Tag: ಗಡ
-

Suriya: ಕರುಪ್ಪು ಯಶಸ್ಸಿನ ಬಳಿಕ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ನಟ ಸೂರ್ಯ! ಮತ್ತೊಂದು ಹಿಟ್ ಪಕ್ಕನಾ? | | ACTPnews
Last Updated:May 28, 2026 7:21 PM IST Suriya: ಸೂರ್ಯ ಅಭಿನಯದ ವಿಶ್ವನಾಥ್ ಅಂಡ್ ಸನ್ಸ್ ಚಿತ್ರ ಆಗಸ್ಟ್ 14 ರಂದು ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಈ ಚಿತ್ರವನ್ನು ಪ್ರಸಿದ್ಧ ನಿರ್ದೇಶಕ ವೆಂಕಿ ಅಟ್ಲೂರಿ ನಿರ್ದೇಶಿಸಿದ್ದಾರೆ. ಸೂರ್ಯ ಕರುಪ್ಪು (Karuppu) ಚಿತ್ರದ ಭಾರಿ ಯಶಸ್ಸಿನ ಬಳಿಕ ಸೂರ್ಯ (Suriya) ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಸೂರ್ಯ ನಟಿಸಿದ ಮತ್ತು ಆರ್ ಜೆ ಬಾಲಾಜಿ ನಿರ್ದೇಶನದ ಕರುಪ್ಪು ಚಿತ್ರವು 15 ರಂದು ಬಿಡುಗಡೆಯಾಯಿತು ಮತ್ತು…
-

ಶತ್ರುದೇಶಗಳ ಗಡಿ ಕಾಯುವ ಅರೆಸೇನಾ ಪಡೆಗಳಲ್ಲಿ ಕಾಡುತ್ತಿದೆ ಟಾಪ್ ಆಫೀಸರ್ಗಳ ಕೊರತೆ | | ACTPnews
Last Updated:May 26, 2020 3:22 PM IST ತಮ್ಮ ಪಡೆಗೆ ಸೀಮಿತವಾದ ಅಧಿಕಾರಿ ಇದ್ದರೆ ಅದು ಆ ಪಡೆಗೆ ಬಲ. ಇಲ್ಲದಿದ್ದರೆ ಸೈನಿಕರು ಮಾನಸಿಕವಾಗಿಯೂ ಕುಗ್ಗಿಹೋಗಬಹುದು ಎಂದು ಬಿಎಸ್ಎಫ್ನ ಮಾಜಿ ಮಹಾನಿರ್ದೇಶಕ ಪ್ರಕಾಶ್ ಸಿಂಗ್ ಹೇಳುತ್ತಾರೆ. ನವದೆಹಲಿ(ಮೇ 26): ಭಾರತ-ಚೀನಾ ಗಡಿಭಾಗದಲ್ಲಿ ಕಳವಳಕಾರಿ ಎನಿಸುವಂಥ ವಾತಾವರಣ ನಿರ್ಮಾಣವಾಗುತ್ತಿದೆ. ಒಂದು ಕಡೆ ಚೀನಾ, ಮತ್ತೊಂದು ಕಡೆ ಪಾಕಿಸ್ತಾನ, ಮಗದೊಂದೆಡೆ ನೇಪಾಳ ಈಗ ಭಾರತಕ್ಕೆ ಗಡಿನೋವು ತಂದಿವೆ. ಲಡಾಕ್ನ ಭಾರತ-ಚೀನಾ ಗಡಿಭಾಗದಲ್ಲಿ ಚೀನೀ ಸೈನಿಕರು ಬಹಳ ಉಗ್ರವಾಗಿ ವರ್ತಿಸುತ್ತಿದ್ಧಾರೆ.…
-

