Tag: ಪರಸಥತ

  • ಚೀನಾ ಗಡಿಭಾಗದಲ್ಲಿ ಪರಿಸ್ಥಿತಿ ನಮ್ಮ ನಿಯಂತ್ರಣದಲ್ಲಿದೆ: ಸೇನಾ ಮುಖ್ಯಸ್ಥರ ಸ್ಪಷ್ಟನೆ | | ACTPnews

    ಚೀನಾ ಗಡಿಭಾಗದಲ್ಲಿ ಪರಿಸ್ಥಿತಿ ನಮ್ಮ ನಿಯಂತ್ರಣದಲ್ಲಿದೆ: ಸೇನಾ ಮುಖ್ಯಸ್ಥರ ಸ್ಪಷ್ಟನೆ | | ACTPnews

    Last Updated:Jun 13, 2020 4:13 PM IST ಐಎಂಎಯಲ್ಲಿ ಅತ್ಯುಚ್ಚ ಮಿಲಿಟರಿ ತರಬೇತಿ ಪಡೆದ ಜೆಂಟಲ್​ಮನ್ ಕೆಡೆಟ್​ಗಳ ಪೆರೇಡ್ ನಡೆಯಿತು. ನಿನ್ನೆಯವರೆಗೂ ಇವರು ನಿಮ್ಮ ಮಕ್ಕಳು. ನಾಳೆಯಿಂದ ಇವರು ನಮ್ಮವರು ಎಂದು ಸೇನಾ ಮುಖ್ಯಸ್ಥರು ಈ ಕೆಡೆಟ್​ಗಳ ಪಾಲಕರಿಗೆ ಸಂದೇಶ ರವಾನಿಸಿದ್ಧಾರೆ. ನವದೆಹಲಿ(ಜೂನ್13): ಭಾರತ ಮತ್ತು ಚೀನಾ ನಡುವಿನ ಗಡಿಬಿಕ್ಕಟ್ಟು ಒಂದು ತಹಬದಿಗೆ ಬರುತ್ತಿದೆ. ಎರಡೂ ದೇಶಗಳು ವಿವಿಧ ಹಂತಗಳಲ್ಲಿ ಮಾತುಕತೆಗಳನ್ನ ನಡೆಸುತ್ತಿವೆ. ಪರಿಸ್ಥಿತಿ ಶಾಂತವಾಗಿದೆ ಎಂದು ಸೇನಾ ಮುಖ್ಯಸ್ಥ (ಸಿಎಎಸ್) ಎಂಎಂ ನರವಣೆ ಸ್ಪಷ್ಟಪಡಿಸಿದ್ದಾರೆ.…

    Continue Reading

  • ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಉದ್ವಿಘ್ನ: ಭಾರತ-ಚೀನಾ ಗಡಿಯಲ್ಲಿ ರೈಲು ಸಂಚಾರ ರದ್ದು | | ACTPnews

    ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಉದ್ವಿಘ್ನ: ಭಾರತ-ಚೀನಾ ಗಡಿಯಲ್ಲಿ ರೈಲು ಸಂಚಾರ ರದ್ದು | | ACTPnews

    Last Updated:Jun 17, 2020 8:53 AM IST ಇನ್ನು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂಜಾಗೃತ ಕ್ರಮವಾಗಿ ಈ ನಿಲುವು ತಾಳಿದೆ. ಯಾರಿಗೂ ತೊಂದರೆಯಾಗಬಾರದೆಂದು ಭಾರತ ಮತ್ತು ಚೀನಾದ ಗಡಿಯಲ್ಲಿ ರೈಲು ಸಂಚಾರ ರದ್ದುಗೊಳಿಸಿ ಆದೇಶಿಸಲಾಗಿದೆ. ನವದೆಹಲಿ(ಜೂ.17): ಭಾರತ ಮತ್ತು ಚೀನಾ ನಡುವೆ ಕಾಳಗ ಏರ್ಪಟ್ಟಿದೆ. ಇಲ್ಲಿನ ಪೂರ್ವ ಲಡಾಕ್​​​ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಉಭಯ ರಾಷ್ಟ್ರಗಳ ನಡುವಿನ ಘರ್ಷಣೆಯಲ್ಲಿ ಭಾರತದ 20 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ. ಹಾಗೆಯೇ ಭಾರತ…

