Tag: ದರಶನ
-

Tirumala: ತಿರುಮಲದ ಅತ್ಯಂತ ಅಪರೂಪದ ದರ್ಶನ, ಶ್ರೀವಾರಿ ಎದೆಯ ಮೇಲಿರುವ ‘ವ್ಯೂಹ ಲಕ್ಷ್ಮಿ ಅಚ್ಚು’ ಬಗ್ಗೆ ನಿಮಗೆ ಗೊತ್ತಾ? | ಜ್ಯೋತಿಷ್ಯ | ACTPnews
Last Updated:Jun 15, 2026 3:30 PM IST ಶ್ರೀ ಮಹಾಲಕ್ಷ್ಮಿ ಮತ್ತು ಶ್ರೀ ವೆಂಕಟೇಶ್ವರ ಸ್ವಾಮಿ ಇಬ್ಬರೂ ಬೇರ್ಪಡಿಸಲಾಗದ ದೈವಿಕ ಶಕ್ತಿಗಳು. ತಿರುಮಲಕ್ಕೆ ಹೋದಾಗ ಈ ವ್ಯೂಹ ಲಕ್ಷ್ಮಿಯ ದರ್ಶನ ಪಡೆದರೆ ಆಧ್ಯಾತ್ಮಿಕ ಸಿದ್ಧಿ ಮತ್ತು ಸಕಲ ಐಶ್ವರ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ಭಕ್ತರ ದೃಢ ನಂಬಿಕೆ. ಏನಿದು ‘ವ್ಯೂಹ ಲಕ್ಷ್ಮಿ ಅಚ್ಚು’? ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಪ್ರತಿದಿನ ಲಕ್ಷಾಂತರ ಭಕ್ತರು ತಿರುಮಲಕ್ಕೆ ಬರುತ್ತಾರೆ. ಆದರೆ, ವೆಂಕಟೇಶ್ವರನ ಎದೆಯ ಮೇಲಿರುವ ಅತ್ಯಂತ ಪವಿತ್ರ ಹಾಗೂ ಅಪರೂಪದ ‘ವ್ಯೂಹ…
-

Darshan: ಕೋರ್ಟ್ ವಿಚಾರಣೆಗೂ ಮುನ್ನವೇ ದರ್ಶನ್ ಮುಖದಲ್ಲಿ ಬೇಸರ! ಪವಿತ್ರಾ ಗೌಡ ಫುಲ್ ಹ್ಯಾಪಿ! ಏನಿದರ ಅಸಲಿಯತ್ತು? | | ACTPnews
Last Updated:Jun 15, 2026 12:44 PM IST ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಮತ್ತು ಪವಿತ್ರಾ ಗೌಡ ಜೈಲಿನಿಂದಲೇ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿದ್ದು . ಭದ್ರತಾ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ನಟ ದರ್ಶನ್ ಮತ್ತು ಪವಿತ್ರಾ ಗೌಡ ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Case) ಇದೀಗ ಮತ್ತೊಂದು ಮಹತ್ವದ ಹಂತಕ್ಕೆ ಕಾಲಿಟ್ಟಿದೆ. ನಟ ದರ್ಶನ್ ( Darshan) , ಪವಿತ್ರಾ ಗೌಡ (Pavitra Gowda) ಸೇರಿದಂತೆ…
-

Vijayalakshmi Darshan: ಧನ್ವೀರ್- ವಿಜಯಲಕ್ಷ್ಮಿ ವಿಡಿಯೋ ಶೇರ್ ಮಾಡಿ ಬ್ಯಾಡ್ ಕಮೆಂಟ್! ರೊಚ್ಚಿಗೆದ್ದ ದರ್ಶನ್ ಪತ್ನಿ ಮಾಡಿದ್ದೇನು? | | ACTPnews
Last Updated:Jun 10, 2026 3:02 PM IST ದರ್ಶನ್ ಪತ್ನಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅಶ್ಲೀಲ ಕಮೆಂಟ್ ಮಾಡಿದ್ದು, ಪೋಸ್ಟ್ಗಳು ಸಿಕ್ಕಾಪಟ್ಟೆ ವೈರಲ್ ಆಗ್ತಿವೆ. ವಿಜಯಲಕ್ಷ್ಮಿ ಹಾಗೂ ಧನ್ವೀರ್ ವಿಡಿಯೋ ಪೋಸ್ಟ್ ಮಾಡಿದ ಕಿಡಿಗೇಡಿಗಳು ಬ್ಯಾಡ್ ಪೋಸ್ಟ್ ಶೇರ್ ಮಾಡ್ತಿದ್ದಾರೆ. News18 ಬೆಂಗಳೂರು (ಜೂ.10): ಕೊಲೆ ಆರೋಪಿಯಾಗಿ ದರ್ಶನ್ (Darshan) ಜೈಲು ಸೇರಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಕೆಲ ಕಿಡಿಗೇಡಿಗಳು ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರನ್ನ ಟಾರ್ಗೆಟ್ ಮಾಡಿದ್ದಾರೆ. ವಿಜಯಲಕ್ಷ್ಮಿ ಕುರಿತು ಅವಹೇಳನಕಾರಿ…
-

