Tag: ಚನಗ

  • ಯಾವ ಯುದ್ಧವನ್ನೂ ಗೆಲ್ಲದ ಚೀನಾಗೆ ನಾವು ಹೆದರುವುದ್ಯಾಕೆ? ನಿವೃತ್ತ ಸೇನಾಧಿಕಾರಿ ಮನೋಜ್ಞ ಲೇಖನ | | ACTPnews

    ಯಾವ ಯುದ್ಧವನ್ನೂ ಗೆಲ್ಲದ ಚೀನಾಗೆ ನಾವು ಹೆದರುವುದ್ಯಾಕೆ? ನಿವೃತ್ತ ಸೇನಾಧಿಕಾರಿ ಮನೋಜ್ಞ ಲೇಖನ | | ACTPnews

    ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಹಲವಾರು ವರ್ಷಗಳಿಂದ ಘರ್ಷಣೆಗಳು ನಡೆಯುತ್ತಿದೆ. ಪ್ರಾಯಶಃ ವಿಶ್ವದ ಬೇರೆಡೆ ಯಾವುದೇ ಎರಡು ದೇಶಗಳ ಯೋಧರು ಈ ರೀತಿ ಮುಖಾಮುಖಿಯಾಗಿದ್ದು ನನಗೆ ಗೊತ್ತಿಲ್ಲ. ಈ ರೀತಿಯ ತಳ್ಳಾಟ, ಕೈಕೈ ಮಿಲಾಯಿಸುವಿಕೆಯನ್ನು ರಾಜಕೀಯ ಪ್ರತಿಭಟನೆಗಳಲ್ಲಿ, ಕೆಲ ದೇಶಗಳ ಸಂಸದೀಯ ಅಧಿವೇಶನಗಳಲ್ಲಿ ನಡೆಯುವುದನ್ನು ಸುದ್ದಿವಾಹಿನಿಗಳಲ್ಲಿ ನೀವು ಕಂಡಿರಬಹುದು. ಆದರೆ ಸೇನೆಗಳ ಮಧ್ಯೆ ಇಂಥ ವಿಚಿತ್ರ ಜಟಾಪಟಿ ಸಾಮಾನ್ಯವಾಗಿ ನಡೆಯುವುದಿಲ್ಲ. ಭಾರತ ಮತ್ತು ಚೀನಾ ಸೈನಿಕರು ಬರೀ ನೂಕಾಟಕ್ಕೇ ಸೀಮಿತವಾಗಿದ್ದರೆ ಈ ಲೇಖನ ಬರೆಯುವ ಅಗತ್ಯ…

    Continue Reading

  • ಗಡಿಯಲ್ಲಿ ಯಥಾಸ್ಥಿತಿ ಕದಡುವ ಪ್ರಯತ್ನ ಮಾಡಿದರೆ ಭಾರೀ ಪರಿಣಾಮ ಎದುರಿಸಬೇಕಾದೀತು; ಚೀನಾಗೆ ಭಾರತ ಎಚ್ಚರಿಕೆ | | ACTPnews

    ಗಡಿಯಲ್ಲಿ ಯಥಾಸ್ಥಿತಿ ಕದಡುವ ಪ್ರಯತ್ನ ಮಾಡಿದರೆ ಭಾರೀ ಪರಿಣಾಮ ಎದುರಿಸಬೇಕಾದೀತು; ಚೀನಾಗೆ ಭಾರತ ಎಚ್ಚರಿಕೆ | | ACTPnews

    Last Updated:Jun 27, 2020 9:03 AM IST India-China Conflict: ಗಾಲ್ವಾನ್​ ಕಣಿವೆ ಚೀನಾಗೆ ಸೇರಿದ್ದು ಎಂಬುದು ಅಸಮರ್ಥವಾದ ವಾದ. ಇಂತಹ ಹೇಳಿಕೆಗಳಿಂದ ಗಡಿಯಲ್ಲಿನ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆಯೇ ಹೊರತು ಸುಧಾರಿಸುವುದಿಲ್ಲ ಎಂದು ಚೀನಾದ ಭಾರತ ರಾಯಭಾರಿ ವಿಕ್ರಂ ಮಿಸ್ರಿ ಹೇಳಿದ್ದಾರೆ. ನವದೆಹಲಿ (ಜೂ. 27): ಎಲ್​ಎಸಿಯ ನಿಯಮಗಳನ್ನು ಮೀರಿ, ಗಡಿಯಲ್ಲಿ ತಗಾದೆ ತೆಗೆಯುವುದು ಕೇವಲ ಎರಡೂ ದೇಶಗಳ ಶಾಂತಿಯನ್ನು ಮಾತ್ರ ಕದಡುವುದಿಲ್ಲ. ಇದರಿಂದ ದ್ವಿಪಕ್ಷೀಯ ಸಂಬಂಧವೂ ಹಾಳಾಗುತ್ತದೆ. ಅಲ್ಲದೆ, ಗಡಿಯಲ್ಲಿ ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನ…