ಭಾರತ- ಚೀನಾ ಗಡಿ ಬಿಕ್ಕಟ್ಟು; ಮೂರು ಸೇನಾ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಸಭೆ | | ACTPnews
Last Updated:May 26, 2020 9:01 PM IST ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಸೇನಾ ಮುಖ್ಯಸ್ಥರ ಜೊತೆಗೆ ಚೀನಾ ಸಮಸ್ಯೆಯ ಬಗ್ಗೆ ಸುದೀರ್ಘ ಕಾಲ ಸಭೆ ನಡೆಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ಸಭೆ ನಡೆಸಿದ್ದಾರೆ. ನವದೆಹಲಿ (ಮೇ 26): ಭಾರತದೊಂದಿಗೆ ಸದಾ ಒಂದಿಲ್ಲೊಂದು ತಗಾದೆ ತೆಗೆಯುವ ನೆರೆಯ ರಾಷ್ಟ್ರ ಚೀನಾ ಇದೀಗ ಲಡಾಕ್ನಲ್ಲಿ ಮತ್ತೊಂದು ಸಮಸ್ಯೆ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ…
-

India China Border Violence: ಲಡಾಖ್ ಗಡಿ ಸಂಘರ್ಷ; ಗಾಲ್ವಾನ್ ಕಣಿವೆಯ ದಾಳಿ ಬಗ್ಗೆ ಚೀನಾ ಮಾಧ್ಯಮಗಳು ಹೇಳಿದ್ದೇನು? | | ACTPnews
Last Updated:Jun 17, 2020 8:47 AM IST India China Rift: ಗಾಲ್ವಾನ್ ಕಣಿವೆ ಪ್ರದೇಶದ ಸಂಪೂರ್ಣ ಹಕ್ಕು ಚೀನಾ ದೇಶಕ್ಕೆ ಮಾತ್ರ ಇದೆ. ಭಾರತೀಯ ಸೇನೆಯೇ ಗಡಿ ಒಪ್ಪಂದವನ್ನು ಉಲ್ಲಂಘಿಸಿ, ಎಲ್ಎಸಿ ಒಳಗೆ ನುಸುಳಿತ್ತು. ಹೀಗಾಗಿ, ಅವರಿಗೆ ತಕ್ಕ ಪಾಠ ಕಲಿಸಲು ದಾಳಿ ನಡೆಸಲಾಯಿತು ಎಂದು ಚೀನಾ ಪತ್ರಿಕೆಗಳು ವರದಿ ಮಾಡಿವೆ. ನವದೆಹಲಿ (ಜೂ. 17): ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ಲಡಾಖ್ನಲ್ಲಿರುವ ಭಾರತ-ಚೀನಾ ಗಡಿಯಲ್ಲಿ ಚೀನೀ ಸೈನಿಕರು ತಗಾದೆ ತೆಗೆದಿದ್ದರು. ಮಂಗಳವಾರ ಲಡಾಖ್…
-

ಭಾರತ-ಚೀನಾ ಗಡಿ ಸಂಘರ್ಷ: ಜೂ.19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ | | ACTPnews
Last Updated:Jun 17, 2020 1:54 PM IST ಈ ಸಂಬಂಧ ಈಗಾಗಲೇ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಭಾರತೀಯ ಸೇನೆಯ ಮುಖ್ಯಸ್ಥ ಎಂಎಂ ನರವಣೆ ಮಹತ್ವದ ಸಭೆ ನಡೆಸಿದ್ದರು. ಇಲ್ಲಿ ದೇಶದ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಬೇಕೆಂದು ನಿರ್ಧಾರ ಮಾಡಲಾಗಿತ್ತು ಎನ್ನಲಾಗಿದೆ. ನವದೆಹಲಿ(ಜೂ.17): ಪೂರ್ವ ಲಡಾಕ್ನ ಗಾಲ್ವಾನ್…
-

