Tag: ಚನ
-

ಚೀನೀ ಸೇನೆಯಿಂದ ಐವರು ಯುವಕರ ಅಪಹರಣದ ಆರೋಪ; ರಕ್ಷಿಸಿ ಎಂದ ಕುಟುಂಬ ಸದಸ್ಯರು | | ACTPnews
Last Updated:Sep 05, 2020 12:27 PM IST ಚೀನಾ ಗಡಿಭಾಗದಿಂದ 50-100 ಕಿಮೀ ಒಳಗಿರುವ ಸೆರಾ-7 ಪ್ರದೇಶದಿಂದ ಐವರು ಅರುಣಾಚಲಿ ಯುವಕರು ನಾಪತ್ತೆಯಾಗಿದ್ಧಾರೆ. ಅವರನ್ನು ಚೀನೀ ಸೇನೆ ಅಪಹರಿಸಿದೆ ಎಂದು ಅವರ ಒಬ್ಬ ಕುಟುಂಬ ಸದಸ್ಯರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅರುಣಾಚಲ ಪ್ರದೇಶ(ಸೆ. 05): ಚೀನಾದ ಗಡಿಭಾಗದಲ್ಲಿ ಅರುಣಾಚಲ ಪ್ರದೇಶದ ಐವರು ಯುವಕರು ನಾಪತ್ತೆಯಾಗಿದ್ದಾರೆ. ಚೀನಾದ ಪಿಎಲ್ಎ ಸೇನೆ ಈ ಐವರನ್ನು ಅಪಹರಣ ಮಾಡಿರುವ ಆರೋಪ ಇದೆ. ಗಡಿಭಾಗದ ಸೆರಾ 7 ಪ್ರದೇಶದಿಂದ ಇವರ ಕಿಡ್ನಾಪ್…
-

Indo-China Crisis: ಮಾತುಕತೆ ಬೆನ್ನಲ್ಲೇ ಕ್ಯಾತೆ ತೆಗೆದ ಚೀನಾ; ಗಡಿ ವಿವಾದಕ್ಕೆ ಭಾರತವೇ ಕಾರಣ ಎಂದ ಡ್ರ್ಯಾಗನ್ | | ACTPnews
Last Updated:Sep 05, 2020 1:08 PM IST ಮಾಸ್ಕೋದಲ್ಲಿ ರಾಜನಾಥ್ ಸಿಂಗ್ ಹಾಗೂ ವೀ ಫೆಂಗಿ ಮಾತುಕತೆ ನಡೆಸಿದ್ದರು. ಈ ವೇಳೆ ಚೀನಾದ ಜೊತೆಗಿನ ಗಡಿ ಸಮಸ್ಯೆ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಚೀನಾ ಹೊಸ ಕ್ಯಾತೆ ತೆಗೆದಿದೆ. ನವದೆಹಲಿ (ಸೆಪ್ಟೆಂಬರ್ 5): ಎರಡೂ ರಾಷ್ಟ್ರಗಳ ನಡುವೆ ಬಿಕ್ಕಟ್ಟು ಮೂಡಲು ಭಾರತ ನೇರ ಕಾರಣ. ಲಡಾಕ್ನಲ್ಲಿ ಉಂಟಾಗಿರುವ ಸಮಸ್ಯೆಯ ಹೊಣೆಯನ್ನು ಭಾರತವೇ ಹೊತ್ತುಕೊಳ್ಳಬೇಕು. ನಮಗೆ ಸೇರಿದ ಒಂದೇ ಒಂದು ಇಂಚು ಭೂಮಿಯನ್ನು ನಾವು…
-

