Tag: ಪರವ
-

Train News: ಪೂರ್ವ ಬೆಂಗಳೂರಿನ ಪ್ರಯಾಣಿಕರಿಗೆ ಗುಡ್ ನ್ಯೂಸ್, ಅತ್ಯಾಧುನಿಕ ರೂಪದಲ್ಲಿ ಸಜ್ಜಾದ ರೈಲ್ವೆ ನಿಲ್ದಾಣ! | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
Last Updated:May 25, 2026 5:07 PM IST ಬೆಂಗಳೂರು ಪೂರ್ವ ರೈಲು ನಿಲ್ದಾಣದ ಪುನರಾಭಿವೃದ್ಧಿ ಪೂರ್ಣ, ನೈಋತ್ಯ ರೈಲ್ವೆ ಯೋಜನೆಯಡಿ ಆಧುನೀಕರಣ, ಇಂದು ಕಾರ್ಯಾಚರಣೆ ಪುನರಾರಂಭ, ಉಪನಗರ ಸಂಪರ್ಕ ಮತ್ತು ಸೌಲಭ್ಯಗಳು ಸುಧಾರಣೆ ಪೂರ್ವ ರೈಲು ನಿಲ್ದಾಣದ ಪುನರಾಭಿವೃದ್ಧಿ ಬೆಂಗಳೂರು: ಪೂರ್ವ ಬೆಂಗಳೂರಿನ (Bengaluru) ನಿವಾಸಿಗಳಿಗೆ ಸಿಹಿಸುದ್ದಿ. ಹಲವು ದಿನಗಳಿಂದ ಕಾಯುತ್ತಿದ್ದ ಬೆಂಗಳೂರು ಪೂರ್ವ ರೈಲು (Train) ನಿಲ್ದಾಣದ ಪುನರಾಭಿವೃದ್ಧಿ (Redevelopment) ಕಾರ್ಯ ಪೂರ್ಣಗೊಂಡಿದ್ದು, ಇಂದು ನಿಲ್ದಾಣವು ಮತ್ತೆ ತನ್ನ ಕಾರ್ಯಾಚರಣೆಯನ್ನು ಆರಂಭಿಸಿದೆ. ಬೃಹತ್ ರೈಲು…
-

Karnataka Rains: ಕರುನಾಡಲ್ಲಿ ಪೂರ್ವ ಮುಂಗಾರು ಸುನಾಮಿ; ಮಹಾಮಳೆಗೆ ಅರ್ಧಕರ್ಧ ಕರುನಾಡು ತತ್ತರ | ಬೆಂಗಳೂರು ನಗರ ನ್ಯೂಸ್ (Bengaluru Urban News) | ACTPnews
ದಾವಣಗೆರೆ: ಬೇಸಿಗೆ ಮಳೆ ಕೆಲವ್ರ ಪಾಲಿಗೆ ವರವಾದ್ರೆ, ಇನ್ನೂ ಕೆಲವರ ಪಾಲಿಗೆ ಶಾಪವಾಗಿ ಮಾರ್ಪಟ್ಟಿದೆ. ಸಾಲ ಸೂಲ ಮಾಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದವ್ರು ಕಣ್ಣೀರಿಡ್ತಿದ್ದಾರೆ. ಏಕಾಏಕಿ ಸುರಿದ ಮಳೆಗೆ ದಾವಣೆಗೆರೆ ಜಿಲ್ಲೆಯಾದ್ಯಂತ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಆಲಿಕಲ್ಲು ಮಳೆಗೆ ಹರಿಹರ, ತ್ಯಾವಣಿಗಿ, ಚನ್ನಗಿರಿ ಭಾಗದಲ್ಲಿ ಫಸಲಿಗೆ ಬಂದಿದ್ದ 1 ಸಾವಿರ ಎಕರೆಗೂ ಅಧಿಕ ಭತ್ತದ ಬೆಳೆ ಮಣ್ಣು ಪಾಲಾಗಿದೆ. ಭತ್ತದ ಕಾಳುಗಳು ನೆಲಕಚ್ಚಿ ಹೋಗಿದ್ದು ಅನ್ನದಾತರು ಪರಿಹಾರಕ್ಕಾಗಿ ಸರ್ಕಾರದತ್ತ ಕೈ ಚಾಚಿಸಿದ್ದಾರೆ. ಮುದ್ದಾಬಳ್ಳಿ,…
Latest News
Search the Archives
Access over the years of investigative journalism and breaking reports
You May Have Missed