ಚೀನಾ ಗಡಿ ವಾಸ್ತವತೆ ಕುರಿತು ಆಳುವವರು ಮೌನ ವಹಿಸುವುದು ದೇಶದ್ರೋಹ; ಸಿದ್ದರಾಮಯ್ಯ ಟೀಕೆ | | ACTPnews
Last Updated:Jun 17, 2020 3:33 PM IST India-China Face-Off: ಚೀನಾ ಗಡಿಯಲ್ಲಿನ ಬೆಳವಣಿಗೆಗಳ ನಿಜ ಸಂಗತಿಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಾಗಲಿ, ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಾಗಲಿ ಇದುವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬೆಂಗಳೂರು (ಜೂ. 17): ಲಡಾಖ್ ಗಡಿಯ ಗಾಲ್ವಾನ್ ನದಿ ಕಣಿವೆಯಲ್ಲಿ ಸೋಮವಾರ ರಾತ್ರಿಯಿಂದ ಭಾರತ ಮತ್ತು ಚೀನಾ ಸೇನೆಯ ನಡುವೆ ನಡೆದ ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ. ಇನ್ನೂ ನಾಲ್ವರ ಸ್ಥಿತಿ…
-

Amulya Gowda: ಅಂದು ‘ಕಮಲಿ’, ಇಂದು ‘ಮಹಾಲಕ್ಷ್ಮಿ’! ಮದುವೆ ಮನೆ ಕತೆ ಹೇಳೋಕೆ ಬಂದ ಅಮೂಲ್ಯ ಗೌಡ | | ACTPnews
Last Updated:May 26, 2026 8:34 PM IST ಕಮಲಿ ಸೀರಿಯಲ್ ಖ್ಯಾತಿಯ ನಟಿ ಅಮೂಲ್ಯ ಗೌಡ ಮತ್ತೊಂದು ಸೀರಿಯಲ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಮದುವೆ ಅನ್ನುವ ಈ ಸೀರಿಯಲ್ ಅಲ್ಲಿ ಇನ್ನು ಏನೆಲ್ಲ ಇದೆ ಅನ್ನೋದು ಇಲ್ಲಿದೆ ಓದಿ. ಅಂದು ಕಮಲಿ, ಇಂದು ಮಹಾಲಕ್ಷ್ಮಿ ಮದುವೆ! ಕಮಲಿ ಸೀರಿಯಲ್ (Kamali Serial) ಮೂಲಕ ಮನೆ ಮತ್ತು ಮನಗಳಲ್ಲಿ ಅಮೂಲ್ಯ ಗೌಡ (Amulya Gowda) ಜಾಗ ಮಾಡಿಕೊಂಡಿದ್ದಾರೆ. ಇದೀಗ ಮತ್ತೊಂದು ಸೀರಿಯಲ್ (Serial) ಮೂಲಕ ಮನೆ ಮನೆಯ ಕಥೆ…
-

Murugan Ashwin: ಐಪಿಎಲ್ ಮುಗಿಯುವ ಮುನ್ನವೇ ಎಲ್ಲಾ ಮಾದರಿಯ ಕ್ರಿಕೆಟ್ಗೆ ಮಾಜಿ ಆರ್ಸಿಬಿ ಪ್ಲೇಯರ್ ಗುಡ್ ಬೈ! | ಕ್ರೀಡಾ ಸುದ್ದಿ | ACTPnews
Last Updated:May 26, 2026 4:23 PM IST ಐಪಿಎಲ್ ಫ್ರಾಂಚೈಸಿಗಳು ಮತ್ತು ತಮಿಳುನಾಡನ್ನು (Tamil Nadu) ವಿವಿಧ ಸ್ವರೂಪಗಳಲ್ಲಿ ಪ್ರತಿನಿಧಿಸಿರುವ 35 ವರ್ಷದ ಮುರುಗನ್ ಅಶ್ವಿನ್ ಸೋಮವಾರ ತಮ್ಮ ನಿರ್ಧಾರವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ. ಮುರುಗನ್ ಅಶ್ವಿನ್ ಭಾರತದ ಲೆಗ್-ಸ್ಪಿನ್ನರ್ ಮುರುಗನ್ ಅಶ್ವಿನ್ (Murugan Ashwin) ಸೋಮವಾರ ದೇಶೀಯ ಕ್ರಿಕೆಟ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಿಂದ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್ ಫ್ರಾಂಚೈಸಿಗಳು ಮತ್ತು ತಮಿಳುನಾಡನ್ನು (Tamil Nadu) ವಿವಿಧ…
-