India China Standoff – ಗಡಿ ನಿಯಮ ಮೀರಿ ಭಾರತೀಯ ಸೈನಿಕರಿಂದ ಫೈರಿಂಗ್: ಚೀನಾ ಆರೋಪ | | ACTPnews
Last Updated:Sep 08, 2020 9:17 AM IST ಗುಂಡಿನ ದಾಳಿ ಮಾಡಬಾರದು ಎಂಬ ನಿಯಮ ಇದ್ದರೂ ಚೀನೀ ಸೈನಿಕರು ಮುಖಾಮುಖಿಯಾದಾಗ ಭಾರತೀಯ ಸೈನಿಕರು ಗಾಳಿಯಲ್ಲಿ ಗುಂಡು ಹಾರಿಸಿದರೆಂದು ಚೀನಾ ಆಪಾದನೆ ಮಾಡಿದೆ. ಪ್ಯಾಂಗೋಂಗ್ ಸರೋವರದ ಬಳಿಯ ಗಡಿಯಲ್ಲಿ ಈ ಘಟನೆ ನಡೆದಿದೆ. ನವದೆಹಲಿ(ಸೆ. 08): ಲಡಾಖ್ ಬಳಿಕ ಗಡಿಭಾಗದಲ್ಲಿ ಆತಂಕ ಮುಂದುವರಿದಿದೆ. ಪ್ಯಾಂಗೋಂಗ್ ಸರೋವರದ ಶೆನ್ ಪಾವೊ ಪರ್ವತಗಳ ಬಳಿ ಇರುವ ಗಡಿಭಾಗದಲ್ಲಿ ತಮ್ಮ ಸೈನಿಕರೊಂದಿಗೆ ಮುಖಾಮುಖಿಯಾದ ಭಾರತೀಯ ಸೈನಿಕರು ಗಾಳಿಯಲ್ಲಿ ಗುಂಡು ಹಾರಿಸಿದರು. ಇದು…
-

ಭಾರತದ ಗಡಿಯೊಳಗೆ ನುಸುಳಲು ಚೀನಾ ಪ್ರಯತ್ನ; ಮುನ್ನೆಚ್ಚರಿಕೆ ವಹಿಸಲು ಭಾರತೀಯ ಸೈನಿಕರಿಗೆ ಸೂಚನೆ | | ACTPnews
Last Updated:Sep 08, 2020 9:41 AM IST ಚೀನಾ ಸೇನೆ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಈಗ ಗಡಿ ಗಸ್ತಿನಲ್ಲಿ ನಿಯೋಜಿತರಾಗಿರುವ ಸೈನಿಕರಿಗೆ ಸೂಚನೆ ನೀಡಲಾಗಿದೆ ಎಂದು ಭಾರತೀಯ ಸೇನಾ ಮೂಲಗಳಿಂದ ತಿಳಿದುಬಂದಿದೆ. ನವದೆಹಲಿ(ಸೆ. 08): ಇತ್ತೀಚೆಗಷ್ಟೇ ಭಾರತ ಮತ್ತು ಚೀನಾ ಗಡಿಯಲ್ಲಿ ಸೈನಿಕರ ನಡುವೆ ಸಂಘರ್ಷ ಉಂಟಾಗಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರು. ಈ ಘಟನೆ ಮರೆಯುವ ಮುನ್ನವೇ ಮತ್ತೊಮ್ಮೆ ಚೀನಾದ ಸೇನೆ ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದೆ…
-

Indo China Crisis: ‘ಚೀನಾ ಗಡಿಯಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದರೂ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿಲ್ಲ’ | | ACTPnews
Last Updated:Sep 10, 2020 7:52 AM IST ಆಗಸ್ಟ್ 29ರಂದು ಭಾರತದ ಜೊತೆ ಮಾತುಕತೆ ನಡೆಸಿದ್ದ ಚೀನಾ ಇನ್ನು, ಗಡಿ ಉಲ್ಲಂಘನೆ ಮಾಡುವುದಿಲ್ಲ ಎಂದು ಹೇಳಿತ್ತು. ಆದರೆ, ಅದೇ ದಿನ ರಾತ್ರಿ ಮತ್ತೆ ಕ್ಯಾತೆ ತೆಗೆದಿತ್ತು. ಹೀಗಾಗಿ ನಾವು ಚೀನಾವನ್ನು ನಂಬುವಂತಿಲ್ಲ ಎಂದಿವೆ ಮೂಲಗಳು. ನವದೆಹಲಿ (ಸಪ್ಟೆಂಬರ್ 10): ಜೂನ್ 15 ರಂದು ಪೂರ್ವ ಲಡಾಖ್ನಲ್ಲಿ ನಡೆದ ಗಾಲ್ವಾನ್ ಕಣಿವೆ ಘರ್ಷಣೆಯ ಸಂದರ್ಭದಲ್ಲಿ ಚೀನಾದ ಸೇನೆ ಭಾರತೀಯ ಸೈನಿಕರ ಮೇಲೆ ದಾಳಿ ನಡೆಸಿ 20ಕ್ಕೂ…
-