Darshan: ರೇಣುಕಾಸ್ವಾಮಿ ಕೇಸ್ನಲ್ಲಿ ದರ್ಶನ್ ಅವಸರಪಟ್ಟು ಆ ಕೆಲಸ ಮಾಡಿದ್ರಾ? ವಕೀಲ ರಂಗನಾಥ್ ರೆಡ್ಡಿ ಹೇಳಿದ್ದೇನು? | | ACTPnews
Last Updated:Jun 10, 2026 4:38 PM IST ತೀರ್ಪಿನ ಬಳಿಕ ನ್ಯೂಸ್ 18 ಜೊತೆ ಮಾತನಾಡಿದ ಹಿರಿಯ ವಕೀಲ ರಂಗನಾಥ್ ರೆಡ್ಡಿ, ಈ ಆದೇಶವು ದರ್ಶನ್ ಹೊರತುಪಡಿಸಿ ಉಳಿದ ಆರೋಪಿಗಳಿಗೆ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ಮಹತ್ವದ ತೀರ್ಪು ಇದೀಗ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಐವರು ಪ್ರಮುಖ ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ…
-

Weekend Trip: ಈ ಬಸ್ ಏರಿದ್ರೆ ಧರ್ಮಸ್ಥಳ ಹಾಗೂ ಕುಕ್ಕೆಯಲ್ಲಿ VIP ದರ್ಶನ; ತಿಂಡಿ-ವಾಸ್ತವ್ಯವೂ ಅವರದ್ದೇ, ಕಮ್ಮಿ ಬೆಲೆಯಲ್ಲಿ ಬಂಪರ್ ಆಫರ್! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:Jun 13, 2026 2:24 PM IST ಬೆಂಗಳೂರು ಯಶವಂತಪುರದಿಂದ ಧರ್ಮಸ್ಥಳ, ಸೌತಡ್ಕ, ಕುಕ್ಕೆ ಸುಬ್ರಹ್ಮಣ್ಯಕ್ಕೆ 2 ದಿನದ ಎಸಿ ಬಸ್ ಟ್ರಿಪ್, ಬಜೆಟ್ ಮತ್ತು ಪ್ರೀಮಿಯಂ ಪ್ಯಾಕೇಜ್ಗಳೂ ಲಭ್ಯವಿವೆ. ನಿಮ್ಮ ವಾಸ್ತವ್ಯ ಹಾಗೂ ತಿಂಡಿಯ ವ್ಯವಸ್ಥೆಯನ್ನು ಕೆಎಸ್ಟಿಡಿಸಿಯೇ ನಿರ್ವಹಿಸಲಿದೆ. ವೀಕೆಂಡ್ ಸಮಯದಲ್ಲಿ ಓಡಾಟಕ್ಕೆ ಈ ಬಸ್ ಅನುಕೂಲವಾಗಲಿದೆ KSTDC ಪ್ರಯಾಣ ಬೆಂಗಳೂರು: ವೀಕೆಂಡ್ (Weekend) ಬಂತು ಅಂದ್ರೆ ಸಾಕು, ದೇವರ ದರ್ಶನಕ್ಕೆ ಹೋಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತೆ. ಆದರೆ ಬೆಂಗಳೂರಿನ (Bengaluru) ಟ್ರಾಫಿಕ್,…
-