ಗಡಿ ಉದ್ವಿಗ್ನತೆ ಬಗ್ಗೆ ಮೋದಿ ಮೌನ; ಕೇಂದ್ರ ಸರ್ಕಾರದ ವಿರುದ್ಧ ಪ್ರಶ್ನೆಗಳ ಮಳೆಗೈದ ರಾಹುಲ್ ಗಾಂಧಿ | | ACTPnews
Last Updated:Jun 18, 2020 12:45 PM IST ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೂಡ ಭಾರತ ಮತ್ತು ಚೀನಾ ನಡುವೆ ನಡೆದ ಸಂಘರ್ಷ ವೇಳೆ ಕೇಂದ್ರ ಸರ್ಕಾರ ವಹಿಸಿರುವ ಮೌನವನ್ನು ಆಕ್ಷೇಪಿಸಿದ್ದಾರೆ. ಜತೆಗೆ ಗಡಿಯಲ್ಲಿ ಏನಾಗುತ್ತಿದೆ ಎಂಬ ವಸ್ತುಸ್ಥಿತಿಯನ್ನು ವಿವರಿಸುವಂತೆ ಆಗ್ರಹಿಸಿದ್ದಾರೆ. ನವದೆಹಲಿ (ಜೂ.18): ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡ ತಪ್ಪು ನಿರ್ಧಾಗಳನ್ನು ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಮೊದಲಿನಿಂದಲೂ…
-

Crime News: ಮದುವೆಯಾದ ಮೂರೇ ತಿಂಗಳಿಗೆ ಪತ್ನಿಯ ಮರ್ಡರ್! ಗಂಡ, ಆತನ ಗೆಳತಿ ಪರಾರಿ! ಬೆಚ್ಚಿ ಬೀಳಿಸುತ್ತೆ ಆಘಾತಕಾರಿ ಘಟನೆ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews
Last Updated:May 26, 2026 4:13 PM IST ಮಧು ಸುಮಾರು ಮೂರು ತಿಂಗಳ ಹಿಂದೆ ಆರೋಪಿಯನ್ನು ಮದುವೆಯಾಗಿದ್ದರು. ಮದುವೆಯಾದ ಸ್ವಲ್ಪ ಸಮಯದ ನಂತರ ಇಬ್ಬರ ನಡುವೆ ಅಸಮಾಧಾನ ಭುಗಿಲೆದ್ದಿದೆ. ಪ್ರಾಥಮಿಕವಾಗಿ ಪತಿಯ ಅನೈತಿಕ ಸಂಬಂಧ ಪತ್ನಿಗೆ ತಿಳಿದ ನಂತರ ಇಬ್ಬರ ನಡುವೆ ಜಗಳವಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಸಾಂದರ್ಭಿಕ ಚಿತ್ರ ಗುರುಗ್ರಾಮ್: ಕೇವಲ ಮೂರು ತಿಂಗಳ ಹಿಂದೆ ಮದುವೆಯಾದ ನವವಿವಾಹಿತ ಮಹಿಳೆಯನ್ನು ಆಕೆಯ ಪತಿ ಮತ್ತು ಆತನ ಗೆಳತಿ ಸೇರಿ ಕೊಲೆ ಮಾಡಿರುವ (Crime News)…
Latest News
Search the Archives
Access over the years of investigative journalism and breaking reports
You May Have Missed