    Continue Reading

  • PM Modi Ladakh Visit: ಭಾರತ-ಚೀನಾ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಹಿನ್ನೆಲೆ; ಲಡಾಕ್​ಗೆ ಭೇಟಿ ನೀಡಿದ ಪ್ರಧಾನಿ ಮೋದಿ | | ACTPnews

    PM Modi Ladakh Visit: ಭಾರತ-ಚೀನಾ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಹಿನ್ನೆಲೆ; ಲಡಾಕ್​ಗೆ ಭೇಟಿ ನೀಡಿದ ಪ್ರಧಾನಿ ಮೋದಿ | | ACTPnews

    Last Updated:Jul 03, 2020 10:59 AM IST PM Modi Ladakh Visit: ನಿಮು ಭಾಗಕ್ಕೆ ಮೋದಿ ಇಂದು ಮುಂಜಾನೆಯೇ ತೆರಳಿದ್ದಾರೆ. ಸೇನೆ, ವಾಯುಸೇನೆ ಹಾಗೂ ಇಂಡೋ-ಟಿಬೇಟ್​ ಬಾರ್ಡರ್​ ಪೊಲೀಸರ ಜೊತೆ ಮೋದಿ ಸಂವಾಧ ನಡೆಸಿದ್ದಾರೆ. ಈ ಮೂಲಕ ಅವರುಗಳಿಗೆ ನೈತಿಕ ಬೆಂಬಲ ನೀಡಿದ್ದಾರೆ. ಲಡಾಕ್​ (ಜು.3): ಭಾರತ ಹಾಗೂ ಚೀನಾ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಉಂಟಾಗಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜಾನೆಯೇ ಗಡಿ ಭಾಗಕ್ಕೆ ದಿಢೀರ್​ ಭೇಟಿ ನೀಡಿದ್ದು,…

    Continue Reading

  • ‘ಮೇ ತಿಂಗಳಿಂದ ಪರಿಸ್ಥಿತಿ ಬಹಳ ಗಂಭೀರ’ – ಭಾರತ-ಚೀನಾ ಸಂಬಂಧದ ಬಗ್ಗೆ ಜೈಶಂಕರ್ ಪ್ರತಿಕ್ರಿಯೆ | | ACTPnews

    ‘ಮೇ ತಿಂಗಳಿಂದ ಪರಿಸ್ಥಿತಿ ಬಹಳ ಗಂಭೀರ’ – ಭಾರತ-ಚೀನಾ ಸಂಬಂಧದ ಬಗ್ಗೆ ಜೈಶಂಕರ್ ಪ್ರತಿಕ್ರಿಯೆ | | ACTPnews

    Last Updated:Sep 08, 2020 1:15 PM IST ಗಡಿ ಸಮಸ್ಯೆಯನ್ನು ದ್ವಿಪಕ್ಷೀಯ ಸಂಬಂಧದಿಂದ ಬೇರ್ಪಡಿಸಲು ಆಗುವುದಿಲ್ಲ. ಎರಡೂ ದೇಶಗಳ ಮಧ್ಯೆ ಸಂಬಂಧ ಗಟ್ಟಿಯಾಗಬೇಕಾದರೆ ಗಡಿ ಸಮಸ್ಯೆಗಳೂ ಬಗೆಹರಿಯಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿ: ಚೀನಾ ಕಿತಾಪತಿ ಮಾಡುತ್ತಿರುವ ಪೂರ್ವ ಲಡಾಖ್​ನ ಎಲ್​ಎಸಿ ಗಡಿಭಾಗದಲ್ಲಿ ಪರಿಸ್ಥಿತಿ ಬಹಳ ಗಂಭೀರವಾಗಿರುವುದನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಒಪ್ಪಿಕೊಂಡಿದ್ದಾರೆ. ಪರಿಸ್ಥಿತಿ ಗಂಭೀರವಾಗಿದ್ದು, ಎರಡೂ ಕಡೆಯಿಂದ ರಾಜಕೀಯ ಮಟ್ಟದಲ್ಲಿ ಬಹಳ ಸುದೀರ್ಘ ಮಾತುಕತೆ ನಡೆಯುವ…