    Continue Reading

  • ಗಡಿತಂಟೆ ಮಾಡಿದ ಚೀನಾಗೆ ಆಯಕಟ್ಟಿನ ಜಾಗಗಳಿಗೆ ಪೆಟ್ಟು ಕೊಟ್ಟಿರುವ ಭಾರತ | | ACTPnews

    ಗಡಿತಂಟೆ ಮಾಡಿದ ಚೀನಾಗೆ ಆಯಕಟ್ಟಿನ ಜಾಗಗಳಿಗೆ ಪೆಟ್ಟು ಕೊಟ್ಟಿರುವ ಭಾರತ | | ACTPnews

    Last Updated:Jul 02, 2020 4:25 PM IST ಚೀನಾದಂಥ ಶಕ್ತಿಶಾಲಿ ದೇಶವನ್ನ ಎದುರುಹಾಕಿಕೊಳ್ಳಲು ಬಹಳಷ್ಟು ದೇಶಗಳು ಭಯಪಡುತ್ತಿವೆ. ಈಗ ಭಾರತ ಬಹಳ ಧೈರ್ಯವಾಗಿ ಚೀನೀ ಕಂಪನಿಗಳನ್ನ ಹೊರಗಿಡುತ್ತಿರುವುದು ಬೇರೆ ದೇಶಗಳಲಿಗೆ ಪ್ರೇರೇಪಣೆ ನೀಡಬಹುದು. ವಿಶ್ವ ಮಾರುಕಟ್ಟೆಯಲ್ಲಿ ಚೀನಾಗೆ ಹಿನ್ನಡೆಯಾಗಬಹುದು. ನವದೆಹಲಿ(ಜುಲೈ 02): ತನ್ನ ಮಿಲಿಟರಿ ಮತ್ತು ತಂತ್ರಜ್ಞಾನ ಸಾಮರ್ಥ್ಯದಿಂದ ಇಡೀ ವಿಶ್ವವನ್ನ ಹತೋಟಿಗೆ ತೆಗೆದುಕೊಳ್ಳಲು ಹವಣಿಸುತ್ತಿರುವ ಚೀನಾಗೆ ಭಾರತ ಒಂದು ಪ್ರಬಲ ಗುದ್ದು ಕೊಟ್ಟಿದೆ. ಲಡಾಖ್​ನ ಗಡಿಭಾಗದಲ್ಲಿ ಭಾರತೀಯ ಭೂಭಾಗವನ್ನು ಅತಿಕ್ರಮಿಸಿಕೊಂಡು 20 ಭಾರತೀಯ ಸೈನಿಕರನ್ನ…

    Continue Reading

  • ವಿವಾದಿತ ಗಡಿಯಿಂದ ಭಾರತ-ಚೀನಾ ಸೇನಾ ಹಿಂತೆಗೆತಕ್ಕೆ ನಿರ್ಧಾರ; ಚೀನಾಗೆ ಒಂದಿಂಚೂ ನೆಲ ಬಿಟ್ಟಿಲ್ಲ ಎಂದ ರಾಜನಾಥ್ | | ACTPnews

    ವಿವಾದಿತ ಗಡಿಯಿಂದ ಭಾರತ-ಚೀನಾ ಸೇನಾ ಹಿಂತೆಗೆತಕ್ಕೆ ನಿರ್ಧಾರ; ಚೀನಾಗೆ ಒಂದಿಂಚೂ ನೆಲ ಬಿಟ್ಟಿಲ್ಲ ಎಂದ ರಾಜನಾಥ್ | | ACTPnews

    Last Updated:Feb 11, 2021 12:02 PM IST ಏಕಪಕ್ಷೀಯವಾಗಿ ಗಡಿ ನಿಯಂತ್ರಣ ಬದಲಿಸುವ ಪ್ರಯತ್ನ ಸಮ್ಮತವಲ್ಲ ಎಂಬುದನ್ನು ಚೀನಾಗೆ ತಿಳಿಸಿಕೊಟ್ಟಿದ್ದೇವೆ. ಕಳೆದ ವರ್ಷ ಲಡಾಖ್​ನಲ್ಲಿ ಆದ ಗಡಿಬಿಕ್ಕಟ್ಟಿನಲ್ಲಿ ಭಾರತ ಒಂದಿಂಚೂ ನೆಲವನ್ನ ಚೀನಾಗೆ ಬಿಟ್ಟುಕೊಟ್ಟಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿ(ಫೆ. 11): ಲಡಾಖ್ ಗಡಿಭಾಗದಲ್ಲಿ ಬಿಕ್ಕಟ್ಟು ಶಮನಗೊಳಿಸಲು ಭಾರತ ನಡೆಸಿದ ಅವಿರತ ಮಾತುಕತೆ ಪ್ರಯತ್ನ ಫಲಕೊಡುತ್ತಿದೆ. ಲಡಾಖ್​ನ ಪಾಂಗಾಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯ ಪ್ರದೇಶಗಳಿಂದ ಭಾರತ ಮತ್ತು ಚೀನಾದ…

    Continue Reading

Search the Archives

Access over the years of investigative journalism and breaking reports