Darshan: ದರ್ಶನ್ ನೆನೆದು ಭಾವುಕ ಪೋಸ್ಟ್! ಆ ಹಳೆಯ ನೆನಪುಗಳು ಹಸಿರಾಗಿವೆ ಎಂದ ನಟ | | ACTPnews
Last Updated:Jun 12, 2026 10:25 PM IST Darshan: ನಟ ಹಾಗೂ ಬಿಗ್ ಬಾಸ್ ಖ್ಯಾತಿಯ ಮ್ಯೂಟಂಟ್ ರಘು ತಮ್ಮ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅವರನ್ನು ನೆನೆದು ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ದರ್ಶನ್ ಸ್ಯಾಂಡಲ್ವುಡ್ನಲ್ಲಿ (Sandalwood) ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ನಟರ ಪೈಕಿ ದರ್ಶನ್ ಪ್ರಮುಖ ಸ್ಥಾನದಲ್ಲಿದ್ದಾರೆ. ವರ್ಷಗಳ ಕಾಲ ತಮ್ಮ ಸಿನಿಮಾಗಳು ಮತ್ತು ಅಭಿಮಾನಿಗಳೊಂದಿಗೆ ಹೊಂದಿರುವ ಆತ್ಮೀಯ ಬಾಂಧವ್ಯದ ಮೂಲಕ ಲಕ್ಷಾಂತರ…
-

Actor Darshan: ದರ್ಶನ್ ಜೈಲು ಸೇರಿ 2 ವರ್ಷ! ಸುಪ್ರೀಂ ಕದ ತಟ್ಟಿದ ದಾಸನಿಗೆ ಯಾವಾಗ ಬಿಡುಗಡೆ ಭಾಗ್ಯ? | | ACTPnews
ರೇಣುಕಾಸ್ವಾಮಿ ಕಿಡ್ನ್ಯಾಪ್, ಸ್ಯಾಂಡಲ್ವುಡ್ ಶೇಕ್! ಜೂನ್ 7ರಂದು ಕಿಡ್ನ್ಯಾಪ್ ಆಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಶವ ಜೂನ್ 09 ರಂದು ಸುಮ್ಮನಹಳ್ಳಿ ರಾಜಕಾಲುವೆ ಬಳಿ ಪತ್ತೆಯಾಯ್ತು. ಇದು ಯಾವುದೋ ಹಣದ ವಿಚಾರಕ್ಕೆ ನಡೆದ ಕೊಲೆ ಎಂಬಂತೆ ಕಂಡಿದ್ದು, ಆದ್ರೆ ಪೊಲೀಸರ ತನಿಖೆಯಲ್ಲಿ ಘಟಾನುಘಟಿಗಳ ಹೆಸರೇ ಹೊರಬಂತು ದರ್ಶನ್ ಅವರೇ ರೇಣುಕಾಸ್ವಾಮಿಯನ್ನ ಕಿಡ್ನ್ಯಾಪ್ ಮಾಡಿಸಿದ್ರು ಎನ್ನುವ ಆರೋಪ ಕೇಳಿ ಬಂತು. ದರ್ಶನ್ ಬಾಳಲ್ಲಿ ‘ಪವಿತ್ರಾ’ ಬಿರುಗಾಳಿ ದರ್ಶನ್ ಬಾಳಲ್ಲಿ ಗೆಳತಿ ಪವಿತ್ರಾ ಗೌಡ ಎಬ್ಬಿಸಿದ ಬಿರುಗಾಳಿಯೇ ಇಂದು ನಟನನ್ನ ಜೈಲು…
-

Darshan: ವಾರಕ್ಕೆ ಮೂರು ಪುಸ್ತಕ ಓದುತ್ತಿದ್ದಾರಂತೆ ದರ್ಶನ್, ಕಂಬಿ ಹಿಂದೆ ರೀಡಿಂಗ್ ಟೈಮ್ | | ACTPnews
Last Updated:Jun 12, 2026 11:17 AM IST Darshan: ನಟ ದರ್ಶನ್ ಅವರು ವಾರದಲ್ಲಿ ಈಗ ಮೂರು ಪುಸ್ತಕಗಳನ್ನು ಓದುತ್ತುದ್ದಾರಂತೆ. 1 ವರ್ಷದ ತನಕ ಜೈಲಿನಿಂದ ಹೊರ ಬರುವ ಸಾಧ್ಯತೆ ಇಲ್ಲದ ಕಾರಣ ನಟ ರೀಡಿಂಗ್ ಮೂಲಕ ಸಮಯ ಕಳೆಯುತ್ತಿದ್ದಾರೆ. ದರ್ಶನ್ ನಟ ದರ್ಶನ್ಗೆ (Darshan) ಸುಪ್ರೀಂ ಕೋರ್ಟ್ನಲ್ಲಿ (Supreme Court) ಜಾಮೀನು (Bail) ನಿರಾಕರಣೆಯಾಗಿದ್ದು ಅವರು ಒಂದು ವರ್ಷದ ಕಾಲ ಜೈಲಿನಲ್ಲಿರುವು (Jail) ಫಿಕ್ಸ್ ಆಗಿದೆ. ರೇಣುಕಾಸ್ವಾಮಿ ಕೇಸ್ ಒಂದು ವರ್ಷದಲ್ಲಿ ಮುಗಿಸುವಂತೆ ಸುಪ್ರೀಂ…
-

