸ್ ಆಗಿದೆ. ಮಲ್ಟಿಸ್ಟಾರ್ ಮೋಹನ್ಲಾಲ್ (Mohanlal) ಅಭಿನಯದ ಸಿನಿಮಾ ಮೊದಲ ದಿನವೇ ಪ್ರೇಕ್ಷಕನ ಮೆಚ್ಚುಗೆ ಗಳಿಸಿ ಮೌತ್ಟಾಕ್ನಿಂದಲೇ ಮತ್ತಷ್ಟು ಪ್ರೇಕ್ಷಕರ…
-

Swiss Airlines: ಬೆಂಗಳೂರಿಂದ ಸ್ವಿಡ್ಜರ್ಲೆಂಡ್ಗೆ ಡೈರೆಕ್ಟ್ ಫ್ಲೈಟ್ ಶುರು! ಯಾವ್ಯಾವ ದಿನ, ಎಷ್ಟು ಗಂಟೆ ಪ್ರಯಾಣ? ಫುಲ್ ಡೀಟೆಲ್ಸ್ ಇಲ್ಲಿದೆ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 19, 2026 2:50 PM IST ಬರುವ 2026ರ ಅಕ್ಟೋಬರ್ ನಿಂದ ವಾರಕ್ಕೆ ಬರೋಬ್ಬರಿ ಐದು ದಿನ ಈ ಐಷಾರಾಮಿ ಸೇವೆ ಲಭ್ಯವಿರಲಿದೆ. ನೇರ ವಿಮಾನ ಬೆಂಗಳೂರು: ವಿದೇಶ (Abroad) ಪ್ರಯಾಣ ಮಾಡುವ ಹಂಬಲದಲ್ಲಿರುವ ದಕ್ಷಿಣ ಭಾರತದ ಜನರಿಗೆ, ಅದರಲ್ಲೂ ವಿಶೇಷವಾಗಿ ಸಿಲಿಕಾನ್ ಸಿಟಿಯ ಐಟಿ ವೃತ್ತಿಪರರು ಮತ್ತು ಪ್ರವಾಸಿಗರಿಗೆ ಅತ್ಯಂತ ಸಿಹಿ ಸುದ್ದಿಯೊಂದು ಸಿಕ್ಕಿದೆ. ನೀವು ಇನ್ಮುಂದೆ ಕನೆಕ್ಟಿಂಗ್ ಫ್ಲೈಟ್ಗಳಿಗಾಗಿ (Flight) ಗಂಟೆಗಟ್ಟಲೇ ಕಾಯುವ ಕಿರಿಕಿರಿ ಇಲ್ಲದೆ, ಬೆಂಗಳೂರಿನಿಂದಲೇ (Bengaluru) ನೇರವಾಗಿ ಜ್ಯೂರಿಕ್ಗೆ…
-

Bengaluru: ವಾಹನ ಸವಾರರಿಗೆ ಬಿಗ್ ಅಲರ್ಟ್! 1 ಗಂಟೆ ಪ್ರಯಾಣದ ಸಮಯ 2 ಗಂಟೆ ಆಗಲಿದೆ, ಎಲ್ಲಿ? ಏಕೆ? | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 20, 2026 9:51 AM IST ಬೆಂಗಳೂರಿನ ಔಟರ್ ರಿಂಗ್ ರೋಡ್ ರೂಪುರೇಷೆಗಳು ಬದಲಾವಣೆ ಆಗಲಿದೆ. ಸಿಲ್ಕ್ ಬೋರ್ಡ್ನಿಂದ ಕೆಆರ್ ಪುರಂ ವರೆಗೂ ಸುಮಾರು 378 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಆರಂಭವಾಗಿದೆ. ಇದರಿಂದ ಪ್ರತಿದಿನ ಸುಮಾರು 8 ಲಕ್ಷ ಮಂದಿ ವಾಹನ ಸವಾರರಿಗೆ ಟ್ರಾಫಿಕ್ ಸಂಕಷ್ಟ ಶುರುವಾಗಲಿದೆ. News18 ಬೆಂಗಳೂರು: ರಾಜಧಾನಿ ಬೆಂಗಳೂರು (Begaluru Traffic) ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ಬೆಂದು ಹೋಗಿದೆ. ಸಣ್ಣ ಪ್ರಮಾಣದಲ್ಲಿ ಮಳೆಯಾದರೇ ಸಾಕು ನಗರದ ಪ್ರಮುಖ…
Latest News
Search the Archives
Access over the years of investigative journalism and breaking reports
You May Have Missed