ಮಾಸ್ಕೋದಲ್ಲಿ ಭಾರತ, ಚೀನಾ ವಿದೇಶಾಂಗ ಸಚಿವರ ಭೇಟಿ; 5 ಅಂಶಗಳಿಗೆ ಸಹಮತ | | ACTPnews
Last Updated:Sep 11, 2020 9:28 AM IST ರಷ್ಯಾದ ಮಾಸ್ಕೋದಲ್ಲಿ ನಡೆದ ಶಾಂಘೈ ಕೋಆಪರೇಶನ್ ಸಂಘಟನೆಯ ಸಮಾವೇಶದ ವೇಳೆ ಭಾರತ ಮತ್ತು ಚೀನಾ ವಿದೇಶಾಂಗ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಗಡಿ ಕಗ್ಗಂಟು ನಿವಾರಿಸುವ ಸಂಬಂಧ ವಿಚಾರ ವಿನಿಯಮ ಆಗಿದೆ. ಮಾಸ್ಕೋ(ಸೆ. 11): ಲಡಾಖ್ ಗಡಿಬಿಕ್ಕಟ್ಟು ಭಾರತ ಮತ್ತು ಚೀನಾ ಮಧ್ಯೆ ಯುದ್ಧದ ವಾತಾವರಣ ನಿರ್ಮಿಸಿದೆ. ಕೋವಿಡ್ ಮತ್ತು ಆರ್ಥಿಕ ಸಂಕಷ್ಟದಿಂದ ಜರ್ಝರಿತಗೊಂಡಿರುವ ಈ ಪರಿಸ್ಥಿತಿಯಲ್ಲಿ ಯಾವ ದೇಶಕ್ಕೂ ಯುದ್ಧ ಬೇಕಿಲ್ಲ. ಆದರೂ…
-

ಮಾಸ್ಕೋ ಸಭೆ ನಂತರವೂ ಗಡಿಬಿಕ್ಕಟ್ಟಿಗೆ ಪರಿಹಾರ ಅನುಮಾನ; ಮುಂದುವರಿಯುತ್ತಾ ಚೀನಾ ಹಠಮಾರಿತನ? | | ACTPnews
Last Updated:Sep 11, 2020 12:19 PM IST ಮಾಸ್ಕೋದಲ್ಲಿ ಎರಡೂವರೆ ಗಂಟೆ ಕಾಲ ಮಾತುಕತೆ ನಡೆದ ಬಳಿಕವೂ ಚೀನಾದ ಧೋರಣೆಯಲ್ಲಿ ಯಾವುದೇ ಬದಲಾವಣೆ ಆದಂತೆ ಕಂಡುಬಂದಿಲ್ಲ ಎಂದು ಸರ್ಕಾರದ ಉನ್ನತ ಮಟ್ಟದ ಮೂಲಗಳು ಅಭಿಪ್ರಾಯಪಟ್ಟಿವೆ. ನವದೆಹಲಿ(ಸೆ. 11): ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ ಸಮಾವೇಶದ ವೇಳೆ ಭಾರತ ಮತ್ತು ಚೀನಾ ದೇಶಗಳ ವಿದೇಶಾಂಗ ಸಚಿವರು ಭೇಟಿಯಾಗಿ ಗಡಿಬಿಕ್ಕಟ್ಟು ಸಂಬಂಧ ಮಾತುಕತೆ ನಡೆಸಿದ್ದಾರೆ. ಈ ವೇಳೆ ಐದು ಅಂಶಗಳಿಗೆ ಎರಡೂ ದೇಶಗಳು ಸಹಮತ ಹೊಂದಿವೆ. ಆದರೆ,…
-

ಭಾರತದ ಮೇಲೆ ಚೀನಾ ಹದ್ದಿನ ಕಣ್ಣು; ಮೋದಿ, ರಾಷ್ಟ್ರಪತಿ ಸೇರಿ 1,350ಕ್ಕೂ ಹೆಚ್ಚು ರಾಜಕಾರಣಿಗಳ ಡೇಟಾ ಸಂಗ್ರಹ | | ACTPnews
Last Updated:Sep 14, 2020 10:41 AM IST China is Watching: ಚೀನಾ ಮೂಲದ ಝೆನ್ಹುವಾ ಡೇಟಾ ಇನ್ಫಾರ್ಮೇಷನ್ ಟೆಕ್ನಾಲಜಿ ಕೋ ಎಂಬ ಸಂಸ್ಥೆ ಭಾರತದ ಪ್ರಧಾನಿ, ಸಚಿವರು, ರಾಷ್ಟ್ರಪತಿ ಸೇರಿದಂತೆ ಗಣ್ಯರ ಆನ್ಲೈನ್ ಮಾಹಿತಿ ಕಲೆಹಾಕುತ್ತಿದೆ. ಭಾರತದ 1,350ಕ್ಕೂ ಹೆಚ್ಚು ರಾಜಕಾರಣಿಗಳು, 350ಕ್ಕೂ ಹೆಚ್ಚು ಸಂಸದರ ಆನ್ಲೈನ್ ಖಾತೆಗಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ನವದೆಹಲಿ (ಸೆ. 14): ಚೀನಾದಿಂದ ಭಾರತದ ವಿರುದ್ಧ ‘ಹೈಬ್ರೀಡ್ ವಾರ್’ ಶುರುವಾಗಿದೆ. ಪ್ರತಿದಿನ ಭಾರತದ 150 ಮಿಲಿಯನ್ ಡೇಟಾಗಳ ಪರಿಶೀಲನೆ ಮಾಡಲಾಗುತ್ತಿದೆ.…
-