Darshan: ಲೈವ್ ಬಂದು ಅಭಿಮಾನಿಗಳ ಬಗ್ಗೆ ಮಾತನಾಡಿದ್ದ ನಟ ದರ್ಶನ್! ವಿಡಿಯೋ ವೈರಲ್ | | ACTPnews
Last Updated:Jun 04, 2026 9:32 AM IST ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲೂ ಅವರ ಅಭಿಮಾನಿಗಳ ಬೆಂಬಲ ಮಾತ್ರ ಕಡಿಮೆಯಾಗಿಲ್ಲ. ಹೀಗಿರುವಾಗ ನಟ ದರ್ಶನ್ ಹಳೆಯ ವಿಡಿಯೋ (Old Video) ಒಂದು ಮತ್ತೆ ವೈರಲ್ ಆಗ್ತಿದೆ. ದರ್ಶನ್ ವಿಡಿಯೋ ವೈರಲ್ ಕನ್ನಡ ಚಿತ್ರರಂಗದ ಜನಪ್ರಿಯ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಹಿನ್ನೆಲೆಯಲ್ಲಿ ಸುದ್ದಿಯಲ್ಲಿದ್ದಾರೆ. ಪ್ರಕರಣದಲ್ಲಿ ಎ2 ಆರೋಪಿಯಾಗಿ ಹೆಸರು…
-

Indian Railway: ಅತ್ಯಂತ ಕಮ್ಮಿ ಖರ್ಚಿನಲ್ಲಿ 7 ಜ್ಯೋತಿರ್ಲಿಂಗ ದರ್ಶನ; 3 ರಾಜ್ಯದ 15 ಪ್ರವಾಸಿ ತಾಣಗಳನ್ನು ನೋಡಬಹುದು! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ಯಾವಾಗಲಿಂದ ಜರ್ನಿ ಸ್ಟಾರ್ಟ್? ಇಲ್ಲಿದೆ ಕಂಪ್ಲೀಟ್ ಟೈಮ್ ಟೇಬಲ್! *ಪ್ರಾರಂಭವಾಗುವ ದಿನಾಂಕ: ಈ ಮಹಾ ಯಾತ್ರೆಯು ಜೂನ್ 16, 2026 ರಂದು ಅಧಿಕೃತವಾಗಿ ಆರಂಭವಾಗಲಿದೆ. *ಯಾತ್ರೆಯ ಅವಧಿ: ಒಟ್ಟು 10 ರಾತ್ರಿ ಹಾಗೂ 11 ದಿನಗಳ ಕಾಲ ಈ ಸೌಭಾಗ್ಯದ ಪ್ರಯಾಣ ಇರಲಿದೆ. ತೆಲಂಗಾಣದ ಸಿಕಂದರಾಬಾದ್ನಿಂದ ರೈಲು ಹೊರಡಲಿದೆ. ಬೋರ್ಡಿಂಗ್ ಪಾಯಿಂಟ್ಗಳು: ದಕ್ಷಿಣ ಭಾರತದ ಪ್ರಯಾಣಿಕರ ಅನುಕೂಲಕ್ಕಾಗಿ ಸಿಕಂದರಾಬಾದ್, ಕಾಮರೆಡ್ಡಿ, ಮತ್ತು ನಿಜಾಮಾಬಾದ್ ಜಂಕ್ಷನ್ಗಳಲ್ಲಿ ರೈಲು ಹತ್ತಲು ಅವಕಾಶವಿದೆ. (ಕೆಲವು ಪ್ಯಾಕೇಜ್ಗಳಲ್ಲಿ ಧರ್ಮಾಬಾದ್, ಮುದ್ಖೇಡ್ ಜಂಕ್ಷನ್, ಹಜೂರ್…
Latest News
Search the Archives
Access over the years of investigative journalism and breaking reports
You May Have Missed