    Continue Reading

  • Indo China Crisis: ‘ಚೀನಾ ಗಡಿಯಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದರೂ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿಲ್ಲ’ | | ACTPnews

    Indo China Crisis: ‘ಚೀನಾ ಗಡಿಯಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದರೂ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿಲ್ಲ’ | | ACTPnews

    Last Updated:Sep 10, 2020 7:52 AM IST ಆಗಸ್ಟ್ 29ರಂದು ಭಾರತದ ಜೊತೆ ಮಾತುಕತೆ ನಡೆಸಿದ್ದ ಚೀನಾ ಇನ್ನು, ಗಡಿ ಉಲ್ಲಂಘನೆ ಮಾಡುವುದಿಲ್ಲ ಎಂದು ಹೇಳಿತ್ತು. ಆದರೆ, ಅದೇ ದಿನ ರಾತ್ರಿ ಮತ್ತೆ ಕ್ಯಾತೆ ತೆಗೆದಿತ್ತು. ಹೀಗಾಗಿ ನಾವು ಚೀನಾವನ್ನು ನಂಬುವಂತಿಲ್ಲ ಎಂದಿವೆ ಮೂಲಗಳು. ನವದೆಹಲಿ (ಸಪ್ಟೆಂಬರ್ 10): ಜೂನ್ 15 ರಂದು ಪೂರ್ವ ಲಡಾಖ್‌ನಲ್ಲಿ ನಡೆದ ಗಾಲ್ವಾನ್ ಕಣಿವೆ ಘರ್ಷಣೆಯ ಸಂದರ್ಭದಲ್ಲಿ ಚೀನಾದ ಸೇನೆ ಭಾರತೀಯ ಸೈನಿಕರ ಮೇಲೆ ದಾಳಿ ನಡೆಸಿ 20ಕ್ಕೂ…

    Continue Reading

  • ಚೀನಾ ಅಪಾಯ ವಿಚಾರ: ಯಾವುದೇ ಪರಿಸ್ಥಿತಿ ಎದುರಿಸಲು ನಮ್ಮ ಸೇನೆ ಸನ್ನದ್ಧ – ಅಮಿತ್ ಶಾ | | ACTPnews

    ಚೀನಾ ಅಪಾಯ ವಿಚಾರ: ಯಾವುದೇ ಪರಿಸ್ಥಿತಿ ಎದುರಿಸಲು ನಮ್ಮ ಸೇನೆ ಸನ್ನದ್ಧ – ಅಮಿತ್ ಶಾ | | ACTPnews

    Last Updated:Oct 17, 2020 9:42 PM IST ನಮ್ಮ ಒಂದಿಂಚೂ ಜಾಗವನ್ನ ಕಬಳಿಸಲು ನಾವು ಬಿಡುವುದಿಲ್ಲ. ನಮ್ಮ ಉದ್ದೇಶ ಗಟ್ಟಿಯಾಗಿದೆ. ದೇಶದ 130 ಕೊಟಿ ಜನರು ಯಾರಿಗೂ ತಲೆಬಾಗುವುದಿಲ್ಲ. ಭಾರತಕ್ಕೆ ಜಾಗತಿಕವಾಗಿ ಬೆಂಬಲ ಇದೆ ಎಂದು ನ್ಯೂಸ್18 ಸಂದರ್ಶನದಲ್ಲಿ ಅಮಿತ್ ಶಾ ಹೇಳಿದ್ದಾರೆ. ನವದೆಹಲಿ: ಯಾವುದೇ ಪರಿಸ್ಥಿತಿ ಬಂದರೂ ಎದುರಿಸಲು ಭಾರತೀಯ ಸೇನೆ ಸದಾ ಸಿದ್ಧವಾಗಿರುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಚೀನೀ ಸೇನೆಗೆ ಯುದ್ಧಕ್ಕೆ ಸನ್ನದ್ದವಾಗುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್​ಪಿಂಗ್…

    Continue Reading

Search the Archives

Access over the years of investigative journalism and breaking reports