ಅತ್ತ ಪಾಕಿಸ್ತಾನ, ಇತ್ತ ಚೀನಾ; ದ್ವಿಮುಖಿ ಯುದ್ಧದ ಸಾಧ್ಯತೆಯಲ್ಲಿ ಭಾರತ | | ACTPnews
Last Updated:Sep 15, 2020 9:28 AM IST ಜನವರಿಯಿಂದ ಈಚೆಗೆ ಎಲ್ಒಸಿಯಲ್ಲಿ ಪಾಕಿಸ್ತಾನ ಮಾಡುತ್ತಿರುವ ಕಿತಾಪತಿ ಹಾಗೂ ಎಲ್ಎಸಿಯಲ್ಲಿ ಚೀನಾ ಮಾಡುತ್ತಿರುವ ಅತಿಕ್ರಮಣ ಪ್ರಯತ್ನವನ್ನು ಗಮನಿಸಿದರೆ ಆ ಎರಡೂ ದೇಶಗಳೊಂದಿಗೆ ಭಾರತ ಏಕಕಾಲದಲ್ಲಿ ಯುದ್ಧ ಮಾಡಬೇಕಾಗಿ ಬರಬಹುದು ಎನ್ನಲಾಗುತ್ತಿದೆ. ನವದೆಹಲಿ(ಸೆ. 15): ಭಾರತದ ಉತ್ತರ ಭಾಗದ ಎರಡೂ ಕಡೆಯ ಗಡಿಭಾಗದಲ್ಲಿ ನೆರೆ ದೇಶಗಳ ಅಟ್ಟಹಾಸ ಹೆಚ್ಚುತ್ತಲೇ ಇದೆ. ಎಲ್ಒಸಿಯಲ್ಲಿ ಪಾಕಿಸ್ತಾನ ಪದೇಪದೇ ಕದನವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಕಳೆದ 17 ವರ್ಷಗಳಲ್ಲೇ ಇಲ್ಲಿ ಪಾಕಿಸ್ತಾನ ಈಗ…
-

‘ನಮ್ಮ ಸೈನಿಕರು ಲಡಾಖ್ನಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸುತ್ತಿದ್ದಾರೆ ಎನ್ನುವುದು ಸುಳ್ಳು‘ – ಚೀನಾ ಸ್ಪಷ್ಟನೆ | | ACTPnews
Last Updated:Sep 15, 2020 5:39 PM IST ಭಾರತ-ಚೀನಾ ನಡುವಿನ ಗಡಿ ಸಂಘರ್ಷ ಹಾಗೇ ಮುಂದುವರಿದಿದೆ. ಅದನ್ನು ಬಗೆಹರಿಸಲು ಆಗುತ್ತಿಲ್ಲ. ಪರಸ್ಪರ ಎರಡೂ ದೇಶಗಳು ಪರಿಹಾರ ಕಂಡುಕೊಂಡಿಲ್ಲ. ಗಡಿಯಲ್ಲಿ ಚೀನಾ ಸೈನಿಕರು ತೀವ್ರ ಅಸಮ್ಮತಿ ತೋರುತ್ತಿದ್ದಾರೆ ಎಂದೇಳಲಾಗುತ್ತಿತ್ತು ನವದೆಹಲಿ(ಸೆ.15): ಲಡಾಖ್ನ ಎಲ್ಎಸಿಯಲ್ಲಿ ಭಾರತದ ಭೂಭಾಗವನ್ನ ಅತಿಕ್ರಮಿಸುವ ಸಲುವಾಗಿ ಚೀನೀ ಸೈನಿಕರು ಆಪ್ಟಿಕಲ್ ಫೈಬರ್ ಕೇಬಲ್ಗಳನ್ನ ಅಳವಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್,…
Latest News
Search the Archives
Access over the years of investigative journalism and breaking reports
You May Have Missed












